Home Posts tagged #v4newskarnataka (Page 15)

ಶ್ರೀ ವೀರನಾರಾಯಣ ದೇವಸ್ಥಾನ ಬ್ರಹ್ಮಕಲಶದ ಆಮಂತ್ರಣ ಪತ್ರಿಕೆ ಬಿಡುಗಡೆ , ವೆಬ್ಸೈಟ್ ಲೋಕಾರ್ಪಣೆ ,

ಮಂಗಳೂರು : ಕುಲಶೇಖರದ ಶ್ರೀ ವೀರನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಪತ್ರಿಕೆಯನ್ನು ಕ್ಷೇತ್ರದ ಸಭಾಂಗಣದಲ್ಲಿ ಎ 3 .ಶ್ರೀಧಾಮ ಮಾಣಿಲದ ಪರಮಪೂಜ್ಯ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಲೋಕರ್ಪಣೆಗೊಳಿಸಿದರು ಆ ಬಳಿಕ ಸ್ವಾಮೀಜಿಯವರು ಆಶೀರ್ವಚನ ನೀಡುತ್ತಾ ಕಡಿಮೆ ಸಮಯದಲ್ಲಿ ಸುಂದರವಾಗಿ ರೂಪಗೊಂಡಿರುವ ಶ್ರೀ ಕ್ಷೇತ್ರ ಹಿಂದೂ ಧರ್ಮದ ರಕ್ಷಣೆಯ

ರೈಲು ನಿಲ್ಲಿಸುವ ಮೂಲಕ ಅಪಘಾತ ತಪ್ಪಿಸಿದ ಮಹಿಳೆ

ರೈಲು ಹಳಿಗೆ ಮರ ಬಿದ್ದದ್ದನ್ನು ಗಮನಿಸಿದ 70 ವರ್ಷ ಪ್ರಾಯದ  ಮಹಿಳೆ ತತ್‌ಕ್ಷಣವೇ ಎಚ್ಚೆತ್ತುಕೊಂಡು ಸಮಯಪ್ರಜ್ಞೆಯಿಂದ ಕೆಂಪುಬಟ್ಟೆ ಯನ್ನು ಕೈಯಲ್ಲಿ ಪ್ರದರ್ಶಿಸಿ ರೈಲು ನಿಲ್ಲಿಸುವ ಮೂಲಕ ಸಂಭಾವ್ಯ ರೈಲು ಅಪಘಾತವನ್ನು ತಪ್ಪಿಸಿದ್ದಾರೆ. ಪಡೀಲ್ ಜೋಕಟ್ಟೆ ಮಧ್ಯೆಯ ಪಚ್ಚನಾಡಿ ಸಮೀಪ ಮಂದಾರ ದಲ್ಲಿ ಈ ಘಟನೆ ಸಂಭವಿ ಸಿದ್ದು, ಕುಡುಪು ಆಯರ ಮನೆ ಚಂದ್ರಾವತಿ ಅವರು ಸಂಭಾವ್ಯ ರೈಲು ಅವಘಡವನ್ನು ತಪ್ಪಿಸಿದವರು. ಮಾ. 21ರಂದು ಮಧ್ಯಾಹ್ನ ಸುಮಾರು 2.10ರ ಸುಮಾರಿಗೆ ರೈಲು

ವಿಧಾನಸಭೆ ಚುನಾವಣೆ ಹಿನ್ನೆಲೆ : ಶಿರೂರು ಪೊಲೀಸ್ ಚೆಕ್‍ಪೋಸ್ಟ್‍ಗೆ ಜಿಲ್ಲಾಧಿಕಾರಿ ಭೇಟಿ

ಶಿರೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಿರೂರು ಪೆÇಲೀಸ್ ಚೆಕ್ಪೋಸ್ಟ್ಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.ಬೇಟಿ ನೀಡಿ ತಪಾಸಣಾ ಕ್ರಮವನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚಿಂದ್ರ, ಕುಂದಾಪುರ ಡಿ.ವೈ.ಎಸ್.ಪಿ ಬೆಳ್ಳಿಯಪ್ಪ, ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಜಗದೀಶ್ ಗಂಗಣ್ಣನವರ್, ಬೈಂದೂರು ತಾಲೂಕು ಎ.ಗ್ರೇಡ್ ತಹಶೀಲ್ದಾರ್ ಪ್ರಭುಸ್ವಾಮಿ ಎ, ಬೈಂದೂರು ತಹಶೀಲ್ದಾರ ಶ್ರೀಕಾಂತ

ವಿಧಾನಸಭೆ ಚುನಾವಣಾ ಕಣದಿಂದ ಹಿಂದೆ ಸರಿದ ಹಾಲಾಡಿ ಶ್ರೀನಿವಾಸ ಶೆಟ್ಟಿ

ಐದು ಬಾರಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡದಿರಲು ನಿರ್ಧರಿಸಿದ್ದಾರೆ.ಸೋಮವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಶಾಸಕ ಹಾಲಾಡಿ `ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಸತತ 5 ಅವಧಿಗೆ ಬಹು ನಿರೀಕ್ಷೆಯೊಂದಿಗೆ ಆಯ್ಕೆ ಮಾಡಿದ ಕ್ಷೇತ್ರದ ಎಲ್ಲ ಜಾತಿ, ಧರ್ಮದ ಮತದಾರ ಬಾಂಧವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ

ತೇರದಾಳ ಶಾಸಕ ಸಿದ್ದು ಸವದಿ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ : ಸಂಗಮೇಶ್ ನಿರಾಣಿಗೆ ಟಿಕೆಟ್ ನೀಡಲು ಆಗ್ರಹ

ತೇರದಾಳ (ಬಾಗಲಕೋಟೆ ಜಿಲ್ಲೆ) : ತೇರದಾಳ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಸವದಿ ಅವರಿಗೆ ಮತ್ತೆ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು ಎಂದು ಪಕ್ಷದ ಕಾರ್ಯಕರ್ತರೇ ಹೋರಾಟಕ್ಕೆ ಇಳಿದಿದ್ದಾರೆ. ಸಿದ್ದು ಸವದಿ ಕ್ಷೇತ್ರದ ಅಭಿವೃದ್ಧಿಗೆ ಏನೂ ಮಾಡಿಲ್ಲ. ಜನರು ಅವರನ್ನು ತಿರಸ್ಕರಿಸಲು ತೀರ್ಮಾನಿಸಿದ್ದಾರೆ. ಹೀಗಾಗಿ ಮತ್ತೆ ಅಭ್ಯರ್ಥಿಯಾಗಿ ಅವರನ್ನು ಕಣಕ್ಕಿಳಿಸಿದರೆ, ತೇರದಾಳ ಕೈತಪ್ಪುತ್ತದೆ. ಇದನ್ನೇ ನಾವು ರಾಜ್ಯ ನಾಯಕತ್ವಕ್ಕೆ ತಿಳಿಸಿದ್ದೇವೆ

ಡಿವೈಎಫ್ ಐ ನಿಂದ ಹರೇಕಳ ಸೇತುವೆ ಗೇಟ್ ತೆರವು : ಸಂಚಾರಕ್ಕೆ ಮುಕ್ತ

ಉಳ್ಳಾಲ : ಹರೇಕಳದಿಂದ ರಾಷ್ಟ್ರೀಯ ಹೆದ್ದಾರಿ 75ರ ಅಡ್ಯಾರ್ ಗೆ ನೇರ ಸಂಪರ್ಕ ಕಲ್ಪಿಸುವ ಸೇತುವೆಗೆ ಅಳವಡಿಸಲಾಗಿದ್ದ ಗೇಟುಗಳನ್ನು ಡಿವೈಎಫ್ಐ ಕಾರ್ಯಕರ್ತರು ಸಾರ್ವಜನಿಕರ ಸಹಕಾರದಲ್ಲಿ ಕಿತ್ತೆಸೆದು ಸಂಚಾರ ಮುಕ್ತಗೊಳಿಸಿದ್ದಾರೆ. ನಾಲ್ಕು ತಿಂಗಳ ಹಿಂದೆಯೇ ಸೇತುವೆ ಕಾಮಗಾರಿ ಪೂರ್ಣಗೊಂಡಿದ್ದು ಏಪ್ರಿಲ್ ಒಂದರಿಂದ ದ್ವಿಚಕ್ರ, ತ್ರಿಚಕ್ರ ಹಾಗೂ ನಾಲ್ಕು ಚಕ್ರಗಳ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಹೇಳಲಾಗಿತ್ತು. ಸಣ್ಣ ನೀರಾವರಿ ಇಲಾಖೆ ಆದೇಶ ಸಿಗದೇ

ಪ್ರೊ. ನರೇಂದ್ರ ನಾಯಕ್ ಅವರಿಗೆ ಪೊಲೀಸ್ ಭದ್ರತೆ ಮುಂದುವರಿಸಲು ಆಗ್ರಹಿಸಿ ಮನವಿ

ಪ್ರೋ. ನರೇಂದ್ರ ನಾಯಕ್ ಅಖಿಲ ಭಾರತ ವಿಚಾರವಾದಿ ವೇದಿಕೆಯ ರಾಷ್ಟ್ರೀಯ ಅಧ್ಯಕ್ಷರು. ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತರು. ಮೌಢ್ಯಾಚರಣೆಗಳನ್ನು ಬಯಲಿಗೆಳೆಯುವುದು, ವೈಜ್ಞಾನಿಕ ಮನೋಭಾವ ಮೂಡಿಸುವುದರಲ್ಲಿ ಕಳೆದ ಐದು ದಶಕಗಳಿಂದ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಸಂವಿಧಾನದ ಉದ್ದೇಶಗಳಾದ ವೈಜ್ಞಾನಿಕ ಮನೋಭಾವ, ಜಾತ್ಯಾತೀತ ತಿಳುವಳಿಕೆಗಳನ್ನು ಸಮಾಜದಲ್ಲಿ ಮೂಡಿಸುವ ಕಾರಣಕ್ಕೆ ಪ್ರತಿಗಾಮಿ ಶಕ್ತಿಗಳಿಂದ ಹಲವು ಬಾರಿ ದಾಳಿಗಳಿಗೆ ಗುರಿಯಾಗಿದ್ದಾರೆ. ಸಮಾಜದಲ್ಲಿ

ಕರ್ಕಷ ಹಾರ್ನ್ ಬಳಕೆ : ಮೂರು ದಿನದಲ್ಲಿ 130 ಪ್ರಕರಣಗಳು

ಉಳ್ಳಾಲ: ಕರ್ಕಷ ಹಾರ್ನ್ ಬಳಸುತ್ತಿದ್ದ ವಾಹನಗಳನ್ನು ತಡೆದ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಮೂರು ದಿನಗಳಲ್ಲಿ ಒಟ್ಟು 130 ವಾಹನಗಳ ಹಾರ್ನ್ ತೆಗೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಠಾಣಾಧಿಕಾರಿ ರಮೇಶ್ ಹಾನಾಪುರ ನೇತೃತ್ವದ ಪೊಲೀಸರ ತಂಡ ತಲಪಾಡಿಯಲ್ಲಿ ತಪಾಸಣೆ ನಡೆಸಿ ಕ್ರಮಕೈಗೊಂಡಿದ್ದಾರೆ. ಟ್ರಕ್ ಗಳಲ್ಲಿ ಕಾನೂನು ಉಲ್ಲಂಘಿಸಿ ಕರ್ಕಶವಾದ ಹಾರ್ನ್ ಬಳಕೆ ಮಾಡುತ್ತಿರುವ ಕುರಿತು ಸಾರ್ವಜನಿಕ ವಲಯದಿಂದ ದೂರುಗಳು ಬಂದ ಹಿನ್ನೆಲೆ ಕ್ರಮ ಕೈಗೊಳ್ಳಲಾಗಿದೆ.

ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ವಿವಾ ಫ್ಯಾಶನ್ ಗೆ ಬೆಂಕಿ.

ಪುತ್ತೂರು ತಾಲ್ಲೂಕು ಉಪ್ಪಿನಂಗಡಿ ಇಲ್ಲಿನ ಬಟ್ಟೆ ಮಳಿಗೆಯಾದ ವಿವಾ ಫ್ಯಾಶನ್ ಗೆ ಬೆಂಕಿ ಬಿದ್ದಿದ್ದು, ಹೊತ್ತಿ ಉರಿದಿದೆ. ಬಹು ಮಹಡಿ ಕಟ್ಟಡದ ಒಂದು ಮತ್ತು ಎರಡನೇ ಮಹಡಿಯಲ್ಲಿ ಬಟ್ಟೆ ಶೋರೂಂ ಹೊಂದಿದ್ದು, ಬೆಳಗ್ಗೆ ಇದರೊಳಗಿನಿಂದ ಹೊಗೆ ಬರುತ್ತಿರುವುದು ಸ್ಥಳೀಯರ ಗಮನಕ್ಕೆ ಬಂದಿದೆ. ಈ ಮಹಡಿಯ ನೆಲ ಅಂತಸ್ತಿನಲ್ಲಿ ಸೋನಾ ಅಪ್ಟಿಕಲ್ಸ್ , ಆರ್ ಕೆ ಜ್ಯುವೆಲ್ಲರ್ ಸೇರಿದಂತೆ ಹಲವು ಅಂಗಡಿಗಳಿವೆ. ಸ್ಥಳೀಯರು ಹಾಗೂ ಅಗ್ನಿಶಾಮಕದಳದಿಂದ ಬೆಂಕಿ ನಂದಿಸುವ ಕೆಲಸ ನಡೆದಿದೆ

ಬಿ.ಎಸ್.ವೈ ಭೇಟಿ ಮಾಡಿದ ಕಾರ್ಕಳ ಟಿಕೆಟ್ ಆಕಾಂಕ್ಷಿ ಮಮತಾ ಹೆಗ್ಡೆ

ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಬಯಸಿರುವ ಡಾ.ಮಮತಾ ಹೆಗ್ಡೆ ಅವರು ತನ್ನ ಬೆಂಬಲಿಗರೊಂದಿಗೆ ಸೋಮವಾರ ಶಿಕಾರಿಪುರದಲ್ಲಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು. ಪ್ರಾಮಾಣಿಕ ರಾಜಕಾರಣ ಮಾಡ ಬಯಸಿರುವ ತನಗೆ ಕಾರ್ಕಳದಿಂದ ಬಿಜೆಪಿ ಮೂಲಕ ಸ್ಪರ್ಧೆ ಮಾಡಲು ಅವಕಾಶ ನೀಡಬೇಕು ಎಂದು ಮಮತಾ ಹೆಗ್ಡೆ ಅವರು ಈ ಸಂದರ್ಭದಲ್ಲಿ ಯಡಿಯೂರಪ್ಪ ಅವರನ್ನು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಬಿ.ಎಸ್. ವಿಜಯೇಂದ್ರ ಅವರನ್ನು ಕೂಡ ಭೇಟಿ ಮಾಡಿದರು. ಸಚಿವ