ಶಾಲೆಯಲ್ಲಿ ಪಾಠ ಪ್ರವಚನ ನಡೆಯುತ್ತಿರುವ ಶಾಲಾ ವೇಳೆಯಲ್ಲಿ ಮೈದಾನವನ್ನು ಇತರೆ ಯಾವುದೇ ಕಾರ್ಯಕ್ರಮಗಳಿಗೆ ನೀಡದಂತೆ ತಿಳಿಸಲು ಹೋದ ಗ್ರಾಮಸ್ಥರು ಹಾಗೂ ಹಳೆ ವಿದ್ಯಾರ್ಥಿಗಳಲ್ಲಿ ಕಾಲೇಜಿಗೂ ಮೈದಾನಕ್ಕೂ ಯಾವುದೇ ಸಂಬಂಧವಿಲ್ಲ ಎನ್ನುವ ಮೂಲಕ ಪ್ರಾಂಶುಪಾಲರು ಕರ್ತವ್ಯ ಮರೆತು ವರ್ತಿಸಿದ್ದಾರೆ ಎಂದು ಆಕ್ರೋಶಿತರಾದ ಅವರು ಪೊಲೀಸ್ ಠಾಣಾ ಮೆಟ್ಟಲೇರಿದ್ದಾರೆ. ಈ ಬಗ್ಗೆ
ಉಳ್ಳಾಲ: ಸಂಚಾರಿ ಠಾಣಾ ಎಎಸ್ ಐ ಸಿಟಿ ಬಸ್ ನಿರ್ವಾಹಕನಿಗೆ ಹಲ್ಲೆ ನಡೆಸಿರುವ ಘಟನೆ ತಲಪಾಡಿಯಲ್ಲಿ ನಡೆದಿದ್ದು, ಕೃತ್ಯ ಖಂಡಿಸಿ ಬಸ್ ಸಿಬ್ಬಂದಿ ತಲಪಾಡಿ- ಸ್ಟೇಟ್ ಬ್ಯಾಂಕ್ ಚಲಿಸುವ ಬಸ್ ಬಂದ್ ನಡೆಸಿ ಪ್ರತಿಭಟನೆ ನಡೆಸಿದ್ರು.ಉಷಾ ಹೆಸರಿನ ಸಿಟಿ ಬಸ್ ನಿರ್ವಾಹಕ ರಾಜು ಎಂಬಾತನನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜೆಪ್ಪು ಸಂಚಾರಿ ಠಾಣೆಯ ಎಎಸ್ ಐ ಆಲ್ಬರ್ಟ್ ಲಸ್ರಾದೊ ಇಂದು ಬೆಳಿಗ್ಗೆ ತಲಪಾಡಿ ಬಳಿ ಸಿಟಿ ಬಸ್ಸುಗಳ ವಿರುದ್ಧ ಕೇಸುಗಳನ್ನು
ಬಂಟ್ವಾಳ: ಸ್ವಾತಂತ್ರ್ಯ ಅಮೃತಮಹೋತ್ಸವದ ಪ್ರಯುಕ್ತ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ವಿದ್ಯಾರ್ಥಿಗಳು ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಮೃತ ಶೋಭಾಯಾತ್ರೆ ನಡೆಸಿ ಗಮನ ಸೆಳೆದರು. ಶ್ರೀರಾಮ ವಿದ್ಯಾಕೇಂದ್ರದ ಮೈದಾನದಲ್ಲಿ ಶಾಸಕ ರಾಜೇಶ್ ನಾೈಕ್ ಅವರು ಧ್ವಜಾರೋಹಣ ನೆರವೇರಿಸಿದರು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಅವರು ಶೋಭಾಯಾತ್ರೆಗೆ ಚಾಲನೆ ನೀಡಿದರು. ವಿದ್ಯಾಕೇಂದ್ರದ ಅಧ್ಯಕ್ಷ ಬಿ. ನಾರಾಯಣ ಸೋಮಯಾಜಿ
ದೇಶದ 75 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ” ಆಜಾದಿ ಕಾ ಅಮೃತ ಮಹೋತ್ಸವ” ವನ್ನು ದೇಶಾದ್ಯಂತ ವಿಜೃಂಭಣೆಯಿಂದ ಆಚರಿಸುವ ಸಲುವಾಗಿ ಮಂಗಳೂರು ಮಹಾ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಮಂಗಳೂರು ಮಹಾನಗರ ಪಾಲಿಕಾ ಅಧೀನದ ತುಂಬೆ ಅಣೆಕಟ್ಟನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ಸಾರ್ವಜನಿಕರು ಅಗಸ್ಟ್ 13 ರಿಂದ ಅಗಸ್ಟ್ 15 ರವರೆಗೆ ಬಂಟವಾಳ ಬಂಟರ ಭವನದ ಕೆಳಅಂತಸ್ತಿನಿಂದ ಸಂಜೆ 6.00 ರಿಂದ 9.00 ರವರೆಗೆ ವೀಕ್ಷಣೆ ಮಾಡಬಹುದು ಎಂದು
ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ವಿಶಾಲನಗರ ಬಳಿ ಅಕ್ರಮವಾಗಿ ಅಕೇಶಿಯಾ ಮರ ಸಾಗಟ ಮಾಡುತ್ತಿದ್ದ ವಾಹನ ಹಾಗೂ ಆರೋಪಿಯನ್ನು ಮಂಗಳೂರು ಅರಣ್ಯ ಸಂಚಾರಿದಳದ ಸಿಬ್ಬಂದಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ವಶ ಪಡಿಸಿಕೊಂಡಿರುವ ವಾಹನ ಹಾಗೂ ಸ್ವತ್ತುಗಳ ಮೌಲ್ಯ ಸುಮಾರು 19 ಲಕ್ಷ ರೂಪಾಯಿಗಳಾಗಿರಬಹುದೆಂದು ಅಂದಾಜಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒರ್ವನನ್ನು ವಶಕ್ಕೆ ಪಡೆದುಕೊಂಡಿದ್ದು ತನಿಖೆ ನ ನಡೆಸಲಾಗುತ್ತಿದೆ.ಸಂಚಾರಿದಳದ ಉಪ ಅರಣ್ಯ
ಮಾನವೀಯತೆಯ ಪ್ರತಿರೂಪ ಸಂತ ಮದರ್ ತೆರೇಸಾರವರ 25ನೇ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ತಾ.20-08-2022ರಂದು ಶನಿವಾರ ಬೆಳಿಗ್ಗೆ 9.30ಕ್ಕೆ ನಗರದ ಮಿಲಾಗ್ರಿಸ್ ಕಾಲೇಜ್ ನಲ್ಲಿ ದ.ಕ.ಜಿಲ್ಲಾ ಮಟ್ಟದ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಸಂತ ಮದರ್ ತೆರೇಸಾ ವಿಚಾರ ವೇದಿಕೆ ಮಂಗಳೂರು ಪತ್ರಿಕಾಹೇಳಿಕೆಯೊಂದರಲ್ಲಿ ತಿಳಿಸಿದೆ. ಸಹಾನುಭೂತಿ ಮತ್ತು ಆಧ್ಯಾತ್ಮಿಕತೆ’ ಎಂಬ ವಿಷಯದ ಮೇಲೆ ನಡೆಯುವ ಚಿತ್ರಕಲಾ ಸ್ಪರ್ಧೆಯನ್ನು ಹೈಸ್ಕೂಲ್,
ಮಂಗಳೂರು : ಹೊಂಡ-ಗುಂಡಿಗಳ ಹಾಗೂ ಅನಧಿಕೃತ ಅಗೆತಗಳ ಬಗ್ಗೆ ದೂರುಗಳಿದ್ದಲ್ಲಿ WhatsApp ಸಂಖ್ಯೆ 9449007722 ಹಾಗೂ ಮಹಾನಗರಪಾಲಿಕೆಯ ಸಹಾಯವಾಣಿ ಸಂಖ್ಯೆ 0824-2220306ಗೆ ತಿಳಿಸಬಹುದಾಗಿದೆ ಎಂದು ಮನಪಾ ಪ್ರಕಟನೆ ತಿಳಿಸಿದೆ. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ 2022ರ ಮಳೆಗಾಲದಲ್ಲಿ ಜೂನ್ ಹಾಗೂ ಜುಲೈ ಮಾಹೆಯಲ್ಲಿ ಸಾಮಾನ್ಯ ಮಳೆಗಿಂತ ಅತೀ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿರುತ್ತದೆ. ಭಾರೀ ಮಳೆಯಿಂದಾಗಿ ನಗರದ ರಸ್ತೆಗಳಲ್ಲಿ ಉಂಟಾಗುವ
ಉಳ್ಳಾಲದ ಅಬ್ಬಕ್ಕ ಸರ್ಕಲ್ ನಲ್ಲಿ ಲಿಟಲ್ ಹಾರ್ಟ್ ಕಿಂಡರ್ ಗಾರ್ಟನ್ ಸಂಸ್ಥೆಯ ಮಾಲಕಿ ಹಾಗೂ ಶಿಕ್ಷಕಿ ಹರಿಣಾಕ್ಷಿ ಎಂಬವರ ( 50)ಮೃತದೇಹ ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದ ಬಾವಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಬೆಳಿಗ್ಗೆ ನಾಪತ್ತೆಯಾಗಿದ್ದ ಹರಿಣಾಕ್ಷಿ ಅವರನ್ನು ಇಬ್ಬರು ಪುತ್ರರು ಮನೆ ಸಮೀಪವಿಡೀ ಹುಡುಕಾಡಿ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಉಳ್ಳಾಲ ಪೊಲೀಸರು ಹುಡುಕಾಟ ನಡೆಸಿದಾಗ ಮಧ್ಯಾಹ್ನ ವೇಳೆ
ರಾಷ್ಟ್ರಧ್ವಜದ ಬ್ಯಾಡ್ಜ್ ನ್ನು ಉಲ್ಟಾ ಧರಿಸಿ ರಸ್ತೆಯಲ್ಲಿ ಪಥಸಂಚಲನ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಬೆಂಗಳೂರು :ಹರ್ ಘರ್ ತಿರಂಗಾ ಕಾರ್ಯಕ್ರಮದಲ್ಲಿ ರಾಷ್ಟ್ರದ ಧ್ವಜಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಸಚಿವ ಭೈರತಿ ಬಸವರಾಜ್ ಅಪಮಾನ ಮಾಡಿದ್ದಾರೆ.ಇನ್ನೊಂದು ಕಡೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ತಿರಂಗಾ ಯಾತ್ರೆ ನಡೆಸುವ ಸಮಯದಲ್ಲಿ ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಎಬಿವಿಪಿ ಧ್ವಜ ಹಿಡಿದು ಅವಮಾನ
ಮಂಗಳೂರು : ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಮೀನುಗಾರಿಕೆ ಇಲಾಖೆ ಹಾಗೂ ಮೀನುಗಾರಿಕಾ ಸಂಘಗಳ ಸಹಯೋಗದಲ್ಲಿ ನಗರದ ದಕ್ಕೆಯಲ್ಲಿ ಆ.12ರ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ 75 ಬೋಟ್ ರ್ಯಾಲಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಸಿಇಒ ಡಾ. ಕುಮಾರ್, ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಹರೀಶ್, ಉಪ ನಿರ್ದೇಶಕರಾದ ಸುಶ್ಮಿತಾ, ರೇವತಿ, ರೇಖಾ, ಕರಾವಳಿ ಕಾವಲು ಪಡೆಯ



























