Home Posts tagged #v4newskarnataka (Page 157)

ಉಚ್ಚಿಲ ದಸರಾ ಉತ್ಸವದ ರೂಪುರೇಷೇಗಳ ಬಗ್ಗೆ ಸಭೆ

ಇದೇ ಬರುವ ಸೆಪ್ಟೆಂಬರ್ 26 ರಿಂದ ಅಕ್ಟೊಬರ್ 5 ರವರೆಗೆ ನವರಾತ್ರಿಯ ಪ್ರಯುಕ್ತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುವ “ಉಚ್ಚಿಲ ದಸರಾ ಉತ್ಸವ-2022″ದ ರೂಪುರೇಷೆಗಳ ನಾಡೋಜ ಡಾ. ಜಿ. ಶಂಕರ್ ಅವರ ನೇತೃತ್ವದಲ್ಲಿ ಹಾಗೂ ದ. ಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಶ್ರೀ ಜಯ. ಸಿ. ಕೋಟ್ಯಾನ್ ಉಪಸ್ಥಿತಿಯಲ್ಲಿ ದಸರಾ ಸಮಿತಿಯ ಸದಸ್ಯರ ಸಭೆ

ಮಂಗಳೂರು ರಾತ್ರಿ : ನಿರ್ಬಂಧ ವಾಪಸ್

ಕನ್ನಡ ಜಿಲ್ಲೆಯಲ್ಲಿ ಕಡೆಗೂ ರಾತ್ರಿ ನಿರ್ಬಂಧ ವಾಪಸ್ , ಮದ್ಯದಂಗಡಿ ಸೇರಿದಂತೆ ಎಲ್ಲ ವ್ಯಾಪಾರ ಕೇಂದ್ರಗಳಿಗೂ ನಿರ್ಬಂಧ ಮುಕ್ತ, ರಾತ್ರಿ 9 ಗಂಟೆ ಬಳಿಕದ ನಿರ್ಬಂಧ ಆದೇಶ ಹಿಂಪಡೆದ ದ.ಕ. ಜಿಲ್ಲಾಧಿಕಾರಿ

ಪಡುಬಿದ್ರಿಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ: ವಿಶೇಷ ಕಟ್ಟದಪ್ಪ ಸೇವೆ

ಪಡುಬಿದ್ರಿಯ ಪುರಾಣ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ವಿಶೇಷ ಕಟ್ಟದಪ್ಪ ಸೇವೆ ಜರಗಿತು.ಅವಿಭಜಿತ ಜಿಲ್ಲೆಯಲ್ಲದೆ ದೇಶ ವಿದೇಶಗಳ ಭಕ್ತರು ಇಲ್ಲಿ ನಡೆಯುವ ವಿಶೇಷ ಕಟ್ಟದಪ್ಪ ಸೇವೆಯಲ್ಲಿ ಪಾಲ್ಗೊಳ್ಳುವುದು ಇಲ್ಲಿನ ವಿಶೇಷತೆ. ಶ್ರೀಕ್ಷೇತ್ರದಲ್ಲಿ ನಿರಂತರ ನಡೆಯುವ ಬೆಲ್ಲದಪ್ಪ ಮತ್ತು ಪೆÇಟ್ಟಪ್ಪ ಸೇವೆಗಳು ಇಲ್ಲಿನ ವಿಶೇಷ ಸೇವೆ. ಈ ದಿನ ನಡೆಯುವುದು ಸಾರ್ವಜನಿಕ ಕಟ್ಟದಪ್ಪ(ಕಟಾಹಪೂಪ)ಸೇವೆ. ಪಡುಬಿದ್ರಿ ಗ್ರಾಮದ ಕಲ್ಲಟ್ಟೆ ಎಂಬ ಪ್ರದೇಶದಲ್ಲಿ

ಬಿಗ್‍ಬಾಸ್ ಒಟಿಟಿ ಸೀಸನ್-1, ಕರಾವಳಿಯ ಕುವರ ನಟ ರೂಪೇಶ್ ಶೆಟ್ಟಿ ಎಂಟ್ರಿ

ಕಿರುತೆರೆ ಲೋಕದ ದೊಡ್ಡ ರಿಯಾಲಿಟಿ ಶೋ ಎನಿಸಿಕೊಂಡಿರುವ ಬಿಗ್ ಬಾಸ್ ಒಟಿಟಿ ಸೀಸನ್-1 ಆರಂಭಗೊಂಡಿದೆ. ಈ ಬಾರಿ ಕರಾವಳಿಯ ಕುವರ ನಟ ಹಾಗೂ ನಿರೂಪಕ ರಾಕ್‍ಸ್ಟಾರ್ ರೂಪೇಶ್ ಶೆಟ್ಟಿ ಭರ್ಜರಿ ಎಂಟ್ರಿ ಕೊಟ್ಟಿದ್ದಾರೆ. ರೂಪೇಶ್ ಶೆಟ್ಟಿ ಅವರ ತುಳು ಮೂವಿ ಆಗಿರುವ ಗಿರಿಗಿಟ್ ಈಗಾಗಲೇ ಯಶಸ್ವಿ ಪ್ರದರ್ಶನ ಕಂಡಿದೆ. ಸದ್ಯದಲ್ಲೇ ಸರ್ಕಸ್ ತುಳು ಮೂವಿ ಕರಾವಳಿಯಾದ್ಯಂತ ಬಿಡುಗಡೆಗೊಳ್ಳಲು ಸಜ್ಜಾಗಿದೆ.. ಕಲರ್ಸ್ ವಾಹಿನಿಯ ಬಿಗ್ ಬಾಸ್ ಕನ್ನಡದ ಒಟಿಟಿ

ಫಾಝಿಲ್ ಸ್ಮರಣಾರ್ಥ ಸಾರ್ವಜನಿಕ ರಕ್ತದಾನ ಶಿಬಿರ

ಇತ್ತೀಚಿಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಫಾಝಿಲ್ ಮಂಗಳಪೇಟೆ ಸ್ಮರಣಾರ್ಥವಾಗಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಸ್ಥೆಯಿಂದ ಆ. 7 ರಂದು ಆದಿತ್ಯವಾರ ಜಿಲ್ಲೆಯ ವಿವಿಧೆಡೆ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಸ್ವತಃ ರಕ್ತದಾನಿಯಾಗಿದ್ದ ಮೃತ ಫಾಝಿಲ್ ಅವರು ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಸ್ಥೆಯ ಸಕ್ರಿಯ ಸದಸ್ಯನಾಗಿದ್ದುಕೊಂಡು ತುರ್ತು ಸಂದರ್ಭ ರಕ್ತ ಪೂರೈಕೆಯಲ್ಲಿ ಮೂಂಚೂಣಿಯಲ್ಲಿದ್ದರು. ಅವರ ಸ್ಮರಣಾರ್ಥವಾಗಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ

ವೆಸ್ಟ್ ಕೋಸ್ಟ್ “ಹೀರೋ ಉತ್ಸವ” ಜೊತೆಗೆ “ಬೋನನ್ ಝ” ಫೆಸ್ಟಿವಲ್ ಆಫರ್

ಮಂಗಳೂರಿನ ಹೆಸರಾಂತ ದ್ವಿಚಕ್ರ ವಾಹನ ಶೋರೂಮ್ ಆದ ವೆಸ್ಟ್ ಕೊಸ್ಟ್ ನಲ್ಲಿ ಇದೀಗ ಗ್ರಾಹಕರಿಗೆ ಸ್ವಾತಂತ್ರೋತ್ವದ ಪ್ರಯುಕ್ತ ಬೋನನ್ ಝಾ ಫೆಸ್ಟಿವಲ್‌ನ್ನು ಆಯೋಜಿಸಿದ್ದಾರೆ. ಹಲವಾರು ರೀತಿಯ ರಿಯಾಯಿತಿಯೊಂದಿಗೆ ಮತ್ತು ಉಚಿತ ಕೊಡುಗೆ ಜೊತೆಗೆ ಇದೀಗ ವೆಸ್ಟ್ ಕೋಸ್ಟ್ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತ್ತಿದೆ. ಭರ್ಜರಿ ಒಂದು ತಿಂಗಳುಗಳ ಕಾಲ ಈ ಆಫರ್‌ನ್ನು ನೀಡುತ್ತಿದ್ದಾರೆ. ಗ್ರಾಹಕರಿಗಾಗಿ ೦% ಡೌನ್ ಪೇಮೆಂಟ್, ಪ್ರತಿವಾರ ಲಕ್ಕಿ ಡ್ರಾ ಜೊತೆಗೆ ಬಂಪರ್ ಪ್ರೈಜ್

ಯೋಗಾಸನ ಚಾಂಪಿಯನ್ ಮಾನ್ವಿ ಎಸ್. ಪೂಜಾರಿ

ಶ್ರೀಮತಿ ಭಾರತಿ ಮತ್ತು ಶ್ರೀನಿವಾಸ್ ದಂಪತಿಗಳ ಪುತ್ರಿಯಾದ ಮಾನ್ವಿ ಎಸ್. ಪೂಜಾರಿ ಇವರು ಸೈಂಟ್ ಆನ್ಸ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕುಂಟಿಕಾನ ಮಂಗಳೂರು ನಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿದ್ದು, ತನ್ನ 6ನೇ ವಯಸ್ಸಿನಲ್ಲಿ ಯೋಗದಲ್ಲಿ ಆಸಕ್ತಿ ತೋರಿ ಒಂದು ವರ್ಷದಿಂದ ಆವಿಷ್ಕಾರ್ ಯೋಗ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿದ್ದು ಸುಮಾರು 75 ಆಸನಗಳನ್ನು ಅವುಗಳ ಹೆಸರಿನೊಂದಿಗೆ ಗುರುತಿಸಿಕೊಂಡು ಮಾಡುವ ಸಾಮರ್ಥ್ಯ ಹೊಂದಿರುತ್ತಾರೆ. ಇವರು ಶಿವಜ್ಯೋತಿ ಯೋಗ

ಕೊಣಾಜೆ: ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ನಿಧನ

ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಯೋರ್ವರು ನೀವು ಆಸಸ್ಯಗೊಂಡು, ಹೃದಯಾ ಶದಿಂದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ನಡೆದಿದೆ. ಮಂಗಳೂರಿನ ಕೊಣಾಜೆ ಪೊಲೀಸ್‌ ಠಾಣೆಯಲ್ಲಿ, ಹೆಡ್ ಕಾನ್ಸ್ ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ಹೀಗನಾಥ್ ಪಿ ನಿಧನರಾದವರು. 41 ವರ್ಷ ವಯಸಿನ ಜಗನ್ನಾಥ್ ಅವರು, 2000 ಇಸವಿಯ

ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಎನ್‍ಐಎ ತನಿಖೆಗೆ ಆದೇಶಿ

ರಾಜ್ಯಾದ್ಯಂತ ಸಂಚಲನ ಮೂಡಿಸಿದ ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿ ಬೆಳ್ಳಾರೆ ನಿವಾಸಿ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ತನಿಖೆಯನ್ನು ಕರ್ನಾಟಕ ಸರಕಾರದ ಶಿಫಾರಸಿನ ಮೇರೆಗೆ ಕೇಂದ್ರ ಸರಕಾರದ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ದಳ ವಹಿಸಿಕೊಳ್ಳುವಂತೆ ಆದೇಶಿಸಿದೆ. ಭಾರತ ಸರ್ಕಾರದ ಅಧೀನ ಕಾರ್ಯದರ್ಶಿ ವಿಪುಲ್ ಅಲೋಕ್ ಅ .3 ರಂದು ಈ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ ಮಹಾನಿರ್ದೇಶಕರಾಗಿ ಪತ್ರ ಬರೆದು ಆದೇಶಿಸಿದ್ದಾರೆ. ಭಾರತ ಸರಕಾರದ

ಹರ್ ಘರ್ ತಿರಂಗಾ ಅಭಿಯಾನ : ರಾಷ್ಟ್ರಧ್ವಜ ಮಾರಾಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ

ಮಂಗಳೂರು,ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಮಂಗಳೂರು ತಾಲೂಕು ಪಂಚಾಯತ್,ರಾಜ್ಯ ಗ್ರಾಮೀಣ ಜಿವನೋಪಾಯ ಸಂವರ್ಧನ ಸಂಸ್ಥೆ ಹಾಗೂ ಸ್ವಚ್ಚ ಭಾರತ್ ಮಿಷನ್ ವತಿಯಿಂದ ಅಜಾದಿ ಕಾ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಹರ್ ಘರ್ ತಿರಂಗ ಅಭಿಯಾನದಡಿ ಆ.6ರ ಶನಿವಾರ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಇಂಧನ, ಕನ್ನಡ ಮತ್ತು‌ ಸಂಸ್ಕೃತಿ ಹಾಗೂ‌ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ತನ್ಮಯಿ ಸಂಜೀವಿನಿ, ಗ್ರಾಮ ಪಂಚಾಯತ್ ಒಕ್ಕೂಟ