ವಿಟ್ಲ: ಕೇಪು ಕಲ್ಲಂಗಳದಿಂದ ತೋರಣಕಟ್ಟೆ ಸಂಪರ್ಕ ರಸ್ತೆಯ ಒಳ ರಸ್ತೆಯೊಂದರಲ್ಲಿ ಕಾರಿನಲ್ಲಿ ದನ ಸಾಗಾಟ ಮಾಡುತ್ತಿದ್ದು ಪತ್ತೆಯಾಗಿದೆ.ಕಾರಿನ ಹಿಂಭಾಗದಲ್ಲಿ ಎರಡು ಗೋವಿದ್ದು, ಕಾರಿದ ಹಿಂಭಾಗ ಹಾಗೂ ಮುಂಭಾಗದ ಗಾಜು ಒಡೆದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿಟ್ಲ ಪೋಲೀಸರು ತೆರಳಿದ್ದು, ಕಾರಿನಲ್ಲಿದ್ದವರು ಪರಾರಿಯಾಗಿದ್ದಾರೆ. ಈ ರಸ್ತೆ ಸಾರಡ್ಕ ಚೆಕ್ ಪೋಸ್ಟ್
ಕಟಪಾಡಿ : ಸುರತ್ಕಲ್ ನಲ್ಲಿ ಲಾರಿ ಮಟ್ಟು ಬೈಕ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಉಡುಪಿ ಕಟಪಾಡಿ ಬಳಿಯ ಮಟ್ಟು ನಿವಾಸಿ, ದೇಗುಲದ ಅರ್ಚಕ ಅಕ್ಷಯ್ ಕೆ. ಆರ್ (33) ದುರ್ಮರಣ ಹೊಂದಿದ್ದಾರೆ. ಕಟಪಾಡಿ ಮೂಡಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯ ನಡೆಸುತ್ತಿದ್ದ ಅಕ್ಷಯ್ ಸುರತ್ಕಲ್ ನಲ್ಲಿ ಪೂಜೆ ಮುಗಿಸಿ ಕಟಪಾಡಿ ಗೆ ಹಿಂತಿರುಗಿ ಬರುವ ವೇಳೆಯಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.ಮೃತರು ತಾಯಿಯನ್ನು ಅಗಲಿದ್ದಾರೆ
Mangaluru,20 July 2022; Students of Institute of Aviation Studies celebrated the ‘Traditional Day 2022’ on 19th July in order to promote ‘unity in diversity and also with the motive to keep our traditions alive’. Traditional day 2022 was held on 19th July 2022 at Institute of Aviation studies, Srinivas University, Pandeshwar. It’s a day designated […]
ಪಡುಬಿದ್ರಿಯ ಪಾದೆಬೆಟ್ಟು ಸರ್ಕಾರಿ ಪ್ರಾಥಮಿಕ ಶಾಲಾ ಒಂದರಿಂದ ಏಳನೇ ತರಗತಿಯ ವಿದ್ಯಾರ್ಥಿಗಳಿಗೆ ಪಡುಬಿದ್ರಿ ಇನ್ನರ್ ವೀಲ್ ಸಂಸ್ಥೆಯ ವತಿಯಿಂದ ಉಚಿತವಾಗಿ ನೋಟ್ ಬುಕ್ ವಿತರಿಸಲಾಯಿತು. ಪುಸ್ತಕ ವಿತರಿಸಿ ಮಾತನಾಡಿದ ಪಡುಬಿದ್ರಿ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ವಿಮಲ ಕೆ. ಸಾಲ್ಯಾನ್, ಕೊರೋನಾ ರೋಗದ ಬಳಿಕ ಜೀವನ ಬಹಳಷ್ಟು ಕಷ್ಟಕರವಾಗಿದ್ದು, ಮಕ್ಕಳ ಹೆತ್ತವರಿಗೆ ಮಕ್ಕಳ ಶಿಕ್ಷಣದ ಬಗೆಗಿನ ಹಾಗು ಹೋಗುಗಳ ಸಣ್ಣ ಅಗತ್ಯತೆಗಳನ್ನು ನೀಗಿಸಲು ಸಮಸ್ಯೆಯಾಗುತ್ತಿದ್ದು, ಈ
ನಾಡಿನ ಹಿರಿಯ ಚಿಂತಕ, ಲೇಖಕ, ವಿಮರ್ಶಕ ಹಾಗು ಜನಪರ ಹೋರಾಟಗಾರ ಉಡುಪಿ ಕೊಳಂಬೆಯ ನಿವಾಸಿ ಜಿ.ರಾಜಶೇಖರ್ (75) ಅನಾರೋಗ್ಯದಿಂದ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ನಿಧನರಾದರು. 2019ರಿಂದ ಪ್ರೋಗ್ರೆಸ್ಸಿವ್ ಸುಪ್ರ ನ್ಯೂಕ್ಲಿಯರ್ ಪಾಲ್ಸಿ (ಪಾರ್ಕಿಂಸನ್ ಪ್ಲಸ್) ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ಇವರು, ಶ್ವಾಸಕೋಸದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ತೀರಾ ಗಂಭೀರ ಸ್ಥಿತಿಯಲ್ಲಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ
ಜಿಲ್ಲೆಯ ಸಾವಿರಾರು ಪ್ರಯಾಣಿಕ ವಾಹನಗಳಿಗೆ ನಿತ್ಯ ಆಸರೆಯಾಗುವ ಹೆದ್ದಾರಿಯು ಮರಣ ಗುಂಡಿಗಳಾಗಿ ಬದಲಾಗುತ್ತಿದೆ. ಹೆದ್ದಾರಿಯ ಬಹುತೇಕ ಭಾಗಗಳಲ್ಲಿ ಹೊಂಡಗಳೇ ತುಂಬಿಕೊಂಡಿದ್ದು, ಸಂಚಾರ ಕಷ್ಟಕರವಾಗಿದೆ.ಇಲ್ಲಿರುವ ಗುಂಡಿಗಳು ಸವಾರರ ಮತ್ತು ಪ್ರಯಾಣಿಕರ ಹೃದಯಬಡಿತ ಹೆಚ್ಚಿಸುವಂತಿದೆ.ಸ್ವಲ್ಪ ಎಚ್ಚರ ತಪ್ಪಿದ್ರೆ ಸಾಕು ವಾಹನ ಹೊಂಡಕ್ಕೆ ಬೀಳುವುದು ಖಚಿತ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬೃಹತ್ತಾಕಾರದ ಹೊಂಡಗುಂಡಿಗಳಿಂದ ವಾಹನ ಸವಾರ ನರಕಯಾತನೆ ಅನುಭವಿಸುವಂತಾಗಿದೆ.
ಖ್ಯಾತ ವಿಮರ್ಶಕ, ಚಿಂತಕ, ಬರಹಗಾರ ಜಿ ರಾಜಶೇಖರ ನಿಧನಕ್ಕೆ ಮಂಗಳೂರಿನ ಎಡ ಹಾಗು ಜನಪರ ಪಕ್ಷ, ಸಂಘಟನೆಗಳು ತೀವ್ರ ಸಂತಾಪ ವ್ಯಕ್ತಪಡಿಸಿವೆ. ಕೋಮುವಾದ, ಫ್ಯಾಸಿಸಂ ವಿರುದ್ದದ ದೃಢ ಧ್ವನಿಯಾಗಿದ್ದ ರಾಜಶೇಖರರವರು ಒಂದೆರಡು ತಲೆಮಾರನ್ನು ಪ್ರಭಾವಿಸಿದ ಮಹಾನ್ ಚಿಂತಕ ಎಂದು ಸಂತಾಪ ಸಂದೇಶದಲ್ಲಿ ಬಣ್ಣಿಸಿದೆ.ಜಿ ರಾಜಶೇಖರರವರು ದಣಿವಿಲ್ಲದೆ ದುಡಿದ ಕೋಮುವಾದ ವಿರೋಧಿ ದಾರಿಯಲ್ಲಿ ರಾಜಿಯಿಲ್ಲದೆ ಸಾಗುವುದು ಅವರಿಗೆ ಸಲ್ಲಿಸುವ ಶ್ರದ್ದಾಂಜಲಿ ಎಂದು ಸಿಪಿಐಎಂ ದ ಕ ಜಿಲ್ಲಾ
ತುಳುನಾಡ ರಕ್ಷಣಾ ವೇದಿಕೆಯು ಕಳೆದ 13 ವರ್ಷಗಳಲ್ಲಿ ಹಲವಾರು ಜನಪರ ಕೆಲಸ ಕಾರ್ಯಗಳನ್ನು ಮಾಡುತ್ತಾ ಬಂದಿದೆ. ಈ ನಿಟ್ಟಿನಲ್ಲಿ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಘಟಕ ವತಿಯಿಂದ ಉಡುಪಿ ಜಿಲ್ಲಾಧ್ಯಕ್ಷರಾದ ರೋಹಿತ್ ಕರಂಬಳ್ಳಿಯವರ ನೇತೃತ್ವದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಇದರ ವಿಜ್ಞಾಪನಾ ಪತ್ರವನ್ನು ಜೈನ ದಿಗಂಬರ ಮಠ ಮೂಡುಬಿದಿರೆ ಜಗದ್ಗುರು ಪರಮ ಪೂಜ್ಯ ಡಾ. ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ವರ್ಯ ಮಹಾ ಸ್ವಾಮೀಜಿಯವರ ದಿವ್ಯ
ಕದ್ರಿ ಕಂಬಳದ ವ್ಯಾಸ ರಾವ್ ರಸ್ತೆ ಸಮೀಪದಲ್ಲಿರುವ ಮ್ಯೂಸಿಕ್ ಸ್ಕ್ವೇರ್ ಮಂಗಳೂರಿನ ಕದ್ರಿ ಕಂಬಳದ ವ್ಯಾಸ ರಾವ್ ರಸ್ತೆ ಸಮೀಪದಲ್ಲಿರುವ ಯಮಹಾ ಮ್ಯೂಸಿಕ್ ಸ್ಕ್ವೇರ್ನಲ್ಲಿ ಹೊಚ್ಚ ಹೊಸ ಶ್ರೇಣಿಯ ಯಮಹಾ ರೆವ್ಸ್ಟಾರ್ ಎಲೆಕ್ಟ್ರಿಕ್ ಗಿಟಾರ್ನ್ನು ಮಂಗಳೂರು ಮಾರುಕಟ್ಟೆಗೆ ಬಿಡುಗಡೆಗೊಂಡಿತ್ತು. ಯಮಹಾ ಮ್ಯೂಸಿಕ್ ಸ್ಕ್ವೇರ್ ಇನ್ಸ್ಸ್ಟ್ರುಮೆಂಟ್ಸ್ ನ ಪ್ರಮುಖ ಕಚೇರಿಯಲ್ಲಿ ಮಂಗಳೂರಲ್ಲೂ ತನ್ನ ಶೋರೂಂಗಳನ್ನು ಹೊಂದಿದ್ದು, ಇದೀಗ
ಪತಿ-ಪತ್ನಿಯರ ನಡುವಿನ ಜಗಳ ವಿಕೋಪಕ್ಕೆ ತಿರುಗಿ ಪತಿಯೇ ಪತಿಯನ್ನು ಬರ್ಭರವಾಗಿ ಹತ್ಯೆ ಮಾಡಿದ್ದಾನೆ ಎನ್ನುವ ಘಟನೆ ಬೇಲೂರು ಪಟ್ಟಣದ ಪಂಪ್ಹೌಸ್ ರಸ್ತೆಯಲ್ಲಿ ನಡೆದಿದೆ. ಅಶ್ವಿನಿ (36) ಕೊಲೆಯಾಗಿರುವ ಮಹಿಳೆ. ಆರೋಪಿ ಪತಿ ಜಗದೀಶ್ ತಲೆಮರಿಸಿಕೊಂಡಿದ್ದಾನೆ. ಸ್ಥಳಕ್ಕೆ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಹರಿರಾಂಶಂಕರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಶಾಲೆಯಿಂದ ಬಂದಂತ ಮಕ್ಕಳು ಬೀಗ ತೆಗೆದು ನೋಡಿದಾಗ ತಾಯಿ ಕೊಲೆಯಾಗಿರುವುದು ಕಂಡುಬಂದಿದೆ. ಅಕ್ಕಪಕ್ಕದವರಿಗೆ


















