ವಿಟ್ಲ ಪಡ್ನೂರು ಗ್ರಾಮದ ಬಲಿಪಗುಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಳೆ ತಟ್ಟೆ ತಯಾರಿಕಾ ಘಟಕ ಇಕೋ ವಿಶನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಕಟ್ಟಡದ ಮೇಲ್ಭಾಗದಲ್ಲಿ ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ಫ್ಯಾಕ್ಟರಿ ಯಿಂದ ದಟ್ಟ ಹೊಗೆ ಆವರಿಸುತ್ತಿದ್ದಂತೆ ಸ್ಥಳಕ್ಕೆ ವಿಟ್ಲ ಪೆÇಲೀಸರು, ಅಗ್ನಿ ಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದ್ದರೂ
ನಾಡಿನ ಹಿರಿಯ ಅಂಬೇಡ್ಕರ್ ವಾದಿ, ಬಹುಜನಪರ ಚಿಂತಕ ಪಿ.ಡೀಕಯ್ಯರವರುಬುದ್ಧನಿಗೊಂದು ‘ಶರಣು’ ಹೇಳದೆ ಬಹುಜನ ಸಮಾಜಕ್ಕೊಂದು ಬಲಗೈ ಮುಷ್ಠಿ ಬಿಗಿಮಾಡಿ ‘ಜೈಭೀಮ್’ ಹೇಳದೆ ಸಮಾಜ ಪರಿವರ್ತನೆಯ ಫಲವನ್ನು ಕಾಣುವುದಕ್ಕೂ ಮೊದಲೇ ಎಂದಿನ ಗಾಂಭೀರ್ಯದಲ್ಲೇ ಮರಳಿ ಮಣ್ಣಿಗೆ ಹೊರಟು ಹೋದರು. ಈ ಅಘೋಷಿತ ಆಘಾತದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ದಲಿತ ಚಳುವಳಿ ಮತ್ತು ಬಹುಜನ ಸಮಾಜ ಚಳುವಳಿಗೆ ಸೈದ್ಧಾಂತಿಕ ತಬ್ಬಲಿತನ ಕಾಡಲಿದೆಯೋ ಎಂಬ ಆತಂಕವೂ
Mangalore: Institute of Computer Science and Information Sciences under Srinivas University is offering Higher Education in the field of Computer Science and its Applications since 2017. Earlier the institution was affiliated with Mangalore University offering courses BCA, MCA, and MSc since 2001, and was accredited by NAAC with an A Grade. Presently the Institution is
ಜೇಸಿಐ ಪಂಜ ಪಂಚಶ್ರೀ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಅಂಗನವಾಡಿ ಕೇಂದ್ರ ಪಂಜ ಇದರ ಆಶ್ರಯದಲ್ಲಿ ಕಡಿಮೆ ತೂಕದ ಪಂಜ ಅಂಗನವಾಡಿ ಮಕ್ಕಳಿಗೆ ಪ್ರೋಟೀನ್ ಪೌಡರ್ ವಿತರಣೆ ಮಾಡಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಜೆಸಿಐ ಪಂಜ ಪಂಚಶ್ರೀಯ ಘಟಕ ಅಧ್ಯಕ್ಷರಾದ ಜೆಫ್ ಮ್. ಶಿವಪ್ರಸಾದ್ ಹಾಲೆಮಜಲು ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಸುಳ್ಯ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀಮತಿ ರಶ್ಮಿ
ಉಡುಪಿಯ ಗರ್ಲ್ಸ್ ಕಾಲೇಜಿನ ಸಮೀಪದ ಕಟ್ಟಡದಲ್ಲಿ ತೆರೆಯಲಾದ ಐಗ್ಲಾಸಸ್ ಕನ್ನಡಕ ಮಳಿಗೆಯ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಮಳಿಗೆಯ ಉದ್ಘಾಟನಾ ಪ್ರಯುಕ್ತ ಶೇ.೫೦ರಷ್ಟು ರಿಯಾಯಿತಿ ದರದಲ್ಲಿ ಕನ್ನಡಕ ಹಾಗೂ ಪವರ್ ಲೆನ್ಸ್ಗಳನ್ನು ನೀಡಲಾಗುವುದು. ೨೦ ನಿಮಿಷದಲ್ಲಿ ಲೆನ್ಸ್ಗಳನ್ನು ತಯಾರಿಸಿ ಕೊಡಲಾಗುವುದು. ಅತ್ಯಂತ ಕಡಿಮೆ ದರದಲ್ಲಿ ಕನ್ನಡಕಗಳನ್ನು ಲೆನ್ಸ್ ಜನತೆಗೆ ಎಲ್ಲ ಬಗೆಯ ಬ್ರ್ಯಾಂಡೆಡ್ ಲೆನ್ಸ್ಗಳು, ಬ್ಲೂ ಫಿಲ್ಟರ್ ಲೆನ್ಸ್ಗಳು ಕಡಿಮೆ ದರದಲ್ಲಿ ಲಭ್ಯವಿದೆ.
ಕಂಕನಾಡಿ ನಗರ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದು ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಜೈಲಿನಲ್ಲಿರುವ ಇಬ್ಬರು ರೌಡಿಗಳ ಮೇಲೆ ಗೂಂಡಾ ಕಾಯ್ದೆ ಹಾಕಲಾಗಿದೆ.ಪಡೀಲ್ ಜಲ್ಲಿಗುಡ್ಡೆ ನಿವಾಸಿ ಪ್ರೀತಂ ಪೂಜಾರಿ (26) ಮತ್ತು ಪಡೀಲ್ ಅಳಪೆ ನಿವಾಸಿ ಧೀರಜ್ (27) ವಿರುದ್ಧ ಗೂಂಡಾ ಕಾಯ್ದೆ ಹೇರಲಾಗಿದೆ. ಪ್ರೀತಂ ಪೂಜಾರಿ ವಿರುದ್ಧ ಕಂಕನಾಡಿ ನಗರ, ಗ್ರಾಮಾಂತರ, ಕದ್ರಿ, ಬಂದರು ಠಾಣೆಗಳಲ್ಲಿ ಕೊಲೆ ಯತ್ನ, ಕೊಲೆ ಬೆದರಿಕೆ, ಹಲ್ಲೆ, ದರೋಡೆ, ಗಾಂಜಾ ಸೇವನೆ ಸೇರಿ 12
ಸುಳ್ಯ: ಮಂಗಳವಾರ ತಡ ರಾತ್ರಿ ತಂಡವೊಂದು ಯುವಕನ ಮೇಲೆ ಸೋಡಾ ಬಾಟಲಿಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಳ್ಳಾರೆಯ ಕಳಂಜ ಎಂಬಲ್ಲಿ ಕಳೆದ ರಾತ್ರಿ ಈ ಹಲ್ಲೆ ನಡೆದಿದ್ದು ಮಸೂದ್ (19) ಎಂಬವರು ಗಂಭೀರವಾಗಿ ಗಾಯಗೊಂಡವರು . ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ ಮಸೂದ್ ಮೂಲತ: ಕಳಂಜದ ನಿವಾಸಿ ಅಲ್ಲ ಎನ್ನುವ
ಶಾಲೆಯಲ್ಲಿ ಪಾಠ ಮಾಡುವುದರ ಜೊತೆಗೆ ಶಿಕ್ಷಕರು ಮಕ್ಕಳಲ್ಲಿ ಪರಿಸರ ಪ್ರಜ್ಞೆ ಆರೋಗ್ಯ, ಕಾಳಜಿ, ಸಾಮಾಜಿಕ ಹೊಣೆಗಾರಿಕಿ ಮತ್ತು ಸಾಮಾನ್ಯ ಪ್ರಜ್ಞೆಗಳ ಬಗ್ಗೆಯೂ ಜಾಗೃತಿ ಮೂಡಿಸಬೇಕು. ಬರೀ ಪಾಠ ಹೇಳಿಕೊಡುವುದರಿಂದ ಮಕ್ಕಳ ಜ್ಞಾನ ವೃದ್ಧಿಯಾಗಬಹುದೇ ಹೊರತು ಅವರು ಪ್ರಜ್ಞಾವಂತ ನಾಗರಿಕರಾಗಲು ಸಾಧ್ಯವಿಲ್ಲ. ಮಕ್ಕಳ ಪರಿಪೂರ್ಣ ವ್ಯಕ್ತಿತ್ವದ ನಿರ್ಮಾಣವಾಗಲು ಪಠ್ಯದ ಜೊತೆಗೆ ಸಾಮಾಜಿಕ ಕಾಳಜಿ, ಸಾಮಾಜಿಕ ಬದ್ಧತೆ, ದೇಶಪ್ರೇಮ ಪರಿಸರ ಕಾಳಜಿ ಬೆಳೆಸುತ್ತದೆ. ಈಗಿನ
ಮಂಗಳೂರಿನ ಆಶೋಕನಗರದ ಎಸ್.ಸಿ.ಎಸ್. ಕಾಲೇಜ್ ಆಫ್ ನರ್ಸಿಂಗ್ ಸೈನ್ಸ್ನ ಅರೋಹಣ – 2022 ಕ್ರೀಡಾ ಕೂಟವನ್ನು ನಗರದ ಮಂಗಳಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಗರದ ಎಸ್.ಸಿ.ಎಸ್. ಕಾಲೇಜ್ ಆಫ್ ನರ್ಸಿಂಗ್ ಸೈನ್ಸ್ನ ಅರೋಹಣ – 2022 ಕ್ರೀಡಾ ಕೂಟಕ್ಕೆ ಚಾಲನೆ ಸಿಕ್ಕಿತ್ತು. ಇನ್ನು ಕ್ರೀಡಾಕೂಟಕ್ಕೆ ಎಸ್.ಸಿ.ಎಸ್.ಗ್ರೂಫ್ ಆಫ್ ಇನ್ಸ್ಟ್ಯೂಷನ್ನ ಆಡಳಿತಾಧಿಕಾರಿ
ಉತ್ತಮ ಸಂಸ್ಕಾರವೇ ಬದುಕಿನ ಶ್ರೀಮಂತಿಕೆ ಗುರುಪೂರ್ಣಿಮೆಯ ಮೂಲತತ್ವ ಬೌದ್ಧಿಕ ವಿಕಾಸ ಎಂದು ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಕೇಂದ್ರ ಮಂಗಳೂರು ಯೂನಿವರ್ಸಿಟಿಯ ನಿರ್ದೇಶಕ ತುಳು ವಿದ್ವಾಂಸ ಡಾ.ಗಣೇಶ್ ಅಮೀನ್ ಸಂಕಮಾರ್ ನುಡಿದರು.ಮಂಗಳೂರಿನ ಕೊಟ್ಟಾರದ ಭರತಾಂಜಲಿ ರಿಜಿಸ್ಟರ್ ಇದ್ರ ಶ್ರೀ ಮಹಾಗಣಪತಿ ದೇವಸ್ಥಾನ ಗಣೇಶಪುರ ಕಾಟಿಪಳ್ಳ ಇವರ ಆಶ್ರಯದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಹಮ್ಮಿಕೊಂಡಿರುವ ಗುರು ಪೂರ್ಣಿಮಾ ಉತ್ಸವ


















