ಅದಮಾರು ಆದರ್ಶ ಸಂಘಗಳ ಒಕ್ಕೂಟ ರಾಷ್ಟ್ರೀಯ ಸೇವಾ ಯೋಜನೆ, ಪಿಪಿಸಿ ಅದಮಾರು ಇವುಗಳ ಸಂಯುಕ್ತ ಆಶ್ರಯದಲ್ಲಿ ಎರ್ಮಾಳು ಮೂಡಬೆಟ್ಟು ದಿವಂಗತ ಜಗನ್ನಾಥ ಶೆಟ್ಟಿ ಅವರ ಗದ್ದೆಯಲ್ಲಿ ಕೆಸರ್ಡ್ ಗೊಬ್ಬು ಪಂಥ ನೆರವೇರಿತು. ಕಾರ್ಯಕ್ರಮವನ್ನು ಉದ್ಯಮಿ ಉದಯ ಕೆ. ಶೆಟ್ಟಿ ಎರ್ಮಾಳು ಉದ್ಘಾಟಿಸಿದರು. ಈ ಸಂದರ್ಭ ಅವರ ಮಾತನಾಡಿ, ಇಂದಿನ ಆಧುನಿಕ ಯುಗದಲ್ಲಿ ನಾವು ನಮ್ಮ ಮಕ್ಕಳಿಗೆ
ಬೆಂಗಳೂರಿನ ಖಾಸಗಿ ಹೋಟೆಲಲ್ಲಿ ಪರಮಪೂಜ್ಯ ಡಾಕ್ಟರ್ ಪ್ರಣವಾನಂದ ಸ್ವಾಮೀಜಿಯವರನ್ನು ಕುಲಬಾಂಧವರು ಹಾಗೂ ರಾಜ್ಯದ ಇಂಧನ ಸಚಿವರು ಆಗಿರುವ ಶ್ರೀ ಸುನಿಲ್ ಕುಮಾರ್ ಅವರು ಭೇಟಿ ಮಾಡಿ ಕೇಂದ್ರ ಆರ್ಯ ಈಡಿಗ ಹೋರಾಟ ಸಮಿತಿಯ ನೇತೃತ್ವದಲ್ಲಿ ನಡೆಯುವ ಹೋರಾಟಗಳ ಬಗ್ಗೆ ಮತ್ತು ಮುಂದೆ ತೆಗೆದುಕೊಳ್ಳಬೇಕಾದ ನಿರ್ಧಾರಗಳ ಬಗ್ಗೆ ಚರ್ಚಿಸಿದರು. ಕೂಡಲೇ ಒಂದು ವಾರದ ಒಳಗೆ ಕೇಂದ್ರ ಹೋರಾಟ ಸಮಿತಿಯನ್ನು ಕರೆಸಿ ಮತ್ತು ರಾಜ್ಯದ ಅಬಕಾರಿ ಸಚಿವರಾದ ಶ್ರೀ ಗೋಪಾಲಯ್ಯ ಅವರನ್ನು ಕೂಡ
ಬೆಂಗಳೂರಿನ ವಿಧಾನಸೌಧದಲ್ಲಿ ಕುಲಬಾಂಧವರು ಹಾಗೂ ರಾಜ್ಯದ ಹಿರಿಯ ಸಚಿವರಾಗಿರುವ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರ ಜೊತೆ ಹಾಗೂ ರಾಜ್ಯದ ಬೃಹತ್ ಕೈಗಾರಿಕಾ ಸಚಿವರಾದ ಶ್ರೀ ಮುರುಗೇಶ್ ನಿರಾಣಿ ಅವರನ್ನು ಭೇಟಿ ಮಾಡಿ ಆರ್ಯ ಈಡಿಗ ಕೇಂದ್ರ ಹೋರಾಟ ಸಮಿತಿ ಹಾಗೂ ಬಿಲ್ಲವ ಸಂಘಟನೆಗಳ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಗಳ ಬಗ್ಗೆ ಕೂಡಲೇ ಅಂತಿಮ ಹಾಡಬೇಕು ಎಂದು ಶ್ರೀಗಳು ಚರ್ಚಿಸಿದರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಮುದಾಯದ ಸಚಿವರಾದ ಶ್ರೀ ಕೊಟ ಶ್ರೀನಿವಾಸ್
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಮಂಗಳೂರು ಲೀಜನ್ ಆಶ್ರಯದಲ್ಲಿ ಬೋಂದೆಲ್ ನ ಗ್ರೌಂಡ್ ನ ಪರಿಸರದಲ್ಲಿ ಸುಮಾರು 100ಕ್ಕಿಂತಲೂ ಹೆಚ್ಚು ಗಿಡಗಳನ್ನು ನೆಡುವ ಕಾರ್ಯಕ್ರಮ ವು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಮಂಗಳೂರು ಲೀಜನ್ ನಿಕಟಪೂರ್ವ ಅಧ್ಯಕ್ಷ, ಕರ್ನಾಟಕ ರಾಜ್ಯದ ಸಂಯೋಜಕ Snr PPF ಜಿ ಕೆ ಹರಿಪ್ರಸಾದ ರೈ ಕಾರಮೊಗರು ಗುತ್ತು, ಮಂಗಳೂರು ಲೀಜನ್ ಕಾರ್ಯದರ್ಶಿ Snr PPF ಪ್ಲೇವಿ ಡಿಮೆಲ್ಲೋ , ಸದಸ್ಯರಾದ ಲೋಲಾಕ್ಷಿ ಫರ್ನಾಂಡಿಸ್, ಗಿರಿಜಾ ಚಾರಿಟೇಬಲ್ ಟ್ರಸ್ಟ್
ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಮಸೂತಿ-ಕೂಡಗಿ ರಸ್ತೆಯ ಮೇಲ್ವೇತುವೆಯ ಕೆಳಗಡೆ ಹಾಯ್ದುಹೋಗುವ ಗದಗ-ವಿಜಯಪೂರ ರೈಲ್ವೆ ಮಾರ್ಗದಲ್ಲಿ ರೈಲು ಡಿಕ್ಕಿ ಹೊಡೆದು ಸುಮಾರು 96 ಕುರಿಗಳು ಸಾವನ್ನಪ್ಪಿರುವ ಘಟಣೆ ಸಂಬವಿಸಿದೆ. ಮಳೆ ಬರುತ್ತಿರುವ ಸಂದರ್ಬದಲ್ಲಿ ಸೇತುವೆ ಕೆಳಗಡೆ ಚಾಟಿಗೆ ನಿಂತ ಕುರಿಗಾರರು ಒಂದು ರೈಲ್ವೆ ಹೋದ ನಂತರ ಕುರಿಗಳನ್ನು ಹಳಿ ದಾಟಿಸುವ ಸಂದರ್ಬದಲ್ಲಿ ಮತ್ತೊಂದು (ಗದಗ-ಮುಂಬೈ) ರೈಲು ಹಾಯ್ದು ಈ ದುರ್ಘಟಣೆ ನಡೆದಿದೆ. ಈ ಕುರಿತು ಮಾಜಿ ಸಚಿವರಾದ
ಇತ್ತೀಚೆಗೆ ನಿಧನರಾದ ಹಿರಿಯ ದಲಿತ ಮುಖಂಡ ಪಿ. ಡೀಕಯ್ಯ ಅವರ ಮರಣದ ಬಗ್ಗೆ ಅನುಮಾನ ವ್ಯಕ್ತಪಡಿಸಿ ದೂರಿನ ಹಿನ್ನಲೆಯಲ್ಲಿ ಸೋಮವಾರ ಪದ್ಮುಂಜದಲ್ಲಿ ಅವರ ಮೃತದೇಹವನ್ನು ಹೊರತೆಗೆದು ತಹಶೀಲ್ದಾರ್ ಅವರ ಉಪಸ್ಥಿತಿಯಲ್ಲಿ ಮತ್ತೆ ಮರಣೋತ್ತರಪರೀಕ್ಷೆ ನಡೆಸಲಾಯಿತು.
ಮೂಡುಬಿದಿರೆ: ಯಾವುದೇ ಉದ್ಯಮದಲ್ಲಿ ಏಳುಬೀಳುಗಳು ಸಹಜ. ಸಂಯಮ, ತಾಳ್ಮೆಯಿಂದ ಇದನ್ನು ಎದುರಿಸಿ ಮುನ್ನಡೆಯಬೇಕು. ಉದ್ಯಮದ ಯಶಸ್ಸಿಗೆ ವ್ಯವಹಾರದಲ್ಲಿ ಚಾಕಚಕ್ಯತೆ ಮುಖ್ಯ. ಸ್ಪರ್ಧೆ ಇದ್ದಾಗ ಗುಣಮಟ್ಟವು ಹೆಚ್ಚುತ್ತದೆ. ಈ ಸಂಸ್ಥೆಯು ಗ್ರಾಹಕರ ಆಶೋತ್ತರಗಳನ್ನು ಈಡೇರಿಸಿ ಮುನ್ನಡೆಯಲಿ ಎಂದು ಮೂಡುಬಿದಿರೆ ಶ್ರೀಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ಶುಭ ಹಾರೈಸಿದರು. ಪೇಟೆಯ ವಿಜಯನಗರದಲ್ಲಿ ಆರಂಭಗೊಂಡ ಶ್ರೀಕೃಷ್ಣ
ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ವಿಟ್ಲ ಇದರ ವತಿಯಿಂದ ಮಹಿಳಾ ಘಟಕದ ನೇತೃತ್ವದಲ್ಲಿ ಆಟಿಡೊಂಜಿ ದಿನ ವಿಟ್ಲದ ಶಾಂತಿನಗರ ಅಕ್ಷಯ ಸಭಾಭವನದಲ್ಲಿ ನಡೆಯಿತು. ಪುತ್ತೂರು ಉಪತಹಶೀಲ್ದಾರ್ ಸುಲೋಚನಾ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು. ಸತ್ಕಾರ್ಯಗಳಿಗೆ ಸ್ಪಂದಿಸಬೇಕು. ಹಳ್ಳಿಯಲ್ಲಿ ಮಳೆಗಾಲಕ್ಕೆ ಅವಶ್ಯವಿರುವ ವಿವಿಧ ವಸ್ತುಗಳನ್ನು ಸಂಗ್ರಹಿಸಿಡುವುದು ವಾಡಿಕೆ. ಆಟಿ ತಿಂಗಳ ಕಾಲಕ್ಕೆ ಇದು
ಉಳ್ಳಾಲ :ಪ್ರಕರಣವೊಂದರ ಮಹಜರಿಗೆ ತೆರಳುವ ವೇಳೆ ಪೆÇಲೀಸರ ಕೈಯಿಂದ ತಪ್ಪಿಸಲು ಯತ್ನಿಸಿದ ರೌಡಿಶೀಟರ್ ಓರ್ವನಿಗೆಪೊಲೀಸ್ ಫೈರಿಂಗ್ ನಡೆದಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅಸೈಗೋಳಿಯಲ್ಲಿ ನಡೆದಿದೆ. ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ 14 ಕ್ಕೂ ಅಧಿಕ ಪ್ರಕರಣ ಇರುವ ರೌಡಿಶೀಟರ್ ಮುಕ್ತಾರ್ ಮೇಲೆ ಫೈರಿಂಗ್ ನಡೆದಿದೆ. ಉಳ್ಳಾಲ ಠಾಣಾ ಪೊಲೀಸ್ ಸಿಬ್ಬಂದಿ ವಾಸುದೇವ ಹಾಗೂ ಅಕ್ಬರ್ ಎಂಬವರಿಗೆ ಗಾಯಗಳಾಗಿವೆ. ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ
ಕಟಪಾಡಿ ಮಟ್ಟು ಹೊಳೆಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆಯಾಗಿದೆ. ಸುಮಾರು 45ರಿಂದ 50 ವರ್ಷ ವಯಸ್ಸಿನ ಗಂಡಸಿನ ಶವ ಕಟಪಾಡಿ ಮಟ್ಟು ಹೊಳೆಯಲ್ಲಿ ತೇಲಿ ಬರುತ್ತಿದ್ದನ್ನು ಗಮನಿಸಿದ ಸ್ಥಳೀಯರು, ಬಾರೀ ಸೆಳೆತ ಹೊಂದಿದ ನೆರೆಯ ನೀರಿನಲ್ಲಿ ಸಾಹಸಮಯವಾಗಿ ತಡಕ್ಕೆ ಸೇರಿಸಿ ಕಾಪು ಪೊಲೀಸರಿಗೆ ಮಾಹಿತಿ ನೀಡಿದ್ದರು, ಸ್ಥಳಕ್ಕೆ ಬಂದ ಪೊಲೀಸರು ಶವವನ್ನು ಶವಾಗಾರಕ್ಕೆ ಸಾಗಿಸಿದ್ದು, ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ


















