Home Posts tagged #v4newskarnataka (Page 166)

ಕನ್ನಯ್ಯನನ್ನು ಹತ್ಯೆ ಮಾಡಿದವರಿಗೆ ಶರೀಯತ್ ಪ್ರಕಾರ ಶಿಕ್ಷೆ ನೀಡಿ : ಹಿಂಜಾವೇ ಪ್ರಮುಖ್ ರಾಧಾಕೃಷ್ಣ ಅಡ್ಯಂತಾಯ ಆಗ್ರಹ

ಮೂಡುಬಿದಿರೆ: ಶರೀಯಾ ಬೇಕೆಂದು ಕೇಳುವ ನಿಮಗೆ ಸಿವಿಲ್ ಕೋಡ್, ಹಿಂದೂಗಳಿಗೆ ಕ್ರಿಮಿನಲ್ ಕೋಡ್ ಎಂದು ಹೇಳುವ ನೀವು ರಾಜಸ್ಥಾನದಲ್ಲಿ ಟೈಲರ್ ಕನ್ಹಯ್ಯಲಾಲ್, ಅಮರಾವತಿಯಲ್ಲಿ ಮುಕೇಶ್‍ರನ್ನು ಹತ್ಯೆ ಮಾಡಿರುವ ಪಾತಕಿಗಳನ್ನು ಗಲ್ಲಿಗೇರಿಸಬೇಡಿ. ಅವರ ಕೈ-ಕಾಲುಗಳನ್ನು ಕತ್ತರಿಸಿ ಹಾಕಿ ಶರೀಯತ್ ಪ್ರಕಾರ ಶಿಕ್ಷೆ ನೀಡಿ ಇದು ಹಿಂದೂ ಸಮಾಜದ ಆಗ್ರಹ ಎಂದು ಹಿಂದೂ

ಸರಳ ವಾಸ್ತು ಖ್ಯಾತಿಯ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿಯ ಹತ್ಯೆ

ಸರಳ ವಾಸ್ತು ಖ್ಯಾತಿಯ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಅವರನ್ನು ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಮಂಗಳವಾರ ಹಾಡಹಗಲೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹುಬ್ಬಳ್ಳಿಯ ಉಣಕಲ್ಲ ಕೆರೆ ಬಳಿಯ ಖಾಸಗಿ ಹೋಟೆಲ್ ನ ಸ್ವಾಗತಕಾರರ ಕೌಂಟರ್ ಬಳಿ ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಗುರೂಜಿ ಮೇಲೆ ಏಕಾಏಕಿ ದಾಳಿ ನಡೆಸಿ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ದುಷ್ಕರ್ಮಿಗಳು ಚಂದ್ರಶೇಖರ್ ಗುರೂಜಿ ಅವರನ್ನು ಮಾತನಾಡಿಸಿದವರಂತೆ

ತಂದೂರ್ ರೆಸ್ಟೋರೆಂಟ್‍ ನ ಮಾಲಕರಾದ ಜಿ. ಆನಂದ್ ರಾಯ ಶೆಣೈ ನಿಧನ

ಮಂಗಳೂರಿನ ಪ್ರಸಿದ್ಧ ತಂದೂರ್ ರೆಸ್ಟೋರೆಂಟ್‍ನ ಮಾಲಕರಾದ ಜಿ. ಆನಂದ್ ರಾಯ ಶೆಣೈ ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರಿಗೆ 77 ವರ್ಷ ಪ್ರಾಯವಾಗಿತ್ತು. ಮಂಗಳೂರಿನ ಗುರುಪುರದವರಾದ ಇವರು ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಜನಮನ್ನಣೆ ಗಳಿಸಿದ್ದರು. ಇವರು ಪತ್ನಿ ಸುಜಾತ ಆನಂದ ರಾಯಿ, ಪುತ್ರ ವರದರಾಜ್ ಶೆಣೈ, ಪುತ್ರಿ ಶಾರದಾ ದಿಲೀಪ್ ಆಚಾರ್ಯ, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ಕುಡ್ತಮುಗೇರು ರಸ್ತೆ ಸಂಪೂರ್ಣ ಜಲಾವೃತ: ರಸ್ತೆ ಸಂಚಾರ ಸ್ಥಗಿತ

ವಿಟ್ಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ರಸ್ತೆ ಜಲಾವೃತವಾದ ಘಟನೆ ರಂದು ನಡೆದಿದೆ. ನೀರಿನ ಮಟ್ಟ ಏರಿಕೆಯಾಗುತ್ತಿರು ಹಿನ್ನೆಲೆಯಲ್ಲಿ ವಾಹನ ಸಂಚಾರ ಸ್ಥಗಿತವಾಗಿದೆ ವಿಟ್ಲ-ಸಾಲೆತ್ತೂರು ರಸ್ತೆಯ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ರಸ್ತೆ ಬದಿಯಲ್ಲಿ ಹರಿಯುತ್ತಿರುವ ಹೊಳೆಯಲ್ಲಿ ನೀರಿನ ಮಟ್ಟ ಹೆಚ್ಚಾಗಿ ರಸ್ತೆ ಜಲಾವೃತವಾಗಿದೆ. ಇದರಿಂದಾಗಿ ಈ ದಾರಿಯಾಗಿ ವಾಹನ ಸಂಚಾರಕ್ಕೆ

ಭಾರತದ ಅತಿ ಎತ್ತರದ “ಭೀಮಾ” ರೊಬೋಟ್ : ಬಹುಪಯೋಗಿ ರೋಬೋಟ್ ಬಳಕೆಗೆ ಸಿದ್ಧ

ಬೆಂಗಳೂರು, ಜು, 5; ಹಲೋವರ್ಲ್ಡ್ ಫಿಜಿಟಲ್ ಮೆಟಾವರ್ಸ್ ಪ್ಲಾಟ್ ಫಾರ್ಮ್ ನಿಂದ ಭಾರತದ ಅತಿ ಎತ್ತರದ “ಭೀಮಾ” ರೋಬೋಟ್ ಅನ್ನು ಅನಾವರಣಗೊಳಿಸಲಾಗಿದೆ. ಹಲೋವರ್ಲ್ಡ್ ಫಿಜಿಟಲ್ ಮೆಟಾವರ್ಸ್ ಪ್ಲಾಟ್ ಫಾರ್ಮ್ ನ ಸಂಸ್ಥಾಪಕ ಹರ್ಷ ಕಿಕ್ಕೇರಿ ಅವರು ದೇಶೀಯ ರೊಬೋಟ್ ಅನ್ನು ಅಭಿವೃದ್ಧಿಪಡಿಸಿದ್ದಾರೆ. “ಭೀಮಾ” 7.7 ಅಡಿ ಎತ್ತರದ ರೋಬೋಟ್ ಆಗಿದ್ದು, ಇದರ ದೇಹಕ್ಕೆ ಎಲ್.ಇ.ಡಿ ತಂತ್ರಜ್ಞಾನದ ಸ್ಪರ್ಷ ನೀಡಲಾಗಿದೆ. ಈ ರೋಬೋಟ್ ಬಹುಪಯೋಗಿಯಾಗಿದ್ದು, ವಿಶೇಷವಾಗಿ ಸ್ವಾಗತಕಾರನ

ಬಾರಿ ಮಳೆಯ ಕಾರಣ ಕಾರ್ಕಳದಲ್ಲಿ ತೋಟಗಳಿಗೆ ನುಗ್ಗಿದ ನೀರು : ಜನರಲ್ಲಿ ಪ್ರವಾಹದ ಭೀತಿ

ಕಾರ್ಕಳ: ಕಾರ್ಕಳ ತಾಲೂಕಿನ ಲ್ಲಿ ಭಾರಿ ಮಳೆ ಸುರಿಯುತಿದ್ದು ಹಲವೆಡೆಗಳಲ್ಲಿ ತೋಟಗಳಿಗೆ ನೀರು ನುಗ್ಗಿದೆ. ಕೆಲವರಿಗೆ ಪ್ರವಾಹ ನೋವು ತಂದರೆ ಇನ್ನು ಕೆಲವರಿಗೆ ಅನುಕೂಲ ವಾದ ಉದಾಹರಣೆಗಳು ಸಾಕ್ಷಿಕರಿಸಿದೆ. ಕಾರ್ಕಳ ತಾಲೂಕಿನ ಮರ್ಣೆ ಗ್ರಾಮ ಎಣ್ಣೆಹೊಳೆ ಬಳಿ ಡ್ಯಾಂ ಬಳಿ ಸ್ವರ್ಣೆ ಉಕ್ಕಿ ಹರಿಯುತಿದ್ದು ನದಿ ಪಾತ್ರ ದ ಬಳಿಯ ಪಂಪ್ ಹೌಸ್ ಬಳಿ ನೀರಿನ ಜೊತೆ ತೆಂಗಿನಕೈ ಅಡಿಕೆ ಮರದ ದಿಮ್ಮಿಗಳು ಶೇಖರಣೆ ಗೊಳ್ಳುತಿದ್ದು ಸ್ಥಳೀಯ ಹತ್ತು ಜನರ ತಂಡ ನೀರಿನಲ್ಲಿರುವ ವಸ್ತುಗಳ

ಮಹಾಕಾಳಿ ದೇವಿ ಅಪಮಾನಗೈದ ನಿರ್ದೇಶಕಿಯನ್ನು ಬಂಧಿಸಿ : ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ದಿನೇಶ್ ರೈ

ಉಳ್ಳಾಲ: ದೇವಿ ಮಹಾಂಕಾಳಿಯನ್ನು ಅವಹೇಳನಕಾರಿಯಾಗಿ , ಹಿಂದೂಗಳ ಧಾರ್ಮಿಕ ಭಾವನಗಳಿಗೆ ಧಕ್ಕೆ ತರುವ ರೂಪದಲ್ಲಿ ಚಿತ್ರಿಸಿರುವ ಡಾಕ್ಯುಮೆಂಟರಿ ನಿರ್ದೇಶಕಿ ಲೀನಾ ಮಣಿ ಮೇಕಳೈ ವಿರುದ್ಧ ಸರಕಾರ ಶೀಘ್ರವೇ ಪ್ರಕರಣ ದಾಖಲಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ದಿನೇಶ್ ರೈ ಒತ್ತಾಯಿಸಿದ್ದಾರೆ. ದುಷ್ಟರನ್ನು ಸಂಹರಿಸುವ ದೇವಿ ಮಹಾಕಾಳಿ. ಹಿಂದೂಗಳು ಬಹಳಷ್ಟು ನಂಬುವ ದೇವಿಗೆ ಅವಹೇಳ ನಡೆಸಿರುವುದು ಸಮಸ್ತ ಹಿಂದೂ ಸಮಾಜಕ್ಕೆ

ಕರಾವಳಿಯಲ್ಲಿ ಮತ್ತೆ ವರುಣನ ಆರ್ಭಟ : ತಾತ್ಕಲಿಕ ನೆರೆಯಿಂದ ಜನರ ಪರದಾಟ

ಕರಾವಳಿಯಲ್ಲಿ ರಾತ್ರಿಯಿಡೀ ಭಾರೀ ಮಳೆಯಾಗಿದ್ದು ನದಿ, ತೊರೆಗಳು ತುಂಬಿ ಹರಿಯತೊಡಗಿದೆ. ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಪ್ರವಾಹ‌ ಸ್ಥಿತಿ ಎದುರಾಗಿದೆ. ಮುಂಜಾಗ್ರತೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಶಾಲೆ, ಕಾಲೇಜಿಗೆ ರಜೆ ಸಾರಲಾಗಿದೆ. ಮಂಗಳೂರು ಸೇರಿದಂತೆ ಜಿಲ್ಲೆಯಾದ್ಯಂತ ಎರಡು ದಿನಗಳಿಂದ ನಿರಂತರ ಮಳೆಯಾಗಿದೆ. ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ಹೆಚ್ಚು ಮಳೆಯಾಗಿದ್ದರಿಂದ ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಪ್ರವಾಹ ಸ್ಥಿತಿ

ಅಧಿಕಾರದ ಮದ ನೆತ್ತಿಗೇರಿದರೆ ಆತನ ಅವನತಿ ನಿಶ್ಚಿತ : ಶ್ರೀರಾಮ ಕ್ಷೇತ್ರ ಕನ್ಯಾಡಿಯ ಮಠಾಧೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ನುಡಿ

ಮಠಾಧೀಶರೇ ಆಗಲೀ..ಮಂತ್ರಿ ಮಾಗದರೇ ಆಗಲೀ ಅಧಿಕಾರದ ಪಿತ್ತ ನೆತ್ತಿಗೇರಿ ಎಲ್ಲವೂ ನಾನೇ, ಎಲ್ಲವೂ ನಾನು ನನ್ನಿಂದಲೇ ನಡೆಯಬೇಕು ಎಂಬ ಸರ್ವಾಧಿಕಾರ ಧೋರಣೆ ತಾಳಿದರೆ ಅವರ ಅವನತಿ ಆರಂಭವಾದಂತೆ ಎಂಬುದಾಗಿ ಶ್ರೀರಾಮ ಕ್ಷೇತ್ರ ಕನ್ಯಾಡಿಯ ಮಠಾಧೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದ್ದಾರೆ. ಅವರು ಕಾಪು ಬಿಲ್ಲವರ ಸಹಾಯಕ ಸಂಘದ ಅಧೀನದಲ್ಲಿ ನೂತನವಾಗಿ ನಿರ್ಮಿಣಗೊಳ್ಳಲಿರುವ ಬ್ರಹ್ಮಶ್ರೀ ನಾರಾಯಣಗುರು ಜ್ಞಾನ ಮಂದಿರದ ಶಿಲಾನ್ಯಾಸ ಕಾರ್ಯದಲ್ಲಿ ಭಾಗವಹಿಸಿ,

ವಿಟ್ಲ ಲಯನ್ಸ್ ಕ್ಲಬ್‍ನ ಪದಾಧಿಕಾರಿಗಳ ಪದಗ್ರಹಣ

ವಿಟ್ಲ: ವಿಟ್ಲ ಲಯನ್ಸ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ವಿಟ್ಲದ ಸಿಂಹಗಿರಿ ಲಯನ್ಸ್ ಭವನದಲ್ಲಿ ನಡೆಯಿತು. ನೂತನ ಅಧ್ಯಕ್ಷ ಸುದೇಶ್ ಭಂಡಾರಿ ಎರ್ಮೆನಿಲೆ, ಕಾರ್ಯದರ್ಶಿ ಜಲಜಾಕ್ಷಿ ಬಾಲಕೃಷ್ಣ, ಕೋಶಾಧಿಕಾರಿ ರವಿಶಂಕರ್ ಅವರಿಗೆ ಲಯನ್ಸ್ ಕ್ಲಬ್ ಪ್ರಥಮ ಉಪರಾಜ್ಯಪಾಲ ಮೆಲ್ವಿನ್ ಡಿ ಸೋಜ ಪದಗ್ರಹಣಆ ನಡೆಸಿಕೊಟ್ಟರು. ಬಳಿಕ ಮಾತನಾಡಿದ ಅವರು ವಿಟ್ಲ ಲಯನ್ಸ್ ಕ್ಲಬ್ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಇಡೀ ಜಿಲ್ಲೆಗೆ ವಿಟ್ಲ ಲಯನ್ಸ್ ಕ್ಲಬ್