ಮಂಗಳೂರು : ಬೃಹತ್ ಘನ ವಾಹನಗಳ ಸಂಚಾರದಿಂದಾಗಿ ಕಾನ ಕುಳಾಯಿ ರೈಲ್ವೆ ಸೇತುವೆ ಸಂಪೂರ್ಣ ಹದಗೆಟ್ಟು ಹೋಗಿದ್ದು ಕೂಡಲೇ ದುರಸ್ಥಿ ಮಾಡಲು ಒತ್ತಾಯಿಸಿ ಡಿವೈಎಫ್ಐ ಕಾನ ಮತ್ತು ಕುಳಾಯಿ ಘಟಕಗಳ ನೇತೃತ್ವದಲ್ಲಿ ಇಂದು ಕುಳಾಯಿ ರೈಲ್ವೆ ಸೇತುವೆ ಮೇಲೆ ರಸ್ತೆತಡೆ ಪ್ರತಿಭಟನೆ ನಡೆಯಿತು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ ರಾಜ್ಯ ಅಧ್ಯಕ್ಷರಾದ ಮುನೀರ್
ಉಳ್ಳಾಲ: ವಾರೆಂಟ್ ಆರೋಪಿಯನ್ನು ಹಿಡಿಯಲು ಹೋದ ಉಳ್ಳಾಲ ಠಾಣೆಯ ನಾಲ್ವರು ಪೊಲೀಸ್ ಸಿಬ್ಬಂದಿಗೆ ರೌಡಿಶೀಟರ್ ತಲವಾರು ತೋರಿಸಿ ಪರಾರಿಯಾದ ಘಟನೆ ಉಳ್ಳಾಲದ ಧರ್ಮನಗರದಲ್ಲಿ ನಡೆದಿದೆ. ಧರ್ಮನಗರ ನಿವಾಸಿ ಮುಕ್ತಾರ್ ಮುಕ್ತಾರ್ ಅಹ್ಮದ್ ಎಂಬಾತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದರು. ಈತನ ಮೇಲೆ ಹತ್ತಕ್ಕೂ ಹೆಚ್ಚು ಕೇಸುಗಳಿದ್ದು, ಕೋರ್ಟಿಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಹೀಗಾಗಿ ಉಳ್ಳಾಲ ಪೊಲೀಸರು ಕೋರ್ಟಿನಿಂದ ವಾರಂಟ್ ಪಡೆದು ಇಂದು ಬೆಳಗ್ಗೆ ಬಂಧಿಸಲು
ಕಾರ್ಕಳ: ಕೋವಿಡ್ ಸಂದರ್ಭ ದೇಣಿಗೆ ಸಂಗ್ರಹಕ್ಕೆ ಬಳಸಿದ ವೇದಿಕೆ ಪಿಎಂ ಕೆರ್ಸ್ ಯೋಜನೆಯು ಪಾರದರ್ಶಕತೆಯನ್ನು ಹೊಂದಿರಲಿಲ್ಲ. ಹಣ ಸಂಗ್ರಹ ಹಾಗೂ ಖರ್ಚುಗಳ ಲೆಕ್ಕ ವಿ ಡದ ಈ ನಿಧಿಯ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿಯನ್ನು ಪ್ರತಿಬಿಂಬಿಸುತ್ತದೆ. ಕೇಂದ್ರದ ಮಾಜಿ ಸಚಿವ ಮಾಜಿ ಮುಖ್ಯಮಂತ್ರಿ ಯಂ. ವೀರಪ್ಪ ಮೊಯ್ಲಿ ಟೀಕಿಸಿದರು ಕಾರ್ಕಳ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಆಡಳಿತದಲ್ಲಿರುವ ಸರಕಾರಗಳಿಗೆ
ಉಳ್ಳಾಲ. ಡಾ. ಅಬ್ದುಲ್ ಶಕೀಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಂಗಳೂರು ಬ್ಲಡ್ ಡೋನರ್ಸ್ ಆಶ್ರಯದಲ್ಲಿ ಇಂದು ದೇರಳಕಟ್ಟೆಯ ಬಿಸಿಸಿ ಹಾಲ್ನಲ್ಲಿ ರಕ್ತದಾನ ಶಿಬಿರ ನಡೆಯಿತು ಅಸ್ಸಯ್ಯದ್ ಅಮೀರ್ ತಙಳ್ ಕಿನ್ಯ ದುಆ ನೆರವೇರಿಸಿದರು. ಶಾಸಕ ಯು.ಟಿ ಖಾದರ್ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ ಡಾ. ಶಕೀಲ್ ಚಾರಿಟೇಬಲ್ ಟ್ರಸ್ಟ್ ಹಲವು ರೀತಿಯ ಸೇವೆಗಳನ್ನು ಮಾಡುತ್ತಾ ಬಂದಿದ್ದು, ಇದೀಗ ಆರೋಗ್ಯಕ್ಕೆ ಸಂಬಂಧಿಸಿದ ರಕ್ತದಾನ ಶಿಬಿರ ಆಯೋಜಿಸಿದೆ. ಮುಂದಿನ ದಿನಗಳಲ್ಲಿ
ಬೆಂಗಳೂರು, ಅ 11; ರೈತ ವಿರೋಧಿ ಕೃಷಿ ಕಾನೂನುಗಳು ಮತ್ತು ಬಿಜೆಪಿ ದುರಾಡಳಿತಕ್ಕೆ ಬಲಿಯಾದ ರೈತರ ಸ್ಮರಣಾರ್ಥ ನಗರದ ರೇಸ್ ಕೋರ್ಸ್ ನ ಕಾಂಗ್ರೆಸ್ ಭವನದ ಮುಂದೆ ರಾಜ್ಯ ಕಾಂಗ್ರೆಸ್ ಮುಖಂಡರು ಸೋಮವಾರ ಮೌನ ಪ್ರತಿಭಟನೆ ನಡೆಸಿದರು. ರೈತರನ್ನು ಹಾಡು ಹಗಲೇ ಕೊಂದ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ಸಂಪುಟದಿಂದ ವಜಾಗೊಳಿಸಿ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ರೈತರ ಜೀವಕ್ಕೆ ಕಂಟಕವಾಗಿರುವ ಬಿಜೆಪಿ ಸರ್ಕಾರದ ಕೃಷಿ ಕಾನೂನುಗಳು ಹಾಗೂ
ಪುತ್ತೂರು: ಒಬ್ಬ ವ್ಯಕ್ತಿ ಹುಟ್ಡುವುದಕ್ಕೂ ಮೊದಲು ಮತ್ತು ಸತ್ತ ನಂತರವು ಕಾನೂನು ಆತನ ಜೊತೆ ಇರುತ್ತದೆ. ಅಂದರೆ ಕಾನೂನು ಗರ್ಭದಿಂದ ಗೋರಿಯ ತನಕ ಇರುತ್ತದೆ ಎಂದಯ ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧೀಶರು ಮತ್ತು ಹೆಚ್ಚುವರಿ ಮುಖ್ಯ ನ್ಯಾಯಿಕ ದಂಡಾಧಿಕಾರಿ ಹಾಗು ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ರಮೇಶ್ ಎಮ್ ಅವರು ಹೇಳಿದರು. ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವದ ಅಂಗವಾಗಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಪುತ್ತೂರು ರಾಜ್ಯ ಅಬಕಾರಿ
ಗಂದಕಾಡು ಕ್ಷೇತ್ರದ ಧರ್ಮದರ್ಶಿಗಳಾದ ಅಶೋಕ್ ಬಂಗೇರಾ ಇವರ ಶುಭ ಆಶೀರ್ವಾದದೊಂದಿಗೆ ತುಳುನಾಡ ಕಾರ್ಣಿಕ ದೈವ ಶ್ರೀ ವರ್ತೆ ಪಂಜುರ್ಲಿಯ ತುಳು ಭಕ್ತಿಗೀತೆ ’ಕುಟುಂಬದ ಮೆಯ್ಯಾರಿಗೆದ ಸತ್ಯೊಲು’ ಎಂಬ ತುಳು ಭಕ್ತಿಗೀತೆ ಸದ್ಯದಲ್ಲೇ ಯೂ ಟ್ಯೂಬ್ ನಲ್ಲಿ ರಿಲೀಸ್ ಆಗಲಿದೆ. ಶ್ರೀ ಪಾಪು ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ ಭಕ್ತಿ ಗೀತೆಗೆ ತುಳು ರಂಗಭೂಮಿ ಕಲಾವಿದ ಸುರೇಶ್ ನಿಟ್ಟೆ ಸಾಹಿತ್ಯ ಬರೆದು ಹಾಡಿದ್ದಾರೆ. ಇನ್ನು ನಿರ್ಮಾಣದ ಹೊಣೆಯನ್ನು ಸಂದೀಪ್
ಉಳ್ಳಾಲ: ಮಂಗಳೂರಿನ ನಂತೂರಿನಲ್ಲಿ ಕಾರ್ಯಚರಿಸುತ್ತಿರುವ ನಿಟ್ಟೆ ಡಾ. ಶಂಕರ ಅಡ್ಯಂತಾಯ ಸ್ಮಾರಕ ಪದವಿ ಪೂರ್ವ ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ವತಿಯಿಂದ ಸೋಮೇಶ್ವರ ಕಡಲ ಕಿನಾರೆಯ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮ ನಡೆಯಿತು. ಶಾಸಕ ಯು.ಟಿ ಖಾದರ್ ಸ್ವಚ್ಛ ಭಾರತ ಅಭಿಯಾನ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಕಾಲೇಜಿನಲ್ಲಿ ಕಲಿತ ಪಾಠಗಳು ಆತನ ವ್ಯಕ್ತಿತ್ವ ರೂಪಿಸುತ್ತದೆ. ಅಲ್ಲಿ ಪಡೆದ ಶಿಕ್ಷಣವೇ ಅವರ ಮುಂದಿನ ಸಾಮಾಜಿಕ ಕಾರ್ಯಗಳಿಗೆ ಪ್ರೇರಣೆಯಾಗಬಲ್ಲದು.
ಸುರತ್ಕಲ್: ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ 2021-23 ನೇ ಸಾಲಿನ ನೂತನ ಅಧ್ಯಕ್ಷೆಯಾಗಿ ಚಿತ್ರಾ ಜೆ ಶೆಟ್ಟಿ ಅವಿರೋಧವಾಗಿ ಆಯ್ಕೆಯಾದರು. ಸುರತ್ಕಲ್ ಬಂಟರ ಭವನದಲ್ಲಿ ನಡೆದ ಮಹಿಳಾ ವೇದಿಕೆಯ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಉಪಾಧ್ಯಕ್ಷೆಯಾಗಿ ಭವ್ಯಾ ಎ. ಶೆಟ್ಟಿ, ಕಾರ್ಯದರ್ಶಿಯಾಗಿ ಸರೋಜ ಟಿ ಶೆಟ್ಟಿ, ಜತೆ ಕಾರ್ಯದರ್ಶಿಯಾಗಿ ರಾಜೇಶ್ವರಿ ಡಿ ಶೆಟ್ಟಿ, ಕೋಶಾಧಿಕಾರಿಯಾಗಿ ಶೈಲಾ ಎಸ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿಯಾಗಿ ಭಾರತಿ ಜಿ
ಮೂಡಬಿದ್ರೆ ಬೆಳುವಾಯಿ ಗ್ರಾಮದ ತರುಣಿಯೊಬ್ಬರನ್ನು ಮದುವೆಯಾಗಿದ್ದ ಬೆಂಗಳೂರಿನ ರಾಘವೇಂದ್ರ ಕುಲಕರ್ಣಿ ಎಂಬಾಂತ ಇದೀಗ ತನ್ನ ಪತ್ನಿಗೆ ವಂಚಿಸಿ ಮತ್ತೊಂದು ಮದುವೆಯಾಗಿದ್ದು, ಈ ಬಗ್ಗೆ ಮಂಗಳೂರಿನ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಂಗಳೂರಿನ ಬಸವೇಶ್ವರ ಬಡವಾಣೆಯ ಅಂದ್ರಳ್ಳಿ ನಿವಾಸಿ ರಾಘವೇಂದ್ರ ಕುಲಕರ್ಣಿ ಎಂಬಾತ 2017ರ ಜೂನ್ 18ರಂದು ಮೂಡಬಿದ್ರೆಯ ತರುಣಿಯನ್ನು ಬೆಂಗಳೂರಿ ಲಗ್ಗೇರಿಯಲ್ಲಿರುವ ರಾಘವೇಂದ್ರ ಮಠದಲ್ಲಿ ಹಿಂದೂ


















