ನಾಡಿನ ಹಿರಿಯ ಚಿಂತಕ, ಲೇಖಕ, ವಿಮರ್ಶಕ ಹಾಗು ಜನಪರ ಹೋರಾಟಗಾರ ಉಡುಪಿ ಕೊಳಂಬೆಯ ನಿವಾಸಿ ಜಿ.ರಾಜಶೇಖರ್ (75) ಅನಾರೋಗ್ಯದಿಂದ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ನಿಧನರಾದರು. 2019ರಿಂದ ಪ್ರೋಗ್ರೆಸ್ಸಿವ್ ಸುಪ್ರ ನ್ಯೂಕ್ಲಿಯರ್ ಪಾಲ್ಸಿ (ಪಾರ್ಕಿಂಸನ್ ಪ್ಲಸ್) ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ಇವರು, ಶ್ವಾಸಕೋಸದ ಸಮಸ್ಯೆಯಿಂದ ಆಸ್ಪತ್ರೆಗೆ
ಜಿಲ್ಲೆಯ ಸಾವಿರಾರು ಪ್ರಯಾಣಿಕ ವಾಹನಗಳಿಗೆ ನಿತ್ಯ ಆಸರೆಯಾಗುವ ಹೆದ್ದಾರಿಯು ಮರಣ ಗುಂಡಿಗಳಾಗಿ ಬದಲಾಗುತ್ತಿದೆ. ಹೆದ್ದಾರಿಯ ಬಹುತೇಕ ಭಾಗಗಳಲ್ಲಿ ಹೊಂಡಗಳೇ ತುಂಬಿಕೊಂಡಿದ್ದು, ಸಂಚಾರ ಕಷ್ಟಕರವಾಗಿದೆ.ಇಲ್ಲಿರುವ ಗುಂಡಿಗಳು ಸವಾರರ ಮತ್ತು ಪ್ರಯಾಣಿಕರ ಹೃದಯಬಡಿತ ಹೆಚ್ಚಿಸುವಂತಿದೆ.ಸ್ವಲ್ಪ ಎಚ್ಚರ ತಪ್ಪಿದ್ರೆ ಸಾಕು ವಾಹನ ಹೊಂಡಕ್ಕೆ ಬೀಳುವುದು ಖಚಿತ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬೃಹತ್ತಾಕಾರದ ಹೊಂಡಗುಂಡಿಗಳಿಂದ ವಾಹನ ಸವಾರ ನರಕಯಾತನೆ ಅನುಭವಿಸುವಂತಾಗಿದೆ.
ಖ್ಯಾತ ವಿಮರ್ಶಕ, ಚಿಂತಕ, ಬರಹಗಾರ ಜಿ ರಾಜಶೇಖರ ನಿಧನಕ್ಕೆ ಮಂಗಳೂರಿನ ಎಡ ಹಾಗು ಜನಪರ ಪಕ್ಷ, ಸಂಘಟನೆಗಳು ತೀವ್ರ ಸಂತಾಪ ವ್ಯಕ್ತಪಡಿಸಿವೆ. ಕೋಮುವಾದ, ಫ್ಯಾಸಿಸಂ ವಿರುದ್ದದ ದೃಢ ಧ್ವನಿಯಾಗಿದ್ದ ರಾಜಶೇಖರರವರು ಒಂದೆರಡು ತಲೆಮಾರನ್ನು ಪ್ರಭಾವಿಸಿದ ಮಹಾನ್ ಚಿಂತಕ ಎಂದು ಸಂತಾಪ ಸಂದೇಶದಲ್ಲಿ ಬಣ್ಣಿಸಿದೆ.ಜಿ ರಾಜಶೇಖರರವರು ದಣಿವಿಲ್ಲದೆ ದುಡಿದ ಕೋಮುವಾದ ವಿರೋಧಿ ದಾರಿಯಲ್ಲಿ ರಾಜಿಯಿಲ್ಲದೆ ಸಾಗುವುದು ಅವರಿಗೆ ಸಲ್ಲಿಸುವ ಶ್ರದ್ದಾಂಜಲಿ ಎಂದು ಸಿಪಿಐಎಂ ದ ಕ ಜಿಲ್ಲಾ
ತುಳುನಾಡ ರಕ್ಷಣಾ ವೇದಿಕೆಯು ಕಳೆದ 13 ವರ್ಷಗಳಲ್ಲಿ ಹಲವಾರು ಜನಪರ ಕೆಲಸ ಕಾರ್ಯಗಳನ್ನು ಮಾಡುತ್ತಾ ಬಂದಿದೆ. ಈ ನಿಟ್ಟಿನಲ್ಲಿ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಘಟಕ ವತಿಯಿಂದ ಉಡುಪಿ ಜಿಲ್ಲಾಧ್ಯಕ್ಷರಾದ ರೋಹಿತ್ ಕರಂಬಳ್ಳಿಯವರ ನೇತೃತ್ವದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಇದರ ವಿಜ್ಞಾಪನಾ ಪತ್ರವನ್ನು ಜೈನ ದಿಗಂಬರ ಮಠ ಮೂಡುಬಿದಿರೆ ಜಗದ್ಗುರು ಪರಮ ಪೂಜ್ಯ ಡಾ. ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ವರ್ಯ ಮಹಾ ಸ್ವಾಮೀಜಿಯವರ ದಿವ್ಯ
ಕದ್ರಿ ಕಂಬಳದ ವ್ಯಾಸ ರಾವ್ ರಸ್ತೆ ಸಮೀಪದಲ್ಲಿರುವ ಮ್ಯೂಸಿಕ್ ಸ್ಕ್ವೇರ್ ಮಂಗಳೂರಿನ ಕದ್ರಿ ಕಂಬಳದ ವ್ಯಾಸ ರಾವ್ ರಸ್ತೆ ಸಮೀಪದಲ್ಲಿರುವ ಯಮಹಾ ಮ್ಯೂಸಿಕ್ ಸ್ಕ್ವೇರ್ನಲ್ಲಿ ಹೊಚ್ಚ ಹೊಸ ಶ್ರೇಣಿಯ ಯಮಹಾ ರೆವ್ಸ್ಟಾರ್ ಎಲೆಕ್ಟ್ರಿಕ್ ಗಿಟಾರ್ನ್ನು ಮಂಗಳೂರು ಮಾರುಕಟ್ಟೆಗೆ ಬಿಡುಗಡೆಗೊಂಡಿತ್ತು. ಯಮಹಾ ಮ್ಯೂಸಿಕ್ ಸ್ಕ್ವೇರ್ ಇನ್ಸ್ಸ್ಟ್ರುಮೆಂಟ್ಸ್ ನ ಪ್ರಮುಖ ಕಚೇರಿಯಲ್ಲಿ ಮಂಗಳೂರಲ್ಲೂ ತನ್ನ ಶೋರೂಂಗಳನ್ನು ಹೊಂದಿದ್ದು, ಇದೀಗ
ಪತಿ-ಪತ್ನಿಯರ ನಡುವಿನ ಜಗಳ ವಿಕೋಪಕ್ಕೆ ತಿರುಗಿ ಪತಿಯೇ ಪತಿಯನ್ನು ಬರ್ಭರವಾಗಿ ಹತ್ಯೆ ಮಾಡಿದ್ದಾನೆ ಎನ್ನುವ ಘಟನೆ ಬೇಲೂರು ಪಟ್ಟಣದ ಪಂಪ್ಹೌಸ್ ರಸ್ತೆಯಲ್ಲಿ ನಡೆದಿದೆ. ಅಶ್ವಿನಿ (36) ಕೊಲೆಯಾಗಿರುವ ಮಹಿಳೆ. ಆರೋಪಿ ಪತಿ ಜಗದೀಶ್ ತಲೆಮರಿಸಿಕೊಂಡಿದ್ದಾನೆ. ಸ್ಥಳಕ್ಕೆ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಹರಿರಾಂಶಂಕರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಶಾಲೆಯಿಂದ ಬಂದಂತ ಮಕ್ಕಳು ಬೀಗ ತೆಗೆದು ನೋಡಿದಾಗ ತಾಯಿ ಕೊಲೆಯಾಗಿರುವುದು ಕಂಡುಬಂದಿದೆ. ಅಕ್ಕಪಕ್ಕದವರಿಗೆ
ವಿಟ್ಲ ಪಡ್ನೂರು ಗ್ರಾಮದ ಬಲಿಪಗುಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಳೆ ತಟ್ಟೆ ತಯಾರಿಕಾ ಘಟಕ ಇಕೋ ವಿಶನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಕಟ್ಟಡದ ಮೇಲ್ಭಾಗದಲ್ಲಿ ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ಫ್ಯಾಕ್ಟರಿ ಯಿಂದ ದಟ್ಟ ಹೊಗೆ ಆವರಿಸುತ್ತಿದ್ದಂತೆ ಸ್ಥಳಕ್ಕೆ ವಿಟ್ಲ ಪೆÇಲೀಸರು, ಅಗ್ನಿ ಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದ್ದರೂ ಕಟ್ಟಡದಲ್ಲಿದ್ದ ಹಲವು ಮೆಷಿನ್, ಮತ್ತು ಹಾಳೆತಟ್ಟೆಗಳು ಸುಟ್ಟು ಕರಕಲಾಗಿದೆ. ಇದರಿಂದ ಲಕ್ಷಾಂತರ
ನಾಡಿನ ಹಿರಿಯ ಅಂಬೇಡ್ಕರ್ ವಾದಿ, ಬಹುಜನಪರ ಚಿಂತಕ ಪಿ.ಡೀಕಯ್ಯರವರುಬುದ್ಧನಿಗೊಂದು ‘ಶರಣು’ ಹೇಳದೆ ಬಹುಜನ ಸಮಾಜಕ್ಕೊಂದು ಬಲಗೈ ಮುಷ್ಠಿ ಬಿಗಿಮಾಡಿ ‘ಜೈಭೀಮ್’ ಹೇಳದೆ ಸಮಾಜ ಪರಿವರ್ತನೆಯ ಫಲವನ್ನು ಕಾಣುವುದಕ್ಕೂ ಮೊದಲೇ ಎಂದಿನ ಗಾಂಭೀರ್ಯದಲ್ಲೇ ಮರಳಿ ಮಣ್ಣಿಗೆ ಹೊರಟು ಹೋದರು. ಈ ಅಘೋಷಿತ ಆಘಾತದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ದಲಿತ ಚಳುವಳಿ ಮತ್ತು ಬಹುಜನ ಸಮಾಜ ಚಳುವಳಿಗೆ ಸೈದ್ಧಾಂತಿಕ ತಬ್ಬಲಿತನ ಕಾಡಲಿದೆಯೋ ಎಂಬ ಆತಂಕವೂ
Mangalore: Institute of Computer Science and Information Sciences under Srinivas University is offering Higher Education in the field of Computer Science and its Applications since 2017. Earlier the institution was affiliated with Mangalore University offering courses BCA, MCA, and MSc since 2001, and was accredited by NAAC with an A Grade. Presently the Institution is
ಜೇಸಿಐ ಪಂಜ ಪಂಚಶ್ರೀ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಅಂಗನವಾಡಿ ಕೇಂದ್ರ ಪಂಜ ಇದರ ಆಶ್ರಯದಲ್ಲಿ ಕಡಿಮೆ ತೂಕದ ಪಂಜ ಅಂಗನವಾಡಿ ಮಕ್ಕಳಿಗೆ ಪ್ರೋಟೀನ್ ಪೌಡರ್ ವಿತರಣೆ ಮಾಡಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಜೆಸಿಐ ಪಂಜ ಪಂಚಶ್ರೀಯ ಘಟಕ ಅಧ್ಯಕ್ಷರಾದ ಜೆಫ್ ಮ್. ಶಿವಪ್ರಸಾದ್ ಹಾಲೆಮಜಲು ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಸುಳ್ಯ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀಮತಿ ರಶ್ಮಿ


















