Home Posts tagged #v4newskarnataka (Page 173)

ಅಥಣಿ ಪುರಸಭೆಯಲ್ಲಿ ವಾಣಿಜ್ಯ ಮಳಿಗೆಗಳ ಬಹಿರಂಗ ಹರಾಜು ಪ್ರಕ್ರಿಯೆ

ಅಥಣಿ ಪುರಸಭೆ ನಿರ್ಮಿಸಿದ 21 ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆ ಪುರಸಭಾ ಕಾರ್ಯಾಲಯದಲ್ಲಿ ನಡೆಯಿತು. ನೆಲ ಮಹಡಿಯ11 ಮತ್ತು ಮೊದಲ ಮಹಡಿಯ 10 ಮಳಿಗೆಗಳನ್ನು ಜಿಲ್ಲಾಧಿಕಾರಿಗಳ ಆದೇಶದನ್ವಯ ಹರಾಜು ಪುರಸಭಾ ಮುಖ್ಯಾಧಿಕಾರಿ ಈರಣ್ಣಾ ದಡ್ಡಿ ನೇತೃತ್ವದಲ್ಲಿ ನಡೆಯಿತು. ಹರಾಜಿನಲ್ಲಿ ನೂರಾರು ಜನ ಭಾಗವಹಿಸಿದ್ದರು. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಪುರಸಭೆ

ಅರಕಲಗೂಡು: ತಲೆಮೇಲೆ ಕಲ್ಲು ಎತ್ತಿಹಾಕಿ ಕೊಲೆ, ಮೃತದೇಹ ಅರಣ್ಯ ಪ್ರದೇಶದಲ್ಲಿ ಪತ್ತೆ

ಅರಕಲಗೂಡು:  ವ್ಯಕ್ತಿಯೊಬ್ಬನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ಮೃತದೇಹವನ್ನು ತಾಲೂಕಿನ ಮಲ್ಲಾಪುರ ಬಳಿ ಲಕ್ಕೂರು ಅರಣ್ಯ ಪ್ರದೇಶದಲ್ಲಿ ಎಸೆದಿರುವ ಘಟನೆ ನಡೆದಿದೆ. ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದ ಜಗದೀಶ್ ಕೊಲೆಗೀಡಾದ ವ್ಯಕ್ತಿಯಾಗಿದ್ದಾನೆ,ಮೃತದೇಹದ ಪಕ್ಕದಲ್ಲಿ ಆಟೋ ನಿಲ್ಲಿಸಲಾಗಿದೆ. ಅರಣ್ಯ ಪ್ರದೇಶದಲ್ಲಿ ಬಿದ್ದಿದ್ದ ಮೃತದೇಹವನ್ನು ಕಂಡು ಸ್ಥಳೀಯರು ಕೊಣನೂರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ

ಮಂಗಳೂರು ಪೊಲೀಸರಿಂದ 112 ಬಗ್ಗೆ ಜಾಗೃತಿ ಅಭಿಯಾನ

ಮಂಗಳೂರು ನಗರ ಪೊಲೀಸರು ಆಯೋಜಿಸಿರುವ ಮಹಿಳಾ ಸುರಕ್ಷತೆಗಾಗಿ ಒಂದು ದಿನ ಕಾರ್ಯಕ್ರಮ ಮಹಿಳೆಯ ರಲ್ಲಿ ಧೈರ್ಯ ತುಂಬುವ ಪ್ರಕ್ರಿಯೆಯಾಗಿದೆ ಎಂದು ಒಲಿಂಪಿಯನ್, ಅರ್ಜುನ ಪ್ರಶಸ್ತಿ ಪುರಸ್ಕೃತೆ ಎಂ.ಆರ್. ಪೂವಮ್ಮ ಅಭಿಪ್ರಾಯಿಸಿದರು. ಮಂಗಳೂರು ನಗರ ಪೊಲೀಸ್ ಅಧಿಕಾರಿಗಳಿಂದ ‘ತುರ್ತು ಸ್ಪಂದನ ಬೆಂಬಲ ವ್ಯವಸ್ಥೆ’ 112 ಸಹಾಯವಾಣಿ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಇಂದು ದಿನವಿಡೀ ಆಯೋಜಿಸಲಾಗಿರುವ ‘ಮಹಿಳಾ ಸುರಕ್ಷತೆಗಾಗಿ ಒಂದು ದಿನ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು

ಶ್ರೀರಾಮಸೇನೆಗೆ ಜಯರಾಂ ಅಂಬೆಕಲ್ಲು ರಾಜೀನಾಮೆ

ಶ್ರೀರಾಮಸೇನೆಯ ರಾಜ್ಯ ನಾಯಕನ ಕಾರ್ಯವೈಖರಿ ಬಗ್ಗೆ ಬೇಸತ್ತು ಸಂಘಟನೆಗೆ ಜಯರಾಂ ಅಂಬೆಕಲ್ಲು ರಾಜಿನಾಮೆ ನೀಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಶ್ರೀರಾಮಸೇನೆಯ ಸ್ಥಾಪಕ ನಗರ ಉಪಾಧ್ಯಕ್ಷಾಗಿದ್ದ ಜಯರಾಂ ರವರು ತದ ನಂತರ ವಿವಿಧ ಜವಾಬ್ದಾರಿ ನಿರ್ವಹಿಸಿ, ಜಿಲ್ಲಾಧ್ಯಕ್ಷರಾಗಿ ಎಲ್ಲಾ ಜನರನ್ನು ಸಮಾನವಾಗಿ ಕೊಂಡೊಯ್ದು ಸಂಘಟನೆಯನ್ನು ರಾಜ್ಯ ಮಟ್ಟದಲ್ಲೇ ಗುರುತಿಸಲು ಕಾರಣೀಭೂತರಾದವರು. ಈಗ ರಾಜ್ಯ ಪ್ರ ಕಾರ್ಯದರಶಿಯವರ ಬೇಜವ್ದಾರಿತನದಿಂದ ಶ್ರೀ ರಾಮಸೇನೆಗೆ ರಾಜಿನಾಮೆಯನ್ನು

ಒಮಾನ್‌: ಕಡಲಲ್ಲಿ ಮುಳುಗಿ ಮೃತಪಟ್ಟ ಉಳ್ಳಾಲದ ಯುವಕರು

ಎರಡು ವರ್ಷದ ಹಿಂದೆ ಉಳ್ಳಾಲದಿಂದ ಒಮಾನ್‌ ದೇಶಕ್ಕೆ ಉದ್ಯೋಗಕ್ಕಾಗಿ ತೆರಳಿದ್ದ ಇಬ್ಬರು ಯುವಕರು ಅಲ್ಲಿನ ಕಡಲಲ್ಲಿ ಮುಳುಗಿ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಉಳ್ಳಾಲದ ರಿಜ್ವಾನ್ ಅಲೇಕಳ (25), ಉಳ್ಳಾಲ ಕೋಡಿ ನಿವಾಸಿ ಜಹೀರ್ (25) ಮೃತಪಟ್ಟವರು. ಒಮಾನ್‌ನಲ್ಲಿ ಫಿಶ್ ಮಿಲ್ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದ ಯುವಕರು ದುಕ್ಕುಂ ಎಂಬ ಕಡಲ ತೀರಕ್ಕೆ ಶುಕ್ರವಾರ ಸಂಜೆ ವಿಹಾರಕ್ಕೆ ತೆರಳಿದ್ದರು. ರಿಜ್ವಾನ್ ಕಡಲಿನ ಅಲೆಯಲ್ಲಿ ಸಿಲುಕಿದ್ದು ಮುಳುಗುತ್ತಿದ್ದಾಗ ಜಹೀರ್

ಪುತ್ತೂರಿನಲ್ಲಿ ಎಸ್‌ಡಿಪಿಐನಿಂದ ಪ್ರತಿಭಟನೆ

ಪುತ್ತೂರು: ಜಾತಿ, ಧರ್ಮದ ಹೆಸರಿನಲ್ಲಿ ಗಲಭೆ ನಡೆಸುತ್ತಾ ಬರುತ್ತಿರುವ ಇದೀಗ ಸಾವರ್‌ಕರ್ ಹೆಸರಿನಲ್ಲಿ ಅಶಾಂತಿ ಸೃಷ್ಟಿಸುತ್ತಿರುವ ಫ್ಯಾಸಿಸ್ಟ್ ಶಕ್ತಿಗಳಿಗೆ ಎಚ್ಚರಿಕೆ ಕೊಡುವ ನಿಟ್ಟಿನಲ್ಲಿ ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು, ಎಸ್‌ಡಿಪಿಐ ಫ್ಯಾಸಿಸಂನ ಯಾವುದೇ ಬೆದರಿಕೆಗಳಿಗೆ ಬಗ್ಗುವುದಿಲ್ಲ ಎಂದು ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯ ಶಾಫಿ ಬೆಳ್ಳಾರೆ ಹೇಳಿದರು. ಅವರು ಎಸ್‌ಡಿಪಿಐ ವತಿಯಿಂದ ಪುತ್ತೂರಿನ ದರ್ಬೆಯಲ್ಲಿ ನಡೆದ ಪ್ರತಿಭಟನೆಯನ್ನು

ಬಿಎನ್‍ಐ ಮಂಗಳೂರು ಕರಾವಳಿ ಎಕ್ಸ್ ಪೋ-2021

ಬಿಎನ್‍ಐ ಮಂಗಳೂರು ವತಿಯಿಂದ ಕರಾವಳಿ ಎಕ್ಸ್ ಪೋ 2021 ವರ್ಚುವಲ್ ಬಿಸಿನೆಸ್ ಎಕ್ಸಿಬಿಷನ್ ಅನ್ನು ಆಗಸ್ಟ್ 20ರಿಂದ ಆಗಸ್ಟ್ 22ರ ವರೆಗೆ ಆಯೋಜಿಸುತ್ತಿದ್ದೇವೆ ಎಂದು ಬಿಎನ್‍ಐ ಮಂಗಳೂರಿನ ಕರಾವಳಿ ಎಕ್ಸ್ ಪೋ ಇದರ ಅಧ್ಯಕ್ಷರಾದ ಸುನಿಲ್ ದತ್ ಪೈ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಬಿಎನ್‍ಐ ಮಂಗಳೂರಿನ ನಾಲ್ಕು ಅಧ್ಯಾಯಗಳ ಭಾಗವಾಗಿದೆ. ಈ ಸಾಂಕ್ರಾಮಿಕ ಸಮಯದಲ್ಲಿ ಬಿಎನ್‍ಐ ಮಂಗಳೂರು ವರ್ಚುವಲ್ ಎಕ್ಸ್‍ಪೋವನ್ನು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಉರ್ವಸ್ಟೋರ್ ನಲ್ಲಿರುವ ಅಂಬೇಡ್ಕರ್ ಭವನ ಉದ್ಘಾಟನೆ

ಡಾ. ಬಿ.ಆರ್. ಅಂಬೇಡ್ಕರ್ ಭವನದ ನೂತನ ಕಟ್ಟಡವನ್ನು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಸಚಿವರಾದ ಎಸ್. ಅಂಗಾರ, ಕೋಟಾ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್, ಡಾ. ಸುಧಾಕರ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ, ಹರೀಶ್ ಪೂಂಜಾ, ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ,ಪೊಲೀಸ್ ಆಯುಕ್ತ ಶಶಿಕುಮಾರ್, ಮಹಾನಗರ

ಕೇರಳ ಗಡಿಭಾಗದಿಂದ ಬರುವವರ ಮೇಲೆ ನಿಗಾ ಇರಿಸಿ: ಮಂಡೆಕೋಲಿನಲ್ಲಿ ಸಚಿವ ಎಸ್ ಅಂಗಾರ

ಸುಳ್ಯ: ಕೇರಳದಿಂದ ಕರ್ನಾಟಕಕ್ಕೆ ಬರುವವರು ಚೆಕ್‌ಪೋಸ್ಟ್ ಬಿಟ್ಟು ಇತರ ಕಾಲುದಾರಿಗಳಲ್ಲಿ ಆಗಮಿಸುತ್ತಿದ್ದು, ಇಂತವರ ಮೇಲೆ ಹೆಚ್ಚು ನಿಗಾ ಇರಿಸಬೇಕೆಂದು ಸಚಿವ ಎಸ್ ಅಂಗಾರ ತಿಳಿಸಿದ್ದಾರೆ.  ಅವರು ಮಂಡೆಕೋಲು ಗ್ರಾಮದಲ್ಲಿ ಕೋವಿಡ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ತುರ್ತು ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಇತರ ತಾಲೂಕುಗಳೊಂದಿಗೆ ಸುಳ್ಯವನ್ನು ಹೋಲಿಸಿದರೆ, ಸುಳ್ಯದಲ್ಲಿ ಕೋವಿಡ್ ಪಾಸಿಟಿವಿಟಿ ದರ ಹೆಚ್ಚಾಗಿದ್ದು ಇದಕ್ಕೆ ಇಲ್ಲಿನ ಜನರು ನೆರೆಯ ಕಾಸರಗೋಡು