ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಂಗಳೂರು ನಗರ ಹಾಗೂ ದಕ್ಷಿಣ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯ ವಿರುದ್ಧ ನಗರದ ಮಿನಿ ವಿಧಾನಸೌಧದ ಬಳಿ ನಡೆದ ಪ್ರತಿಭಟನೆಯಲ್ಲಿ ನಡೆಯಿತ್ತು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ಜೆ.ಆರ್.ಲೋಬೋ ಮಾತನಾಡಿ, ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಜನರಿಗೆ ಮೋಸ ಮಾಡುತ್ತಿದೆ. ಜನರಿಗೆ ಅಲ್ಪ ಅವಧಿಯ
ಕಳೆದ 16 ವರ್ಷಗಳಿಂದ ಮೂತ್ರಪಿಂಡದ ಕಾಯಿಲೆಯಿಂದ ಪಡುಬಿದ್ರಿಯ ಜೀವನ ಕುಮಾರ್ ಎಂಬವರು ಬಳಲುತ್ತಿದ್ದು, ವಾರಕ್ಕೆ ಎರಡು ಬಾರಿಯಂತೆ ಡಯಾಲೀಸಿಸ್ ಮಾಡುತ್ತಾ ಬರುತ್ತಿದ್ದರು. ಇದೀಗ ಅವರು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ನೆಪ್ರೋಲಾಜಿ ವಿಭಾಗದಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಚಿಕಿತ್ಸೆಗೆ ಅಧಿಕ ವೆಚ್ಚ ತಗುಲಲಿದ್ದು, ಸಹಾಯ ಮಾಡುವ ದಾನಿಗಳ ನಿರೀಕ್ಷೆಯಲ್ಲಿದ್ದಾರೆ. ಜೀವನ್ ಕುಮಾರ್ ಅವರಿಗೆ ಸಹಾಯ ಮಾಡಲಿಚ್ಚಿಸುವವರು Jeevan Kumar
ಪುತ್ತೂರು: ನೂಪುರ್ ಶರ್ಮಾ ಬೆಂಬಲಿಗ ರಾಜಸ್ಥಾನದ ಟೈಲರ್ ಕನ್ನಯ್ಯಾ ಲಾಲ್ ಅವರ ಹತ್ಯೆ ಯನ್ನು ಖಂಡಿಸಿ ಹಿಂದು ಜಾಗರಣ ವೇದಿಕೆಯಿಂದ ದರ್ಬೆಯಲ್ಲಿ ರಸ್ತೆಗೆ ಅಡ್ಡವಾಗಿ ಕುಳಿತು ಪ್ರತಿಭಟನೆ ನಡೆಸಿದರು. ಹಿಂದು ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಪಿ ಜಿ ಜಗನ್ನಿವಾಸ ರಾವ್ , ಅಜಿತ್ ರೈ ಹೊಸಮನೆ, ಚಿನ್ಮಯ್ ಈಶ್ವರಮಂಗಲ, ನರಸಿಂಹ ಮಾಣಿ, ನಗರಸಭೆ ಅಧ್ಯಕ್ಷ ಕೆ ಜೀವಂಧರ್ ಜೈನ್, ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.
ಆಲೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಬರುವ ಪಟ್ಟಣದ ಕೊನೆ ಪೇಟೆಯಿಂದ ಕೆಇಬಿ ಸರ್ಕಲ್ ತನಕ ರಸ್ತೆಯ ಎರಡೂ ಬದಿಗಳಲ್ಲಿ ದ್ವಿಚಕ್ರ ವಾಹನ ಹಾಗೂ 4 ಚಕ್ರದ ಲಘು ವಾಹನಗಳಿಗೆ ನಿಗದಿತ ಪಾರ್ಕಿಂಗ್ ವ್ಯವಸ್ಥೆ ಇಲ್ಲದ ಕಾರಣ, ಸಾರ್ವಜನಿಕರು ಹಾಗೂ ಪ್ರತಿನಿತ್ಯ ವಿವಿಧ ಇಲಾಖೆಗಳಿಗೆ ಕರ್ತವ್ಯಕ್ಕೆ ಹಾಜರಾಗುವ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ವಾಹನ ಪಾರ್ಕಿಂಗ್ ಸಮಸ್ಯೆ ದೊಡ್ಡ ತಲೆನೋವಾಗಿದೆ. ಪಟ್ಟಣದ ರಸ್ತೆಯು ಕಿರಿದಾಗಿದ್ದು ರಸ್ತೆಯ ಎರಡೂ ಬದಿಗಳಲ್ಲಿ ಅಗತ್ಯಕ್ಕೆ
ಕಾರ್ಕಳ ಪುರಸಭೆಯ ಸಾಮಾನ್ಯ ಸಭೆ ಬೀದಿ ಬದಿಗಳಲ್ಲಿ ಮೀನು ವ್ಯಾಪಾರ ನಿಷೇಧಿಸಬೇಕು : ಪುರಸಭೆ ಅಧ್ಯಕ್ಷೆ ಸುಮಕೇಶವ್ ಹೇಳಿಕೆ
ಕಾರ್ಕಳ: ಬೀದಿ ಬದಿಗಳಲ್ಲಿ ಮೀನು ವ್ಯಾಪಾರವನ್ನು ನಿಷೇಧಿಸಬೇಕು, ಇಲ್ಲವೆ ಆಯ್ದ ಜಾಗದಲ್ಲಿ ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸಲು ಅವಕಾಶ ಇದೆ ಎಂದು ಪುರಸಭೆ ಅಧ್ಯಕ್ಷೆ ಸುಮಕೇಶವ್ ಹೇಳಿದ್ದರೆ.ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪಿಸಿದರು. ಅಶ್ಪಕ್ ಅಹ್ಮದ್ ಮಾತನಾಡಿ, ಮೀನು ಮಾರಾಟ ವ್ಯವಸ್ಥೆ ಕಲ್ಪಿಸಲು ಅವಕಾಶವಿದೆ ಎಂದರು. ಪ್ರತಿಮಾ ರಾಣೆ ಮಾತನಾಡಿ, ಈ ಬಗ್ಗೆ ಅನೇಕ ಬಾರಿ ಚರ್ಚೆ ನಡೆದಿದೆ. ಹೊಟ್ಟೆಪಾಡಿಗಾಗಿ ಬೀದಿ ಬದಿಯಲ್ಲಿ ವ್ಯಾಪಾರ ನಿರ್ವಹಿಸುತ್ತಿದ್ದಾರೆ.
ಮಂಗಳೂರಿನ ಮುಕ್ಕದಲ್ಲಿರುವ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿ “ಸಿವಿಲ್ ಇಂಜಿನಿಯರಿಂಗ್ ಮತ್ತು ಸುಸ್ಥಿರ ಅಭಿವೃದ್ಧಿಯಲ್ಲಿ ಇತ್ತೀಚಿನ ಪ್ರವೃತ್ತಿಗಳು ಮತ್ತು ಪ್ರಗತಿಗಳು” ಹಾಗೂ “ಮೆಕ್ಯಾನಿಕಲ್ ಇಂಜಿನಿಯರಿಂಗ್, ರೊಬೊಟಿಕ್ಸ್ ಮತ್ತು ಆಟೊಮೇಷನ್ ತಂತ್ರಜ್ಞಾನದಲ್ಲಿ ಇತ್ತೀಚಿನ ಪ್ರಗತಿಗಳು” ವಿಷಯಗಳ ಕುರಿತು ಆಯೋಜಿಸಿದ್ದ ಎರಡು ದಿನಗಳ ರಾಷ್ಟೀಯ ಮಟ್ಟದ ತಾಂತ್ರಿಕ ಸಮ್ಮೇಳನ
ಖ್ಯಾತ ಸಂಸ್ಥೆ ಮಾಡರ್ನ್ ಕಿಚನ್ ಇದರ ಪಾಲುದಾರರಾಗಿರುವ ಹಾಗೂ ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಅಧ್ಯಕ್ಷರಾಗಿರುವ ಅಣ್ಣಪ್ಪ ಪೈ(74) ಅವರು ಬೆಂಗಳೂರಿನಲ್ಲಿ ಬುಧವಾರ ನಿಧನರಾದರು ಅವರು ಪತ್ನಿ ಇಬ್ಬರು ಪುತ್ರರಾದ ಒರೇಕಲ್ ಕಂಪನಿಯ ಅರವಿಂದ ಪೈ, ಡೆಲಿವರಿ ಲಾಜಿಸ್ಟಿಕ್ ನಿರ್ದೇಶಕ ಅಜಿತ್ ಪೈ ಹಾಗೂ ಅಪಾರ ಸಂಖ್ಯೆಯ ಬಂಧುಮಿತ್ರರನ್ನು ಅಗಲಿದ್ದಾರೆ ಗುರುವಾರ ಮಧ್ಯಾಹ್ನ ಮಂಗಳೂರಿನಲ್ಲಿರುವ ಅವರ ಸ್ವಗೃಹದಲ್ಲಿ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ
ಪುತ್ತೂರು: ದೇಶದಲ್ಲಿ ಇಂದಿರಾಗಾಂಧಿ ಹೇರಿದ ತುರ್ತುಪರಿಸ್ಥಿತಿ ಜನತೆಗೆ ಕರಾಳವಾಗಿರಲಿಲ್ಲ ಎಂದು ಕಾಂಗ್ರೇಸ್ ಮುಖಂಡೆ ದಿವ್ಯಪ್ರಭಾ ಚಿಲ್ತಡ್ಕ ಹೇಳಿದರು.ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವಿರೋಧ ಪಕ್ಷವಾದ ಬಿಜೆಪಿ ದೇಶದ ಉಕ್ಕಿನ ಮಹಿಳೆ ಎಂದೇ ಕರೆಯಲ್ಪಡುವ ಇಂದಿರಾ ಗಾಂಧಿ ಹೇರಿದ ತುರ್ತುಪರಿಸ್ಥಿತಿಯನ್ನು ಕರಾಳದಿನ ಎಂದು ಬಿಂಬಿಸುತ್ತಿದೆ. ಆದರೆ ಅದು ಕರಾಳದಿನವಾಗಿರಲಿಲ್ಲ. ಇಂದಿರಾ ಗಾಂಧಿ ಸರಕಾರ ಉರುಳಿದ
ಮೂಡುಬಿದಿರೆ : ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕು ಎಂದು ಬೇಡಿಕೆಯಿರಿಸಿ ಜು 1ರಿಂದ ರಾಜ್ಯಾದಂತ ಪೌರಕಾರ್ಮಿಕರು ಅನಿರ್ಧಿಷ್ಠಾವಧಿ ಮುಷ್ಕರ ನಡೆಸುವುದರಿಂದ ಕಸ ಸಂಗ್ರಹಣೆ ಮತ್ತು ವಿಲೇವಾರಿಗೆ ನಮ್ಮಲ್ಲೂ ಸಮಸ್ಯೆಯಾಗಲಿದೆ ಆದ್ದರಿಂದ ಪ್ರತೀ ವಾರ್ಡ್ ಮಟ್ಟದಲ್ಲಿ ಪೌರಕಾರ್ಮಿಕ ವೃತ್ತಿ ಮಾಡುವವರನ್ನು ಗುರುತಿಸಿ ತಾತ್ಕಾಲಿಕವಾಗಿ ನೇಮಿಸಿದರೆ ಉತ್ತಮ ಎಂದು ಪರಿಸರ ಇಂಜಿನಿಯರ್ ಶಿಲ್ಪಾ ಸಲಹೆ ನೀಡಿದರು. ಅವರು ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್ ಅಧ್ಯಕ್ಷತೆಯಲ್ಲಿ
ವಿಕಲ ಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಅಲಿಮ್ಕೊ ಸಂಸ್ತೆ ಬೆಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ,ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಬೆಳ್ತಂಗಡಿ ವತಿಯಿಂದ ವಿಕಲ ಚೇತನರ ಸಾಧನ ಸಲಕರಣೆ ವಿತರಣಾ ಕಾರ್ಯಕ್ರಮ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಭವನದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜಾ ರವರು ವಿಕಲ ಚೇತನರ ಶ್ರೆಯಾಭಿವೃದ್ದಿ ದೃಷ್ಟಿಯಿಂದ ಅನೇಕ ಯೋಜನೆಗಳನ್ನು ಮ್ಮ



















