ಕುಂದಾಪುರ: ಕೊರೋನಾ ಮಹಾಮಾರಿಯಿಂದಾಗಿ ದೇಶದ ಆರ್ಥಿಕ ವ್ಯವಸ್ಥೆಯೇ ಸಂಪೂರ್ಣ ಹದಗೆಟ್ಟು ಹೋಗಿದೆ. ರೈತರು, ಕೂಲಿ ಕಾರ್ಮಿಕರು, ಜನಸಾಮಾನ್ಯರು ಪರದಾಟ ನಡೆಸುತ್ತಿರುವ ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಕೇಂದ್ರ ಸರ್ಕಾರ ರೈತ ವಿರೋಧಿ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಜಾರಿ ತರುವ ಮೂಲಕ ರೈತರನ್ನು, ಕಾರ್ಮಿಕರನ್ನು ಇನ್ನಷ್ಟು ಸಂಕಷ್ಟಕ್ಕೆ ದೂಡುತ್ತಿದೆ ಎಂದು ಸಿಐಟಿಯು
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಸೆಲ್ಕೊ ಫೌಂಡೇಶನ್ ಸಹಯೋಗದೊಂದಿಗೆ ಶುದ್ಧ ಗಂಗಾ ಘಟಕಗಳಿಗೆ ಸೋಲಾರ್ ಇನ್ವರ್ಟರ್ ಅಳವಡಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಸೆಲ್ಕೋ ಪೌಂಡೇಶನ್ ಸಿ ಇ ಒ ರವಾರಾದ ಡಾ. ಹರೀಶ್ ಹಂದೆ ತಿಳಿಸಿದರು. ಅವರು ಧರ್ಮಸ್ಥಳದಲ್ಲಿ ಮಾತನಾಡಿ ರಾಜ್ಯದಾದ್ಯಂತ ಕಡು ಬಡವರಿಗೆ ಅತೀ ಕಡಿಮೆ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರನ್ನು ಒದಗಿಸುತ್ತಿರುವ ಯೋಜನೆಯ ಈ ಮಹತ್ವಾಕಾಂಕ್ಷೆ ಕಾರ್ಯಕ್ರಮವನ್ನು ಗಮನಿಸಿ ಸೇಲ್ಕೊ
ಉಳ್ಳಾಲ: ವೆಲ್ಫೇರ್ ಅಸೋಸಿಯೇಷನ್ ರಾಣಿಪುರ ಇದರ ಉದ್ಘಾಟನಾ ಸಮಾರಂಭ ಮುನ್ನೂರು ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ನಡೆಯಿತು. ರಾಣಿಪುರ ಮೇರಿ ಚರ್ಚ್ನ ಧರ್ಮಗುರು ಜಯಪ್ರಕಾಶ್ ಡಿಸೋಜ ದೀಪ ಬೆಳಗಿಸಿ ವೆಲ್ಫೇರ್ ಅಸೋಸಿಯೇಷನ್ ರಾಣಿಪುರ ಸಂಸ್ಥೆಗೆ ಚಾಲನೆ ನೀಡಿದರು.ನಂತರ ಮಾತನಾಡಿದ ಅವರು ಸೇವೆಯ ಮೂಲಕ ಸಮಾಜದ ಅಭ್ಯುದಯಕ್ಕೆ ಒಂದು ಸಂಘಟನೆ. ಸೇವೆಯ ಆರಂಭದದಿಂದಲೇ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಂಡು ಸಮಾಜದ ಅವಕಾಶಗಳನ್ನು ಪೂರೈಸಲು ಸಂಘಟನೆ ಶ್ರಮಿಸಲಿ ಎಂದು
ಮಂಗಳೂರಿನ ನಂತೂರಿನಲ್ಲಿರುವ ಡಾ. ಎನ್ಎಸ್ಎಎಮ್ ಪಿಯು ಕಾಲೇಜಿನ ಕಾಮರ್ಸ್ ಅಸೋಸಿಯೇಶನ್ ವತಿಯಿಂದ ಸಿಎ ಪರೀಕ್ಷೆಯಲ್ಲಿ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ದೇರಳಕಟ್ಟೆ ನಿಟ್ಟೆ ಯುನಿವರ್ಸಿಟಿಯ ಪ್ರೊ ವಯ್ಸ್ ಚಾನ್ಸಲರ್ ಡಾ. ಎಮ್.ಎಸ್. ಮೂಡಿತ್ತಾಯ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಬಳಿಕ ಮಾತನಾಡಿದ ಅವರು, ನಂತರ ಮಾತನಾಡಿದ ಅವರು, ಆನಂತರ ಕೆ.ವಿ. ಅಕಾಡೆಮಿ ಮಂಗಳೂರಿನ ಸಿ.ಎ ಕಿರಣ್ ವಸಂತ್ ಅವರು
ಕೊರೊನಾದ ಮೊದಲ ಮತ್ತು ಎರಡನೇ ಅಲೆಗಳ ಸಮಯದಲ್ಲಿ ಸ್ಥಗಿತಗೊಂಡಿದ್ದ ಪ್ರವಾಸೋದ್ಯಮಕ್ಕೆ ಇದೀಗ ಖಾಸಗಿ ವಿಮಾನಗಳ ಮೂಲಕ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ. ರವಿವಾರದಂದು ಪುಣೆಯಲ್ಲಿರುವ13 ಮಂದಿಯನ್ನು ಹೊಂದಿರುವ ಕುಟುಂಬವೊಂದು ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿ ಜಿಲ್ಲೆಯ ವಿವಿಧ ಪ್ರವಾಸೋದ್ಯಮ ತಾಣಗಳಿಗೆ ಭೇಟಿ ನೀಡಿದ್ದಾರೆ. ಜೆಟ್ ಬಂದಿಳಿದಿದ್ದು, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಪ್ರವಾಸಿಗರನ್ನು ಸ್ವಾಗತಿಸಿದರು.
ಮಂಗಳೂರಿನ ಯೆಯ್ಯಾಡಿಯ ಬಾರೆಬೈಲ್ನಲ್ಲಿ ನಡೆದು ಹೋಗುತ್ತಿದ್ದ ವಿ೪ನ್ಯೂಸ್ನ ಪತ್ರಕರ್ತೆ ಕಾವ್ಯ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ದುಷ್ಕರ್ಮಿಯೋರ್ವ ಎಳೆದು ಪರಾರಿಯಾದ ಘಟನೆ ನಡೆದಿದೆ. ಶುಕ್ರವಾರ ರಾತ್ರಿ ವೇಳೆ ಕಚೇರಿಯಿಂದ ಮನೆಗೆ ತೆರಳುವಾಗ ಈ ಘಟನೆ ಸಂಭವಿಸಿದೆ. ದುಷ್ಕರ್ಮಿಯೋರ್ವ ಬೈಕ್ನಲ್ಲಿ ಆಗಮಿಸಿ, ಆಕೆಯ ಕುತ್ತಿಯಲ್ಲಿದ್ದ ಚಿನ್ನದ ಸರವನ್ನ ದೋಚಿ ಪರಾರಿಯಾಗಿದ್ದಾನೆ. ಸರವನ್ನು ಎಳೆಯುವ ಸಂದರ್ಭದಲ್ಲಿ ರಸ್ತೆಗೆ ಉರುಳಿ ಬಿದ್ದು
ಅಥಣಿ ಪುರಸಭೆ ನಿರ್ಮಿಸಿದ 21 ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆ ಪುರಸಭಾ ಕಾರ್ಯಾಲಯದಲ್ಲಿ ನಡೆಯಿತು. ನೆಲ ಮಹಡಿಯ11 ಮತ್ತು ಮೊದಲ ಮಹಡಿಯ 10 ಮಳಿಗೆಗಳನ್ನು ಜಿಲ್ಲಾಧಿಕಾರಿಗಳ ಆದೇಶದನ್ವಯ ಹರಾಜು ಪುರಸಭಾ ಮುಖ್ಯಾಧಿಕಾರಿ ಈರಣ್ಣಾ ದಡ್ಡಿ ನೇತೃತ್ವದಲ್ಲಿ ನಡೆಯಿತು. ಹರಾಜಿನಲ್ಲಿ ನೂರಾರು ಜನ ಭಾಗವಹಿಸಿದ್ದರು. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಹರಾಜುಗಾರರನ್ನು ಉದ್ದೇಶಿಸಿ ಮಾತನಾಡಿದ ಪುರಸಭಾ ಮುಖ್ಯಾಧಿಕಾರಿ ಈರಣ್ಣಾ ದಡ್ಡಿ, ಹರಾಜು
ಅರಕಲಗೂಡು: ವ್ಯಕ್ತಿಯೊಬ್ಬನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ಮೃತದೇಹವನ್ನು ತಾಲೂಕಿನ ಮಲ್ಲಾಪುರ ಬಳಿ ಲಕ್ಕೂರು ಅರಣ್ಯ ಪ್ರದೇಶದಲ್ಲಿ ಎಸೆದಿರುವ ಘಟನೆ ನಡೆದಿದೆ. ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದ ಜಗದೀಶ್ ಕೊಲೆಗೀಡಾದ ವ್ಯಕ್ತಿಯಾಗಿದ್ದಾನೆ,ಮೃತದೇಹದ ಪಕ್ಕದಲ್ಲಿ ಆಟೋ ನಿಲ್ಲಿಸಲಾಗಿದೆ. ಅರಣ್ಯ ಪ್ರದೇಶದಲ್ಲಿ ಬಿದ್ದಿದ್ದ ಮೃತದೇಹವನ್ನು ಕಂಡು ಸ್ಥಳೀಯರು ಕೊಣನೂರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ
ಮಂಗಳೂರು ನಗರ ಪೊಲೀಸರು ಆಯೋಜಿಸಿರುವ ಮಹಿಳಾ ಸುರಕ್ಷತೆಗಾಗಿ ಒಂದು ದಿನ ಕಾರ್ಯಕ್ರಮ ಮಹಿಳೆಯ ರಲ್ಲಿ ಧೈರ್ಯ ತುಂಬುವ ಪ್ರಕ್ರಿಯೆಯಾಗಿದೆ ಎಂದು ಒಲಿಂಪಿಯನ್, ಅರ್ಜುನ ಪ್ರಶಸ್ತಿ ಪುರಸ್ಕೃತೆ ಎಂ.ಆರ್. ಪೂವಮ್ಮ ಅಭಿಪ್ರಾಯಿಸಿದರು. ಮಂಗಳೂರು ನಗರ ಪೊಲೀಸ್ ಅಧಿಕಾರಿಗಳಿಂದ ‘ತುರ್ತು ಸ್ಪಂದನ ಬೆಂಬಲ ವ್ಯವಸ್ಥೆ’ 112 ಸಹಾಯವಾಣಿ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಇಂದು ದಿನವಿಡೀ ಆಯೋಜಿಸಲಾಗಿರುವ ‘ಮಹಿಳಾ ಸುರಕ್ಷತೆಗಾಗಿ ಒಂದು ದಿನ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು
ಶ್ರೀರಾಮಸೇನೆಯ ರಾಜ್ಯ ನಾಯಕನ ಕಾರ್ಯವೈಖರಿ ಬಗ್ಗೆ ಬೇಸತ್ತು ಸಂಘಟನೆಗೆ ಜಯರಾಂ ಅಂಬೆಕಲ್ಲು ರಾಜಿನಾಮೆ ನೀಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಶ್ರೀರಾಮಸೇನೆಯ ಸ್ಥಾಪಕ ನಗರ ಉಪಾಧ್ಯಕ್ಷಾಗಿದ್ದ ಜಯರಾಂ ರವರು ತದ ನಂತರ ವಿವಿಧ ಜವಾಬ್ದಾರಿ ನಿರ್ವಹಿಸಿ, ಜಿಲ್ಲಾಧ್ಯಕ್ಷರಾಗಿ ಎಲ್ಲಾ ಜನರನ್ನು ಸಮಾನವಾಗಿ ಕೊಂಡೊಯ್ದು ಸಂಘಟನೆಯನ್ನು ರಾಜ್ಯ ಮಟ್ಟದಲ್ಲೇ ಗುರುತಿಸಲು ಕಾರಣೀಭೂತರಾದವರು. ಈಗ ರಾಜ್ಯ ಪ್ರ ಕಾರ್ಯದರಶಿಯವರ ಬೇಜವ್ದಾರಿತನದಿಂದ ಶ್ರೀ ರಾಮಸೇನೆಗೆ ರಾಜಿನಾಮೆಯನ್ನು


















