ಸಾಧನೆ ಮಾಡಲು ಮಾರ್ಗ ಹಲವಾರು ಇದೆ ಆದರೆ ಸಾಧಿಸುವ ಛಲ, ಆತ್ಮವಿಶ್ವಾಸ, ಧೈರ್ಯ ನಮ್ಮಲ್ಲಿದ್ದರೆ ನಮ್ಮ ಗುರಿಯನ್ನು ಸಾಧಿಸಲು ಸಾಧ್ಯ. ಅದರಲ್ಲೂ ಈಗಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಮ್ಮ ಗುರಿ ತಲುಪಲು ಪರಿಶ್ರಮ ಬಹಳ ಮುಖ್ಯ.ಇಂತಹ ಜಗತ್ತಿನಲ್ಲಿ ಯುವ ಜನತೆಗೆ ಧಾರಾವಾಹಿ, ಸಿನಿಮಾ, ಮಾಡೆಲಿಂಗ್ನತ್ತ ಒಲವು ತೋರಿಸುವವರ ಸಂಖ್ಯೆ ಅತೀ ಹೆಚ್ಚು. ಅದರಲ್ಲೂ ಸಿನಿಮಾದಲ್ಲಿ
ಬಂಟ್ವಾಳ: ಬಿ.ಸಿ.ರೋಡು- ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಗಾಗಿ ಬಂಟ್ವಾಳ ಬೈಪಾಸ್ ಜಂಕ್ಷನ್ ಬಳಿಯಿಂದ ಜಕ್ರಿಬೆಟ್ಟುವರೆಗೆ ಎಂಆರ್ಪಿಎಲ್ ಸಂಸ್ಥೆಗೆ ನೀರು ಸರಬರಾಜಾಗುವ ಪೈಪ್ಲೈನ್ ಸ್ಥಳಾಂತರ ಕಾಮಗಾರಿ ವೇಳೆ ನಡೆದಿದ್ದ ಅಪೂರ್ಣ ಕೆಲಸವನ್ನು ಸಂಸ್ಥೆ ಪೂರ್ಣಗೊಳಿಸಲು ಮುಂದಾಗಿದೆ. ಕಳೆದ ಮೂರು ದಿನದ ಹಿಂದೆ ಈ ಸಮಸ್ಯೆಯ ಬಗ್ಗೆ ವಿ೪ ನ್ಯೂಸ್ನಲ್ಲಿ ಸಮಗ್ರ ವರದಿಯನ್ನು ಬಿತ್ತರಿಲಾಗಿತ್ತು. ಜಕ್ರಿಬೆಟ್ಟು ಹೊಸ್ಮಾರ್ ಎಂಬಲ್ಲಿ ರಸ್ತೆ ಬದಿ ಪೈಪ್
ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಅನ್ನುವ ಆಡಿಯೋಗು ನಮ್ಮ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಕಿಯೋನಿಕ್ಸ್ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್ ಹೇಳಿದರು. ಅವರು ಬೆಳ್ತಂಗಡಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಈಗಾಗಲೇ ಸಚಿವರಾದ ಈಶ್ವರಪ್ಪನವರು ಹೇಳಿಕೆಯನ್ನು ನೀಡಿದ್ದಾರೆ. ಆ ಆಡಿಯೋ ನಳಿನ್ ಕುಮಾರ್ ಕಟೀಲ್ ಅವರದ್ದಲ್ಲ, ಯಾರೋ ಬೇಕಂತಲೇ ಕ್ರಿಯೇಟ್ ಮಾಡಿದ್ದಾರೆ ಎಂದು ಹೇಳಿದ್ದಾರೆ. ಕಟೀಲ್ರವರು ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡುವುದನ್ನು ಸಹಿಸದೆ
ಮಂಜೇಶ್ವರ: ಎಲ್ಲಾ ರೀತಿಯ ದಾಖಲೆಗಳನ್ನು ಹಾಜರು ಪಡಿಸಿದರೂ ಇಲ್ಲ ಸಲ್ಲದ ಕಾರಣಗಳನ್ನು ಮುಂದಿಟ್ಟು ಜಾತಿ ಪ್ರಮಾಣ ಪತ್ರ ನೀಡಲು ವಿಳಂಭ ಮಾಡಿದ ಕುಂಜತ್ತೂರು ವಿಲೇಜ್ ಅಧಿಕಾರಿಯ ತಾತ್ಕಾಲಿಕ ಉಸ್ತುವಾರಿಯಲ್ಲಿರುವ ಅಧಿಕಾರಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಪಿಐ ಪಕ್ಷದ ಅಧೀನತೆಯಲ್ಲಿರುವ ಎಐವೈಎಫ್ ಸಂಘಟನೆಯ ಮಂಜೇಶ್ವರ ವಲಯಾಧ್ಯಕ್ಷ ದಯಾಕರ ಹಾಗೂ ಸಾಮಾಜಿಕ ಕಾರ್ಯಕರ್ತ ಇಬ್ರಾಹಿಂ ಕುಂತೂರು, ಮಂಜೇಶ್ವರ ಗ್ರಾ. ಪಂ. ಉಪಾಧ್ಯಕ್ಷ ಸಿದ್ದೀಖ್, ಕಾಂಗ್ರೆಸ್
ಡಾ. ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆಯ 8ನೇ ವಾರ್ಷಿಕೋತ್ಸವದ ವಿಶೇಷ ಸಂಚಿಕೆಯ ಬಿಡುಗಡೆ ಕಾರ್ಯಕ್ರಮ ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆಯಿತು. ಡಾ. ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆಯ 8ನೇ ವಾರ್ಷಿಕೋತ್ಸವದ ವಿಶೇಷ ಸಂಚಿಕೆಯನ್ನು ಕರ್ನಾಟಕ ಯಕ್ಷಗಾನ ಸಾಹಿತ್ಯ ಅಕಾಡೆಮಿ ಸದಸ್ಯ ಹಾಗೂ ಸಾಹಿತ್ಯ ಚಿಂತಕ ಸಾಧಕರಾದ ಕದ್ರಿ ನವನೀತ ಶೆಟ್ಟಿ ಬಿಡುಗಡೆಗೊಳಿಸಿದರು. ಬಳಿಕ ಮುಖ್ಯ ಅತಿಥಿಯಾಗಿ ಆಗಮಿಸಿದ ಖ್ಯಾತ ದಂತವೈದ್ಯ
ಕಾರ್ಕಳ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಸ್ವರ್ಣ ನದಿ ತುಂಬಿ ಹರಿಯುತ್ತಿದೆ. ದುರ್ಗ ಗ್ರಾಮದ ಮುಂಡ್ಲಿ ಬಲ್ಮೆಗುಂಡಿಯಲ್ಲಿ ನಿರ್ಮಾಣಗೊಂಡಿರುವ ಕಿಂಡಿಅಣೆಕಟ್ಟಿಗೆ ಅಳವಡಿಸಿದ ಸ್ವಯಂ ಚಾಲಿತ ಗೇಟ್ ನ್ನು ತೆರವು ಗೊಳಿಸಿರುವುದರಿಂದ ಮಳೆ ನೀರು ಹೊರ ಹರಿದು ಹೋಗಿರುವುದರಿಂದ ಕಳೆದ ಕೆಲ ವರ್ಷಗಳಿಂದ ಇದೇ ಪರಿಸರದಲ್ಲಿ ಎದುರಾಗುತ್ತಿದ್ದ ಕೃತಕ ನೆರೆಗೆ ಮುಕ್ತಿ ದೊರೆತ್ತಿದೆ. ನಗರ ಪ್ರದೇಶಕ್ಕೆ ಕುಡಿಯುವ ನೀರು ಮುಂಡ್ಲಿಯ ಸ್ವರ್ಣ ನದಿಯಿಂದ ಕಾರ್ಕಳ
ದೇವಲಾಪುರ ಸಮೀಪ ಇರುವ ದೇವರಹಳ್ಳಿ ಗ್ರಾಮದ ರಸ್ತೆ ಕಾಮಗಾರಿ ನಡೆಯುತ್ತಿದ್ದು ಟಿಪ್ಪರ್ ಹರಿದು ಸ್ಥಳದಲ್ಲೇ ಓರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ. ನಾಗಮಂಗಲ ತಾಲ್ಲೂಕಿನ ದೇವಲಾಪುರ ಹೋಬಳಿಯ ದೇವರಹಳ್ಳಿ ಗ್ರಾಮದ ಬಳಿ ಕಲ್ಲು ತುಂಬಿದ ಟಿಪ್ಪರ್ ಹರಿದಿರುವ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.ಸಾವನಪ್ಪಿರುವ ದುರ್ದೈವಿ ಬಳಪದಬಂಡಿಕೊಪ್ಪಲು ಗ್ರಾಮದ ಶಶಾಂಕ್ ಎಂದು ತಿಳಿದುಬಂದಿದೆ ಸ್ಥಳಕ್ಕೆ ಆಗಮಿಸಿದ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆ
ಜಿಲ್ಲೆಯಲ್ಲಿ ಕಡಲ್ಕೋರೆತ ತಡೆಗಟ್ಟಲು ಜಿಲ್ಲಾಡಳಿತ ಯಾವುದೇ ರೀತಿಯಲ್ಲೂ ಕಾಳಜಿ ವಹಿಸಿದಂತೆ ತೋರುತ್ತಿಲ್ಲ ಎಂದು ಶಾಸಕ ಯು.ಟಿ.ಖಾದರ್ ಆರೋಪಿಸಿದರು.ಈ ಕುರಿತು ಸುದ್ದಿಗಾರದೊಂದಿಗೆ ಮಾತನಾಡಿದ ಅವರು, ಉಳ್ಳಾಲ, ಸೋಮೇಶ್ವರ್ ಬೀಚ್ ನಲ್ಲಿ ರಸ್ತೆಗಳು ಸಮುದ್ರ ಪಾಲಾಗುತ್ತಿದೆ. ಈ ಬಗ್ಗೆ ಜಿಲ್ಲಾಡಳಿತ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಕೋಟ್ಯಾಂತರ ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ಎಲ್ಲಾವೂ ಸಮುದ್ರ ಪಾಲಾಗುತ್ತಿದೆ. ಶಾಶ್ವತ ಪರಿಹಾರದ ಬಗ್ಗೆ
ಬಿಜೆಪಿ ರಾಜ್ಯಾಧ್ಯಕ್ಷರ ಆಡಿಯೋ ನಕಲಿ ಅಥವಾ ಅಸಲಿಯೇ ಎಂದು ಮುಖ್ಯ ಮಂತ್ರಿ ಸ್ಪಷ್ಟ ಪಡಿಸಬೇಕಾಗಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ರು. ಹಾಲಿ ಸಿ.ಎಂ ಯಡಿಯೂರಪ್ಪ ಇನ್ನೂ ಮುಂದುವರಿಯುತ್ತಾರೋ ಇಲ್ಲವೋ ಎನ್ನುವುದನ್ನು ಬಿಜೆಪಿ ರಾಜ್ಯಾಧ್ಯಕ್ಷರು ಸ್ಪಷ್ಟವಾಗಿ ತಿಳಿಸಲಿ ಯು.ಟಿ.ಖಾದರ್ ಅವರು ಹೇಳಿದರು. ಇನ್ನು ಕಾಂಗ್ರೆಸ್ನಲ್ಲಿ ಯಾವುದೇ ಬಣವಿಲ್ಲ, ಎಲ್ಲಾರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷ ಅಧಿಕಾರಕ್ಕೆ ಬರುವ ಕೆಲಸ
ಕೇಂದ್ರ ಹಾಗೂ ರಾಜ್ಯ ಸರ್ಕಾರ ಲಸಿಕೆ ವಿತರಣೆಯಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಆರೋಪ ಮಾಡಿದ್ದಾರೆ. ಈ ಕುರಿತು ಮಂಗಳೂರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತಿ ದಿನ ಸುಮಾರು ಒಂದೂವರೆ ಲಕ್ಷ ಡೋಸ್ ಲಸಿಕೆ ಅಗತ್ಯ ಇದೆ.ಆದರೆ ಸರಬರಾಜಾಗುತ್ತಿರುವುದು ಒಂದು ವಾರಕ್ಕೆ 50 ಸಾವಿರ.ಇದರಿಂದಾಗಿ ಜನಸಾಮಾನ್ಯರು ಲಸಿಕೆಗಾಗಿ ಪರದಾಡುವಂತಾಗಿದೆ. ಸರಕಾರ ಜನಸಾಮಾನ್ಯರ ಈ ರೀತಿಯ ಅಗತ್ಯಗಳ ಬಗ್ಗೆ ,ಸಮಸ್ಯೆ


















