Home Posts tagged #v4newskarnataka (Page 191)

ಪುತ್ತೂರಿನಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ

ಪುತ್ತೂರು: ನಾಡಪ್ರಭು ಕೆಂಪೇಗೌಡರ ಹೆಸರಿನ ಜೊತೆಗೆ ಅವರ ಸಾಧನೆಗೂ ಬಹಳ ಮಹತ್ವವಿದ್ದು, ಅವರ ದೂರದೃಷ್ಟಿ, ಜನಪರ ಚಿಂತನೆ ಎಲ್ಲರಿಗೂ ಮಾದರಿಯಾಗಿದೆ. ಬೆಂಗಳೂರನ್ನು ವಾಣಿಜ್ಯ ಕೇಂದ್ರವನ್ನಾಗಿ ಪರಿವರ್ತಿಸಿದ ಕೆಂಪೇ ಗೌಡರು ಕರ್ನಾಟಕವನ್ನು ವಿಶ್ವದಾದ್ಯಂತ ಗುರುತಿಸುವಂತೆ ಮಾಡಿದ್ದಾರೆ ಎಂದು ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ಡಾ. ಯತೀಶ್ ಉಳ್ಳಾಲ್

ಪುತ್ತೂರು ನಗರಸಭೆ ಕಚೇರಿ ಕಟ್ಟಡ, ಮಳೆ ನೀರು ಕೊಯ್ಲು ಅಳವಡಿಕೆಗೆ ಶಿಲನ್ಯಾಸ

ಪುತ್ತೂರು: ಕುಡಿಯುವ ನೀರು ಯೋಜನೆಗಾಗಿ ಸರ್ಕಾರವು ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡುತ್ತಿದೆ. ಆದರೂ ದಿನದ ೨೪ ಗಂಟೆಗಳ ನೀರು ಪೂರೈಕೆ ಕಷ್ಟಸಾಧ್ಯವಾಗುತ್ತಿದೆ. ಈ ನಿಟ್ಟಿನಲ್ಲಿ ಕುಡಿಯುವ ನೀರು ಪಡೆಯುವಲ್ಲಿ ಸ್ವಾವಲಂಭಿಗಳಾಲು ಮಳೆ ನೀರು ಕೊಯ್ಲು ಅನಿವಾರ್ಯವಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.ಅವರು ಸೋಮವಾರ ಪುತ್ತೂರು ನಗರಸಭೆಯ ವತಿಯಿಂದ ನಡೆಯಲಿರುವ ನೂತನ ಕಚೇರಿ ಕಟ್ಟಡ ಮತ್ತು ಮಳೆ ನೀರು ಕೊಯ್ಲು ಅಳವಡಿಕೆಯ ಕಾಮಗಾರಿಗೆ ಶಿಲನ್ಯಾಸ ನೆರವೇರಿಸಿ

ಶ್ರೀನಿವಾಸ ಹೊಟೇಲ್ ಕಟ್ಟಡದ ಕುಸಿತದ ವದಂತಿ: ಗಾಳಿ ಸುದ್ದಿ ಎಬ್ಬಿಸಿತ್ತು ವಾಟ್ಸಪ್ ಬಿರುಗಾಳಿ

ಮಂಗಳೂರಿನ ಹಂಪನಕಟ್ಟೆಯ ಶ್ರೀನಿವಾಸ ಹೊಟೇಲ್ ಕಟ್ಟಡ ಕುಸಿತದ ಭೀತಿ ಎದುರಿಸುತ್ತಿದೆ. ಕಟ್ಟಡ ಕುಸಿಯುವ ಭೀತಿಯಿಂದಾಗಿ ಆ ಭಾಗದಲ್ಲಿ ಪೊಲೀಸರು ರಸ್ತೆ ಸಂಚಾರವನ್ನು ಕಡಿತಗೊಳಿಸಿದ್ದಾರೆ ಎಂಬ ವದಂತಿ ಹರಡಿದೆ. ಈ ಬಗ್ಗೆ ಶ್ರೀನಿವಾಸ ಕಾಲೇಜ್ ಆಫ್ ಹೊಟೇಲ್ ಮ್ಯಾನೇಜ್ಮೆಂಟಿನ ನಿರಂಜನ್ ರಾವ್ ಬಳಿ ಮಾಹಿತಿ ಕೇಳಿದಾಗ, ವಾಟ್ಸಪ್ ನಲ್ಲಿ ಏನೇನೋ ಬರುತ್ತಿರುವುದು ಗಮನಕ್ಕೆ ಬಂದಿದೆ. ಕಟ್ಟಡದ ಕೆಲವು ಕಡೆ ನವೀಕರಣದ ಕಾಮಗಾರಿ ನಡೆಯುತ್ತಿದೆ. ಮಳೆಯಿಂದಾಗಿ ಕೆಲಸಕ್ಕೆ

ಕಾಂಗ್ರೆಸ್ ಪಕ್ಷ ಕೈಗೊಂಡ ದಮನಕಾರಿ ನೀತಿಯ ಬಗ್ಗೆ ಜನಜಾಗೃತಿ : ಜಗದೀಶ್ ಶೇಣವ

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ಕಾಂಗ್ರೆಸ್ ಪಕ್ಷ ಕೈಗೊಂಡ ದಮನಕಾರಿ ನೀತಿಯ ಬಗ್ಗೆ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜೂನ್ 26ರ ಸಂಜೆ 4ರಂದು ವೆಬೆಕ್ಸ್ ಮೂಲಕ ವಿಚಾರಗೋಷ್ಠಿಯನ್ನು ನಡೆಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಮಾಧ್ಯಮ ವಕ್ತಾರ ಜಗದೀಶ್ ಶೇಣವ ಹೇಳಿದ್ರು. ಈ ಕುರಿತು ಮಂಗಳೂರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1975ರಲ್ಲಿ ಕಾಂಗ್ರೆಸ್ ಪಕ್ಷವು ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರುವ ಮೂಲಕ ಪ್ರಜಾಪ್ರಭುತ್ವದ ಹತ್ಯೆ