ಬಿಜೆಪಿ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕರು ಶಾಸಕ ಭರತ್ ಶೆಟ್ಟಿ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಶನಿವಾರ ನಡೆದ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಗುರುಪುರ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಪ್ರಮುಖರಾದ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ, ಹಾಗೂ
ಮಂಗಳೂರು : ಲಯನ್ಸ್ ಕ್ಲಬ್ ಮಂಗಳೂರು ಕೊಡಿಯಾಲಬೈಲ್ ಇದರ 2021-2022 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಲ. ಮೋಹನ್ ಕೊಪ್ಪಲ ಕದ್ರಿ ಆಯ್ಕೆಯಾಗಿರುತ್ತಾರೆ.ಕಾರ್ಯದರ್ಶಿಯಾಗಿ ಲ. ವಿನೂತನ್ ಕಲಿವೀರ್, ಕೋಶಾಧಿಕಾರಿಯಾಗಿ ಲ. ಕಿಶೋರ್ ಡಿ ಶೆಟ್ಟಿ ಆಯ್ಕೆಯಾಗಿರುತ್ತಾರೆ. ನಿಕಟಪೂರ್ವ ಅಧ್ಯಕ್ಷರು ಲ. ಗೋಕುಲ್ ಕದ್ರಿ, ಉಪಾಧ್ಯಕ್ಷರಾಗಿ ಲ.ಮೋಹನ್ ಬರ್ಕೆ, ಪದಾಧಿಕಾರಿಗಳಾಗಿ ಲ. ದೇವಾನಂದ್ – ಟೇಮರ್ ಆಗಿ, ಲ.ಪ್ರದೀಪ್ ಆಳ್ವ — ಟೈಲ್ ಟ್ವಿಸ್ಟರ್ ಆಗಿ, ಲ.
ಉಡುಪಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿಯಿಂದ ಮೆಘಾ ಲೋಕ ಅದಾಲತ್ ಕಾರ್ಯಕ್ರಮವನ್ನು ಆಗಸ್ಟ್ 14ರಂದು ಉಡುಪಿಯ ಎಲ್ಲಾ ನ್ಯಾಯಾಲಯದಲ್ಲಿ ನಡೆಯಲಿದೆ ಎಂದು ಸೀನಿಯರ್ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಹಾಗೂ ಎಡಿಷನಲ್ ಸೀನಿಯರ್ ಸಿವಿಲ್ ಜಡ್ಜ್ ನಟೇಶ್ ಆರ್. ಅವರು ತಿಳಿಸಿದ್ದಾರೆ. ಅವರು
ಮಂಗಳೂರು: ವಿಶ್ವಹಿಂದು ಪರಿಷತ್ತು ಬಜರಂಗದಳ ಸುರತ್ಕಲ್ ಪ್ರಖಂಡ ಇದರ ಆಶ್ರಯದಲ್ಲಿ ಕೋವಿಡ್ ಕಾಲದಲ್ಲಿ ವಾರಿಯರ್ಸ್ಗಳಾಗಿ ಶ್ರಮವಹಿಸಿದ ವೈದ್ಯರುಗಳಿಗೆ, ಆರೋಗ್ಯ ಸಿಬ್ಬಂದಿಗಳಿಗೆ ಅಭಿನಂದನಾ ಕಾರ್ಯಕ್ರಮವು ಮುಕ್ಕ ಶ್ರೀನಿವಾಸ್ ಆಸ್ಪತ್ರೆಯಲ್ಲಿ ಜರುಗಿತು.ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷತ್ತು ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ ಮಾತನಾಡಿ ವಿಶ್ವವು ಕೋವಿಡ್ ಮಹಾಮಾರಿಯಿಂದ ಸಾಕಷ್ಟು ಸಾವು ನೋವನ್ನು ಅನುಭವಿಸಿದ್ದೇವೆ. ಇಂತಹ ಸಂದರ್ಭಗಳಲ್ಲಿ ಒಂದನೇ,
ಪುತ್ತೂರು: ಫೆಡರೇಶನ್ ಆಫ್ ಇಂಟರ್ನ್ಯಾಶನಲ್ ವಾಲಿಬಾಲ್ ಇವರ ಆಶ್ರಯದಲ್ಲಿ ಆ. 24ರಿಂದ ಸೆ. 2ರವರೆಗೆ ಇರಾನಿನ ತೆಹ್ರಾನ್ನಲ್ಲಿ 19 ವರ್ಷ ವಯೋಮಿತಿಯ ಹುಡುಗರ ವರ್ಲ್ಡ್ ವಾಲಿಬಾಲ್ ಚಾಂಪಿಯನ್ಶಿಪ್ ನಡೆಯಲಿದೆ. ಇದರಲ್ಲಿ ಭಾಗವಹಿಸುವ ಭಾರತೀಯ ತಂಡವನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಒಡಿಸ್ಸಾದ ಭುವನೇಶ್ವರದ ಕಿಟ್ಟ್ ಯುನಿವರ್ಸಿಟಿಯಲ್ಲಿ ಜುಲೈ 22 ಮತ್ತು 23ರಂದು ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಈ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದಲೂ ಅರ್ಹ
ಯಶವಂತಪುರ-ಮಂಗಳೂರು ನಡುವೆ ಹಗಲು ಸಂಚರಿಸುವ ರೈಲಿಗೆ ಗಾಜಿನ ಛಾವಣಿಯನ್ನು ಹೊಂದಿರುವ ಆಕರ್ಷಕ ವಿಸ್ಟಾಡೋಮ್ ಬೋಗಿಗಳು ಸೇರ್ಪಡೆಗೊಂಡು ಸಂಚಾರ ಆರಂಭಿಸಲಿರುವ ಸೇವೆಗೆ ಜುಲೈ 11ರಂದು ಬೆಳಗ್ಗೆ 9 ಗಂಟೆಗೆ ಮಂಗಳೂರು ಜಂಕ್ಷನ್ (ಪಡೀಲ್) ರೈಲು ನಿಲ್ದಾಣದಲ್ಲಿ ಚಾಲನೆ ಸಿಗಲಿದೆ.ಮಂಗಳೂರು ಜಂಕ್ಷನ್ನಿಂದ ಹೊರಡುವ ಯಶವಂತಪುರ ಮಂಗಳೂರು ಎಕ್ಸ್ಪ್ರೆಸ್ ವಿಶೇಷ ರೈಲಿನಲ್ಲಿ ಈ ವಿಸ್ಟಾ ಡೋಮ್ ಅಳವಡಿಕೆಯಾಗಲಿದೆ. ಈ ವಿಶೇಷ ಬೋಗಿಯು ಪಶ್ಚಿಮ ಘಟ್ಟದ ನಡುವೆ ಸಂಚರಿಸುವ ಸಂದರ್ಭ
ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಉವ೯ ಮಾರುಕಟ್ಟೆಯನ್ನು ಮೂಡದಿಂದ ಪಾಲಿಕೆಗೆ ಹಸ್ತಾಂತರಗೊಳಿಸುವ ಕುರಿತು ಮೇಯರ್ ಪ್ರೇಮಾನಂದ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಪಾಲಿಕೆಯ ಸಮಿತಿ ಸಭಾಂಗಣದಲ್ಲಿ ಸಭೆ ಕರೆಯಲಾಗಿತ್ತು. ಮೂಡ ಕಛೇರಿಯಿಂದ ಈಗಾಗಲೇ ಉವ೯ ಮಾರುಕಟ್ಟೆಯಲ್ಲಿನ ಮೇಲಿನ ಮಹಡಿಗಳಲ್ಲಿರುವ ಕಛೇರಿ ಉಪಯೋಗಿತ ಕೆಲವೊಂದು ಅಂಗಡಿಗಳನ್ನು ಹರಾಜು ರೂಪದಲ್ಲಿ ನೀಡಲು ಹರಾಜು ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ. ಈ ಹಿಂದೆ ಹಳೇ ಮಾರುಕಟ್ಟೆಯಲ್ಲಿ ವ್ಯಾಪಾರ
ಆರ್ಟಿಐ ಕಾರ್ಯಕರ್ತ ವಿನಾಯ ಬಾಳಿಗರವರ ಅಮಾನುಷ ಹತ್ಯೆ ನಡೆದು ಇಂದಿಗೆ 5 ವರುಷಗಳೇ ಸಂದರೂ ನೈಜ ಕೊಲೆ ಆರೋಪಿಗಳಿಗೆ ಇನ್ನೂ ಕೂಡ ಶಿಕ್ಷೆಯಾಗದಿರುವ ಹಿನ್ನೆಲೆಯಲ್ಲಿ ದುಃಖ ತೃಪ್ತ ಬಾಳಿಗಾ ಕುಟುಂಬ ಸದಸ್ಯರು ಮತ್ತು ಜಸ್ಟೀಸ್ ಫಾರ್ ವಿನಾಯಕ ಬಾಳಿಗ ಫೋರಂ, ಕಾನೂನು ಹೋರಾಟಗಾರರು ಸೇರಿಕೊಂಡು ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ಅವರಲ್ಲಿ ತಮ್ಮ ಸಂಕಟವನ್ನು ವ್ಯಕ್ತಪಡಿಸಿದರು. ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ಸಹಾಯ ಹಸ್ತ ಕಾರ್ಯಕ್ರಮದಲ್ಲಿ
ಬಂಟ್ವಾಳ: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಮೇರಮಜಲು ಗ್ರಾಮ ಪಂಚಾಯತಿ ಆಶ್ರಯದಲ್ಲಿ ಕಾರ್ಮಿಕರಿಗೆ ಆಹಾರದ ಕಿಟ್ ವಿತರಿಸುವ ಕಾರ್ಯಕ್ರಮ ಶುಕ್ರವಾರ ಮೇರಮಜಲಿನ ಶ್ರಿ ರಾಜೇಶ್ವರೀ ಸಭಾಂಗಣದಲ್ಲಿ ನಡೆಯಿತು. ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಕಾರ್ಮಿಕರಿಗೆ ಕಿಟ್ ವಿತರಿಸಿ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರಕಾರ ಕೋವಿಡ್ ಸಂಕಷ್ಟ ಕಾಲದಲ್ಲಿ ಬಡ ಕಾರ್ಮಿಕರಿಗೆ ಆಹಾರದ ಕಿಟ್
ದಕ್ಷಿಣ ಕನ್ನಡ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ರೌಂಡ್ ಟೇಬಲ್ ಇಂಡಿಯಾ ಟ್ರಸ್ಟ್ ಮತ್ತು ಅಸೋಸಿಯೇಶನ್ ಆಫ್ 41 ಕ್ಲಬ್ಸ್ ಆಫ್ ಇಂಡಿಯಾ ವತಿಯಿಂದ ವನ್ ಮೋರ್ ಬ್ರೆತ್ ನೂತನ ಚಾರಿಟೇಬಲ್ ಕೋವಿಡ್ ವಾರ್ಡ್ ಉದ್ಘಾಟನೆಗೊಂಡಿತು. ರೌಂಡ್ ಟೇಬಲ್ ಇಂಡಿಯಾ ಟ್ರಸ್ಟ್ ಮತ್ತು ಅಸೋಸಿಯೇಶನ್ ಆಫ್ 41 ಕ್ಲಬ್ಸ್ ಆಫ್ ಇಂಡಿಯಾದ ವತಿಯಿಂದ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ವನ್ ಮೋರ್ ಬ್ರೆತ್ ನೂತನ ಚಾರಿಟೇಬಲ್ ಕೋವಿಡ್ ವಾರ್ಡ್ ಉದ್ಘಾಟನೆಗೊಂಡಿತು. ಶುಕ್ರವಾರದಂದು


















