Home Posts tagged #v4newskarnataka (Page 26)

ಪಾಟ್ನಾ ಬಾಂಬ್ ಪ್ರಕರಣ : ಬಂಟ್ವಾಳದ ನಾಲ್ವರು ಆರೋಪಿಗಳ ಮನೆಗೆ ಎನ್.ಐ.ಎ ದಾಳಿ

ಬಂಟ್ವಾಳ: ಪ್ರಧಾನಿ ನರೇಂದ್ರ ಮೋದಿಯವರ ಬಿಹಾರದ ಪಾಟ್ನಾ ದ ಕಾರ್ಯಕ್ರಮವನ್ನು ವಿಫಲಗೊಳಿಸಬೇಕು ಎಂಬ ನಿಟ್ಟಿನಲ್ಲಿ ಬಾಂಬ್ ಇಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸಿನ ನೆರವು ಒದಗಿಸಿದ ಬಂಟ್ವಾಳ ಮ‌ೂಲದ ನಾಲ್ವರು ಆರೋಪಿಗಳ ಮನೆಗೆ ಎನ್.ಐ.ಎ ತಂಡ ದಾಳಿ ನಡೆಸಿ ತನಿಖೆ ನಡೆಸಿದೆ. ನಂದಾವರ ನಿವಾಸಿಗಳಾದ ಮಹಮ್ಮದ್ ಸಿನಾನ್, ಇಕ್ಬಾಲ್, ಸರ್ಪಾಜ್ ನವಾಜ್, ನೌಫಲ್

ಶುಭಂ ನುಡಿದ ಮಹಾಯಜ್ಞ : ಶಿವಪಾಡಿಯ ಅತಿರುದ್ರ ಮಹಾಯಾಗದ ಮಿಂಚು ನೋಟ

ವಾದ್ಯ, ಚೆಂಡೆಗಳ ಘೋಷದೊಂದಿಗೆ ಮಣಿಪಾಲದ ಸಿಂಡಿಕೇಟ್ ಸರ್ಕಲ್ ನಿಂದ ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದವರೆಗೆ ಮಾರ್ಚ್ 04, 2023 ರಂದು ಭವ್ಯ ಮೆರವಣಿಗೆಯ ಮೂಲಕ ಶೃಂಗೇರಿ ಶೃಂಗೇರಿ ಶ್ರೀ ಶಾರದಾ ಪೀಠದ ಶ್ರೀಮಜ್ಜಗದ್ಗುರು ಶ್ರೀ ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರನ್ನು ಆದರದಿಂದ ಬರಮಾಡಿಕೊಳ್ಳಲಾಯಿತು. ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅತಿರುದ್ರ ಮಹಾಯಾಗದ, ಸಮಾಪ್ತಿಯ ದಿನ ಮಾರ್ಚ್ 05, 2023 ರ ಭಾನುವಾರದಂದು ಅತಿರುದ್ರ ಯಾಗಮಂಟಪದಲ್ಲಿ

ಸಂಕಲ್ಪ ಸಾಧನೆ : ಯಶಸ್ವಿಯಾಗಿ ಸಮಾಪ್ತಿಗೊಂಡ ಶಿವಪಾಡಿಯ ಅತಿರುದ್ರ ಮಹಾಯಾಗ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಸಮಾಪ್ತಿಯ ದಿನ ಮಾರ್ಚ್ 05, 2023 ರ ಭಾನುವಾರದಂದು ಅತಿರುದ್ರ ಯಾಗಮಂಟಪದಲ್ಲಿ ಬೆಳಗ್ಗೆ ಜಗದ್ಗುರುಗಳ ಸಾನಿಧ್ಯದಲ್ಲಿ ಪೂರ್ಣಾಹುತಿ, ಮಧ್ಯಾಹ್ನ ಜಗದ್ಗುರುಗಳಿಂದ ಶ್ರೀ ದೇವರಿಗೆ ಕಲಶಾಭಿಷೇಕ, ಪ್ರಸನ್ನಪೂಜೆ, ಮಹಾಪೂಜೆ, ಫಲಮಂತ್ರಾಕ್ಷತೆ. ನಂತರ ಪಲ್ಲಪೂಜೆ, ಮಹಾಸಂತರ್ಪಣೆ ನೆರವೇರಿತು. ಅತಿರುದ್ರ ಮಹಾಯಾಗದ ಮಹಾಸಂಕಲ್ಪ ಸುದೀರ್ಘ 12 ದಿನಗಳ ಕಾಲ

“ಲೋಕದ ಉದ್ಧಾರಕ್ಕಾಗಿ ಬಂದಿರುವಂತಹ ಧರ್ಮ ನಮ್ಮದು” : ಶೃಂಗೇರಿ ಶಾರದಾ ಪೀಠದ ಸ್ವಾಮೀಗಳ ಸಂದೇಶ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಾರ್ಚ್ 04, 2023 ರ ಶನಿವಾರದಂದು ನಡೆದ ಹನ್ನೊಂದನೇ ದಿನದ ಅತಿರುದ್ರ ಮಹಾಯಾಗದಲ್ಲಿ ಸಂಜೆ ಶ್ರೀ ಕ್ಷೇತ್ರ ಶಿವಪಾಡಿಗೆ ಶೃಂಗೇರಿ ಶ್ರೀ ಶಾರದಾ ಪೀಠದ ಶ್ರೀಮಜ್ಜಗದ್ಗುರು ಶ್ರೀ ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರ ಬೃಹತ್ ಶೋಭಾಯಾತ್ರೆ ನಡೆಯಿತು. ವಾದ್ಯ, ಚೆಂಡೆಗಳ ಘೋಷದೊಂದಿಗೆ ಮಣಿಪಾಲದ ಸಿಂಡಿಕೇಟ್ ಸರ್ಕಲ್ ನಿಂದ ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದವರೆಗೆ ಶೃಂಗೇರಿ ಸ್ವಾಮೀಗಳ ಭವ್ಯ ಮೆರವಣಿಗೆ

ಉಡುಪಿ – ಕಾಸರಗೋಡು 400 ಕೆವಿ ವಿದ್ಯುತ್ ಪ್ರಸರಣ ಮಾರ್ಗದ ವಿರುದ್ಧ ಮಾ.8 ರಂದು ಬಿ.ಸಿ.ರೋಡಿನಲ್ಲಿ ಬೃಹತ್ ಪ್ರತಿಭಟನೆ

ಬಂಟ್ವಾಳ: ರೈತರ ವಿರೋಧದ ನಡುವೆಯೂ  ಕೃಷಿ ಭೂಮಿಯನ್ನು ನಾಶಪಡಿಸಿ,  ರೈತರ ಹಿತಾಸಕ್ತಿ ಕಾಪಾಡದೆ  ಉಡುಪಿ – ಕಾಸರಗೋಡು 400 ಕೆವಿ ವಿದ್ಯುತ್ ಪ್ರಸರಣ ಮಾರ್ಗ ಹಾದುಹೋಗಲು ಶತಾಯ ಗತಯ ಪ್ರಯತ್ನ ಪಡುತ್ತಿರುವ ಕಂಪೆನಿ ಹಾಗೂ ಜಿಲ್ಲಾಡಳಿತದ ವಿರುದ್ಧ ಮಾ. 8ರಂದು ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ನೇತೃತ್ವದಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರ

ಅತಿರುದ್ರ ಮಹಾಯಾಗದ ಸಂಪನ್ನದಿವಸ : ನಡೆಯಲಿರುವ ಕಾರ್ಯಕ್ರಮಗಳ ಮುನ್ನೋಟ

ಶೃಂಗೇರಿ ಶಾರದಾ ಪೀಠಾಧೀಶ್ವರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳ ಆಶೀರ್ವಾದ ಹಾಗೂ ನೇತೃತ್ವದೊಂದಿಗೆ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಹನ್ನೊಂದು ದಿನಗಳನ್ನು ಪೂರೈಸಿ, ಇದೀಗ ಸಂಪನ್ನಗೊಳ್ಳುವ ಹಂತಕ್ಕೆ ಬಂದು ತಲುಪಿದೆ. ಕಳೆದ 11 ದಿನಗಳಲ್ಲಿ ಹಲವು ಗಣ್ಯಾತಿ ಗಣ್ಯರು ಅತಿರುದ್ರ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 11ನೇ ದಿನ ಅತಿರುದ್ರ ಮಹಾಯಾಗದ ಸಭಾ ಕಾರ್ಯಕ್ರಮ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಾರ್ಚ್ 04, 2023 ರ ಶನಿವಾರದಂದು ನಡೆದ ಹನ್ನೊಂದನೇ ದಿನದ ಅತಿರುದ್ರ ಮಹಾಯಾಗದಲ್ಲಿ ಸಂಜೆ ಶ್ರೀ ಕ್ಷೇತ್ರ ಶಿವಪಾಡಿಗೆ ಶೃಂಗೇರಿ ಶ್ರೀ ಶಾರದಾ ಪೀಠದ ಶ್ರೀಮಜ್ಜಗದ್ಗುರು ಶ್ರೀ ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರ ಬೃಹತ್ ಶೋಭಾಯಾತ್ರೆ ನಡೆಯಿತು. ವಾದ್ಯ, ಚೆಂಡೆಗಳ ಘೋಷದೊಂದಿಗೆ ಮಣಿಪಾಲದ ಸಿಂಡಿಕೇಟ್ ಸರ್ಕಲ್ ನಿಂದ ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದವರೆಗೆ ಶೃಂಗೇರಿ ಸ್ವಾಮೀಗಳ ಭವ್ಯ ಮೆರವಣಿಗೆ

ಶೃಂಗೇರಿ ಶ್ರೀ ಶಾರದಾ ಪೀಠದ ಸ್ವಾಮೀಗಳ ಆಗಮನ : ಶಿವಪಾಡಿವರೆಗೆ ಜನಸಾಗರದೊಂದಿಗೆ ಸಾಗಿದ ಶೋಭಯಾತ್ರೆ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ಅತಿರುದ್ರ ಮಹಾಯಾಗ ಹತ್ತು ದಿನಗಳನ್ನು ಸಂಪೂರ್ಣವಾಗಿ ಪೂರೈಸಿದ್ದು, ಮಾರ್ಚ್ 04 ರ ಹನ್ನೊಂದನೇ ದಿನದ ಅತಿರುದ್ರ ಮಹಾಯಾಗದಲ್ಲಿ ಮುಂಜಾನೆಯ ಸಕಲ ಪೂಜಾ ಕಾರ್ಯಗಳು ಪೂರ್ಣಗೊಂಡ ಬಳಿಕ ಸಂಜೆ ಶ್ರೀ ಕ್ಷೇತ್ರ ಶಿವಪಾಡಿಗೆ ಶೃಂಗೇರಿ ಶ್ರೀ ಶಾರದಾ ಪೀಠದ ಶ್ರೀಮಜ್ಜಗದ್ಗುರು ಶ್ರೀ ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರ ಬೃಹತ್ ಶೋಭಾಯಾತ್ರೆ ನಡೆಯಿತು. ವಾದ್ಯ, ಚೆಂಡೆಗಳ

ಮಾರ್ಚ್ 5 : ಪಿಲಾರ್ ಪಂಜಂದಾಯ ದೈವದ ನೇಮ

ಉಳ್ಳಾಲ ತಾಲೂಕಿನ ಪಿಲಾರ್ ದಾರಂದಬಾಗಿಲಿನಲ್ಲಿ ಮಾರ್ಚ್ 5 ರ ಭಾನುವಾರದಂದು ಪಂಜಂದಾಯ ದೈವದ ನೇಮ ನಡೆಲಿದೆ.ಕುತ್ತಾರ್ ಪಂಜಂದಾಯ ಮೂಲಸಾನದಿಂದ ಶನಿವಾರ ರಾತ್ರಿ ಭಂಡಾರ ಬಂದು ಭಾನುವಾರ ಬೆಳಗ್ಗಿನಿಂದ ಮಧ್ಯಾಹ್ನ ತನಕ ಪಿಲಾರ್ ದಾರಂದಬಾಗಿಲಿನಲ್ಲಿ ನೇಮ ನಡೆಯಲಿದೆ. ಪಿಲಾರ್ ನೇಮದ ಅಂಗವಾಗಿ ಶನಿವಾರ ರಾತ್ರಿ ಪಿಲಾರ್ ಯುವಕ ಮಂಡಲವು “ಶಿವದೂತೆ ಗುಳಿಗೆ” ನಾಟಕ ಪ್ರದರ್ಶನ ಆಯೋಜಿಸಿದೆ. ಕೊರಗ ತನಿಯನಿಗೆ ನೆಲೆ ನೀಡಿದ ದೈವವಾಗಿ ಪಂಜಂದಾಯ ದೈವದ ಕಾರ್ಣಿಕವು

ಟ್ರೋಲ್ ವಾಸಣ್ಣ ಕೂಡ ಶಿವಪಾಡಿಗೆ ಬಂದರು : ಅತಿರುದ್ರ ಮಹಾಯಾಗದಲ್ಲಿ ಭಕ್ತಿಯ ನಾನಾ ರೂಪಗಳು

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ನಾಳೆ ಮಾರ್ಚ್ 05, 2023 ರಂದು ಸಂಪನ್ನಗೊಳ್ಳಲಿದೆ. ಈ ಪ್ರಯುಕ್ತ ಶಿವಪಾಡಿ ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿರುವ ಅತಿರುದ್ರ ಮಹಾಯಾಗದಲ್ಲಿ ಈಗಾಗಲೇ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದಾರೆ. ರಾಜಕೀಯ ಗಣ್ಯರಾದ ವಿ. ಸುನೀಲ್ ಕುಮಾರ್, ಅಣ್ಣಾಮಲೈ, ತೇಜಸ್ವಿ ಸೂರ್ಯ, ನಟ ರಕ್ಷಿತ್ ಶೆಟ್ಟಿ, ಮಾಧ್ಯಮ ಗಣ್ಯರಾದ ಅಜಿತ್