Home Posts tagged #v4newskarnataka (Page 28)

ಮೂಡುಬಿದಿರೆಯ ಉದ್ಯಮಿ ಗಣೇಶ್ ಕಾಮತ್ ನಿಧನ

ಮೂಡುಬಿದಿರೆ : ಮೂಡುಬಿದಿರೆಯ ಜನರಿಗೆ ಚಿರಪರಿಚಿತರಾಗಿದ್ದ ಜಿ.ಕೆ. ಎಂಟರ್‌ಪ್ರೈಸಸ್ ಮಾಲಕ ಜಿ.ಕೆ. ಖ್ಯಾತಿಯ ಗಣೇಶ್ ಕಾಮತ್ ಅವರು ಶುಕ್ರವಾರ ಹೃದಯಾಘಾತದಿಂದ ನಿಧನ ಹೊಂದಿದರು. ವಿದ್ಯುತ್ ಅವಘಡದಿಂದ ತನ್ನೆರಡು ಕೈಗಳನ್ನು ಕಳೆದುಕೊಂಡಿದ್ದರೂ ಛಲಬಿಡದೆ ಜಿ. ಕೆ ಉದ್ಯಮವನ್ನು ಸ್ಥಾಪಿಸಿ ಯಶಸ್ವಿ ಉದ್ಯಮಿ ಎನಿಸಿಕೊಂಡು ಹಲವಾರು ಜನರಿಗೆ ಉದ್ಯೋಗದಾತರಾಗಿದ್ದ ಅವರು

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 10ನೇ ದಿನ ಅತಿರುದ್ರ ಮಹಾಯಾಗದ ಮುನ್ನೋಟ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಒಂಬತ್ತು ದಿನಗಳನ್ನು ಪೂರೈಸಿದೆ. ಈಗಾಗಲೇ ಹಲವು ಗಣ್ಯಾತಿ ಗಣ್ಯರು ಅತಿರುದ್ರ ಮಹಾಯಾಗಕ್ಕೆ ಆಗಮಿಸಿದ್ದಾರೆ ಮತ್ತು ಯಾಗದ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಅತಿರುದ್ರ ಮಹಾಯಾಗದಲ್ಲಿ ಭಾಗಿಯಾಗಲೆಂದೇ ದೂರದೂರಿನಿಂದ ಭಕ್ತಾದಿಗಳು ಆಗಮಿಸುತ್ತಿರುವುದು, ಯಾಗದ ಕಳೆಯನ್ನು

ಶಿವಪಾಡಿಯ ದಿವ್ಯ ಸಂಜೆ : 9ನೇ ದಿನ ಅತಿರುದ್ರ ಮಹಾಯಾಗದ ಕಾರ್ಯಕ್ರಮಗಳ ಜೊತೆಯಾಯ್ತು ಶಿವಾರತಿ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಾರ್ಚ್ 2, 2023 ರ ಗುರುವಾರದಂದು ನಡೆದ ಅತಿರುದ್ರ ಮಹಾಯಾಗದ ಒಂಬತ್ತನೇ ದಿನದಂದು ಸಕಲ ಧಾರ್ಮಿಕ ಕಾರ್ಯಗಳ ನಂತರ ನಗರಸಭೆಯ 35 ವಾರ್ಡ್, ತಾಲೂಕಿನ 19 ಗ್ರಾಮ ಪಂಚಾಯತ್, ಏಳೆಂಟು ದೇವಸ್ಥಾನಗಳಿಂದ 100ಕ್ಕೂ ಅಧಿಕ ವಾಹನಗಳಲ್ಲಿ ಹಸುರು ಹೊರೆಕಾಣಿಕೆಯ ಮೆರವಣಿಗೆ ಮಾಡಲಾಯಿತು. ಈ ಮೆರವಣಿಗೆಯಲ್ಲಿ ಆದಿಯೋಗಿ ಶಿವನ ವಿಗ್ರಹ ಸಹಿತ ಚೆಂಡೆಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ತೆಂಗಿನಕಾಯಿ, ಎಣ್ಣೆ, ಬೆಲ್ಲ, ಹಲಸು,

“ಶಿವಾರತಿ”ಗೆ ಸಜ್ಜಾಗಿದೆ ಶಿವಪಾಡಿ : ಸಾಗುತ್ತಿದೆ 9ನೇ ದಿನದ ಅತಿರುದ್ರ ಮಹಾಯಾಗದ ಪೂಜಾ ಕಾರ್ಯಗಳು

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಒಂಬತ್ತನೇ ದಿನ ಮಾರ್ಚ್ 02, 2023 ರ ಗುರುವಾರದಂದು ಬೆಳಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ, ಶತಚಂಡಿಕಾ ಯಾಗಮಂಟಪದಲ್ಲಿ ಶತಚಂಡಿಕಾ ಯಾಗ, ಪೂರ್ಣಾಹುತಿ, ಸುವಾಸಿನಿ ಆರಾಧನೆ, ಕನ್ನಿಕಾ ಆರಾಧನೆ, ದಂಪತಿ ಪೂಜೆ, ಆಚಾರ್ಯ ಪೂಜೆ, ಶ್ರೀ ದೇವರಿಗೆ ಮಹಾಪೂಜೆ, ಮಹಾಸಂತರ್ಪಣೆ ನೆರವೇರಿತು. ಇಂದು

ಕೊಯಿಲ ಫಾರ್ಮ್‍ನ ಹುಲ್ಲುಗಾವಲಿಗೆ ಆಕಸ್ಮಿಕ ಬೆಂಕಿ

ಕಡಬ ತಾಲೂಕಿನ ಕೊಯಿಲ ಪಶು ಸಂಗೋಪನ ಕೇಂದ್ರದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಒಣಹುಲ್ಲುಗಳಿಂದ ಆವೃತ್ತವಾದ ಗುಡ್ಡಕ್ಕೆ ಬೆಂಕಿ ತಗುಲಿದ್ದು, ಬೆಂಕಿಯ ಕೆನ್ನಾಲಿಗೆ ಸುಮಾರು 15 ಎಕರೆಯಷ್ಟು ಆವರಿಸಿದ್ದು, ಇದರಿಂದ ಸೃಷ್ಠಿಯಾದ ದಟ್ಟ ಹಿಗೆ ಮುಗಿಲೆತ್ತರಕ್ಕೆ ಚಾಚಿದ್ದು ಭಯಾನಕವಾಗಿತ್ತು. ಹುಲ್ಲುಗಾವಲಿನ ಸುಮಾರು ಹದಿನೈದು ಎಕರೆ ಪ್ರದೇಶಕ್ಕೆ ಬೆಂಕಿ ಆವರಿಸಿ ಸುಟ್ಟು ಕರಕಲಾಗಿದೆ. ಇದರಿಂದಾಗಿ ಅಪಾರ ನಷ್ಟ ಉಂಟಾಗಿದೆ. ಫಾರ್ಮನ ಆನೆಗುಂಡಿ ಭಾಗದಲ್ಲಿ ಕಾಣಿಸಿಕೊಂಡ

ಚಾಲಕನ ನಿಯಂತ್ರಣ ತಪ್ಪಿ ಮರಳು ಲಾರಿ ಅಪಘಾತ

ಮೂಡುಬಿದಿರೆ: ಮಂಗಳೂರಿನಿಂದ ಮೂಡುಬಿದಿರೆ ಕಡೆಗೆ ಮರಳು ತುಂಬಿಸಿಕೊಂಡು ಬರುತ್ತಿದ್ದ ಲಾರಿಯೊಂದು ರಸ್ತೆಯಲ್ಲಿ ಪಲ್ಟಿ ಹೊಡೆದು ಮರಕ್ಕೆ ಢಿಕ್ಕಿಯಾದ ಘಟನೆ ಮೂಡುಬಿದಿರೆ ತಾಲೂಕಿನ ಗಾಂಧಿನಗರದ ಬಳಿ ನಡೆದಿದೆ. ಮರಳು ತುಂಬಿಸಿಕೊಂಡು ವೇಗದಿಂದ ಬರುತ್ತಿದ್ದ ಲಾರಿ ಗಾಂಧಿನಗರದ ಬಳಿ ಚಾಲಕ ನಿಯಂತ್ರಣ ತಪ್ಪಿ ಬದಿಯಲ್ಲಿದ್ದ ಮರಕ್ಕೆ ಢಿಕ್ಕಿ ಹೊಡೆದಿದ್ದು, ಈ ಸಂದರ್ಭ ಮರಳು ಲಾರಿಯಿಂದ ರಸ್ತೆಗೆ ಚೆಲ್ಲಿದೆ. ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಯದಿಂದ ಪಾರಾಗಿದ್ದಾರೆ.

ಬಗಂಬಿಲ : ಬಿಜೆಪಿ-ಕಾಂಗ್ರೆಸ್ ಪಕ್ಷಗಳಿಂದ ಒಂದೇ ರಸ್ತೆಯ ಎರಡೆರಡು ಉದ್ಘಾಟನೆ

ಉಳ್ಳಾಲ: ಒಂದು ರಸ್ತೆ, ಒಂದೇ ಅನುದಾನ, ಆದರೆ ಉದ್ಘಾ ಟನೆ ಮಾತ್ರ ಎರಡು ದಿನ! ಹೀಗೊಂದು ವಿಲಕ್ಷಣ ಪ್ರಕರಣ ಕೋಟೆಕಾರ್ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದ್ದು, ಬಿಜೆಪಿ-ಕಾಂಗ್ರೆಸ್ ನಡುವಿನ ರಸ್ತೆ ರಾಜಕೀಯಕ್ಕೆ ಸಾಕ್ಷಿಯಾಗಿದೆ. ಕೋಟೆಕಾರ್ ಪಟ್ಟಣ ಪಂಚಾ ಯತ್ ವ್ಯಾಪ್ತಿಯಲ್ಲಿರುವ ಕುಂಪಲ ಬೈಪಾಸ್‌ನಿಂದ ಬಗಂಬಿಲ ಮೂಲಕ ಯೇನಪೋಯ ಆಸ್ಪತ್ರೆಯನ್ನು ಸಂಪರ್ಕಿಸುವ ರಸ್ತೆ ಬಹುತೇಕ ಕಾಂಕ್ರೀಟ್‌ನಿಂದ ಕೂಡಿದೆ. ಈ ರಸ್ತೆಗೆ ವಿವಿಧ ಹಂತದಲ್ಲಿ ಸರಕಾರದಿಂದ

ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಮೃತ್ಯು

ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿದ ಪರಿಣಾಮ ಭುಜಂಗ ಶೆಟ್ಟಿ ಅಂಗಡಿ ಮನೆ ಕೋಣ್ಕಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾಡಾ ಗ್ರಾಮದಲ್ಲಿ ನಡೆದಿದೆ. ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಭುಜಂಗ ಶೆಟ್ಟಿ ಅವರಿಗೆ ವಿದ್ಯತ್ ಸ್ಮರ್ಶಿಸಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಶವವನ್ನು ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ಸಾಗಿಸಲಾಗಿದೆ. ಗಂಗೊಳ್ಳಿ ಪೊಲೀಸ್ ಠಾಣೆ ಪಿಎಸ್‍ಐ

ಆಟೋ ರಾಜರಿಂದ ಶಂಕರನ ಸೇವೆ : ಕಾಸು ಕೇಳದೆ ಶಿವಪಾಡಿ ಸನ್ನಿಧಿಗೆ ಡ್ರಾಪ್!

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಒಂಬತ್ತನೇ ದಿನವಾದ ಮಾರ್ಚ್ 02, 2023 ರ ಗುರುವಾರದಂದು, ಬೆಳಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ಶತಚಂಡಿಕಾ ಯಾಗಮಂಟಪದಲ್ಲಿ ಶತಚಂಡಿಕಾ ಯಾಗ ಮತ್ತು ಪೂರ್ಣಾಹುತಿ, ಸುವಾಸಿನಿ ಆರಾಧನೆ, ಕನ್ನಿಕಾ ಆರಾಧನೆ, ದಂಪತಿ ಪೂಜೆ, ಆಚಾರ್ಯ ಪೂಜೆ, ಶ್ರೀ ದೇವರಿಗೆ ಮಹಾಪೂಜೆ, ಮಹಾಸಂತರ್ಪಣೆ

“ಎಲ್ಲರ ಮನೆಯಲ್ಲೂ ಶಿವನ ಸ್ಮೃತಿ ತುಂಬಲಿ” : 8ನೇ ದಿನ ಅತಿರುದ್ರ ಮಹಾಯಾಗದಲ್ಲಿ ರಾಜಯೋಗಿನಿ ಬಿ. ಕೆ. ವೀಣಾ ಉಪನ್ಯಾಸ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಾರ್ಚ್ 01, 2023 ರ ಬುಧವಾರದಂದು ನಡೆದ ಅತಿರುದ್ರ ಮಹಾಯಾಗದ ಎಂಟನೆ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ವಿಶ್ವ ಹಿಂದೂ ಪರಿಷತ್ ನ ಜಂಟಿ ಪ್ರಧಾನ ಕಾರ್ಯದರ್ಶಿ ಸ್ವಾಮಿ ವಿಜ್ಞಾನನಂದ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಭಾ ಕಾರ್ಯಕ್ರಮದಲ್ಲಿ, ಪ್ರಖ್ಯಾತ ಪ್ರೇರಣಾದಾಯಿ ಮತ್ತು ಆಧ್ಯಾತ್ಮಿಕ ಪ್ರವಚನಕಾರರಾದ ರಾಜಯೋಗಿನಿ ಬಿ. ಕೆ. ವೀಣಾ, ಶಿರಸಿ, ಉದ್ಯಮಿ ನಾರಾಯಣ ಪೈ, ಬಿಜೆಪಿ ಮಂಗಳೂರಿನ ಪ್ರಭಾರಿಗಳಾದ ಉದಯಕುಮಾರ್