ಕಡಬ ಸಿ.ಎ.ಕಡಬ, ಜ. 19 ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಮುಂದಿನ 5 ವರ್ಷಗಳ ಅವಧಿಗೆ 12 ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳು ಜಯಭೇರಿ ಬಾರಿಸುವ ಮೂಲಕ ಮತ್ತೆ ಆಡಳಿತದ ಅಧಿಕಾರದ ಉಳಿಸಿಕೊಂಡಿದ್ದಾರೆ. ಸಾಲಗಾರರಲ್ಲದ ಕ್ಷೇತ್ರದಲ್ಲಿ ಸ್ಪರ್ಧಿಸಿದ ಸಂಘದ
ಪುತ್ತೂರು :ಗ್ರಾಮ ಆಡಳಿತ ಅಧಿಕಾರಿ ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ವಿದ್ಯಾಮಾತಾದ 23 ಅಭ್ಯರ್ಥಿಗಳು ಉತ್ತೀರ್ಣ. ದಿನಾಂಕ 29/09/2024 ಮತ್ತು 26/10/2024 ರಂದು ನಡೆದ ಕಡ್ಡಾಯ ಕನ್ನಡ ಪರೀಕ್ಷೆ ಹಾಗೂ 27/10/2024 ರಂದು ನಡೆದ ನೇಮಕಾತಿ ಪರೀಕ್ಷೆಗಳಲ್ಲಿ ವಿದ್ಯಾಮಾತಾ ಅಕಾಡೆಮಿಯ 23 ಅಭ್ಯರ್ಥಿಗಳು ಉತ್ತೀರ್ಣರಾಗಿ ಅರ್ಹತಾ ಪಟ್ಟಿಯಲ್ಲಿ ಸ್ಥಾನ ಪಡೆದಿರುತ್ತಾರೆ. ವಿದ್ಯಾಮಾತಾ ಅಕಾಡೆಮಿಯು ಗ್ರಾಮ ಆಡಳಿತ ನೇಮಕಾತಿಯ ಪರೀಕ್ಷೆಗೆ ಆನ್ಲೈನ್ ಮತ್ತು ನೇರ ತರಗತಿಯ
*ಭತ್ತದ ಕೃಷಿ ಉತ್ತೇಜನಕ್ಕೆ ಸಮಗ್ರ ಬೈಂದೂರು: ಉಡುಪಿ ಜಿಲ್ಲೆಯಲ್ಲಿ ಭತ್ತದ ಕೃಷಿ ವಿಸ್ತೀರ್ಣದಲ್ಲಾಗುತ್ತಿರುವ ಗಣನೀಯ ಇಳಿಕೆ, ಕೃಷಿ ಯೋಗ್ಯ ಹಡಿಲು ಭೂಮಿಯ ಹೆಚ್ಚಳ ಹಾಗೂ ಇದರಿಂದಾಗಿ ಜಿಲ್ಲೆಯಲ್ಲಿ ಒಟ್ಟಾರೆ ಕೃಷಿ ಉತ್ಪಾದನೆಯ ಮೇಲೆ ಉಂಟಾಗುತ್ತಿರುವ ಕೆಟ್ಟ ಪರಿಣಾಮದ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಶಾಸಕ ಗುರುರಾಜ್ ಗಂಟಿಹೊಳೆ ತೀವ್ರ ಕಳವಳ ವ್ಯಕ್ತಪಡಿಸಿ, ಸಮಗ್ರ ಅಧ್ಯಯನಕ್ಕೆ ಆಗ್ರಹಿಸಿದರು.ಶಾಸಕರು ಸದನದಲ್ಲಿ ಎತ್ತಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ
ಕಲ್ಮಕಾರು : ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡ ಅಯ್ಯಪ್ಪ ಮಾಲೆಧಾರಿ ಯುವಕ,ಸ್ನಾನಕ್ಕೆ ತೆರಳಿದ ಅಯ್ಯಪ್ಪ ಮಾಲೆಧಾರಿಯೊಬ್ಬರ ಮೇಲೆ ಇಂದು ಮುಂಜಾನೆ ಕಾಡಾನೆಯೊಂದು ದಾಳಿ ಮಾಡಿದ ಪರಿಣಾಮ ಅವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಕಲ್ಮಕಾರು ಗ್ರಾಮದ ಚರಿತ್ ಎಂಬವರು ಆನೆ ದಾಳಿಗೆ ಒಳಗಾದ ಯುವಕ. ಡಿ.17 ರ ಮುಂಜಾನೆ ಸ್ನಾನದ ಬಳಿಕ ನೀರಿನ ತೋಡಿನಲ್ಲಿ ಬಟ್ಟೆ ತೊಳೆಯುತ್ತಿದ್ದಾಗ ಈ ಘಟನೆ ನಡೆದಿದೆ.ಅಯ್ಯಪ್ಪ ವೃತಧಾರಿಗಳು ತಂಗುವ ಟೆಂಟ್
ಬೈಂದೂರು: ಪ್ರಸ್ತುತ ರಾಜ್ಯದಲ್ಲಿ ಕೆಂಪು ಕಲ್ಲು ಲಭ್ಯತೆ ಇಲ್ಲದೆ ಅಥವಾ ಪೂರಕ ದಾಸ್ತಾನು ಇಲ್ಲದೇ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ತೊಡಕಾಗುತ್ತಿರುವುದು ಸರಕಾರದ ಗಮನದಲ್ಲಿದೆ. ಸಮರ್ಪಕವಾಗಿ ಜನಸಾಮಾನ್ಯರಿಗೆ ಕೆಂಪು ಕಲ್ಲು ಪೂರೈಕೆಗೆ ಸಹಕಾರಿ ಆಗುವಂತೆ ನಿಯಮದಲ್ಲಿ ಅಗತ್ಯ ತಿದ್ದುಪಡಿ ತರಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ತಿಳಿಸಿದ್ದಾರೆ.ಉಡುಪಿ ಜಿಲ್ಲೆ ಸಹಿತ ಬೈಂದೂರು ವಿಧಾನಸಭಾ ಕ್ಷೇತ್ರ
India’s trending Career Guidance Platform “Draw My Career” in association with Indian Medical Association, Mangalore is conducting a career awareness session. The event is aimed to guide students & parents of 9,10, 1st and 2nd PU students in understanding their passion and exploring the ocean of career opportunities . Session will be lead Mr. Naveen
ಭಾರತದ ಟ್ರೆಂಡಿಂಗ್ ಕೆರಿಯರ್ ಗೈಡೆನ್ಸ್ ಪ್ಲಾಟ್ಫಾರ್ಮ್ ಮತ್ತು ಮಂಗಳೂರಿನ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ನ ಸಹಯೋಗದೊಂದಿಗೆ “ಡ್ರಾ ಮೈ ಕೆರಿಯರ್” ವೃತ್ತಿ ಜಾಗೃತಿ ಕಾರ್ಯಾಗಾರವು ಡಿ.14 ರಂದು ನಗರದ ಐಎಂಎ ಸಭಾಂಗಣದಲ್ಲಿ ನಡೆಸುತ್ತಿದೆ.ಕಾರ್ಯಾಗಾರವು 9,10, ಪ್ರಥಮ ಮತ್ತು ದ್ವಿತೀಯ ಪಿಯು ವಿದ್ಯಾರ್ಥಿಗಳು ಮತ್ತು ಅವರ ಪೋಷಕರ ಅಭಿರುಚಿಯನ್ನು ಅರ್ಥಮಾಡಿಕೊಳ್ಳಲು ಮತ್ತು ವೃತ್ತಿ ಅವಕಾಶಗಳ ಬಗ್ಗೆ ಮಾರ್ಗದರ್ಶನ ನೀಡುವ ಗುರಿಯನ್ನು ಹೊಂದಿದೆ.ಐಐಎಂ
ಕುಳಾಯಿ ಬಳಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಜೆಟ್ಟಿ ಕಾಮಗಾರಿಗೆ ಮೀನುಗಾರಿಕಾ ಸಚಿವ ಮಂಕಾಳ ವೈದ್ಯರವರು ಸ್ಥಳೀಯ ಶಾಸಕರೊಂದಿಗೆ ಇತ್ತೀಚೆಗೆ ಭೇಟಿ ನೀಡಿ ಪರೀಶೀಲನೆ ನಡೆಸಿದರು ಕುಳಾಯಿ:- ಕುಳಾಯಿ ಬಳಿ ನಿರ್ಮಾಣವಾಗುತ್ತಿರುವ ಮೀನುಗರಿಕಾ ಜೆಟ್ಟಿ ಕಾಮಗಾರಿ ಅವೈಜ್ಞಾನಿಕವಾಗಿದ್ದು, ನಾಡದೋಣಿ ಮೀನುಗಾರರಿಗೆ ಅನುಕೂಲಕರವಾಗಿಲ್ಲ. ತಕ್ಷಣ ಬ್ರೇಕ್ ವಾಟರ್ ವಿಸ್ತರಣೆ ಸಹಿತ ಸರ್ವ ಋತು ಬಂದರು ಮಾಡಲು ಬೇಕಾದ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹದ ಹಿನ್ನಲೆಯಲ್ಲಿ
ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್ ಟಾಟಾ ಅವರು ಇನ್ನಿಲ್ಲ. ರತನ್ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ
ಜೆಸಿಐ ಭಾರತದ ವಲಯ 15 ರ 2024 ರ ಸಾಲಿನಲ್ಲಿ ಕೊಡಮಾಡುವ ಈ ವರ್ಷದ ಅತ್ತ್ಯುತ್ತಮ ತರಬೇತುದಾರ ಪ್ರಶಸ್ತಿ ಗೆ ಜೆಸಿಐ ರಾಷ್ಟ್ರೀಯ ತರಬೇತುದಾರ ಸುಧಾಕರ್ M ಪೂಜಾರಿ ಕಾರ್ಕಳ ರವರು ಭಾಜನರಾದರು ಜೇಸಿ ಸುಧಾಕರ್ ಪೂಜಾರಿ ಯವರು 2007 ರಿಂದ ವ್ಯಕ್ತಿತ್ವ ವಿಕಸನ ತರಬೇತುಧಾರರಾಗಿ ವಿದ್ಯಾರ್ಥಿಗಳಿಗೆ ಶಿಕ್ಷಕರಿಗೆ, ಉದ್ಯಮಿಗಳಿಗೆ ಜೇಸಿ loins ರೋಟರಿ ಸದಸ್ಯರಿಗೆ, ವಿವಿಧ ಸಂಘ ಸಂಸ್ಥೆಗಳಿಗೆ ವ್ಯಕ್ತಿತ್ವ ವಿಕಸನ, ಉಧ್ಯಮ ವಿಕಾಸನಕ್ಕೆ ಪೂರಕ ತರಬೇತಿಗಳನ್ನು ನೀಡುತಾ