ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಏಳನೇ ದಿನ ಫೆಬ್ರವರಿ 28, 2023 ರ ಮಂಗಳವಾರದಂದು, ಮುಂಜಾನೆ ಸಮಯದಲ್ಲಿ ತುಮಕೂರು ಜಿಲ್ಲೆಯ ತಿಮ್ಮಲಾಪುರದಿಂದ ಉಡುಪಿಗೆ ಆಗಮಿಸಿದ 100 ವರ್ಷದ ಶಿವಮ್ಮ ಮತ್ತು ಅವರ ಮಗ ಶಿವರುದ್ರಯ್ಯ, ಶಿವಪಾಡಿಯಲ್ಲಿ ನಡೆಯುತ್ತಿರುವ ಅತಿರುದ್ರ ಮಹಾಯಾಗಕ್ಕೆ
ಮಂಜೇಶ್ವರ : ಮಂಜೇಶ್ವರ ಗ್ರಾ.ಪಂ. ನ 17ನೇ ವಾರ್ಡು ವ್ಯಾಪ್ತಿಯಲ್ಲಿರುವ ಪುರಾತನ ಬಾವಿಯೊಂದು ಈಗ ಕಸದ ತೊಟ್ಟಿಯಾಗಿ ದುರ್ನಾತ ಬೀರುತ್ತಿದ್ದು ಅವಸಾನದ ಅಂಚಿಗೆ ತಲುಪಿದ್ದರೂ ಈ ಬಾವಿಯ ನೀರನ್ನು ಸಮೀಪದ ಹೋಟೆಲ್, ಬೇಕರಿ, ಜ್ಯೂಸ್ ಅಂಗಡಿ, ಪಾನಿಪುರಿ ಸ್ಟಾಲ್ ಗಳಿಗೆ ವರ್ಷಗಳಿಂದ ಉಪಯೋಗಿಸುತ್ತಿರುವ ಸ್ಫೋಟಕ ಮಾಹಿತಿ ಬಹಿರಂಗಗೊಂಡಿದೆ. ವರ್ಷಗಳ ಹಿಂದೆ ಪರಿಸರದ ನಾಗರಿಕರ ನೀರಿನ ದಾಹ ತೀರಿಸುತ್ತಿದ್ದ ಬಾವಿಯನ್ನು ಈಗ ಕಸ ಎಸೆಯಲು ಬಳಸುತ್ತಿರುವುದರಿಂದ ಬಾವಿಯ ನೀರು
ಮೂಡುಬಿದಿರೆ: ಪುತ್ತಿಗೆಯ ನವೀಕೃತ ನೂರಾನಿ ಮಸೀದಿಗೆ ಸರ್ವಧರ್ಮೀಯರು ಸಂದರ್ಶಿಸುವ `ನಮ್ಮೂರ ಮಸೀದಿ ನೋಡಬನ್ನಿ’ ಕಾರ್ಯಕ್ರಮ ನಡೆಯಿತು. ಅನಾರೋಗ್ಯಪೀಡಿತರಿಗೆ ಸಹಾಯಧನ ವಿತರಿಸುವ ಮೂಲಕ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅಲಂಗಾರು ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಈಶ್ವರ ಭಟ್ ಮಾತನಾಡಿ ವ್ಯಕ್ತಿಯನ್ನು ಆತನ ಜಾತಿ, ಧರ್ಮದ ಆಧಾರದಲ್ಲಿ ಗುರುತಿಸುವ ಬದಲು ಆತನ ಪ್ರಾಮಾಣಿಕತೆಯ ಅಧಾರದಲ್ಲಿ ಗುರುತಿಸಬೇಕು. ದೇವರ ಕಾರ್ಯಗಳಿಗೆ ಪ್ರಾಮಾಣಿಕತೆ
ಮುಂಡ್ಕೂರು ಗ್ರಾಮ ಪಂಚಾಯತ್ 2022- 23ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷೆ ಸುಶೀಲಾ ಬಾಬು ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಕೃಷಿ ಇಲಾಖೆಯ ಸತೀಶ್ ನೋಡಲ್ ಅಧಿಕಾರಿಯಾಗಿದ್ದರು. ಸಂಕಲಕರಿಯದ ಉಗ್ಗೆದಬೆಟ್ಟು ಹಾಗೂ ಕೃಷ್ಣ ಬೆಟ್ಟು ನಿವಾಸಿಗಳ ನಡುವೆ ಮರಳುಗಾರಿಕೆ ಹಾಗೂ ರಸ್ತೆ ಅಗೆತದ ಬಗ್ಗೆ ಭಾರಿ ಮಾತಿನ ಚಕಮಕಿ ನಡೆಯಿತು. ಪಂಚಾಯತ್ ಮಾಜಿ ಸದಸ್ಯ ಸೋಮನಾಥ್ ಪೂಜಾರಿ ಉಗ್ಗೆದಬೆಟ್ಟು ನಿವಾಸಿಗಳ ಪರವಾಗಿ ಮಾತನಾಡಿ,
ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಪ್ರಯುಕ್ತ ಕಾರ್ಕಳದಲ್ಲಿ ಬೃಹತ್ ಬೈಕ್ ರ್ಯಾಲಿ ಹಮ್ಮಿಕೊಂಡರು. ಕಾರ್ಕಳದ ಅನಂತಶಯನ ವೃತ್ತದಿಂದ ಅಜೇಕಾರ್ ವರೆಗೆ ಬೃಹತ್ ಬೈಕ್ ರ್ಯಾಲಿ ನಡೆಸಿದರು. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಸುಮಾಕೇಶವ್ ರ್ಯಾಲಿಗೆ ಚಾಲನೆ ನೀಡಿದರು. ಸಚಿವರಾದ ವಿ. ಸುನಿಲ್ ಕುಮಾರ್ ಸೇರಿದಂತೆ ಸುಮಾರು 2000 ಬೈಕುಗಳು ಈ ರ್ಯಾಲಿಯಲ್ಲಿ ಪಾಲ್ಗೊಂಡಿದ್ದವು.
ಉಳ್ಳಾಲ: ಉಳ್ಳಾಲ ನಗರಸಭೆಯಲ್ಲಿ ಕಾಂಗ್ರೆಸ್ ನೇತೃತ್ವದ ಆಡಳಿತದಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿ ಕುಂಠಿತಗೊಂಡಿದ್ದು, ಉಳ್ಳಾಲ ನಗರಸಭೆಯ ಪೌರಾಯುಕ್ತೆ ತಕ್ಷಣ ಉಳ್ಳಾಲದ ಮೂಲಭೂತ ಸೌಕರ್ಯದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಮತ್ತು ಕಳೆದ ಎರಡು ವರ್ಷದ ಅವಧಿಯಲ್ಲಿ ನಡೆದ ಭೃಷ್ಟಾಚಾರದ ವಿಚಾರದಲ್ಲಿ ಕೂಲಂಕುಷ ಪರಿಶೀಲನೆ ನಡೆಸಿ ಲೋಕಾಯುಕ್ತ ತನಿಖೆಗೆ ವಹಿಸಿಕೊಡಬೇಕು ಎಂದು ನಗರಸಭೆಯ ಎಸ್ಡಿಪಿಐ ಸದಸ್ಯ ರಮೀಝ್ ನಗರಸಭಾ ಪೌರಾಯುಕ್ತೆಯನ್ನು ಆಗ್ರಹಿಸಿದ್ದು,
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆರು ದಿನಗಳನ್ನು ಪೂರೈಸಿದೆ. ಈಗಾಗಲೇ ಹಲವು ಗಣ್ಯಾತಿ ಗಣ್ಯರು ಅತಿರುದ್ರ ಮಹಾಯಾಗಕ್ಕೆ ಆಗಮಿಸಿದ್ದಾರೆ ಮತ್ತು ಯಾಗದ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಅತಿರುದ್ರ ಮಹಾಯಾಗದ ಏಳನೇ ದಿನವಾದ ಫೆಬ್ರವರಿ 28, 2023 ರ ಮಂಗಳವಾರದಂದು ಅತಿರುದ್ರ ಯಾಗಮಂಟಪದಲ್ಲಿ ಬೆಳಗ್ಗೆ
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 27, 2023 ರ ಸೋಮವಾರದಂದು ನಡೆದ ಅತಿರುದ್ರ ಮಹಾಯಾಗದ ಆರನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಮಣಿಪಾಲದ ಜನಪ್ರಿಯ ಉದ್ಯಮಿಯಾದ ಆತ್ಮರಾಮ್ ನಾಯಕ್ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮುಂಬೈ ಭಾಗೀರತಿ ಕೆಮಿಕಲ್ಸ್ ನ ಉದ್ಯಮಿ ಬಾಲಕೃಷ್ಣ ಭಂಡಾರಿ, ಎ ಐ ಸಿ ಸಿ ಒಬ್ಸರ್ವರ್ ಟೀಮ್ ನ ಮುಖ್ಯಸ್ಥರಾದ ಮುರಳಿ ಶೆಟ್ಟಿ, ಉದ್ಯಮಿಗಳಾದ ಸೀತರಾಮ್ ಸಾಮಂತ್, ಸಾಲಿಗ್ರಾಮ ಮೇಳದ ಯಜಮಾನರಾದ ಪಳ್ಳಿ ಕಿಶನ್
ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಆರನೇ ದಿನ ಫೆಬ್ರವರಿ 27, 2023 ರ ಸೋಮವಾರದಂದು, ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ದೇವಸ್ಥಾನದ ಪ್ರಾಂಗಣದಲ್ಲಿ ಋತ್ವಿಜರಿಂದ ಸಪ್ತಶತೀ ಪಾರಾಯಣ, ಮಹಾಮೃತ್ಯುಂಜಯ ಹೋಮ ನೆರವೇರಿತು. ಇಂದು ನಡೆಯುತ್ತಿರುವ ಅತಿರುದ್ರ ಮಹಾಯಾಗದ ವಿಶೇಷ ಎಂಬಂತೆ, ಬೆಳಗ್ಗೆ ಸಚಿವ ವಿ. ಸುನೀಲ್ ಕುಮಾರ್
ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಆರನೇ ದಿನ ಫೆಬ್ರವರಿ 27, 2023 ರ ಸೋಮವಾರದಂದು, ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ದೇವಸ್ಥಾನದ ಪ್ರಾಂಗಣದಲ್ಲಿ ಋತ್ವಿಜರಿಂದ ಸಪ್ತಶತೀ ಪಾರಾಯಣ, ಮಹಾಮೃತ್ಯುಂಜಯ ಹೋಮ ನೆರವೇರಿತು. ಇಂದು ಶಿವಪಾಡಿಯಲ್ಲಿ ನಡೆಯುತ್ತಿರುವ ಅತಿರುದ್ರ ಮಹಾಯಾಗಕ್ಕೆಕರ್ನಾಟಕ ಸರ್ಕಾರದ ಇಂಧನ ಹಾಗೂ ಕನ್ನಡ



























