ಉಳ್ಳಾಲ. ಡಾ. ಅಬ್ದುಲ್ ಶಕೀಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಂಗಳೂರು ಬ್ಲಡ್ ಡೋನರ್ಸ್ ಆಶ್ರಯದಲ್ಲಿ ಇಂದು ದೇರಳಕಟ್ಟೆಯ ಬಿಸಿಸಿ ಹಾಲ್ನಲ್ಲಿ ರಕ್ತದಾನ ಶಿಬಿರ ನಡೆಯಿತು ಅಸ್ಸಯ್ಯದ್ ಅಮೀರ್ ತಙಳ್ ಕಿನ್ಯ ದುಆ ನೆರವೇರಿಸಿದರು. ಶಾಸಕ ಯು.ಟಿ ಖಾದರ್ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ ಡಾ. ಶಕೀಲ್ ಚಾರಿಟೇಬಲ್ ಟ್ರಸ್ಟ್ ಹಲವು ರೀತಿಯ ಸೇವೆಗಳನ್ನು ಮಾಡುತ್ತಾ
ಬೆಂಗಳೂರು, ಅ 11; ರೈತ ವಿರೋಧಿ ಕೃಷಿ ಕಾನೂನುಗಳು ಮತ್ತು ಬಿಜೆಪಿ ದುರಾಡಳಿತಕ್ಕೆ ಬಲಿಯಾದ ರೈತರ ಸ್ಮರಣಾರ್ಥ ನಗರದ ರೇಸ್ ಕೋರ್ಸ್ ನ ಕಾಂಗ್ರೆಸ್ ಭವನದ ಮುಂದೆ ರಾಜ್ಯ ಕಾಂಗ್ರೆಸ್ ಮುಖಂಡರು ಸೋಮವಾರ ಮೌನ ಪ್ರತಿಭಟನೆ ನಡೆಸಿದರು. ರೈತರನ್ನು ಹಾಡು ಹಗಲೇ ಕೊಂದ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ಸಂಪುಟದಿಂದ ವಜಾಗೊಳಿಸಿ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ರೈತರ ಜೀವಕ್ಕೆ ಕಂಟಕವಾಗಿರುವ ಬಿಜೆಪಿ ಸರ್ಕಾರದ ಕೃಷಿ ಕಾನೂನುಗಳು ಹಾಗೂ
ಪುತ್ತೂರು: ಒಬ್ಬ ವ್ಯಕ್ತಿ ಹುಟ್ಡುವುದಕ್ಕೂ ಮೊದಲು ಮತ್ತು ಸತ್ತ ನಂತರವು ಕಾನೂನು ಆತನ ಜೊತೆ ಇರುತ್ತದೆ. ಅಂದರೆ ಕಾನೂನು ಗರ್ಭದಿಂದ ಗೋರಿಯ ತನಕ ಇರುತ್ತದೆ ಎಂದಯ ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧೀಶರು ಮತ್ತು ಹೆಚ್ಚುವರಿ ಮುಖ್ಯ ನ್ಯಾಯಿಕ ದಂಡಾಧಿಕಾರಿ ಹಾಗು ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ರಮೇಶ್ ಎಮ್ ಅವರು ಹೇಳಿದರು. ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವದ ಅಂಗವಾಗಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಪುತ್ತೂರು ರಾಜ್ಯ ಅಬಕಾರಿ
ಗಂದಕಾಡು ಕ್ಷೇತ್ರದ ಧರ್ಮದರ್ಶಿಗಳಾದ ಅಶೋಕ್ ಬಂಗೇರಾ ಇವರ ಶುಭ ಆಶೀರ್ವಾದದೊಂದಿಗೆ ತುಳುನಾಡ ಕಾರ್ಣಿಕ ದೈವ ಶ್ರೀ ವರ್ತೆ ಪಂಜುರ್ಲಿಯ ತುಳು ಭಕ್ತಿಗೀತೆ ’ಕುಟುಂಬದ ಮೆಯ್ಯಾರಿಗೆದ ಸತ್ಯೊಲು’ ಎಂಬ ತುಳು ಭಕ್ತಿಗೀತೆ ಸದ್ಯದಲ್ಲೇ ಯೂ ಟ್ಯೂಬ್ ನಲ್ಲಿ ರಿಲೀಸ್ ಆಗಲಿದೆ. ಶ್ರೀ ಪಾಪು ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ ಭಕ್ತಿ ಗೀತೆಗೆ ತುಳು ರಂಗಭೂಮಿ ಕಲಾವಿದ ಸುರೇಶ್ ನಿಟ್ಟೆ ಸಾಹಿತ್ಯ ಬರೆದು ಹಾಡಿದ್ದಾರೆ. ಇನ್ನು ನಿರ್ಮಾಣದ ಹೊಣೆಯನ್ನು ಸಂದೀಪ್
ಉಳ್ಳಾಲ: ಮಂಗಳೂರಿನ ನಂತೂರಿನಲ್ಲಿ ಕಾರ್ಯಚರಿಸುತ್ತಿರುವ ನಿಟ್ಟೆ ಡಾ. ಶಂಕರ ಅಡ್ಯಂತಾಯ ಸ್ಮಾರಕ ಪದವಿ ಪೂರ್ವ ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ವತಿಯಿಂದ ಸೋಮೇಶ್ವರ ಕಡಲ ಕಿನಾರೆಯ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮ ನಡೆಯಿತು. ಶಾಸಕ ಯು.ಟಿ ಖಾದರ್ ಸ್ವಚ್ಛ ಭಾರತ ಅಭಿಯಾನ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಕಾಲೇಜಿನಲ್ಲಿ ಕಲಿತ ಪಾಠಗಳು ಆತನ ವ್ಯಕ್ತಿತ್ವ ರೂಪಿಸುತ್ತದೆ. ಅಲ್ಲಿ ಪಡೆದ ಶಿಕ್ಷಣವೇ ಅವರ ಮುಂದಿನ ಸಾಮಾಜಿಕ ಕಾರ್ಯಗಳಿಗೆ ಪ್ರೇರಣೆಯಾಗಬಲ್ಲದು.
ಸುರತ್ಕಲ್: ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ 2021-23 ನೇ ಸಾಲಿನ ನೂತನ ಅಧ್ಯಕ್ಷೆಯಾಗಿ ಚಿತ್ರಾ ಜೆ ಶೆಟ್ಟಿ ಅವಿರೋಧವಾಗಿ ಆಯ್ಕೆಯಾದರು. ಸುರತ್ಕಲ್ ಬಂಟರ ಭವನದಲ್ಲಿ ನಡೆದ ಮಹಿಳಾ ವೇದಿಕೆಯ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಉಪಾಧ್ಯಕ್ಷೆಯಾಗಿ ಭವ್ಯಾ ಎ. ಶೆಟ್ಟಿ, ಕಾರ್ಯದರ್ಶಿಯಾಗಿ ಸರೋಜ ಟಿ ಶೆಟ್ಟಿ, ಜತೆ ಕಾರ್ಯದರ್ಶಿಯಾಗಿ ರಾಜೇಶ್ವರಿ ಡಿ ಶೆಟ್ಟಿ, ಕೋಶಾಧಿಕಾರಿಯಾಗಿ ಶೈಲಾ ಎಸ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿಯಾಗಿ ಭಾರತಿ ಜಿ
ಮೂಡಬಿದ್ರೆ ಬೆಳುವಾಯಿ ಗ್ರಾಮದ ತರುಣಿಯೊಬ್ಬರನ್ನು ಮದುವೆಯಾಗಿದ್ದ ಬೆಂಗಳೂರಿನ ರಾಘವೇಂದ್ರ ಕುಲಕರ್ಣಿ ಎಂಬಾಂತ ಇದೀಗ ತನ್ನ ಪತ್ನಿಗೆ ವಂಚಿಸಿ ಮತ್ತೊಂದು ಮದುವೆಯಾಗಿದ್ದು, ಈ ಬಗ್ಗೆ ಮಂಗಳೂರಿನ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಂಗಳೂರಿನ ಬಸವೇಶ್ವರ ಬಡವಾಣೆಯ ಅಂದ್ರಳ್ಳಿ ನಿವಾಸಿ ರಾಘವೇಂದ್ರ ಕುಲಕರ್ಣಿ ಎಂಬಾತ 2017ರ ಜೂನ್ 18ರಂದು ಮೂಡಬಿದ್ರೆಯ ತರುಣಿಯನ್ನು ಬೆಂಗಳೂರಿ ಲಗ್ಗೇರಿಯಲ್ಲಿರುವ ರಾಘವೇಂದ್ರ ಮಠದಲ್ಲಿ ಹಿಂದೂ
ಮಂಗಳೂರಿನ ಸುರತ್ಕಲ್ನಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಕಠಿಣ ಕ್ರಮ ತೆಗೆದುಕೊಳ್ಳಲೇಬೇಕು ಎಂದು ಮಾಜಿ ಸಚಿವ, ಶಾಸಕ ಯುಟಿ ಖಾದರ್ ಆಗ್ರಹಿಸಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಆರೋಪಿಗಳಿಗೆ ಜಾಮೀನು ನೀಡಿದ ಹಿಂದೆ ಯಾರಿದ್ದಾರೆ..? ಕಾನೂನು ಕ್ರಮ ತೆಗೆದುಕೊಳ್ಳಲು ಪ್ರತಿಭಟನೆ ನಡೆಸಬೇಕೇ..? ಎಂದು ಪ್ರಶ್ನಿಸಿದರು. ಮಂಗಳೂರಲ್ಲಿ ಇಂತಹ
ಕಾಂಗ್ರೆಸ್ನಿಂದಾಗಿ ಸಿಟಿ ರವಿ ಸಹಿತ ಬಿಜೆಪಿಯವರು ರಾಜ್ಯಭಾರ ಮಾಡುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದರು. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ ದೇಗುಲ ಧ್ವಂಸ ಮಾಡಿದ್ದು ತಾಲಿಬಾನ್ ಕೃತ್ಯ, ಇದು ಸಂವಿಧಾನ ವಿರೋಧಿ ಅಂದರು. ದೇವರ ಹೆಸರಿನಲ್ಲಿ ರಾಜಕೀಯ ಮಾಡಿ ಆಡಳಿತಕ್ಕೇರಿದ್ದು ಬಿಜೆಪಿ. ಕಾಂಗ್ರೆಸ್ ಆಡಳಿತದಲ್ಲಿ ಇಂತಹ ಘಟನೆಗಳು ನಡೆದಿಲ್ಲ. ಸಾವಿನ
ಮಂಗಳೂರು ನಗರ ಪೊಲೀಸ್ ವತಿಯಿಂದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಎಸ್ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಸಂವಾದ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು. ಮಂಗಳೂರಿನ ಎಸ್.ಸಿ.ಡಿ.ಸಿಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಗರ ಪೊಲೀಸ್ ವತಿಯಿಂದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಸಂವಾದ ಕಾರ್ಯಕ್ರಮವನ್ನ ನಡೆಸಲಾಯ್ತು. ಇನ್ನು ಕಾರ್ಯಕ್ರಮವನ್ನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು