Home Posts tagged #v4newskarnataka (Page 45)

30 ಸೆಕೆಂಡ್‍ಗಳಲ್ಲಿ ಫುಟ್ಬಾಲ್‍ನೊಂದಿಗೆ 10 ನಟ್ ಮೆಗ್ ಮಾಡಿ ಗಿನ್ನೆಸ್ ದಾಖಲೆ ಬರೆದ ಮುಹಮ್ಮದ್ ಶಲೀಲ್

ಉಳ್ಳಾಲ: ಕೇವಲ ಮೂವತ್ತು ಸೆಕೆಂಡುಗಳಲ್ಲಿ ಫುಟ್ಬಾಲ್ ನೊಂದಿಗೆ 10 ನಟ್ ಮೆಗ್‍ಗಳನ್ನು ಮಾಡಿ ಸಾಧನೆ ಮಾಡುವ ಮೂಲಕ ಬೆಳ್ಮ ದೇರಳಕಟ್ಟೆ ನಿವಾಸಿ ಮೊಹಮ್ಮದ್ ಶಲೀಲ್ ಅನ್ನುವ ಯುವಕ ವಿಶ್ವದಲ್ಲಿ ಇಬ್ಬರ ದಾಖಲೆ ಮುರಿದು ಗಿನ್ನೆಸ್ ದಾಖಲೆ ಬರೆದಿದ್ದಾರೆ. 2017ರಲ್ಲಿ ಇಂಗ್ಲೆಂಡ್ ನ ಡೆಲೆ ಅಲ್ಲಿ ಅನ್ನುವ ವ್ಯಕ್ತಿ 30 ಸೆಕೆಂಡುಗಳಲ್ಲಿ 7 ನಟ್

ನಿರುದ್ಯೋಗ ಸಮಸ್ಯೆಗೆ ಪರಿಹಾರವಿಲ್ಲ, ಬೆಲೆ ಏರಿಕೆ ಸಂಕಟ ನಿವಾರಣೆಗೆ ಪರಿಹಾರವಿಲ್ಲ; ಚಂದಮಾಮ ತೋರಿಸುವ ಬಜೆಟ್ – ಎಂ.ಎಸ್. ರಕ್ಷಾ ರಾಮಯ್ಯ

ಬೆಂಗಳೂರು, ; ನಿರುದ್ಯೋಗ ಸಮಸ್ಯೆ ನಿವಾರಣೆ, ಉದ್ಯೋಗ ಸೃಷ್ಟಿಗೆ ಯಾವುದೇ ಪರಿಹಾರವಿಲ್ಲ. ಜನ ಸಾಮಾನ್ಯರನ್ನು ಬೆಲೆ ಏರಿಕೆಯಂತಹ ಸಂಕಟದಿಂದ ರಕ್ಷಿಸಲು ಕೇಂದ್ರ ಬಜೆಟ್ ನಲ್ಲಿ ಯಾವುದೇ ರಚನಾತ್ಮಕ ಕ್ರಮಗಳನ್ನು ಪ್ರಕಟಿಸಿಲ್ಲ ಎಂದು ಯುವ ಕಾಂಗ್ರೆಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಟೀಕಿಸಿದ್ದಾರೆ. ದೇಶ ಸ್ವಾತಂತ್ರ್ಯದ ಅಮೃತ ಮಹೋತ್ಸವದಿಂದ ಅಮೃತ ಕಾಲಕ್ಕೆ ಪ್ರವೇಶಿಸಿದ್ದು, ಇಂತಹ ಸಂದರ್ಭದಲ್ಲಿ ಜನರ ನೈಜ ಸಮಸ್ಯೆಗಳನ್ನು ಪರಿಹರಿಸಲು

ತಲಪಾಡಿ ಟೋಲ್ ಗೇಟ್‍ನಲ್ಲಿ ಹಲ್ಲೆ : ಪ್ರತಿಭಟನೆಗೆ ಸಜ್ಜಾಗುತ್ತಿರುವ ಸ್ಥಳೀಯರು

ಮಂಜೇಶ್ವರ: ತಲಪ್ಪಾಡಿ ಟೋಲ್ ಪ್ಲಾಜಾದಲ್ಲಿ ಟೋಲ್ ಗೇಟ್ ಸಿಬ್ಬಂದಿಯಿಂದ ಕಾರು ಚಾಲಕನ ಮೇಲೆ ಹಲ್ಲೆಗೈಯುತ್ತಿರುವ ವೀಡಿಯೋ ವೈರಲಾಗುತ್ತಿದ್ದಂತೆಯೇ ಗಡಿಪ್ರದೇಶದ ಜನರು ಟೋಲ್ ಅಧಿಕೃತರ ವಿರುದ್ಧ ಪ್ರತಿಭಟನೆಗೆ ಸಜ್ಜಾಗುತಿದ್ದಾರೆ.ಟೋಲ್ ಗೇಟಿನಲ್ಲಿ ಕ್ರಿಮಿನಲ್ ಹಿನ್ನೆಲೆಯಿರುವ ಉದ್ಯೋಗಿಗಳನ್ನು ಕೂಡಲೇ ವಜಾಗೊಳಿಸಬೇಕೆಂಬ ಬೇಡಿಕೆಯೊಂದಿಗೆ ಸಂಘಟನೆಗಳು ಪ್ರತಿಭಟನೆಗೆ ತಯಾರಿ ನಡೆಸುತ್ತಿದೆ.ಈ ಬಗ್ಗೆ ಉಳ್ಳಾಲ ಪೆÇಲೀಸರು ವೀಡಿಯೋ ಪರಿಶೀಲಿಸಿ ಸುಮಟೋ ಕೇಸು ದಾಖಲಿಸಿ

ಹಳೆಯಂಗಡಿ : ರೈಲ್ವೇ ಗೇಟ್‍ನಲ್ಲಿಯೇ ಉಳಿದ ಗೂಡ್ಸ್ ಡಬ್ಬಿಗಳು

ಮೂಲ್ಕಿಯ ಹಳೆಯಂಗಡಿ ಇಂದಿರಾನಗರದ ರೈಲ್ವೇ ಗೇಟ್‍ನ ಬಳಿಯಲ್ಲಿಯೇ ಸಂಚರಿಸುತ್ತಿದ್ದ ಗೂಡ್ಸ್ ರೈಲು ಬೋಗಿಯ ಡಬ್ಬಿಗಳು ಅರ್ಧದಲ್ಲಿಯೇ ಕಡಿದುಕೊಂಡು ನಿಂತು ಸುಮಾರು ಒಂದು ತಾಸು ರೈಲ್ವೇ ಗೇಟ್‍ನಲ್ಲಿ ಸಂಚಾರಿಗಳು ಪರದಾಡಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಪಡುಬಿದ್ರಿಯಿಂದ ಮಂಗಳೂರಿನ ಎನ್‍ಎಂಪಿಟಿಯತ್ತ ತೆರಳುತ್ತಿದ್ದ ಗೂಡ್ಸ್ ಹೊತ್ತಿದ್ದ ಬೋಗಿಯೂ ತಾಂತ್ರಿಕ ದೋಷದಿಂದ ಬೋಗಿಯನ್ನು ಹೊಂದುಕೊಂಡಿದ್ದ ಗೂಡ್ಸ್ ಡಬ್ಬಿಗಳ ಹಾಗೂ

ಪುತ್ತೂರಿನ ಕಂಬಳ ಗದ್ದೆಯಲ್ಲಿ ನಟಿಯೊಬ್ಬಳ ಜತೆ ವ್ಯಕ್ತಿಯ ಅಸಭ್ಯ ವರ್ತನೆ : ದೇವರ ಮೊರೆ ಹೋದ ಕಂಬಳ ಸಮಿತಿ

ಪುತ್ತೂರು: ಪುತ್ತೂರಿನಲ್ಲಿ ಜ.28ರ ಕಂಬಳದಲ್ಲಿ ನಡೆದಿದೆ ಎನ್ನಲಾದ ಅಸಭ್ಯ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದ ಕಂಬಳ ಸಮಿತಿಯವರು ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಮೊರೆ ಹೋಗಿದ್ದು, ದೇವರ ನಡೆಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಏಕಾದಶ ರುದ್ರ ಸೇವೆ ಸಂಕಲ್ಪ ಮಾಡಿದ್ದಾರೆ.ಅವರು ಮಹಾಪೂಜೆಗೆ ಮುನ್ನ ಕಂಬಳ ಸಮಿತಿ ಗೌರವಾಧ್ಯಕ್ಷರಾದ, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ನೇತೃತ್ವದ ತಂಡ ನಡೆಯಲ್ಲಿ ನಿಂತು ಪ್ರಾರ್ಥನೆ ಸಲ್ಲಿಸಿದರು. ಕಂಬಳ

ಅಂತರ ವಿವಿ ಸೌತ್ ಈಸ್ಟ್ ಇಂಡಿಯಾ ವಲಯ ಯುವಜನ ಮೇಳ: ಆಳ್ವಾಸ್ ವಿದ್ಯಾರ್ಥಿಗಳ ಪಾರಮ್ಯ

ಮೂಡುಬಿದಿರೆ:ಕಲಬುರಗಿಯ ಗುಲ್ಬರ್ಗಾ ವಿಶ್ವವಿದ್ಯಾಲಯ ಹಾಗೂ ನವದೆಹಲಿ ಅಸೋಸಿಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿ ಆಶ್ರಯದಲ್ಲಿ ನಡೆದ 36ನೇ ಅಂತರ ವಿಶ್ವವಿದ್ಯಾಲಯ ಸೌತ್ ಈಸ್ಟ್ ಇಂಡಿಯಾ ವಲಯ ಯುವಜನ ಮೇಳದ ಏಕಾಂಕ ನಾಟಕ ಪ್ರಥಮ ಹಾಗೂ ಜಾನಪದ ನೃತ್ಯದಲ್ಲಿ ದ್ವಿತೀಯ ಸ್ಥಾನ ಪಡೆದ ಆಳ್ವಾಸ್ ಕಾಲೇಜು ರಾಷ್ಟç ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ. ಆಳ್ವಾಸ್ ಕಾಲೇಜು ತಂಡವು ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದೆ. ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ

ಬಿ.ಸಿ.ರೋಡಿನ ಪ್ರಿಯಾ ಎಲೆಕ್ಟ್ರಾನಿಕ್ಸ್‍ನಲ್ಲಿ ಅಗ್ನಿ ಅವಘಡ

ಬಂಟ್ವಾಳ: ಬಿ.ಸಿ.ರೋಡ್ ನ ಹೃದಯಭಾಗದಲ್ಲಿರುವ ಪ್ರಿಯಾ ಎಲೆಕ್ಟ್ರಾನಿಕ್ಸ್ ಫರ್ನಿಚರ್ಸ್ ಮತ್ತು ಕೊಮಾಕಿ ಎಲೆಕ್ಟ್ರಿಕ್ ವೈಕಲ್ ಡಿವಿಜನ್ ನ ಮಳಿಗೆಯ ಮಾಳಿಗೆಯಲ್ಲಿ ದಟ್ಟವಾದ ಹೊಗೆಯೊಂದಿಗೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕದಳ ಬೆಂಕಿಯನ್ನು ನಂದಿಸುವಲ್ಲಿ ಹರಸಾಹಸ ಮಾಡುತ್ತಿದ್ದಾರೆ. ಎಲೆಕ್ಟ್ರಿಕ್ ವಾಹನಗಳು ಇರುವ ಜಾಗದಲ್ಲಿ ಬೆಂಕಿ ದಟ್ಟವಾಗಿದ್ದು, ವ್ಯಾಪಕವಾಗಿ ಹರಡುತ್ತಿರುವುದು ಕಂಡುಬಂದಿದ್ದು, ಸ್ಥಳದಲ್ಲಿ ಹಲವಾರು ಜನ ಜಮಾವಣೆಗೊಂಡಿದ್ದು, ನಂದಿಸುವ

2023 ಬಜೆಟ್ ಹೈಲೈಟ್ಸ್

ನವದೆಹಲಿ: 2024ರ ಸಾರ್ವತ್ರಿಕ ಚುನಾವಣೆಯ  ಮುಂಚಿತವಾಗಿ  ಇಂದು ಪೂರ್ಣ ಪ್ರಮಾಣದ ಬಜೆಟ್ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೀಮಿತ ಸಂಪನ್ಮೂಲಗಳನ್ನು ವಿವೇಚನಾಯಕ್ತವಾಗಿ ಬಳಸುವ ಜಾಣ್ಮೆ ಮೆರೆದಿದ್ದಾರೆ.ಜಾಗತಿಕ ಆರ್ಥಿಕ ಹಿಂಜರಿತದ ಭೀತಿ ಹಿನ್ನೆಲೆಯಲ್ಲಿ ಸವಾಲುಗಳನ್ನು ಎದುರಿಸಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಘೋಷಿಸಿದ್ದಾರೆ. ಬಜೆಟ್ ನಲ್ಲಿ ಏಳು ಆದ್ಯತಾ ವಲಯಗಳನ್ನು ಅವರು ಪ್ರಸ್ತಾಪಿಸಿದ್ದಾರೆ. ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ

ಕೋಲ್ಚಾರಿನಲ್ಲಿ ಕಳಪೆ ಮಟ್ಟದ ರಸ್ತೆ ಕಾಮಗಾರಿ, ಪಾದಯಾತ್ರೆ ಮೂಲಕ ಪ್ರತಿಭಟನೆ

ಆಲೆಟ್ಟಿ ಗ್ರಾಮದ ನಾರ್ಕೋಡು ಕೋಲ್ಚಾರು ಕನ್ನಡಿತೋಡು ಮೂಲಕ ಅಂತರ್ ರಾಜ್ಯ ಸಂಪರ್ಕದ ಮುಖ್ಯ ರಸ್ತೆಯು ಲೋಕೋಪಯೋಗಿ ಇಲಾಖೆಗೆ ಸೇರಿದ್ದು ಕಳೆದ 4 ವರ್ಷಗಳ ಹಿಂದೆ ಶಾಸಕ ಎಸ್.ಅಂಗಾರ ರವರು ಕೋಲ್ಚಾರಿನಲ್ಲಿ ಗುದ್ದಲಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದ್ದರು.ಅನುದಾನ ರೂ. 10.5 ಕೋಟಿ ಬಿಡುಗಡೆಗೊಂಡು ಜೆ.ಡಿ.ಸುವರ್ಣ ಎಂಬ ಗುತ್ತಿಗೆದಾರರು ಕಾಮಗಾರಿ ಕೆಲಸ ಮಾಡುತ್ತಿದ್ದಾರೆ. ರಸ್ತೆಅಗಲೀಕರಣದ ಅರ್ಥ್ ವರ್ಕ್ ಮುಗಿದು ಇದೀಗ ಅಂತಿಮ ಹಂತದ ಡಾಮರೀಕರಣ ಕೆಲಸ

ಕಾರ್ಕಳ ಪುರಸಭೆ ಸಾಮಾನ್ಯ ಸಭೆ, ಒಳಚರಂಡಿ ಮಂಡಳಿ ವಿರುದ್ಧ ಕ್ರಿಮಿನಲ್ ದಾಖಲೆ ದಾಖಲಿಸಿ : ಶುಭದರಾವ್ ಸಭೆಯಲ್ಲಿ ಆಗ್ರಹ

ಪುರಸಭೆ ವ್ಯಾಪ್ತಿಯಲ್ಲಿ ಬಹುಕೋಟಿ ರೂಪಾಯಿ ವೆಚ್ಚದ ಒಳಚರಂಡಿ ಕಳಪೆ ಕಾಮಗಾರಿಕೆಯಿಂದ ಕೂಡಿದೆ ಪರಿಸರದ ನಿವಾಸಿಗಳ ಬಾವಿಗಳು ಮಲಿನಗೊಂಡಿವೆ ಇದಕ್ಕಾಗಿ ಒಳಚರಂಡಿ ಮಂಡಳಿ ವಿರುದ್ಧ ಕ್ರಿಮಿನಲ್ ದಾಖಲೆ ದಾಖಲಿಸುವಂತೆ ಶುಭದರಾವ್ ಆಗ್ರಹಿಸಿದರು . ಅಧ್ಯಕ್ಷ ಸುಮಕೇಶವ ಅಧ್ಯಕ್ಷತೆಯಲ್ಲಿ ನಡೆದ ಕಾರ್ಕಳ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿ ಮೂರು ಮಾರ್ಗದಿಂದ ರಥ ಬೀದಿ ಸೇರಿದಂತೆ ಒಳಚರಂಡಿ ಮೂಲಕ ಹಾದು ಹೋದ ಕಡೆಗಳಲ್ಲಿ ಮಲಿನ ನೀರು ಸೋರಿಕೆಯಾಗುತ್ತಿದೆ. ಒತ್ತಡ