ಮೂಡುಬಿದಿರೆ : ದ.ಕ ಉಡುಪಿ ಮತ್ತು ಕೊಡಗು ಅಂತರ್ ಜಿಲ್ಲಾ ಮಟ್ಟದ 18ನೇ ಮಾಸ್ಟರ್ಸ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಕೇಮಾರಿನ ರಶ್ಮಿತಾ ಶೆಟ್ಟಿ ಯವರು ತ್ರಿವಿಧ ಜಿಗಿತ ಪ್ರಥಮ,ಈಟಿ ಎಸೆತದಲ್ಲಿ ಪ್ರಥಮ ಹಾಗೂ ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಷ್ಟ್ರಮಟ್ಟದ ಮಾಸ್ಟರ್ಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಹಲವಾರು ರಾಜ್ಯ ರಾಷ್ಟ್ರ ಮಟ್ಟದ
ಮಂಗಳೂರು, ಡಿಸೆಂಬರ್ 16, 2025 – ಪ್ರಸಿದ್ಧ ಅನಿವಾಸಿ ಉದ್ಯಮಿ ಮತ್ತು ಮಹಾದಾನಿ ಶ್ರೀ ಮೈಕಲ್ ಡಿ’ಸೋಜಾ ಅವರ ಕಾರವಾರ ಮತ್ತು ಗುಲ್ಬರ್ಗಾ ಜೋಡಿ ಧರ್ಮಪ್ರಾಂತ್ಯಗಳ ಸಮುದಾಯಗಳನ್ನು ಸಮರ್ಥಗೊಳಿಸುವ ಗುರಿಯುಳ್ಳ ಮಹತ್ವಾಕಾಂಕ್ಷಿ ವಿಶನ್ 2030 ಕಾರ್ಯಯೋಜನೆಗೆ ಮಂಗಳೂರು ಧರ್ಮಕ್ಷೇತ್ರದ, ಧರ್ಮಾಧ್ಯಕ್ಷರ ನಿವಾಸದಲ್ಲಿ ತಿಳುವಳಿಕೆ ಒಡಂಬಡಿಕೆಗೆ (MoU) ಸಹಿ ಮಾಡುವುದರ ಮೂಲಕ ಅಧಿಕೃತವಾಗಿ ಚಾಲನೆ ನೀಡಲಾಯಿತು. ಕಾರವಾರ ಮತ್ತು ಗುಲ್ಬರ್ಗಾ ಧರ್ಮಕ್ಷೇತ್ರಗಳಿಗಾಗಿ ಮೈಕಲ್
ತೋಕೂರು: ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ಮೈ ಭಾರತ್ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು ಇವರ ಮಾರ್ಗದರ್ಶನದಲ್ಲಿ ರೋಟರಿ ಕ್ಲಬ್ ಬೈಕಂಪಾಡಿ ಪ್ರಿಯದರ್ಶಿನಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಹಳೆಯಂಗಡಿ ಪೂಜಾ ಫ್ರೆಂಡ್ಸ್ ಹಳೆಯಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಕುಳಾಯಿ ಇವರ ಸಹಕಾರದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ 10ನೇ ತೋಕೂರು ಹಳೆಯಂಗಡಿ ಇವರ ಪ್ರಾಯೋಜಕತ್ವದಲ್ಲಿ ಗೋವಿಂದ
ರೈತರಿಗೆ ಬೆಲೆ ವಿಮೆ ಹಣ ಜಮಾ ಕಡಿಮೆ ಪಾವತಿಯ ಕುರಿತು ಬಿಜೆಪಿ ಸತ್ಯಶೋಧನಾ ಸಮಿತಿಯಿಂದ ಮಾಜಿ ಶಾಸಕರಾದ ಸಂಜೀವ ಮಠಂದೂರು ರವರು ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ಹಾಗೂ ಸುಳ್ಯ ತಾಲೂಕಿನ ವಿವಿಧ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರ ಸಭೆ ನಡೆಸಿ, ತೋಟಗಾರಿಕಾ ಇಲಾಖೆಯ ನಿರ್ಲಕ್ಷದಿಂದ ರೈತರಿಗೆ ಆದ ಅನ್ಯಾಯದ ಕುರಿತು ಗ್ರಾಮ ಮಟ್ಟದಿಂದ ಸಂಗ್ರಹಿಸಿದ ಮಾಹಿತಿಯನ್ನು, ಬೆಳಗಾವಿ ಅಧಿವೇಶನದಲ್ಲಿ ರೈತರ ಬೆಲೆ ವಿಮೆ ಪಾವತಿ ವಿಳಂಬ ಹಾಗೂ ತಾರತಮ್ಯದ ವಿರುದ್ಧ
ಉಡುಪಿ: ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂಬೆಳಗ್ಗೆ 4.30 ರ ಸುಮಾರಿಗೆ ನುಗ್ಗಿ ಯುವತಿಗೆ ಹಲ್ಲೆ ನಡೆಸಿರುವ ಪೊಲೀಸ್ ಅಧಿಕಾರಿಗಳ ವಿರುದ್ದ ತಕ್ಷಣ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ. ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿರುವ ಆರೋಪಿಯ ಚಿಕ್ಕಮ್ಮನ ಮನೆಗೆ ಮಹಿಳಾ ಪೋಲಿಸರು ಇಲ್ಲದೇ, ಕೇವಲ ಪುರುಷ ಪೋಲಿಸರು ನುಗ್ಗಿ,
ಸುರತ್ಕಲ್: ಸುರತ್ಕಲ್: ಚೊಕ್ಕಬೆಟ್ಟು ಮಾಹಿತಿ ಮತ್ತು ನಾಗರಿಕ ಕೇಂದ್ರದ 15 ನೇ ವಾರ್ಷಿಕೋತ್ಸವ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಆದಿತ್ಯವಾರ ಸಂಜೆ ಕಚೇರಿ ಮುಂಭಾಗದಲ್ಲಿ ಜರುಗಿತು. ಉದ್ಘಾಟನೆ ನೆರವೇರಿಸಿ ಮಾತಾಡಿದ ಅಬ್ದುಲ್ ಅಝೀಝ್ ದಾರಿಮಿ ಅವರು, “ಮಾದಕ ದ್ರವ್ಯ ಮುಕ್ತ ಸ್ವಸ್ಥ ಸಮಾಜದ ನಿರ್ಮಾಣವಾಗಬೇಕು. ಇದಕ್ಕಾಗಿ ಜಾತಿ ಪಂಗಡ ಮರೆತು ಒಗ್ಗೂಡಬೇಕು. ಮಾದಕ ದ್ರವ್ಯ, ಮದ್ಯಪಾನದಂತಹ ದುಷ್ಚಟಗಳಿಂದ ನಾವು ನಮ್ಮ ಮನೆಯ ಮಕ್ಕಳನ್ನು ದೂರವಿಡಬೇಕು. ನಾವು
ಉಡುಪಿ:- ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಹೊಡೆದಾಟ ನಡೆದು ಓರ್ವ ಸಾವನ್ನಪ್ಪಿದ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕರೆಯ ಐದು ಸೆಂಟ್ಸ್ ಬಳಿ ಭಾನುವಾರ ತಡರಾತ್ರಿ ನಡೆದಿದೆ.ಮೃತನನ್ನು ಪಡುಕರೆ ಸಂತೋಷ್ ಮೊಗವೀರ (30) ಎಂದು ಗುರುತಿಸಲಾಗಿದೆ. ಶಬರಿಮಲೆಗೆ ಹೋಗಿ ಬಂದಿದ್ದ ಯುವಕರು ಭಾನುವಾರ ರಾತ್ರಿ ಎಣ್ಣೆ ಪಾರ್ಟಿ ಮಾಡಿ ಕ್ಷುಲ್ಲಕ ವಿಚಾರಕ್ಕೆ ಹೊಡೆದಾಡಿಕೊಂಡಿದ್ದಾರೆ. ಸಂತೋಷ ಮೊಗವೀರನಿಗೆ ನಾಲ್ವರು ಮಾರಣಾಂತಿಕ ಹಲ್ಲೆ ಮಾಡಿದ್ದು ಆತ ಸ್ಥಳದಲ್ಲೇ
ಕಾಪು ವಿಧಾನಸಭಾ ಕ್ಷೇತ್ರದ ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲೆ ಜುಮಾದಿ ದೈವಸ್ಥಾನದಿಂದ ಅಚ್ಚಡ ಬಡಗು ಮನೆ ವರೆಗೆ ರಸ್ತೆ ಅಭಿವೃದ್ಧಿಗೆ 13 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 14-12-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಕಟಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಭಾ ಶೆಟ್ಟಿ, ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ರಾಜೇಶ್, ಯತೀಶ್, ಸುಭಾಸ್ ಬಲ್ಲಾಳ್,
ಸುಳ್ಯದಲ್ಲಿ ಡಿ. 14 ರಂದು ನ್ಯಾಶನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ (ರಿ.) ಇದರ ನೂತನವಾಗಿ ಪ್ರಾರಂಭವಾದ ಸುಳ್ಯ ಶಾಖೆಯ ಪದಗ್ರಹಣ ಕಾರ್ಯಕ್ರಮವು ಕೆ ವಿ ಜಿ ಆಯುರ್ವೇದ ಫಾರ್ಮಾ ಹಾಗೂ ರಿಸರ್ಚ್ ಸೆಂಟರಿನ ಎ/ಸಿ ಆಡಿಟೋರಿಯಂನಲ್ಲಿ ನೆರವೇರಿತು. ಈ ಕಾರ್ಯಕ್ರಮದ ಪದಗ್ರಹಣ ಅಧಿಕಾರಿ ಆಗಿ ಜಿಲ್ಲಾ ಆಯುಷ್ ಆಫೀಸರ್ ಡಾ. ಮೊಹಮ್ಮದ್ ಇಕ್ಬಾಲ್ ರವರು ಸರಕಾರಿ ಕಾರ್ಯಕ್ರಮ ಹಾಗೂ ಇನ್ನಿತೀರ ಎಲ್ಲಾ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಇಂತಹ ಅಸೋಸಿಯೇಷನ್ ಅತ್ಯಮೂಲ್ಯ
ಕಡಬ:ಹನುಮಾನ್ ನಗರ, ಕಡಬದಲ್ಲಿರುವ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಯ ವಿದ್ಯಾರ್ಥಿನಿ ಕುಮಾರಿ ಪ್ರಣಮ್ಯಾ ಐ. (10ನೇ ತರಗತಿ) ಅವರು ಪುತ್ತೂರು ಮತ್ತು ಕಡಬ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ – 2025ರ ಪ್ರೌಢ ವಿಭಾಗದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಇವರ




























