Home Posts tagged #v4newskarnataka (Page 5)

ಉಡುಪಿಯ ಇನ್ಸ್ ಪಾಯರ್ ನೀಟ್ ಅಕಾಡೆಮಿಯಲ್ಲಿ ಜೂಲೈ 1 ರಿಂದ ತರಗತಿಗಳು ಪ್ರಾರಂಭ

ಉಡುಪಿ : ನೀಟ್, ಸಿಇಟಿ ಮತ್ತು ಜೆಇಇ ಕೋರ್ಸ್ಗಳ ಅತ್ಯುತ್ತಮ ತರಬೇತಿಯನ್ನು ನೀಡುವ ಉಡುಪಿಯ ಮದರ್ ಆಫ್ ಸಾರೋಸ್ ಚರ್ಚ್ ಕಾಪೌಂಡ್‌ನಲ್ಲಿರುವ ನೂತನವಾಗಿ ಆರಂಭಗೊಂಡ ‘ಇನ್ಸ್ ಪಾಯರ್ ನೀಟ್ ಅಕಾಡೆಮಿ’ಯಲ್ಲಿ ತರಗತಿಗಳು ಜುಲೈ 01, 2023 ರಂದು ಪ್ರಾರಂಭವಾಗಲಿದೆ. ಇಲ್ಲಿ ನೀಟ್ ದೀರ್ಘಾವಧಿಯ ಕೋರ್ಸ್ಗಳು ನೀಟ್, ಸಿಇಟಿ, ಜೆಇಇ ನಿಯಮಿತ ವಾರಾಂತ್ಯದ ಬ್ಯಾಚ್

ವಸತಿ ಸಮುಚ್ಚಯದ ಫ್ಲಾಟ್ ಮಾರಾಟದಲ್ಲಿ ಕೋಟ್ಯಂತರ ರೂಪಾಯಿ ವಂಚನೆಯ ಆರೋಪ : ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಸ್ಪಷ್ಟನೆ

ಉಡುಪಿ : “ವೈಜ‌ರ್” ವಸತಿ ಸಮುಚ್ಚಯದ ಫ್ಲಾಟ್ ಮಾರಾಟದಲ್ಲಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ವಿವಾದಕ್ಕೆ ಸಂಬಂಧಿಸಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವಸತಿ ಸಮುಚ್ಚಯ ನಿರ್ಮಾಣಕ್ಕಾಗಿ ಬ್ಯಾಂಕಿನಿಂದ 5.4 ಕೋಟಿ ಸಾಲ ಪಡೆದುಕೊಂಡಿದ್ದು, ಈವರೆಗೆ ನಾನು 6 ಕೋಟಿ ರೂ. ಬ್ಯಾಂಕಿಗೆ ಪಾವತಿಸಿದ್ದೇನೆ. ಇದೀಗ ಬ್ಯಾಂಕ್ ಮತ್ತೆ 5 ಕೋಟಿ ರೂ. ಸಾಲ ಇದೆ ಎಂಬುದಾಗಿ ಹೇಳುತ್ತಿದೆ. ಈ ಬಗ್ಗೆ 2.5 ಕೋಟಿ ರೂ.

ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ : “ವಿದ್ಯಾರ್ಥಿಗಳು ಸಹ ಸಲಹೆಗಾರರಾಗಿ” ಒಂದು ದಿನದ ಕಾರ್ಯಾಗಾರ

ಉಡುಪಿ : ಉಡುಪಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಉಡುಪಿ, ವಿಕಲ ಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಉಡುಪಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ಪೊಲೀಸ್ ಇಲಾಖೆ ಉಡುಪಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ, ಜಿಲ್ಲಾ ಆಸ್ಪತ್ರೆ ಉಡುಪಿ, ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ ಉಡುಪಿ, ಕಮಲ್ ಎ. ಬಾಳಿಗಾ ಚಾರಿಟೇಬಲ್ ಟ್ರಸ್ಟ್

ಯಕ್ಷಸುಮ ತೋನ್ಸೆ ಜಯಂತ್ ಕುಮಾರ್ ಸ್ವರ್ಗಸ್ಥ

ಉಡುಪಿ : ಕರಾವಳಿಯ ಹೆಮ್ಮೆಯ ಕಲೆ ಯಕ್ಷಗಾನದ ಪ್ರತಿಭಾನ್ವಿತ ಕಲಾವಿದರಾಗಿ ಸಾಕಷ್ಟು ಸಾಧನೆಗಳೊಂದಿಗೆ ಪ್ರಸಿದ್ದರಾಗಿದ್ದ, ತೋನ್ಸೆ ಜಯಂತ್ ಕುಮಾರ್ (77) ಇಂದು ಬೆಳಗಿನ ಜಾವ ಸ್ವರ್ಗಸ್ಥರಾಗಿದ್ದಾರೆ. ಇವರು ಯಕ್ಷಗಾನದ ಸಾಂಪ್ರದಾಯಿಕ ಮೌಲ್ಯಗಳ ಉಳಿಯುವಿಕೆಗೆ ಸಮಗ್ರವಾಗಿ ಶ್ರಮಿಸಿದ್ದು ಯಕ್ಷಗುರುಗಣ್ಯರಾಗಿ ಗೌರವಾಭಿಮಾನಗಳಿಂದ ಗುರುತಿಸಿಕೊಂಡಿದ್ದರು. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಸಂಚಾರಿ ಯಕ್ಷಗಾನ ಭಂಡಾರ ತೋನ್ಸೆ ಕಾಂತಪ್ಪ ಮಾಸ್ಟರ್ ‌ರವರ ಸುಪುತ್ರರಾಗಿ

ಫ್ಲ್ಯಾಟ್‌ ಮಾರಾಟ ಮಾಡುವುದಾಗಿ ಕೋಟ್ಯಂತರ ರೂಪಾಯಿ ವಂಚನೆ : ತಲೆಮರೆಸಿಕೊಂಡ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ

ಉಡುಪಿ: ಫ್ಲ್ಯಾಟ್‌ ಮಾರಾಟ ಮಾಡುವುದಾಗಿ ಒಪ್ಪಂದ ಮಾಡಿಕೊಂಡು ಬಳಿಕ ಹಲವರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣ ಉಡುಪಿಯಲ್ಲಿ ನಡೆದಿದೆ. ಈ ಸಂಬಂಧ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ವಿರುದ್ಧ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಸದ್ಯ ಆರೋಪಿ ತಲೆಮರೆಸಿಕೊಂಡಿದ್ದು, ಫ್ಲ್ಯಾಟ್ ಗಾಗಿ ಹಣ ನೀಡಿದವರು ಕಣ್ಣೀರು ಹಾಕುತ್ತಿದ್ದಾರೆ. ಉಡುಪಿ ನಗರದ ಶ್ರೀ ಲಕ್ಷ್ಮೀ ಇನ್ಪ್ರಾಸ್ಟ್ರಕ್ಚರ್‌ನ ಮಾಲಕ, ಆರೋಪಿ ಅಮೃತ್‌ ಶೆಣೈ “ವೈಜರ್‌ ” ಹೆಸರಿನ

ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ : ಜೂನ್ 26 ರಂದು ‘ವಿದ್ಯಾರ್ಥಿಗಳು ಸಹ ಸಲಹೆಗಾರರಾಗಿ’ ಮಾಹಿತಿ ಕಾರ್ಯಾಗಾರ

ಉಡುಪಿ: ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಆರೋಗ್ಯ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಸೇರಿದಂತೆ ವಿವಿಧ ಸಂಘ-ಸಂಸ್ಥೆ, ಇಲಾಖೆಗಳ ಆಶ್ರಯದಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಪ್ರಯುಕ್ತ ‘ವಿದ್ಯಾರ್ಥಿಗಳು ಸಹ ಸಲಹೆಗಾರರಾಗಿ’ ಮಾಹಿತಿ ಕಾರ್ಯಾಗಾರ ಜೂನ್ 26 ರ ಸೋಮವಾರದಂದು ಬೆಳಗ್ಗೆ 10 ಗಂಟೆಗೆ ಮಣಿಪಾಲ ಡಿಸಿ ಕಚೇರಿ ಸಭಾಂಗಣದಲ್ಲಿ ಜರಗಲಿದೆ ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋವೈದ್ಯ ಡಾ.

“ಮೊಗಲ್ ದೊರೆ ದಂಡೆತ್ತಿ ಬಂದದ್ದು ಮುಖ್ಯವಲ್ಲ, ಶಿವಾಜಿ ದೇಶದ ಸಮಗ್ರತೆ ಕಾಪಾಡಿದ್ದು ಮುಖ್ಯ” : ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲಾ ಮಟ್ಟದ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಜೂನ್ 22 ರಂದು ಉಡುಪಿಯ ಕಿದಿಯೂರು ಹೋಟೆಲ್ ನ ಶೇಷಶಯನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ನಿಮಗೆ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಲು ಯಾರು ಕೇಳಿದ್ರು? ಶಿಕ್ಷಣ ಸಂಸ್ಥೆ, ಪಾಲಕರು,

“ನಮ್ಮ ಸರ್ಕಾರದಲ್ಲಿ ಸ್ಕ್ಯಾಮ್ ಇಲ್ಲ, ಸ್ಕೀಮ್ ಮಾತ್ರ” : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲಾ ಮಟ್ಟದ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಜೂನ್ 22 ರಂದು ಉಡುಪಿಯ ಕಿದಿಯೂರು ಹೋಟೆಲ್ ನ ಶೇಷಶಯನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಭವಿಷ್ಯದಲ್ಲಿ ಬಿಫೋರ್ ಮೋದಿ ಆಫ್ಟರ್ ಮೋದಿ ಎಂಬ ಚರ್ಚೆ ನಡೆಯಲಿದೆ. ಕಾಂಗ್ರೆಸ್ ಹಿಂದೆ ಆಕಾಶ ಭೂಮಿ

ಜಿಲ್ಲಾ ಮಟ್ಟದ ಉಡುಪಿ ಬಿಜೆಪಿ ಕಾರ್ಯಕರ್ತರ ಸಭೆ : ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಭಾಗಿ

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲಾ ಮಟ್ಟದ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಜೂನ್ 22 ರಂದು ಉಡುಪಿಯ ಕಿದಿಯೂರು ಹೋಟೆಲ್ ನ ಶೇಷಶಯನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು, ಮುಖ್ಯಮಂತ್ರಿ ಉಪಮುಖ್ಯಮಂತ್ರಿಗಳು ಪೊಲೀಸರ ಸಭೆ ಮಾಡಿದ್ದಾರೆ. ಪೊಲೀಸರ ಸಭೆಯಲ್ಲಿ ಕೇಸರೀಕರಣ ಬೇಡ ಹುಷಾರ್ !

ಒಂದು ವಾರದ ಒಳಗೆ ಪರಿಹಾರ ನೀಡದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ : ಎಬಿವಿಪಿ ಸಂಘಟನೆಯಿಂದ ಎಚ್ಚರಿಕೆ

ಉಡುಪಿ: ಗೊಂದಲದಿಂದ ಕೂಡಿದ ಉಡುಪಿಯ ನಿಖಿತಾಳ ಸಾವಿಗೆ ಸೂಕ್ತ ತನಿಖೆಗೆ ಆಗ್ರಹಿಸಿ ಇಂದು ಉಡುಪಿಯ ಸಿಟಿ ಆಸ್ಪತ್ರೆ ಮುಂದೆ ಎಬಿವಿಪಿ ಸಂಘಟನೆ ಪ್ರತಿಭಟನೆ ನಡೆಸಿದೆ. ಈ ವೇಳೆ ವೈದ್ಯರ ಮುಂದೆ ಅಸಮಾಧಾನ ಹೊರಹಾಕಿದ ಮೃತ ನಿಖಿತಾಳ ಕುಟುಂಬಸ್ಥರಿಗೆ ಇದೀಗ ಉಡುಪಿಯ ಸಿಟಿ ಆಸ್ಪತ್ರೆಯ ವೈದ್ಯರು ಯುವತಿಗೆ ನೀಡಿದ ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ ನಿಖಿತಾಳಿಗೆ ನ್ಯಾಯ ಒದಗಿಸಲು ಹೋರಾಟಕ್ಕೆ ಮುಂದಾದ ಎಬಿವಿಪಿ ಸಂಘಟನೆ ಆಸ್ಪತ್ರೆಯ ವಿರುದ್ಧ ಉನ್ನತ ಮಟ್ಟದ