Home Posts tagged #v4newskarnataka (Page 60)

ಪುರುಷರ ಅಖಿಲ ಭಾರತ ಅಂತರ ವಿವಿ ಬಾಲ್ ಬ್ಯಾಡ್ಮಿಂಟನ್ : ಆಚಾರ್ಯ ನಾಗಾರ್ಜುನ ವಿವಿ, ಕೇರಳ ಪ್ರೀ ಕ್ವಾರ್ಟರ್ ಫೈನಲ್‍ಗೆ

ಮಂಗಳೂರು ವಿಶ್ವವಿದ್ಯಾನಿಲಯ ಆಶ್ರಯದಲ್ಲಿ ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯುತ್ತಿರುವ ಪುರುಷರ ಅಖಿಲ ಭಾರತ ಅಂತರ ವಿವಿ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್‍ನಲ್ಲಿ ಕೇರಳ ವಿವಿ, ತಮಿಳುನಾಡು ಚಿದಂಬರಂನ ಅಣ್ಣಾಮಲೈ ವಿವಿ ಮತ್ತು ಆಂಧ್ರಪ್ರದೇಶದ ಆಚಾರ್ಯ ನಾಗಾರ್ಜುನ ವಿವಿ ತಂಡಗಳು ಫ್ರಿ ಕ್ವಾರ್ಟರ್ ಫೈನಲ್‍ಗೆ

ನೇಪಾಳ, ರನ್‌ವೇಯಲ್ಲಿ 68 ಪ್ರಯಾಣಿಕರಿದ್ದ ವಿಮಾನ ಪತನ

ನವ ದೆಹಲಿ, ಜನವರಿ 15; 72 ಪ್ರಯಾಣಿಕರ ಸಾಮರ್ಥ್ಯದ ವಿಮಾನ ನೇಪಾಳದ ಪೋಖರಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಪತನಗೊಂಡಿದೆ. ರಕ್ಷಣಾ ಕಾರ್ಯಗಳು ನಡೆಯುತ್ತಿವೆ. ಭಾನುವಾರ 68 ಪ್ರಯಾಣಿಕರು, ನಾಲ್ವರು ಸಿಬ್ಬಂದಿ ಇದ್ದ Yeti ವಿಮಾನಯಾನ ಸಂಸ್ಥೆಗೆ ಸೇರಿದ್ದ ವಿಮಾನ ವಿಮಾನ ನಿಲ್ದಾಣದ ರನ್‌ವೇ ಸಮೀಪ ಪತನಗೊಂಡಿದೆ. ಪತನಗೊಂಡ

ಬೆಳ್ತಂಗಡಿಯ ಆನಾರು ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮ

ನಮ್ಮಲ್ಲಿರುವ ಒಳ್ಳೆ ಗುಣಗಳನ್ನು ಬೆಳೆಸಬೇಕು.ನಮ್ಮನ್ನು ನಾವು ಗುರುತಿಸಿ ಕೊಳ್ಳಬೇಕು ಎಂದು ಮೂಡಬಿದ್ರೆಯ ಎಕ್ಸಲೆಂಟ್ ಕಾಲೇಜಿನ ಅಧ್ಯಕ್ಷರಾದ ಯುವರಾಜ್ ಜೈನ್ ಹೇಳಿದರು. ಅವರು ಬೆಳ್ತಂಗಡಿ ತಾಲೂಕಿನ ಅನಾರು ದೇವಸ್ಥಾನದಲ್ಲಿ ಧಾರ್ಮಿಕ ಭಾಷಣದಲ್ಲಿ ಮಾತನಾಡಿ ದೇವರನ್ನು ನಾವು ನಮ್ಮ ಹೃದಯದಲ್ಲಿ ಕಾಣಬೇಕು. ಜೀವನದಲ್ಲಿ ದೇವರು ಮೆಚ್ಚುವಂತಹ ಒಳ್ಳೆಯ ಕೆಲಸ ಮಾಡಬೇಕು ಎಂದು ಹೇಳಿದರು. ನಂತರ ಉಳಿಯ ಬೀಡಿನ ನಿತೇಶ್ ಬಲ್ಲಾಳ್ ಮಾತನಾಡಿ ದೇವಸ್ಥಾನದ ಅಭಿವೃದ್ಧಿಗೆ ಸಹಕರಿಸಿದ

ಲೇಖಕಿ ಸಾರಾ ಅಬೂಬಕ್ಕರ್ ಅವರಿಗೆ ನಾಗರಿಕ ನುಡಿನಮನ

ಹೆಸರಾಂತ ಕನ್ನಡ ಲೇಖಕಿ ನಾಡೋಜ ಸಾರಾ ಅಬೂಬಕ್ಕರ್ ಅವರು ಇತ್ತೀಚೆಗೆ ನಿಧನರಾಗಿದ್ದು, ಅವರಿಗೆ ನಾಗರಿಕ ನುಡಿನಮನ ಮತ್ತು ಸಂತಾಪ ಸಭೆಯು ಬಲ್ಮಠದ ಸಹೋದಯ ಸಭಾಂಗಣದಲ್ಲಿ ಜರುಗಿತು. ಹಿರಿಯ ಸಾಹಿತಿ ಬಿ.ಎಂ. ರೋಹಿಣಿ ಮಾತನಾಡಿ, ಪ್ರಭುತ್ವ ಪೊಲೀಸ್, ಪುರೋಹಿತಶಾಹಿ ವಿರುದ್ಧ ಸಾರಾ ಅಬೂಬಕ್ಕರ್ ಧ್ವನಿ ಎತ್ತಿದ್ದರು. ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕು ಎಂಬುವುದು ಅವರ ನಿಲುವಾಗಿತ್ತು. ತನ್ನ ಕೃತಿಯ ಅನುವಾದ ಮತ್ತು ಕಾದಂಬರಿ ಆಧರಿಸಿ ನಿರ್ಮಿಸಿದ ಚಲನಚಿತ್ರವನ್ನು

ಕೋವಿಡ್ ಸಂದರ್ಭದಲ್ಲಿ ರೈತರಿಗೆ ನೆರವಾದ ಯು. ಸೋಮಶೇಖರ್ ಗೆ ಎನ್.ಎಸ್.ಎಸ್ ರಾಷ್ಟ್ರೀಯ ಸ್ವಯಂ ಸೇವಕ ಪುರಸ್ಕಾರ

ಧಾರವಾಡ, ಜ, 14: ಕೋವಿಡ್ ಸಾಂಕ್ರಾಮಿಕ ಲೆಕ್ಕಿಸದೇ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಿದ, ರೈತರ ಸಂಕಷ್ಟಕ್ಕೆ ಸ್ಪಂದಿಸಿದ ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನ ಸೋಮಶೇಖರ್ ಯು ಅವರಿಗೆ 2019 – 20 ನೇ ಸಾಲಿನ ಎನ್.ಎಸ್.ಎಸ್ ರಾಷ್ಟ್ರೀಯ ಅತ್ಯುತ್ತಮ ಸ್ವಯಂ ಸೇವಕ [ರಾಷ್ಟ್ರೀಯ ಬೆಸ್ಟ್ ವಾಲೇಂಟರ್] ಪ್ರಶಸ್ತಿ ಸಂದಿದೆ. ಹುಬ್ಬಳ್ಳಿ – ಧಾರವಾಡದಲ್ಲಿ ನಡೆಯುತ್ತಿರುವ ಯುವಜನೋತ್ಸವದ ಸಮಾರೋಪ ಸಮಾರಂಭದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್

ಯುವ ಜನೋತ್ಸವದಲ್ಲಿ “ನೋ ಯುವರ್ ಆರ್ಮಿ” ವಿಶೇಷ ಮಳಿಗೆ

ಧಾರವಾಡ, ಜ, 13; ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯುತ್ತಿರುವ 26 ನೇ ರಾಷ್ಟ್ರೀಯ ಯುವ ಜನೋತ್ಸವದಲ್ಲಿ “ನಿಮ್ಮ ಸೇನೆ ಬಗ್ಗೆ ತಿಳಿದುಕೊಳ್ಳಿ” [ನೋ ಯುವರ್ ಆರ್ಮಿ] ಎಂಬ ವಿಶೇಷ ಮಳಿಗೆಗಳು ಗಮನ ಸೆಳೆಯಲಿವೆ. ಯುವ ಜನೋತ್ಸವದ ಅಂಗವಾಗಿ ಧಾರವಾಡದ ಕೆಸಿಡಿ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ವಸ್ತು ಪ್ರದರ್ಶನದಲ್ಲಿ ‘ಭಾರತೀಯ ಸೈನ್ಯದ ಕುರಿತು ಒಂದು ಸ್ಟಾಲ್ ನಿರ್ಮಿಸಲಾಗಿದೆ’ ರಾಷ್ಟ್ರದ ಭದ್ರತೆ ಮತ್ತು ಸುರಕ್ಷತೆಗಾಗಿ ಈ ಪಡೆಗಳು ಬಳಸುವ

ಯುವ ಜನೋತ್ಸವದಲ್ಲಿ ಮುಂಜಾನೆ ಯೋಗ ಮತ್ತು ಧ್ಯಾನ ಶಿಬಿರ

ಧಾರವಾಡ, ಜ.13; ರಾಷ್ಟ್ರೀಯ ಯುವ ಜನೋತ್ಸವದಲ್ಲಿ ಪ್ರತಿದಿನ ಮುಂಜಾನೆ ಯೋಗ ಮತ್ತು ಧ್ಯಾನ ಕಾರ್ಯಕ್ರಮ ಯುವ ಸಮೂಹದಲ್ಲಿ ನವೋಲ್ಲಾಸ ಮೂಡಿಸುತ್ತಿದೆ. ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯ, ಕೃಷಿ ವಿಶ್ವವಿದ್ಯಾಲಯ, ಕೆ.ಸಿ.ಡಿ ಕಾಲೇಜು ಮೈದಾನದಲ್ಲಿ ಪ್ರತಿದಿನ ಬೆಳಿಗ್ಗೆ 6 ರಿಂದ 8 ಗಂಟೆವರೆಗೆ ಯೋಗ ಮತ್ತು ಧ್ಯಾನ ಶಿಬಿರ ಆಯೋಜಿಸಲಾಗಿದೆ. ಕರ್ನಾಟಕ ರಾಜ್ಯ ಯೋಗ ಸಂಸ್ಥೆಯ ಪರಿಣಿತರು ಯೋಗ ಮತ್ತು ಧ್ಯಾನದ ಮಹತ್ವ ಕುರಿತು ಯುವ ಸಮೂಹಕ್ಕೆ ಮಾರ್ಗದರ್ಶನ ಮಾಡುತ್ತಿದ್ದಾರೆ.

ಬೆಂಗಳೂರಿನಲ್ಲಿ ಸರ್ಕಾರದ ನಿರ್ಲಕ್ಷ್ಯಕ್ಕೆ ಎರಡು ಜೀವ ಬಲಿಯಾಗಿದೆ : ಕೆಪಿಸಿಸಿ ವಕ್ತಾರ ಅಮಲಾ ರಾಮಚಂದ್ರ

ಪುತ್ತೂರು: ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಾಮಗಾರಿಗಳು ಕುಸಿತವಾಗುತ್ತಿದೆ. ಬೆಂಗಳೂರಿನಲ್ಲಿ ಸರ್ಕಾರದ ನಿರ್ಲಕ್ಷ್ಯಕ್ಕೆ ಎರಡು ಜೀವ ಬಲಿಯಾಗಿದೆ. ರಸ್ತೆಯಲ್ಲಿ ಸಂಚರಿಸುವ ಸಮಯ ಎಲ್ಲಿ ಕುಸಿಯುತ್ತದೆ, ಮೇಲ್ಸೇತುವೆ ಎಲ್ಲಿ ತಲೆಗೆ ಬೀಳುತ್ತದೆ ಎಂದು ಭಯದಿಂದ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕೆ.ಪಿ.ಸಿ.ಸಿ. ವಕ್ತಾರ ಅಮಲಾ ರಾಮಚಂದ್ರ ಹೇಳಿದರು. ಈ ಹಿಂದೆ ಇದ್ದ ಯಾವ ಶಾಸಕರ ಅವಧಿಯಲ್ಲೂ ಇಷ್ಟು ಭ್ರಷ್ಟಾಚಾರ ಇರಲಿಲ್ಲ. ಅಕ್ರಮ ಸಕ್ರಮ ಮಂಜೂರಾತಿಯಲ್ಲಿ

ಬೈಂದೂರಿನ ಬಡಾಕೆರೆಯಲ್ಲಿ ಚಿರತೆ ಪ್ರತ್ಯಕ್ಷ, ಜಾನುವಾರುಗಳ ಮೇಲೆ ದಾಳಿ

ಬೈಂದೂರ: ಬೈಂದೂರು ತಾಲೂಕಿನ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಾಕೆರೆಯಲ್ಲಿ ಚಿರತೆಗಳು ಕಾಣಿಸಿಕೊಂಡಿದ್ದು ಗ್ರಾಮಸ್ಥರು ಭಯಭೀತರಾಗಿದ್ದಾರೆ. ಬಡಾಕೆರೆ ಗ್ರಾಮದ ಆಚಾರಬೆಟ್ಟು ಎಂಬಲ್ಲಿ ನಿನ್ನೆ ರಾತ್ರಿ ಸುಮಾರು 8.30ರ ಹೊತ್ತಿಗೆ ಚಿರತೆ ರಸ್ತೆಯಲ್ಲಿ ಓಡಾಡುತ್ತಿರುವುದು ವಾಹನ ಸವಾರರು ಗಮನಿಸಿ ಚಿತ್ರ ಸಹಿತ ಸರೆಹಿಡಿದ್ದಾರೆ.ಕೆಲವು ದಿನಗಳಿಂದ ಆಚಾರಬೆಟ್ಟು ಪ್ರದೇಶದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿರುವುದಾಗಿ ಗ್ರಾಮಸ್ಥರು ಮಾಹಿತಿ

ಜ.17ರಂದು ಪದವಿನಂಗಡಿಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

ಆಶ್ರಯ ಬಳಗ ಪದವಿನಂಗಡಿ ಕಟ್ಟೆ ಮಂಗಳೂರು ಹಾಗೂ ಊರ ಹತ್ತು ಸಮಸ್ತರು ಇವರ ಆಶ್ರಯದಲ್ಲಿ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಯಕ್ಷಧ್ರುವ ಶ್ರೀ ಪಟ್ಲ ಸತೀಶ್ ಶೆಟ್ಟಿವರ ಸಾರಥ್ಯದಲ್ಲಿ ಯಕ್ಷಗಾನ ಬಯಲಾಟ ಶ್ರೀ ದೇವಿ ಮಹಾತ್ಮೆ ಎಂಬ ಪುಣ್ಯ ಕಥಾಭಾಗವನ್ನು ಆಡಿತೋರಿಸಲಿದ್ದಾರೆ. ಪದವಿನಂಗಡಿಯ ಬೆನಕಾ ಸಭಾಂಗಣದಲ್ಲಿ ಜನವರಿ 17ರಂದು ಮಂಗಳವಾರ ಸಂಜೆ 6.30ಕ್ಕೆ ಚೌಕಿ ಪೂಜೆ ರಾತ್ರಿ 8 ಗಂಟೆಗೆ