ಮಂಗಳೂರು, ಫೆಬ್ರವರಿ 6, 2024: ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಸೇವಾ ಪ್ರಮುಖ್ ಆಗಿ, ಕರ್ನಾಟಕ ದಕ್ಷಿಣ ಪ್ರಾಂತ ಸೇವಾ ಪ್ರಮುಖ್ ಆಗಿ, ಮಂಗಳೂರು ವಿಭಾಗ ಸಂಘಚಾಲಕರಾಗಿ ಕಾರ್ಯನಿರ್ವಹಿಸಿದ್ದ ಶ್ರೀ ಗೋಪಾಲ್ ಚೆಟ್ಟಿಯಾರ್ (78) ಅವರು ಇಂದು ಬೆಳಗ್ಗೆ 2:45ಕ್ಕೆ ದೈವಾಧೀನರಾಗಿದ್ದಾರೆ. ಅವರು ಮೂಲತಃ ಕೇರಳದ ಪೆರ್ಲದವರು. ವಿದ್ಯಾರ್ಥಿ
ಎಂ.ಸೋಮಶೇಖರ ಭಟ್ (89) ಇಂದು ಇಹ ಲೋಕ ತ್ಯಜಿಸಿದ್ದಾರೆ. ದಿವಂಗತ ಎಂ.ಸೋಮಶೇಖರ ಭಟ್ ಸಂಘ ಪರಿವಾರದ ಹಿರಿಯ ನಾಯಕರಾದ ಇವರು ಉಡುಪಿ ಜಿಲ್ಲೆಯಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಕಟ್ಟುವಲ್ಲಿ ಅವಿರತವಾಗಿ ಶ್ರಮವಹಿಸಿದವರು. ಇವರು ವರುಣ್ ಪೈಪಿಂಗ್ ಸಿಸ್ಟಮ್ ನ ಸ್ಥಾಪಕರಾಗಿದ್ದು, ಇವರು ಜನಮಾನಸದಲ್ಲಿ ಸೋಮಣ್ಣ ಎಂದೇ ಪ್ರಖ್ಯಾತರಾದ ಇವರು ಮಾಜಿ ಸಚಿವ ದಿವಂಗತ ಡಾಕ್ಟರ್ ವಿ.ಎಸ್.ಆಚಾರ್ಯರ ರಾಜಕೀಯ ಗುರುಗಳಾಗಿದ್ದರು. ಇವರು ಪತ್ನಿ ಇಬ್ಬರು ಗಂಡು ಮಕ್ಕಳು ಹಾಗೂ ಮಗಳನ್ನು
ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಚಿಕ್ಕಮಂಗಳೂರು ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಗುಣಶೇಖರ್ ಪೂಜಾರಿಯವರ ನೇತೃತ್ವದಲ್ಲಿ ಜನವರಿ 22ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಉಪಾಧ್ಯಕ್ಷರಾದ ಹರೀಶ್ ಸಾಲ್ಯಾನ್,ಮಹಾಮಂಡಲದ ಸದಸ್ಯರಾದ ರತ್ನಾಕರ್ ಸಾಲ್ಯಾನ್ ಗೋವಾ,ಗಣೇಶ್ ಪೂಜಾರಿ,ವಾಸು ಪೂಜಾರಿ,ಮಹಿಳಾ ಘಟಕದ ಅಧ್ಯಕ್ಷರಾದ
*ಚಿಕ್ಕಮಗಳೂರು:ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಕೊಪ್ಪ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಪ್ರಕಾಶ್ ಪೂಜಾರಿಯವರ ನೇತೃತ್ವದಲ್ಲಿ ಜನವರಿ 21ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಉಪಾಧ್ಯಕ್ಷರಾದ ಹರೀಶ್ ಸಾಲ್ಯಾನ್,ಮಹಾಮಂಡಲದ ಸದಸ್ಯರಾದ ರತ್ನಾಕರ್ ಸಾಲ್ಯಾನ್ ಗೋವಾ,ಚಿಕ್ಕಮಂಗಳೂರು ಜಿಲ್ಲಾ ಒಕ್ಕೂಟದ ಅಧ್ಯಕ್ಷರಾದ ಹೆಚ್ ಎಂ
ದ.ಕ.ಜಿಲ್ಲೆಯ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಮೇನಾಡು ಎಂಬಲ್ಲಿ ದಿನಾಂಕ; 11-01-2024 ರಂದು ಮುಂಜಾನೆ ನಡೆದ ಚಿನ್ನಾಭರಣಗಳನ್ನು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ:03/2024 ಕಲಂ: 395, 397, 411 ಭಾ.ದಂ.ಸಂ. ರಂತೆ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲಾಗಿ, ಆರೋಪಿಗಳ ಪತ್ತೆಗಾಗಿ ರಚಿಸಲಾಗಿದ್ದ ವಿಶೇಷ ತನಿಖಾ ತಂಡವು, ಕಾರ್ಕಳ ತಾಲೂಕಿನ ಮಾಳ ಗ್ರಾಮದ ಗಣೇಶ ನಾಯ್ಕ (26),
ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಶಿರ್ತಾಡಿ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಅಶೋಕ್ ಪೂಜಾರಿಯವರ ನೇತೃತ್ವದಲ್ಲಿ ಜನವರಿ 19ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್ ,ಉಪಾಧ್ಯಕ್ಷರಾದ ಹರೀಶ್ ಸಾಲ್ಯಾನ್,ಪ್ರಧಾನ ಕಾರ್ಯದರ್ಶಿ ಗಂಗಾಧರ್ ಚೇಲಾರ್,ಮೂಡಬಿದ್ರೆ ವಲಯದ ಸಂಚಾಲಕರಾದ ಕುಮಾರ್ ಪೂಜಾರಿ ಹಾಗೂ
ಮೂಲ್ಕಿ:ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಮೂಲ್ಕಿ (ರಿ.)ಇದರ ರಜತ ಮಹೋತ್ಸವವು ಮಾರ್ಚ್ 10ರಂದು ನಡೆಯಲಿದ್ದು, ಇದರ ಅಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇಂದು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಸಭಾಂಗಣದಲ್ಲಿ ನಡೆಯಿತು. ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ.ರಾಜಶೇಖರ ಕೋಟ್ಯಾನ್ ರವರು ಅಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ ಸಮಯದಲ್ಲಿ ಉಡುಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಕಗೊಂಡ ಗೀತಾಂಜಲಿ ಸುವರ್ಣ ಇವರನ್ನು ಬಿಲ್ಲವರ ಮಹಿಳಾ
ಮಂಗಳೂರು: ನ.16ರಿಂದ 26ರ ವರೆಗೆ ಸಿಟಿಗೋಲ್ಡ್ನಲ್ಲಿ ಆಂಟಿಕ್ ಜ್ಯುವೆಲ್ಲರಿ ಎಕ್ಸಿವಿಷನ್ಗೆ ಚಾಲನೆ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಸಿಟಿ ಗೋಲ್ಡ್ ರಜತ ಸಂಭ್ರಮದಲ್ಲಿದ್ದು, ನ.16ರಿಂದ 26ರ ವರೆಗೆ ಆಂಟಿಕ್ ಜ್ಯುವೆಲ್ಲರಿ ಎಕ್ಸಿವಿಷನ್ನ್ನು ಮಂಗಳೂರಿನ ಶಾಖೆಯಲ್ಲಿ ಆಯೋಜಿಸಿದ್ದಾರೆ. ಬಿಗ್ಬಾಸ್ ವಿನ್ನರ್, ನಟ ರಾಕ್ಸ್ಟಾರ್ ರೂಪೇಶ್ ಶೆಟ್ಟಿ ಅವರು ಆಂಟಿಕ್ ಜ್ಯುವೆಲ್ಲರಿ ಎಕ್ಸಿವಿಷನ್ನ್ನು ಉದ್ಘಾಟಿಸಿದ್ದಾರೆ. ಈ ಸಂದರ್ಭ ಮುಖ್ಯ ಅತಿಥಿಗಳಾಗಿ ಸಯ್ಯದ್ ಮದನಿ
ಮಂಜೇಶ್ವರ:ವಿದ್ಯಾರ್ಥಿಗೆ ಕಾರು ಢಿಕ್ಕಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿ ಗೆ ಕುಂಜತ್ತೂರು ಮಾಡ ಎಂಬಲ್ಲಿ ಕಾರು ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಕುಂಜತ್ತೂರು ಮಾಡ ವಲಯದ ರಘು ಶೆಟ್ಡಿ ಎಂಬವರ ಪುತ್ರ ಸುಮಂತ್ (17) ಗಾಯಗೊಂಡ ಬಾಲಕ ಎಂದು ತಿಳಿದುಬಂದಿದೆ.ಕಾಲೇಜಿನಿಂದ ಮನೆಗೆ ತೆರಳುವಾಗ ಈ ದುರ್ಘಟನೆ ನಡೆದಿದೆ. ಗಂಭೀರ ಗಾಯಗೊಂಡಿರುವ ಸುಮಂತ್
ಮಂಗಳೂರು : ಕದ್ರಿ ಕಂಬಳದಲ್ಲಿರುವ ತಮ್ಮ ನಿವಾಸದಲ್ಲಿ ಇಬ್ಬರು ವೃದ್ಧೆಯರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಂಗಳವಾರ ಅಕ್ಟೋಬರ್ 3 ರಂದು ನಡೆದಿದೆ. ಮೃತರನ್ನು 70 ವರ್ಷ ವಯಸ್ಸಿನ ಲತಾ ಭಂಡಾರಿ ಮತ್ತು ಅವರ ಸಹೋದರಿ ಸುಂದರಿ ಶೆಟ್ಟಿ (80) ಎಂದು ಗುರುತಿಸಲಾಗಿದೆ. ಲತಾ ಭಂಡಾರಿಯವರ ಪತಿ ಜಗನಾಥ ಭಂಡಾರಿ ಎಂದಿನಂತೆ ಯಶರಾಜ್ ಬಾರ್ಗೆ ಕೆಲಸಕ್ಕೆ ಹೋಗಿದ್ದರು. 4:30 ಕ್ಕೆ ಮನೆಗೆ ಹಿಂದಿರುಗಿದಾಗ, ಅವರು ತಮ್ಮ ಕೋಣೆಯಲ್ಲಿ ತಮ್ಮ ಹೆಂಡತಿ ಮತ್ತು ಅತ್ತಿಗೆ