ಕಡಬ: ಕುರುಂಜಿ ವೆಂಕಟ್ರಮಣ ಗೌಡರ ಸ್ಮರಣಾರ್ಥ ಒಕ್ಕಲಿಗ ಗೌಡ ಸೇವಾ ಸಂಘ ಕಡಬ ವಲಯ ಇದರ ಆಶ್ರಯದಲ್ಲಿ ಕಡಬ ಸಂತ ಜೋಕಿಮರ ಶಾಲಾ ಮೈದಾನದಲ್ಲಿ ಕಡಬ ವಲಯ ಮಟ್ಟದ ವಾರ್ಷಿಕ ಕ್ರೀಡಾಕೂಟ ನಡೆಯಿತು.ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು ಬಿಳಿನೆಲೆ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಕಡಬ ವಲಯ ಅಧ್ಯಕ್ಷ ತಮ್ಮಯ್ಯ ಗೌಡ ಸುಳ್ಯ
ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿಮ್ಯಾನ್ ಮತ್ತು ಮ್ಯಾಕ್ಸಿ ಕ್ಯಾಬ್ ಸಂಘದ 49ನೇಯ ಮಹಾಸಭೆಯು ಊರ್ವ ಸ್ಟೋರ್ ಹತ್ತಿರ ಇರುವ ಡಾಕ್ಟರ್ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಶ್ರೀಯುತ ಸಂಘದ ಅಧ್ಯಕ್ಷರಾದ ದಿನೇಶ್ ಕುಂಪಲ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಂಘದ ಸದಸ್ಯರ ಸಮಸ್ಯೆಗಳು. ಮತ್ತು ಸಂಘದ ಬೆಳವಣಿಗೆಯ ಬಗ್ಗೆ ಮಾಹಿತಿಯನ್ನು ತಂದು ಅಧ್ಯಕ್ಷರು ಸರಿಯಾದ ರೀತಿಯಲ್ಲಿ ಉತ್ತರಿಸಿ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದರು…..23-24 ನೇಯ ಸಾಲಿಗೆ ಹೊಸ
ಕಾರ್ಯಕ್ರಮದಲ್ಲಿ ಸಚಿವರಾದ ಎಸ್ ಅಂಗಾರ ಏ ವಿ ತೀರ್ಥರಾಮ ಬಾಲಕೃಷ್ಣ ಕೀಲಾಡಿ ನವೀನ್ ಸಾರಕೆರೆ ಮತ್ತು “”:ಮದರ್ ಡ್ರೀಮ್ಸ್ ರೂರಲ್ ಅಂಡ್ ಅರ್ಬನ್ ಎಜುಕೇಶನ್ ಡೆವಲಪ್ಮೆಂಟ್ ಸೊಸೈಟಿ ರಿಜಿಸ್ಟರ್ಡ್:”” ಮತ್ತು “ಶ್ರೀರಾಮ ಗೋಶಾಲೆ” ಅಧ್ಯಕ್ಷರು ಕಾರ್ಯದರ್ಶಿಗಳು ಪದಾಧಿಕಾರಿಗಳು ಉಪಸ್ಥಿತರಿದ್ದರು ಈ ಸಂಸ್ಥೆಯಿಂದ ದಿನನಿತ್ಯ ಉಚಿತ ಸಂಜೆ ಪಾಠ ಶಾಲೆ ನಡೆಸುತ್ತಿದೆ ಮತ್ತು ಈ ಸಂದರ್ಭದಲ್ಲಿ ಮಕ್ಕಳಿಗೆ 50 ಪ್ರಮಾಣ ಪತ್ರ 50
ಮಣಿಪಾಲ 19ನೇ ಡಿಸೆಂಬರ್ 2022:ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಕಾರ್ಪೊರೇಟ್ ಕಂಪನಿ , ಬ್ಯಾಂಕ್ ಗಳು , ವೈದ್ಯಕೀಯ ಸಂಘ , ಆಸ್ಪತ್ರೆಗಳು ಮತ್ತು ಮಾಧ್ಯಮ ಮಿತ್ರರಿಗಾಗಿ 3 ದಿನಗಳ ಕಾಲ ಸೌಹಾರ್ದಯುತವಾಗಿ ಕಾರ್ಪೊರೇಟ್ ಕ್ರಿಕೆಟ್ ಲೀಗ್ ( ಕೆ ಎಚ್ ಸಿ ಸಿ ಎಲ್ 2022) ಆಯೋಜಿಸಿತ್ತು. 16ನೇ ಡಿಸೆಂಬರ್ 2022ರಂದು ಆರಂಭವಾದ ಕೂಟವು ಇಂದು ಅಂತ್ಯಗೊಂಡಿತು. ಇಂದು ನಡೆದ ಸಮಾರೂಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ , ಶ್ರೀ ಹಾಕೆ
1972 ರ ಬ್ಯಾಚ್ನ ಹಳೆಯ ವಿದ್ಯಾರ್ಥಿಗಳು ಇ-ಮೊಬಿಲಿಟಿಗಾಗಿ NITK ಗೆ 15 ಲಕ್ಷಗಳನ್ನು ನೀಡಿದರು.ಇ-ಮೊಬಿಲಿಟಿಗಾಗಿ 1972 ಬ್ಯಾಚ್ನ ಹಳೆಯ ವಿದ್ಯಾರ್ಥಿಗಳು ಒದಗಿಸಿದ ನಿಧಿಯೊಂದಿಗೆ, ಸೆಂಟರ್ ಫಾರ್ ಸಿಸ್ಟಮ್ ಡಿಸೈನ್ ಎರಡು ವಿಭಿನ್ನ ರೀತಿಯ ಇ-ಸೈಕಲ್ಗಳನ್ನು ತಯಾರಿಸಿದೆ. ಮುಖ್ಯ ದಾನಿ ಶ್ರೀ ಪಿ.ಎಂ.ಪೈ, ಅವರು 10 ಲಕ್ಷಗಳನ್ನು ದೇಣಿಗೆ ನೀಡಿದರು, ಶ್ರೀ. ಪೈ ಅವರು ಮೋಸರ್ ಬೇರ್ ಇಂಡಿಯಾದ ಮಾಜಿ ಅಧ್ಯಕ್ಷರು ಮತ್ತು ಯುಎಸ್ಎಯ ಸನ್ಪವರ್ ಕಾರ್ಪೊರೇಷನ್ನ ಸಿಒಒ
ಮಧ್ಯಪ್ರದೇಶದ ಆಶಾ ಮಾಲ್ವಿಯ ಎಂಬ ಯುವತಿ ಸೈಕಲ್ನಲ್ಲಿ ದೇಶದ 28 ರಾಜ್ಯಗಳನ್ನು 20 ಸಾವಿರ ಪ್ರಯಾಣ ಮಾಡಲು ಉದ್ದೇಶಿಸಿದ್ದು, ಯುವಕ, ಯುವತಿಯರಿಗೆ ಹಾಗೂ ಮಹಿಳೆಯರಿಗೆ ಭಾರತದಲ್ಲಿಯೂ ಹೆಣ್ಣುಮಕ್ಕಳು ಸುರಕ್ಷಿತವಾಗಿದ್ದಾರೆ ಎಂದೂ ಜಗತ್ತಿಗೆ ಸಾರುವ ನಿಟ್ಟಿನಲ್ಲಿ ಸೈಕಲ್ ರ್ಯಾಲಿ ಯನ್ನು ಹಮ್ಮಿಕೊಂಡಿದ್ದಾರೆ. ಈಗಾಗಲೇ ಸುಮಾರು 4000 ಕಿಲೋಮೀಟರ್ ಪ್ರಯಾಣ ಮಾಡಿ ಮಂಗಳೂರಿಗೆ ಆಗಮಿಸಿದ್ದು. ಅವರನ್ನು ಮಾಜಿ ಶಾಸಕರು ಹಾಗೂ ಕೆಪಿಸಿಸಿಯ ಉಪಾಧ್ಯಕ್ಷರಾದ
ಕಾಪು ಲೈಟ್ ಹೌಸ್ ಬೀಚ್ ಬಳಿ ಸಮುದ್ರದಲ್ಲಿ ನೀರು ಪಾಲಾಗುತ್ತಿದ್ದ ಹೈದರಾಬಾದ್ ಮೂಲದ ಇಬ್ಬರು ಪ್ರವಾಸಿಗರನ್ನು ಕಾಪು ಬೀಚ್ನ ಲೈಫ್ ಗಾರ್ಡ್ಗಳು ರಕ್ಷಿಸಿದ್ದಾರೆ. ಹೈದರಾಬಾದ್ನ ನವೀನ್ (25) ಮತ್ತು ಸಾಯಿತೇಜ (27) ಕಾಪು ಬೀಚ್ನಲ್ಲಿ ಸಮುದ್ರ ಪಾಲಾಗುತ್ತಿದ್ದ ವೇಳೆ ಲೈಫ್ ಗಾರ್ಡ್ಗಳಿಂದ ಜೀವದಾನ ಪಡೆದ ಪ್ರವಾಸಿಗರು. ಗುರುವಾರ ಸಂಜೆ ಕಾಪು ಬೀಚ್ಗೆ ಬಂದಿದ್ದ ಹೈದರಾಬಾದ್ನ ಇಬ್ಬರು ಯುವಕರು ಮತ್ತು
ಅಖಲ ಭಾರತ ಹಿಂದೂ ಮಹಾಸಭಾ ರಾಜ್ಯಾದ್ಯಕ್ಷ ರಾಜೇಶ್ ಪವಿತ್ರನ್ ಬಂಧನ ರಾಜಕೀಯ ಷಡ್ಯಂತ್ರ. ಇದರ ಹಿಂದಿರುವ ಕಾಣದ ಕೈಗಳನ್ನು ಬಂಧಿಸದಿದ್ದರೆ ತೀವ್ರ ಹೋರಾಟ ನಡೆಸುವುದಾಗಿ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಆಗ್ರಹಿಸಿದ್ದಾರೆ. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಹಿಂದೂ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಸುರೇಶ್ ರಾಜೇಶ್ ಜತೆ ಕೆಲಸಕ್ಕೆ ಸೇರಿದ್ದು. ಅವರ ಮೇಲೆ ಹಣ ದುರುಪಯೋಗ ಮತ್ತಿತರ ಆರೋಪ ಬಂದಾಗ ಕೆಲಸದಿಂದ
ಸಕಲೇಶಪುರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಎಲ್ಲಿ ಅವೈಜ್ಞಾನಿಕ ಶೌಚಾಲಯದ ಕಾಮಗಾರಿ ನಡೆದಿದ್ದು ಬೆಳಕಿಗೆ ಬಂದಿದೆ. ಯಾವುದೇ ಒಂದು ಶೌಚಾಲಯ ನಿರ್ಮಾಣವಾಗಬೇಕಾದರೆ ಮೊದಲು ಪಿಟ್ ಗುಂಡಿಯನ್ನು ತೆಗೆಸಿ ವ್ಯವಸ್ಥಿತವಾಗಿ ಅದಕ್ಕೆ ಪೈಪ್ ಲೈನ್ ಅಳವಡಿಸಿ ನಂತರ ಶೌಚಾಲಯ ನಿರ್ಮಾಣ ಮಾಡುವುದು ಸಾಮಾನ್ಯ. ಆದರೆ ಇಲ್ಲಿ ಅವಜ್ಞಾನಿಕ ಕಾಮಗಾರಿ ನಡೆಸಿ ಪಿಟ್ ಗುಂಡಿಯೇ ಇಲ್ಲದೆ ಶೌಚಾಲಯದ ನೀರನ್ನು ಹೊರಗೆ ಬಿಡಲಾಗಿದೆ ಇದರ ಪರಿಣಾಮವಾಗಿ ಕೆಟ್ಟ ದುರ್ವಾಸನೆ ಇಂದ ಪರಿಸರ
ಮೂಡುಬಿದಿರೆ: ಬೆಳೆಯುತ್ತಿರುವ ನಗರ ಮೂಡುಬಿದಿರೆ ಜೈನ ಕಾಶಿಯಾಗಿ ಮಾತ್ರ ಉಳಿದಿಲ್ಲ ಇದು ಶಿಕ್ಷಣ ಕಾಶಿಯಾಗಿಯೂ ಮುಂದುವರೆದಿದೆ. ಇಲ್ಲಿ ವಾಹನಗಳ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ವಾಹನಗಳ ಪಾರ್ಕಿಂಗ್ ಗೆ ಸರಿಯಾದ ಜಾಗವಿಲ್ಲದೆ ಜನರು ಅಡ್ಡಾದಿಡ್ಡಿಯಾಗಿ ವಾಹನಗಳನ್ನು ರಸ್ತೆಗಳ ಬದಿಗಳಲ್ಲೇ ನಿಲ್ಲಿಸಿ ಹೋಗುತ್ತಾರೆ ಇದರಿಂದಾಗಿ ಟ್ರಾಫಿಕ್ ಸಮಸ್ಯೆ ಜಾಸ್ತಿಯಾಗುತ್ತಿದೆ. ಈ ಸಮಸ್ಯೆಯನ್ನು ನೀಗಿಸಲು ಮೂಡುಬಿದಿರೆಯಲ್ಲಿ ಪೆÇಲೀಸರ ಕೊರತೆ ಇದೆ ಆದ್ದರಿಂದ




























