Home Posts tagged #v4newskarnataka (Page 89)

ಶ್ರೇಷ್ಠ ಗಾಯಕರ ಸ್ವರ ಅನುಕರಣೆಯೊಂದಿಗೆ ಪ್ರಸಿದ್ಧಿ ಪಡೆದ ಶಾಲಿ

ಮಂಜೇಶ್ವರ: ಸಂಗೀತದಿಂದ ಶಾಂತಿ ಸಾಮರಸ್ಯ ಸಾಧ್ಯ ಎಂಬುದನ್ನು ಸಮಾಜಕ್ಕೆ ತೋರಿಸಿ ಕೊಟ್ಟಿರುವ ಕೇರಳ ಕರ್ನಾಟಕ ಗಡಿ ಪ್ರದೇಶಗಳಲ್ಲಿ ತನ್ನ ಇಂಪಾದ ಮಧುರವಾದ ಕಂಠದಿಂದ ಇಲ್ಲೊಬ್ಬ ಕಲಾವಿದರೊಬ್ಬರು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲಾಗುತಿದ್ದಾರೆ. ತನ್ನ ಇಂಪಾದ ಹಾಡುಗಳಿಂದ ಹಲವು ವೇದಿಕೆಗಳಲ್ಲಿ ಗುರುತಿಸಿಕೊಂಡಿರುವ ಈ ಕಲಾವಿದ ನೊಂದವರ ಪಾಲಿಗೂ ಆಶಾ ಕಿರಣವಾಗಿ

ಕಾಂಗ್ರೆಸ್ ನಿಂದ DeleteBJPNotVoterID ಅಭಿಯಾನ

ಬೆಂಗಳೂರು ಮತದಾರರ ದತ್ತಾಂಶ ಕಳ್ಳತನ ಪ್ರಕರಣ ಬಹಿರಂಗಗೊಂಡ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ ಡಿಜಿಟಲ್ ಅಭಿಯಾನ ಆರಂಭಿಸಿದೆ.ರಾಷ್ಟ್ರೀಯ ಚುನಾವಣಾ ಸಂಸ್ಥೆಯು ಸಮಗ್ರ ತನಿಖೆ ನಡೆಸುವಂತೆ ಮಾಡಿದೆ. ಬೆಂಗಳೂರಿನಲ್ಲಿ 6.6 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆ ಎಂದು ಅಂದಾಜಿಸಲಾಗಿದ್ದರೂ, ಮತದಾರರ ಪಟ್ಟಿಯಲ್ಲಿ ತಮ್ಮ ನೋಂದಣಿಯನ್ನು ಟೋಲ್ ಫ್ರೀ ಸಂಖ್ಯೆ ಮತ್ತು ವೆಬ್‌ ಸೈಟ್‌ ನೊಂದಿಗೆ ಪರಿಶೀಲಿಸಲು ಇಸಿಐ ಮತದಾರರಿಗೆ ವಿನಂತಿಸಿದೆ. ಬಿಜೆಪಿ

ಮುಂದಿನ ಚುನಾವಣೆಗೆ ಕಾರ್ಕಳದಿಂದಲೇ ಸ್ಪರ್ಧೆ, ಸಚಿವ ವಿ ಸುನಿಲ್ ಕುಮಾರ್ ಹೇಳಿಕೆ

ಕಾರ್ಕಳ: ನಾನು ಮುಂದಿನ ಚುನಾವಣೆಗೆ ಕಾರ್ಕಳದಿಂದಲೆ ಸ್ಪರ್ಧಿಸುತಿದ್ದೆನೆ. ಕಾರ್ಕಳ ವಿಧಾನಸಭಾ ಕ್ಷೇತ್ರ ನನ್ನ ರಾಜಕೀಯ ದೀಕ್ಷೆ ನೀಡಿದ ಕ್ಷೇತ್ರ. ಬೇರೆ ಕ್ಷೇತ್ರಕ್ಕೆ ಓಡಿಹೋಗಲ್ಲ ಎಂದು ಸಚಿವ ವಿ ಸುನೀಲ್ ಕುಮಾರ್ ಹೇಳಿದರು. ಅವರು ಕಾರ್ಕಳ ಬಿಜೆಪಿ ಕಾರ್ಕಳ ವತಿಯಿಂದ ಮಂಜುನಾಥ್ ಪೈ ಸಭಾ ಭವನದಲ್ಲಿ ನಡೆದ ಬೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಬಿಜೆಪಿಯ ಸರಕಾರದ ಸಾಧನೆಯನ್ನು ಬೂತ್ ಮಟ್ಟದ ಕಾರ್ಯಕರ್ತರು ಮನೆಮನೆಗೆ ತಲುಪಿಸುವಲ್ಲಿ

ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

ಬೆಂಗಳೂರು;ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಫೈಲ್ಸ್ ಸಂಬಂದಿಸಿದ ಸಣ್ಣ ಶಸ್ತ್ರಚಿಕಿತ್ಸೆ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಗಳೂರಿನ ಹೆಚ್ ಎ ಎಲ್ ರಸ್ತೆಯಲ್ಲಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಗರದ ಹೆಚ್‌ಎಎಲ್‌ ಮಣಿಪಾಲ್‌ ಆಸ್ಪತ್ರೆಯಲ್ಲಿ ಇಂದು 11 ಗಂಟೆಗೆ ಸಿದ್ದರಾಮಯ್ಯ ಅವರಿಗೆ ಶಸ್ತ್ರಚಿಕಿತ್ಸೆ ನಡೆಯಲಿದೆ. ಆರೋಗ್ಯವಾಗಿದ್ದರೆ ಸಂಜೆಯೇ ಆಸ್ಪತ್ರೆಯಿಂದ ಡಿಸ್ಚಾರ್ಜ್

ಹಲವಾರು ಪ್ರತಿಭಟನೆಗಳ ನಂತರ ಸುರತ್ಕಲ್ ಟೋಲ್‍ಗೆ ಮುಕ್ತಿ

ಹಲವಾರು ಪ್ರತಿಭಟನೆಗಳ ನಂತರ ಇಲ್ಲಿನ ಟೋಲ್ ಗೇಟಿಗೆ ಕೊನೆಗೂ ಮುಕ್ತಿ ದೊರಕಿದ್ದು, ಶುಕ್ರವಾರದಿಂದ ವಾಹನಗಳು ಉಚಿತವಾಗಿ ಸಂಚರಿಸುತ್ತಿವೆ. ಈ ನಡುವೆ ಈ ಶುಲ್ಕ ಕೇಂದ್ರದಲ್ಲಿ ಮೂರು ಪಾಳಿಗಳಲ್ಲಿ ಕೆಲಸ ಮಾಡುತ್ತಿದ್ದ 50ಕ್ಕೂ ಅಧಿಕ ಮಂದಿ ಉದ್ಯೋಗ ವಂಚಿತರಾಗಿದ್ದಾರೆ. ಗುರುವಾರ ಮುಂಜಾನೆ ಶುಲ್ಕ ಕೇಂದ್ರದ ಕೆಲ ಸಿಬ್ಬಂದಿಗಳು ಆಗಮಿಸಿ ಕುರ್ಚಿಗಳಲ್ಲಿ ಕುಳಿತು ಮೊಬೈಲ್ ವೀಕ್ಷಿಸುತ್ತಿದ್ದ ದೃಶ್ಯ ಕಂಡು ಬಂತು.ಹೆಜಮಾಡಿಯ ನವಯುಗ ಟೋಲ್ ಗೇಟ್ ಗೆ ಕೇಂದ್ರ ಸರ್ಕಾರ

ಸುರತ್ಕಲ್ : ಟೋಲ್ ಗು ಟೋಲ್ ಗು ಮದುವೆಯಂತೆ …!

ಮಂಗಳೂರು: ಸುರತ್ಕಲ್ ಹಾಗೂ ಹೆಜಮಾಡಿ ಟೋಲ್ ಗೇಟ್ ಗೆ ಬಿಜೆಪಿ ಸರ್ಕಾರದ ಕೃಪೆಯಿಂದ ಶುಭ ವಿವಾಹ. ಇಂತಹದ್ದೊಂದು ವಿವಾಹ ಆಮಂತ್ರಣದ ಪತ್ರಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಸುರತ್ಕಲ್ ನ ಎನ್ ಐಟಿಕೆ ಬಳಿಯಿದ್ದ ಅಕ್ರಮ ಟೋಲ್ ಗೇಟ್ ಇತ್ತೀಚೆಗೆ ಸಾರ್ವಜನಿಕರ ಭಾರೀ ಆಕ್ರೋಶದ ಹಿನ್ನೆಲೆಯಲ್ಲಿ ರದ್ದಾಗಿತ್ತು. ಆದರೆ, ಇದಾದ ಬಳಿಕ ಹೆಜಮಾಡಿ ಟೋಲ್ ಗೇಟ್ ನಲ್ಲಿ ಸುರತ್ಕಲ್ ಟೋಲ್ ಗೇಟ್ ನ ಟೋಲ್ ಅನ್ನೂ ಸೇರಿಸಿ ದುಪ್ಪಟ್ಟು ಟೋಲ್ ಸಂಗ್ರಹ

ಹಸುವಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದವ ಅಂದರ್

ಕೊಡಗು: ಮೇಯುತ್ತಿದ್ದ ಹಸುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದ ವಿಕೃತ ಕಾಮಿಯನ್ನು ಪೊಲೀಸರು, ಕೊಡಗಿನಲ್ಲಿ ಬಂಧಿಸಿದ್ದಾರೆ. ದೇವಯ್ಯ ಎನ್ನುವವರಿಗೆ ಸೇರಿದ್ದ ಹಸು ಜೊತೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದ ಅಬೂಬಕ್ಕರ್‌ ಸಿದ್ದಿಕಿ (40) ಬಂಧಿತ ಆರೋಪಿ. ಕಳೆದ‌ 15 ದಿನಗಳಿಂದ ಅಂದಗೋವೆಗೆ ಬೈಕ್‌ನಲ್ಲಿ ಆಗಮಿಸುತ್ತಿದ್ದ ಅಬುಬಕ್ಕರ್, ಸೋಮವಾರಪೇಟೆ ತಾಲ್ಲೂಕಿನ ಸುಂಟಿಕೊಪ್ಪ‌ ಸಮೀಪದ ಅಂದಗೋವೆಯಲ್ಲಿ ಹಸುವಿನ ಜೊತೆ ಸೆಕ್ಸ್ ಮಾಡಿದ್ದ. ಹೀಗೆ ಒಂದು ದಿನ

ಡಿಸೆಂಬರ್ 1 ರಿಂದ ಆರಂಭವಾಗಲಿದೆ ಡಿಜಿಟಲ್ ರೂಪಾಯಿ ವಹಿವಾಟು | ಏನಿದು ಡಿಜಿಟಲ್ ರೂಪಾಯಿ?

ಡಿಜಿಟಲ್‌ ರೂಪಾಯಿ ಕುರಿತಂತೆ RBI ಗವರ್ನರ್ ಶಕ್ತಿಕಾಂತ ದಾಸ್, ಮಹತ್ವದ ಘೋಷಣೆ ಮಾಡಿದ್ದಾರೆ. ಇನ್ನೆರಡು ದಿನಗಳ ನಂತರ ಸಾಮಾನ್ಯ ಗ್ರಾಹಕರಿಗೆ ಇ–ರೂಪಾಯಿಯಲ್ಲಿ ವಹಿವಾಟು ಸೌಲಭ್ಯವನ್ನು ಒದಗಿಸುವುದಾಗಿ ತಿಳಿಸಿದ್ದಾರೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಚಿಲ್ಲರೆ ಮಟ್ಟದಲ್ಲಿ ಡಿಜಿಟಲ್ ರೂಪಾಯಿಯ ಪ್ರಾಯೋಗಿಕ ಯೋಜನೆಯನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ. ಡಿಸೆಂಬರ್ 1 ರಿಂದ ರಿಟೇಲ್ ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ (ಸಿಬಿಡಿಸಿ) ಗಾಗಿ ಪ್ರಾಯೋಗಿಕವಾಗಿ

ಸುಳ್ಯ: ಪತ್ರಕರ್ತರ ಸಮುದಾಯ ಭವನದ ಉದ್ಘಾಟನೆ

ಅತಿಥಿ ಗೃಹ ಉದ್ಘಾಟಿಸಿದ ವಿಧಾನ ಸಭೆ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಮಾತನಾಡಿ, ಪತ್ರಕರ್ತರು ಏನು ಬರೆಯಬೇಕು ಎಂದು ಆಲೋಚಿಸದಂತೆ ಏನು ಬರೆಯಬಾರದು ಎಂಬುದನ್ನು ತಿಳಿದಿರಬೇಕು. ಹಿರಿಯ ಪತ್ರಕರ್ತರು ಯುವ ಪತ್ರಕರ್ತರಿಗೆ ಮಾರ್ಗದರ್ಶನ ನೀಡುವ ಕೆಲಸವಾಗಬೇಕಿದೆ ಎಂದರು. ಜಿಲ್ಲಾ ಕೇಂದ್ರದ ವ್ಯವಸ್ಥೆ: ಸುಳ್ಯ ಕ್ಷೇತ್ರ ಈಗಾಗಲೇ ಹಲವಾರು ರೀತಿಯಲ್ಲಿ ಅಭಿವೃದ್ಧಿ ಹೊಂದಿದೆ. ಮುಂದಕ್ಕೆ ಸುಳ್ಯಕ್ಕೆ ಜಿಲ್ಲಾ ಕೇಂದ್ರದ ಅವಶ್ಯಕತೆಯನ್ನು ನಾವು ಮಾಡಿಯೇ ಮಾಡುತ್ತೇವೆ. ನನ್ನದು

ಮುಂಬೈ ಕುಲಾಲ ಸಂಘದ ನೂತನ ಅಧ್ಯಕ್ಷರಾಗಿ ರಘು ಎ ಮೂಲ್ಯ ಪಾದೆಬೆಟ್ಟು ಅವಿರೋಧ ಆಯ್ಕೆ

ಮುಂಬೈ. ಮರಾಠಿ ಮಣ್ಣಿನಲ್ಲಿ ಸುಮಾರು 93 ವರ್ಷಗಳ ಇತಿಹಾಸ ಇರುವ ಕುಲಾಲ ಸಮಾಜದ ಪ್ರತಿಷ್ಠಿತ ಸಂಸ್ಥೆ ಮುಂಬೈ ಕುಲಾಲ ಸಂಘಕ್ಕೆ ಎರಡು ವರ್ಷಗಳ ಕಾಲಾವಧಿಗೆ ಅಧ್ಯಕ್ಷರಾಗಿ ರಘು ಎ ಮೂಲ್ಯ ಪಾದಬೆಟ್ಟು ಆಯ್ಕೆಯಾಗಿದ್ದಾರೆ . ನವಿ ಮುಂಬೈಯಲ್ಲಿ ವಾಸ್ತವಿರುವ ರಘು ಮೂಲ್ಯ ಅವರು ಬಾಲಾಜಿ ಟ್ರಾನ್ಸ್ಪೋರ್ಟ್ ಎಂಬ ಕಂಪನಿಯ ಪಾಲುದಾರರಾಗಿದ್ದಾರೆ. ಕುಲಾಲ ಸಂಘ ಕಾಪು ವಲಯದ ಗೌರವ ಅಧ್ಯಕ್ಷ ರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ . ನವಿ ಮುಂಬೈ ಲಯನ್ಸ್ ಕ್ಲಬ್_(NRI) ಸದಸ್ಯರು.