ಮಂಗಳೂರು: ಬಜಾಜ್ ಕ್ಯೂಟ್ ಆಟೋ ಟ್ಯಾಕ್ಸಿಯನ್ನು ಸೋಮವಾರ ನಗರದ ಪುರಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲಾಯಿತು. ಈ ವೇಳೆ ಮಾತಾಡಿದ ಬಜಾಜ್ ಆಟೋ ಲಿಮಿಟೆಡ್ ಇದರ ಅಧ್ಯಕ್ಷ ಸಮರ್ ದೀಪ್ ಸುಭಂಧ್ ಅವರು, “ಬಜಾಜ್ ಕ್ಯೂಟ್ ದೇಶದ ಮೊದಲ ಆಟೋ ಟ್ಯಾಕ್ಸಿ ಆಗಿದ್ದು ಇದನ್ನು ಈಗಾಗಲೇ ಪಡೆದಿರುವ ಗ್ರಾಹಕರು ಮತ್ತು ಪ್ರಯಾಣಿಕರು ಖುಷಿಯಿಂದ
ವಿಟ್ಲ: ವಿದ್ಯುತ್ ಶಾಕ್ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಮಂಜೇಶ್ವರ ತಾಲೂಕಿನ ಎಣ್ಮಕಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಯನಡ್ಕದ ಸಾಯ ಎಂಬಲ್ಲಿ ನಡೆದಿದೆ. ನಾರಾಯಣ ನಾಯ್ಕ ಅವರ ಪುತ್ರ ಜತೇಶ್ (7 ವ) ಮೃತ ಬಾಲಕ. ವ್ಯಕ್ತಿಯೋರ್ವರು ಹಂದಿ ಹಿಡಿಯಲು ಅಕ್ರಮವಾಗಿ ಗದ್ದೆಯಲ್ಲಿ ವಿದ್ಯುತ್ ಅಳವಡಿಸುರುವುದೇ ಘಟನೆಗೆ ಕಾರಣವೆಂದು ಆರೋಪಿಸಿರುವ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಪೆÇಲೀಸರು ಸೂಕ್ತ ಕ್ರಮಕೈಗೊಳ್ಳಬೇಕೆಂದು ನಾಗರಿಕರು
ರಾಂಕ್ ಸ್ಟೂಡೆಂಟ್ ಪರೀಕ್ಷೆಯಲ್ಲಿ ಕಡಿಮೆ ಮಾರ್ಕ ಪಡೆದಳೆಂದು ಕಾಲೇಜಿನಲ್ಲಿ ಅವಮಾನಿಸಿದ್ದಕ್ಕೆ ವಿಧ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಪೆರ್ಡೂರಿನಲ್ಲಿ ನಡೆದಿದೆ. ಪೆರ್ಡೂರು ನಿವಾಸಿ ಸುರೇಶ್ ಮೆಂಡನ್ ಪುತ್ರಿ ತೃಪ್ತಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ವಿದ್ಯಾರ್ಥಿನಿಯು ಖಾಸಗಿ ಸಂಸ್ಥೆಯಲ್ಲೇ ಪ್ರೌಢಶಿಕ್ಷಣ ಪಡೆದು ಕಳೆದ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಗಳಿಸಿದ ಹಿನ್ನೆಲೆ ಪಿಯುಸಿ ವಿಜ್ಞಾನ
ಸಾಮಾಜಿಕವಾಗಿ ಗುರುತಿಸಿಕೊಂಡಿರುವ ಮಂಗಳೂರಿನ ಹೆಲ್ಪ್ ಲೈನ್ ಸೇವಾ ತಂಡವು ಮುಲ್ಕಿ ತಾಲೂಕಿನ ಐಕಲ ಗ್ರಾ.ಪಂ ವ್ಯಾಪ್ತಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ವಾಸಿಸುತ್ತಿದ್ದ ಬಡಕುಟುಂಬದ ಶಾಂತಿಯವರ ಅವ್ಯವಸ್ಥೆಯಲ್ಲಿದ ಮನೆಯನ್ನು ಸೇವಾ ಯೋಜನೆಯಲ್ಲಿ ವಿಶೇಷ ಮುತುವರ್ಜಿಯಲ್ಲಿ ನಿರ್ಮಿಸಿ ಕೊಟ್ಟಿದ್ದು, ನೂತನ ಮನೆಯ ಹಸ್ತಾಂತರ ಕಾರ್ಯಕ್ರಮ ನಡೆಯಿತು. ನೂತನ ಗೃಹ “ಅನುಗ್ರಹ” ವಿಶೇಷ ಹೋಮ ಪೂಜೆಯೊಂದಿಗೆ ಗೃಹಪ್ರವೇಶ ಗೃಹಹಸ್ತಾಂತರ ನಡೆಯಿತು. ಹೆಲ್ಪ್ ಲೈನ್
ಎ.ಎಸ್. ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ಆಶೀಕಾ ಸುವರ್ಣ ನಿರ್ಮಾಣದಲ್ಲಿ ಪ್ರಧಾನ್ ಎಂಪಿ ನಿರ್ದೇಶನದಲ್ಲಿ ತಯಾರಾದ ವಿಐಪೀಸ್ ಲಾಸ್ಟ್ ಬೆಂಚ್ ತುಳು-ಕನ್ನಡ ಸಿನಿಮಾ ಇನ್ನೇನು ಕೆಲವೇ ದಿನಗಳಲ್ಲಿ ತೆರೆಕಾಣಲಿದ್ದು, ಸಿನಿಮಾದ ಆಂಥಮ್ ಸಾಂಗ್ ನವೆಂಬರ್ 27ರ ಭಾನುವಾರದಂದು ಬೆಳಿಗ್ಗೆ 11.11 ನಿಮಿಷಕ್ಕೆ ಬಿಡುಗಡೆಗೊಳ್ಳಲಿದೆ. ಡಿ ಬೀಟ್ಸ್ ಯೂಟ್ಯೂಬ್ ಚಾನೆಲ್ನಲ್ಲಿ ಸಿನಿಮಾದ ಆಂಥಮ್ ಸಾಂಗ್ ಬಿಡುಗಡೆಗೊಳ್ಳಲಿದೆ. ನಟ ಬೋಜರಾಜ ವಾಮಂಜೂರು ಈ
ಮಂಗಳೂರು: ಕಾರೊಂದು ಹೊತ್ತಿ ಉರಿದ ಘಟನೆ ನಗರದ ಜ್ಯೋತಿ ಬಳಿ ನಡೆದಿದೆ. ಇಂದು ಮಧ್ಯಾಹ್ನ ಜ್ಯೋತಿ ಬಳಿಯ ಜ್ಯೂಸ್ ಜಂಕ್ಷನ್ ಬಳಿ ಈ ಘಟನೆ ನಡೆದಿದ್ದು, ಸ್ಥಳೀಯರು ಬೆಂಕಿ ನಂದಿಸಿದ್ದಾರೆ. ಬೆಂಕಿ ಯಾವ ಕಾರಣಕ್ಕೆ ತಗುಲಿತ್ತು ಎಂದು ಇನ್ನಷ್ಟೇ ತಿಳಿದು ಬರಬೇಕಿದೆ.
ಹೊಯಿಗೆ ಫ್ರೆಂಡ್ಸ್ (ರಿ) ಪಲಿಮಾರು” ಸಂಸ್ಥೆಯ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ, ಖ್ಯಾತ ಉರಗ ತಜ್ಞ ಶ್ರೀ ಗುರುರಾಜ್ ಸನಿಲ್ ಉಡುಪಿ ಇವರಿಂದ, ‘ಹಾವು ನಾವು ಮತ್ತು ಪರಿಸರ’ ಎಂಬ ವಿಷಯದ ಕುರಿತು ಜಾಗ್ರತಿ ಮೂಡಿಸುವ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು. ಜೀವಂತ ಹಾವುಗಳನ್ನು ತಂದು,ಅವುಗಳ ಪರಿಚಯವನ್ನು ಮಾಡಿಸಿದರು. ಹಾವುಗಳು ಕಾರಣವಿಲ್ಲದೆ ಯಾರಿಗೂ ಕಚ್ಚುವುದಿಲ್ಲ ವಿದ್ಯಾರ್ಥಿಗಳು ಹಾವುಗಳನ್ನು ಕಂಡು
ಪಡುಬಿದ್ರಿ ಬೀಡು ಬಳಿಯ ನಿವಾಸಿ ಉಮೇಶ್ ಪೂಜಾರಿ ಎಂಬವರು ಮುಲ್ಕಿ ಕಾರ್ನಾಡಿನ ಅಂಗಡಿಯೊಂದರಲ್ಲಿ ಕರೀದಿ ಮಾಡಿದ ಉಪ್ಪಿನ ಕಾಯಿ ಬಾಟಲ್ ಒಳಗಡೆ ಸತ್ತ ಹಲ್ಲಿ ಪತ್ತೆಯಾಗಿ ಕೆಲ ಕ್ಷಣ ಮನೆಮಂದಿ ಆತಂಕ ಪಟ್ಟಿದ್ದಾರೆ.
ಮಣಿಪಾಲ, 25ನೇ ನವೆಂಬರ್ 2022: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿನ ಮೂತ್ರಶಾಸ್ತ್ರಜ್ಞರ ತಂಡವು ಅತಿದೊಡ್ಡ ಮೂತ್ರಕೋಶದ ಕಲ್ಲು ಯಶಸ್ವಿಯಾಗಿ ತೆಗೆದುಹಾಕಿದೆ. 60 ವರ್ಷ ವಯಸ್ಸಿನ ಮಹಿಳೆ ಕಳೆದ ಆರು ವರ್ಷಗಳಿಂದ ಉರಿ ಮೂತ್ರ ದೂರುಗಳೊಂದಿಗೆ ಸ್ಥಳೀಯ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದರು. ಈ ರೋಗಲಕ್ಷಣಗಳ ಪ್ರತಿ ಭೇಟಿಯಲ್ಲಿ ಮೂತ್ರನಾಳದ ಸೋಂಕಿಗೆ ಪ್ರಾಯೋಗಿಕವಾಗಿ ಚಿಕಿತ್ಸೆ ನೀಡಲಾಗಿತ್ತು. ಇತ್ತೀಚೆಗೆ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಭೇಟಿ
ಬಂಟ್ವಾಳ: ಕಲಾವಿದರಿಗೆ ಸೂಕ್ತ ಅವಕಾಶ ಹಾಗೂ ಪ್ರೊತ್ಸಾಹಗಳು ಸಿಕ್ಕಾಗ ಅವರ ಪ್ರತಿಭೆ ಅನಾವರಣಗೊಳ್ಳಲು ಸಾಧ್ಯವಿದೆ. ಬಂಟ್ವಾಳದ ಉದಯೋನ್ಮುಖ ಚಿತ್ರಕಲಾವಿದನೋರ್ವನಿಗೆ ಆತನ ಚಿತ್ರಕಲಾ ಶಿಕ್ಷಕರು ನೀಡಿದ ಪ್ರೋತ್ಸಾಹ ಹಾಗೂ ಹಿತೈಷಿಗಳು ನೀಡಿದ ಅವಕಾಶದಿಂದ ಇಂದು ಯಶಸ್ವಿ ಚಿತ್ರಕಲಾಕಾರನಾಗಿ ಮೂಡಿ ಬರುತಿದ್ದಾನೆ. ತಾಲೂಕಿನ ಪಾಣಮಂಗಳೂರಿನಲ್ಲಿರುವ ನವರಂಗ್ ಸ್ಮರಣಿಕ ಕೇಂದ್ರ ಹಾಗೂ ಅಲ್ಲೇ ಪಕ್ಕದಲ್ಲಿರುವ ಪೋನಸ್ ಹಲಸಿನ ಅಂಗಡಿಗೆ ಭೇಟಿ ನೀಡಿದಾಗ ಅದರ ಗೋಡೆಗಳಲ್ಲಿ




























