ರಿಕ್ಷಾ ಚಾಲಕರು ಸಮಾಜದ ಮುಖ್ಯವಾಹಿನಿಯಲ್ಲಿರುವವರುನಾವು ರಿಕ್ಷಾ ಚಾಲಕರೆಂಬ ಕೀಳರಿಮೆ ಬೇಡ. ಜೀವನದಲ್ಲಿ ಮುಂದೆ ಬರಬೇಕಾದರೆ, ಯಶಸ್ಸು ಕಾಣಬೇಕಾದರೆ ದುಶ್ಚಟಗಳಿಂದ ದೂರವಿರಬೇಕು. ನಾವು ನಮ್ಮ ವೃತ್ತಿಗೆ ನ್ಯಾಯ ಒದಗಿಸುವ ಕೆಲಸ ಮಾಡಿದಾಗ ತನ್ನಿಂದ ತಾನಾಗಿ ಸಮಾಜದ ಗೌರವ ಪ್ರಾಪ್ತಿಯಾಗುತ್ತದೆ. ಗುಣಕ್ಕೆ ಮತ್ತು ವೃತ್ತಿಗೆ ಎಂದೂ ಬಡತನವಿಲ್ಲ ಎಂದು ರಾಜ್ಯ ಸಮಾಜ
ಮೂಡುಬಿದಿರೆ : ದೈವರಾಧನೆ ತುಳುನಾಡಿನ ಪರಂಪರೆ, ನಾವು ದೈವ-ದೇವರನ್ನು ಆರಾಧಿಸುತ್ತೇವೆ ಇದು ಇಲ್ಲಿನ ಮೂಲ ನಿವಾಸಿಗಳ ಸಂಸ್ಕೃತಿ’ ಎಂದು ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಹೇಳಿದರು. ಅವರು ವಾಲ್ಪಾಡಿ ಮಾಡದಂಗಡಿ ಶಾಲಾ ವಠಾರದಲ್ಲಿ ನಡೆದ ತುಳುನಾಡ ದೈವರಾಧನೆ ರಕ್ಷಣಾ ಚಾವಡಿ ಮೂಡುಬಿದಿರೆ ವಲಯದ 5ನೇ ವಾರ್ಷಿಕೋತ್ಸವದ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.ಕನ್ಯಾನ ಕಣಿಯೂರು, ಶ್ರೀ ಮಹಾಬಲೇಶ್ವರ ಸ್ವಾಮೀಜಿ ಆಶೀರ್ವಚನ ನೀಡಿ ಕಮರ್ಷಿಯಲ್ ದೃಷ್ಟಿಕೋನದಿಂದ
ದೇಶದ ಜನರು ಡಿ. 13ರ ಮಧ್ಯರಾತ್ರಿ ಮತ್ತು ಡಿ. 14ರ ಮುಂಜಾನೆ ಆಕಾಶದಲ್ಲಿ ಸ್ಪಷ್ಟವಾಗಿ ಉಲ್ಕಾಪಾತ ನೋಡುಬಹುದಾಗಿದೆ. ಡಿ. 13ರ ಮಧ್ಯರಾತ್ರಿ 2 ಗಂಟೆಯಿಂದ 3 ಗಂಟೆ ಸಮಯಕ್ಕೆ ಉಲ್ಕಾಪಾತ ತನ್ನ ಉತ್ತುಂಗಕ್ಕೆ ತಲುಪಲಿದೆ. ಇದನ್ನು ನೋಡಲು ದೂರದರ್ಶಕದ ಆವಶ್ಯಕತೆ ಇಲ್ಲ. ಬರಿ ಕಣ್ಣಿನಿಂದ ಇದನ್ನು ವೀಕ್ಷಿಸಬಹುದಾಗಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. ಈ ವರ್ಷ ಡಿ. 13ರ ಮಧ್ಯರಾತ್ರಿ 100 ಕ್ಕೂ ಹೆಚ್ಚು ಉಲ್ಕಾಪಾತಗಳು ಭೂಮಿಯ ಸಮೀಪ ಬರಲಿವೆ. ಮೋಡವಿಲ್ಲದೆ, ವಾತಾವರಣ
ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ, ಮಂಡ್ಯ, ಹಾಸನ, ಕೊಡಗು, ಕೋಲಾರ, ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮ್ಯಾಂಡೌಸ್ ಚಂಡಮಾರುತದ ಪರಿಣಾಮ ರಾಜ್ಯದ ವಿವಿಧೆಡೆ ಡಿಸೆಂಬರ್ 14ರವರೆಗೆ ಮಳೆ ಮುಂದುವರಿಯಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ, ಮಂಡ್ಯ, ಹಾಸನ,
ಇತಿಹಾಸ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಈ ವರ್ಷದ ಸೂಪರ ಹಿಟ್ ಕಾಂತಾರ ಚಲನಚಿತ್ರ ಸಿನಿಮಾ ನಿರ್ಮಾಪಕ ವಿಜಯ್ ಕಿರಂದೂರು ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇವಳದ ಅರ್ಚಕ ಹರಿನಾರಾಯಣ ದಾಸ ಅಸ್ರಣ್ಣ ವಿಜಯ್ ಅವರಿಗೆ ದೇವರ ಶೇಷ ವಸ್ತ್ರ ನೀಡಿ ದೇವಳದ ವತಿಯಿಂದ ಕಿರಂದೂರು ಅವರನ್ನು ಗೌರವಿಸಲಾಯಿತು.
ಮೂಡುಬಿದಿರೆ: ಬಸ್ಸಿಗೆ ಢಿಕ್ಕಿ ಹೊಡೆದ ತಾಲೂಕಿನ ನೆಲ್ಲಿಕಾರು ಗ್ರಾ.ಪಂ.ವ್ಯಾಪ್ತಿಯ ಮೈನೇರು ಎಂಬಲ್ಲಿ ಇಂದು ಬೆಳಿಗ್ಗೆ ಕಾರೊಂದು ಬಸ್ಸಿಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಒಂದೂವರೆ ವರ್ಷದ ಮಗು ಸಹಿತ ಮೂರು ಮಂದಿ ಮೃತಪಟ್ಟ ಘಟನೆ ನಡೆದಿದೆ. ಬೆಂಗಳೂರು ಮೂಲದ ದಂಪತಿ ತಮ್ಮ ಒಂದೂವರೆ ವರ್ಷದ ಮಗುವಿನೊಂದಿಗೆ ಬೆಳ್ತಂಗಡಿ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದಾಗ ಕಾರ್ಕಳದಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ವಿಶಾಲ್ ಬಸ್ಸಿಗೆ ಢಿಕ್ಕಿ ಹೊಡೆದು ಬಸ್ಸಿನ ಅಡಿಭಾಗದಲ್ಲಿ
ರಾಷ್ಟ್ರೀಯ ಹೆದ್ದಾರಿ ಬಳಿಯ ಆರು ಅಂಗಡಿಗಳಿಗೆ ನುಗ್ಗಿದ ಕಳ್ಳರು ಸರಣಿ ಕಳವು ನಡೆಸಿ ಸಾವಿರಾರು ರೂ. ಬೆಲೆಬಾಳುವ ಸೊತ್ತುಗಳನ್ನು ಕಳವು ನಡೆಸಿರುವ ಘಟನೆ ಗಡಿಭಾಗ ತಲಪಾಡಿಯಲ್ಲಿ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಅಶ್ರಫ್, ಕುಲದೀಪ್, ಶ್ರೀಧರ್ ಹಾಗೂ ಮಹಮ್ಮದ್ , ಶಂಕರ್ ಎಂಬವರಿಗೆ ಸೇರಿದ ಅಂಗಡಿಗಳಿಂದ ಸಾವಿರಾರು ರೂ. ಬೆಲೆಬಾಳುವ ವಸ್ತುಗಳು ಹಾಗೂ ಕ್ಯಾಷ್ ಡ್ರಾವರಿನಲ್ಲಿದ್ದ ನಗದು ಹಾಗೂ ಇನ್ನೋರ್ವ ಅಶ್ರಫ್ ಎಂಬವರಿಗೆ ಸೇರಿದ ಝೆರಾಕ್ಸ್ ಅಂಗಡಿಯಿಂದ ನಗದು,
ಬೆಂಗಳೂರು, ಡಿ, 8; ಕ್ಯಾಬ್ ಸಾಗಾಣೆ ವ್ಯವಸ್ಥೆಯಲ್ಲಿ ಕ್ರಾಂತಿಕಾರ ಹೆಜ್ಜೆ ಇಟ್ಟಿರುವ “ಡ್ರೈಫ್ ಡ್ರೈಫ್ ಆಟೋ “ ಸೇವೆ ಚಾಲಕರಿಗೆ ವರದಾನವಾಗಿ ಪರಿಣಮಿಸಿದ್ದು, ಅವರಿಂದ ಯಾವುದೇ ರೀತಿಯ ಕಮಿಷನ್ ಪಡೆಯುವುದಿಲ್ಲ ಎಂದು ಪ್ರಕಟಿಸಿದೆ. ಬೇರೆ ಕ್ಯಾಬ್ ಸೇವೆಗಳಿಂದ ಬಸವಳಿದಿರುವ ಚಾಲಕರು ಈ ತೀರ್ಮಾನದಿಂದ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಬ್ಲಾಕ್ ಚೈನ್ ತಂತ್ರಜ್ಞಾನ ಆಧಾರಿತ ಆಫ್ ಅನ್ನು ಇದು ಒಳಗೊಂಡಿದ್ದು, ಚಾಲಕರಿಂದ ಚಂದಾ ಹಣವನ್ನು ಮಾತ್ರ ಪಡೆಯುತ್ತೇವೆ.
ಬೆಳ್ತಂಗಡಿ : ಧರ್ಮಸ್ಥಳದ ಶ್ರೀ ಮಂಜುನಾಥನ ಸನ್ನಿಧಾನಕ್ಕೆ ಕನ್ನಡ ಚಿತ್ರ ನಟ ಶಿವರಾಜ್ ಕುಮಾರ್ ಅವರು ಕುಟುಂಬ ಸಹಿತವಾಗಿ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ನಟ ಶಿವರಾಜ್ ಕುಮಾರ್ ಮತ್ತು ಕುಟುಂಬ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದು ಡಿ.9 ರಂದು ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಶಿವರಾಜ್ ಕುಮಾರ್ ಕುಟುಂಬ ಅಗಮಿಸಿದ್ದು ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಈ ವೇಳೆ ಪತ್ನಿ ಗೀತಾ ಶಿವರಾಜ್ ಕುಮಾರ್, ಪುತ್ರಿಯರಾದ ನಿರುಪಮ
ಬೆಂಗಳೂರು, ಡಿ, 9; ರಾಜ್ಯ ಕೈಗಾರಿಕೆ, ಕೌಶಲ್ಯ ವಲಯದಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತಿದ್ದು, ಕೈಗಾರಿಕಾ ಪ್ರದೇಶಗಳಲ್ಲಿ ಅತ್ಯಾಧುನಿಕ ಟೌನ್ ಶಿಪ್ ಗಳ ನಿರ್ಮಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಉನ್ನತ ಶಿಕ್ಷಣ ಹಾಗೂ ಕರ್ನಾಟಕ ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ.ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ಪೀಣ್ಯ ಕೈಗಾರಿಕಾ ಸಂಘ ತುಮಕೂರು ರಸ್ತೆಯ ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನಾ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಪಿಐಎ ಎಂಎಸ್ಎಂಇ ಎಕ್ಸಲೆನ್ಸ್




























