Home Posts tagged #v4stream (Page 10)

ರಬ್ಬರ್ ಟ್ಯಾಪಿಂಗ್ ಕತ್ತಿ ಎದೆಯೊಳಗೆ ಹೊಕ್ಕಿ ಮಹಿಳೆಸಾವು

ಕಡಬ : ರಬ್ಬರ್ ಟ್ಯಾಪಿಂಗ್ ಕತ್ತಿಯ ರೂಪದಲ್ಲಿ ಬಂದ ಸಾವು ಮಹಿಳೆಯನ್ನು ಬಲಿಪಡೆದ ಘಟನೆ ಕಡಬ ತಾಲೂಕಿನ ಎಡಮಂಗಲದಲ್ಲಿ ಮಾ.17ರಂದು ನಡೆದಿದೆ. ಎಡಮಂಗಲ ಗ್ರಾಮದ ಬಳಕ್ಕಬೆ ನಿವಾಸಿ ಶಿವರಾಮ ಎಂಬವರ ಪತ್ನಿ ಗೀತಾ(37 ವ.) ಎಂಬವರು ಬೆಳ್ಳಂಬೆಳಗ್ಗೆ 6.30 ಗಂಟೆ ಹೊತ್ತಿಗೆ ತನ್ನ ಗಂಡನ ಜೊತೆ ತಮ್ಮದೇ ತೋಟದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಹೋಗಿದ್ದರು. ಟ್ಯಾಪಿಂಗ್

ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕೌಡಿಕಳಿ ಆಯ್ಕೆ : ತೆಲಿಕೆದ ತೆನಾಲಿ ತಂಡದ ಸುನಿಲ್ ನೆಲ್ಲಿಗುಡ್ಡೆ ಪ್ರಧಾನ ನಟನೆಯ ಸಿನಿಮಾ

ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ತೆಲಿಕೆದ ತೆನಾಲಿ ಬಿರುದಾಂಕಿತ ಸುನಿಲ್ ನೆಲ್ಲಿಗುಡ್ಡೆ ಇವರ ಪ್ರಧಾನ ನಟನೆಯ ಕೊಡವ ಭಾಷೆಯ ಕೌಡಿಕಳಿ ಚಲನಚಿತ್ರ ಬೆಂಗಳೂರಿನಲ್ಲಿ ನಡೆಯಲಿರುವ 2023ನೇ ಸಾಲಿನ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಭಾರತ ಚಲನಚಿತ್ರ ವಿಭಾಗದಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾದ ಮೊಟ್ಟ ಮೊದಲ ಕೊಡವ ಸಿನಿಮಾ ಎಂಬ ಹೆಗ್ಗೆಳಿಕೆಗೂ ಪಾತ್ರವಾಗಿದೆ. ಕೌಡಿಕಳಿ ಸಿಂಚನ ಪೊನ್ನಪ್ಪ ನಿರ್ದೇಶನದ

ಉಚ್ಚಿಲ : ನಾಮಫಲಕ ಅಳವಡಿಸಿದ್ದರ ವಿರುದ್ಧ ಆಟೋ ಚಾಲಕರ ಗೊಂದಲ ಪೊಲೀಸ್ ಸಮ್ಮುಖದಲ್ಲಿ ನಾಮಫಲಕ ತೆರವು

ಕೆಲ ಅಟೋ ರಿಕ್ಷಾ ಚಾಲಕರು ಅಟೋ ನಿಲ್ದಾಣ ಎಂಬ ನಾಮಫಲಕ ಅಳವಡಿಸಿದರ ವಿರುದ್ಧ ಆಕ್ರೋಶಗೊಂಡ ಉಚ್ಚಿಲ ಅಟೋ ಯೂನಿಯನ್ ಸದಸ್ಯರು ಪ್ರತಿಭಟಿಸಿ ಪೆÇಲೀಸ್ ಸಮುಖದಲ್ಲಿ ಬೋರ್ಡ್ ತೆರವುಗೊಳಿಸಲಾಯಿತು.ಉಚ್ಚಿಲ ಅಟೋ ಯೂನಿಯನ್ ಪ್ರಮುಖರಾದ ಸಿರಾಜ್ ಉಚ್ಚಿಲ ಮಾಹಿತಿ ನೀಡಿ, ಯೂನಿಯನ್‍ಗೆ ಸೇರದ ಕೆಲವು ಮಂದಿ ಹಾಗೂ ನೆರೆಯ ಊರಿನ ಕೆಲವು ಅಟೋ ಚಾಲಕರು ಸೇರಿ ಯಾವುದೇ ಪರವಾನಗೆ ಪಡೆಯದೆ ಏಕಾಏಕಿ ಮಹಾಲಕ್ಷ್ಮೀ ದೇವಳದ ಬಳಿಯ ಫುಟ್ ಫಾತ್ ನಲ್ಲಿ ಬೊರ್ಡ್ ನೆಟ್ಟಿದ್ದು, ಈ ಬಗ್ಗೆ

ಭ್ರಷ್ಟಾಚಾರ ಮಾಡಿದ್ದರೆ ದೇವಸ್ಥಾನದಲ್ಲಿ ಪ್ರಮಾಣ ಮಾಡಲು ಸಿದ್ಧ : ಅಭಯಚಂದ್ರ ಜೈನ್ ಗೆ ಶಾಸಕ ಕೋಟ್ಯಾನ್ ಸವಾಲು

ಮಾಜಿ ಸಚಿವ ಅಭಯಚಂದ್ರ ಜೈನ್ ಅವರು ನನ್ನನ್ನು ಟಾರ್ಗೆಟ್ ಮಾಡಿ ಏಕವಚನ ಉಪಯೋಗಿಸಿ ಮಾತನ್ನಾಡಿರುವುದು ಹಿರಿಯರಾದ ಅವರಿಗೆ ಶೋಭೆ ತರುವಂತದಲ್ಲ.ತಾನು 500 ಕೋ.ಭ್ರಷ್ಟಾಚಾರ ಮಾಡಿದ್ದೇನೆಂದು ಅವರು ಆರೋಪಿಸುತ್ತಿದ್ದಾರೆ ಆದರೆ ನಾನು 500 ಅಲ್ಲ ರೂ 5 ಕೋ.ಭ್ರಷ್ಟಾಚಾರ ಮಾಡಿದ್ದರೂ ಧರ್ಮಸ್ಥಳ ಅಥವಾ ಹನುಮಂತ ದೇವಸ್ಥಾನದಲ್ಲಿ ಪ್ರಮಾಣ ಮಾಡಲು ಸಿದ್ಧ ಜೈನ್ ಅವರು ಆ ಕ್ಷೇತ್ರಗಳಿಗೆ ಬಂದು ಪ್ರಮಾಣ ಮಾಡಲು ಸಿದ್ಧರಿದ್ದಾರೆಯೇ ಎಂದು ಸವಾಲು ಹಾಕಿದ್ದಾರೆ. ಅವರು ಬಿಜೆಪಿ

ಮಾ.18,19 ರಂದು ಎಸಿಸಿಎಲ್- ಆಲ್ ಕಾಲೇಜು ಕ್ರಿಕೆಟ್ ಲೀಗ್-2023

ಫ್ರೆಂಡ್ಸ್ ಕುಡ್ಲ ಜೈತುಳುನಾಡು ವತಿಯಿಂದ ಎಸಿಸಿಎಲ್- ಆಲ್ ಕಾಲೇಜು ಕ್ರಿಕೇಟ್ ಲೀಗ್- 2023 ಮಾರ್ಚ್ 18 ಮತ್ತು 19ರಂದು ನಗರದ ನೆಹರೂ ಮೈದಾನದಲ್ಲಿ ನಡೆಯಲಿದೆ. ಎಸಿಸಿಎಲ್-ಆಲ್ ಕಾಲೇಜು ಕ್ರಿಕೆಟ್ ಲೀಗ್‌ನಲ್ಲಿ ಒಟ್ಟು 10 ತಂಡಗಳು ಸೆಣೆಸಾಡಲಿದೆ. ರಾಯಲ್ ಚಾಲೆಂಜರ್ಸ್ ಪಡುಬಿದ್ರೆ, ಟೀಮ್ ಅರ್ಪಣಾ, ಟೀಮ್ ವಿನಾಯಕ, ಹೋಝ್ ಮಂಗಳೂರು, ಟೀಮ್ ಯುನೈಟೆಡ್ ಮಂಗಳೂರು, ಟೀಮ್ ಯುವ ಕುಡ್ಲ, ಆರ್‌ಸಿಪಿ ನಿಟ್ಟೆ, ಕೋಸ್ಟಲ್ ಸ್ರ್ಟೈಕರ್ಸ್, ಜಿಎಫ್‌ಜಿಸಿ ಕಾರ್‌ಸ್ಟ್ರೀಟ್, ಟೀಮ್

ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆಯಿಂದ ಮಹಿಳಾ ದಿನಾಚರಣೆ

ಸುರತ್ಕಲ್ : ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು. ಡಾ ಇಂದಿರಾ ಎನ್ ಶೆಟ್ಟಿ ಮತ್ತು ಡಾ ಗೀತಾ ಶರತ್ ಮಹಿಳಾ ದಿನಾಚರಣೆಯಲ್ಲಿ ಭಾಗವಹಿಸಿ ಮಹಿಳೆಯರಿಗೆ ಆರೋಗ್ಯದ ಕುರಿತು ಮಾಹಿತಿ ನೀಡಿದರು. ಸಮಾರಂಭದಲ್ಲಿ ಮಹಿಳಾ ವೇದಿಕೆಯ ಅಧ್ಯೆಕ್ಷೆ ಚಿತ್ರಾ ಜೆ ಶೆಟ್ಟಿ, ಉಪಾಧ್ಯೆಕ್ಷೆ ಭವ್ಯಾ ಎ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸರೋಜ ಟಿ ಶೆಟ್ಟಿ, ಕೋಶಾಧಿಕಾರಿ ಶೈಲಾ ಎಸ್ ಶೆಟ್ಟಿ, ಜೊತೆ ಕಾರ್ಯದರ್ಶಿ

Puttur : ಅಕ್ರಮ ಗಾಂಜಾ ಮಾರಾಟ ಪ್ರಕರಣ – ಆರೋಪಿ ಬಂಧನ, ರೂ. 40ಸಾವಿರ ಮೌಲ್ಯದ ಗಾಂಜಾ ವಶ.

ಪುತ್ತೂರು: ಮಾದಕ ಪದಾರ್ಥ ಗಾಂಜಾವನ್ನು ಮಾರಾಟ ಮಾಡುವ ಉದ್ದೇಶದಿಂದ ತನ್ನ ಬಳಿ ಆರೋಪಿಯೊಬ್ಬರನ್ನು ಪುತ್ತೂರು ನಗರ ಪೊಲೀಸ್ ಠಾಣೆಯ ಇನ್‍ಸ್ಪೆಕ್ಟರ್ ಮತ್ತು ಎಸ್.ಐ ಅವರ ನೇತೃತ್ವದ ಕಾರ್ಯಾಚರಣೆಯಲ್ಲಿ ಬಂಧಿಸಿ, ಆರೋಪಿಯಿಂದ ರೂ. 40ಸಾವಿರ ಮೌಲ್ಯದ 1.020 ಕೆ.ಜಿ ತೂಕದ ಗಾಂಜಾವನ್ನು ವಶಕ್ಕೆ ಪಡೆದು ಕೊಂಡ ಘಟನೆ ಪುತ್ತೂರು ಮುಕ್ರಂಪಾಡಿಯ ಬಸ್‍ತಂಗುದಾಣದಲ್ಲಿ ಮಾ.16ರಂದು ನಡೆದಿದೆ. ಬಲ್ನಾಡು ಗ್ರಾಮದ ಬುಳ್ಳೇರಿಕಟ್ಟೆ ನಿವಾಸಿ ಅಬೂಬಕ್ಕರ್ ಎಂಬವರ

ಪುತ್ತೂರು ನಗರಸಭೆ ಸದಸ್ಯ ನೇಣು ಬಿಗಿದು ಆತ್ಮಹತ್ಯೆ.

ಪುತ್ತೂರು: ನಗರಸಭಾ ಸದಸ್ಯರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ನಗರದ ಹೊರವಲಯದ ಸಾಲ್ಮರ ಸಮೀಪದ ಊರಮಾಲು ಎಂಬಲ್ಲಿ ಗುರುವಾರ ನಡೆದಿದೆ. ಇಲ್ಲಿನ ನಿವಾಸಿ ಶಿವರಾಮ ಸಫಲ್ಯ(46) ಮೃತಪಟ್ಟ ವ್ಯಕ್ತಿ. ಅವರು ಪುತ್ತೂರು ನಗರಸಭೆಯ 1ನೆ ವಾರ್ಡಿನ ಸದಸ್ಯರಾಗಿದ್ದಾರೆ.ಗುರುವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಅವರು ಮನೆಯ ಒಳಗಡೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಗೆ ಶರಣಾಗಿದ್ದಾರೆ. ಸಾವಿಗೆ ಕಾರಣ ತಿಳಿದು ಬಂದಿಲ್ಲ. ಅವರ ಪತ್ನಿಯು ಪತಿಯ

ಹೆಜಮಾಡಿ : ಪ್ರಜ್ಞಾಹೀನ ಸ್ಥಿತಿಯಲ್ಲಿ ಮಹಿಳೆ ಪತ್ತೆ

ಸುಮಾರು 35ವರ್ಷ ವಯಸ್ಸಿನ ಮಹಿಳೆಯೋರ್ವರು ಹೆಜಮಾಡಿ ಪೆಟ್ರೋಲ್ ಬಂಕ್ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಸ್ಥಳೀಯರ ಮಾಹಿತಿಯಂತೆ ಹೆಜಮಾಡಿ ಗ್ರಾ.ಪಂ. ಅಧ್ಯಕ್ಷ ಪಾಂಡುರಂಗ ಕರ್ಕೇರ, ಸದಸ್ಯ ಪ್ರಾಣೇಶ್ ಹೆಜಮಾಡಿ ಸ್ಥಳಕ್ಕೆ ಬಂದು ಪರಿಶೀಲಿಸಿ ಪಡುಬಿದ್ರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾನಸಿಕ ಸೀಮಿತ ಕಳೆದು ಕೊಂಡಿರ ಬಹುದೇ ಇಲ್ಲ ನಶೆಯಿಂದ ಬಿದ್ದಿರ ಬಹುದೇ ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಬಂದ ಪಡುಬಿದ್ರಿ ಪೊಲೀಸರು ಅಟೋ ರಿಕ್ಷಾದ

ಬೀದಿಬದಿ ವ್ಯಾಪಾರಿಗಳ ಮೇಲೆ ದೌರ್ಜನ್ಯ ಪಟ್ಟು ಬಿಡದೆ ಮುಖ್ಯ ಮಂತ್ರಿ ಭೇಟಿ ಮಾಡಿದ ಬೀದಿಬದಿ ವ್ಯಾಪಾರಿಗಳು.

ಮಂಗಳೂರು : ಮಹಾನಗರ ಪಾಲಿಕೆ ಬೀದಿಬದಿ ವ್ಯಾಪಾರಿಗಳಿಗೆ 2014ರ ಬೀದಿ ಬದಿ ವ್ಯಾಪಾರಸ್ಥರ ಜೀವನೋಪಾಯ ಸಂರಕ್ಷಣೆ ಮತ್ತು ನಿಯಂತ್ರಣ ಕಾಯಿದೆ 2014 ಮತ್ತು ಕರ್ನಾಟಕ ಬೀದಿಬದಿ ವ್ಯಾಪಾರ ನಿಯಮ 2019 ರಂತೆ ಮಂಗಳೂರಿನಲ್ಲಿ ಅವಕಾಶ ನೀಡದೆ ದಾಳಿಗಳನ್ನು ನಡೆಸಿ,ಗುರುತಿನ ಚೀಟಿ ಮತ್ತು ಪ್ರಮಾಣ ಪತ್ರಗಳನ್ನು ನೀಡದೆ ಸತಾಯಿಸುತ್ತಿರುವ ವಿಚಾರವಾಗಿ ಬೀದಿಬದಿ ವ್ಯಾಪಾರಿಗಳು ಅನೇಕ ಹೋರಾಟಗಳನ್ನು ನಡೆಸುತ್ತಿದೆಯಾದರೂ, ರಾಜಕೀಯ ಒತ್ತಡದಿಂದಾಗಿ ಬೀದಿಬದಿ ವ್ಯಾಪಾರಿಗಳನ್ನು