Home Posts tagged #v4stream (Page 115)

ಬಿಲ್ಲವಾಸ್ ಕತಾರ್ ನ ನೇತೃತ್ವದಲ್ಲಿ ಅಷ್ಟಮಿ-ಚೌತಿ ಸಂಭ್ರಮ

ಬಿಲ್ಲವಾಸ್ ಕತಾರ್ ನ ಅಧ್ಯಕ್ಷ ಶ್ರೀ ರಘುನಾಥ್ ಅಂಚನ್ ರವರ ಮುಂದಾಳತ್ವದಲ್ಲಿ “ಅಷ್ಟಮಿ-ಚೌತಿ” ಆಚರಣೆ ಕಾರ್ಯಕ್ರಮ “ಗ್ರಾಂಡ್ ಕತಾರ್ ಪ್ಯಾಲೇಸ್ “ನ ಸಭಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು.ಕಾರ್ಯಕ್ರಮದ ಸ್ವಾಗತ ಭಾಷಣ ಮಾಡಿದ ಅಂಚನ್ ರವರು ಸಂಘದ ಸಾಧನೆ, ಒಗ್ಗಟ್ಟು ಮತ್ತು ಕಾರ್ಯಕ್ಷಮತೆಯನ್ನು ಶ್ಲಾಘಿಸಿದರು. ಕೃಷ್ಣ –

ದ.ಕ. ಜಿಲ್ಲಾ ಕಾಂಗ್ರೆಸ್‍ : ನಮ್ಮ ನಡೆ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವದೆಡೆಗೆ

ದ.ಕ. ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ವತಿಯಿಂದ ನಮ್ಮ ನಡೆ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವದೆಡೆಗೆ’ ಎಂಬ ಘೋಷ ವಾಕ್ಯದೊಂದಿಗೆ ಹಮ್ಮಿಕೊಳ್ಳಲಾಗಿರುವ ಗುರು ಸಂದೇಶ ಯಾತ್ರೆಗೆ ಮಂಗಳೂರಲ್ಲಿ ಚಾಲನೆ ಸಿಕ್ಕಿತು.ವಿಧಾನ ಪರಿಷತ್ ವಿಪಕ್ಷನಾಯಕ ಬಿ.ಕೆ. ಹರಿಪ್ರಸಾದ್ ಚಾಲನೆ ನೀಡಿದರು. ಬ್ರಹ್ಮಶ್ರೀ ನಾರಾಯಣ ಗುರುಗಳ 168ನೆ ಜನ್ಮ ಜಯಂತಿ ಆಚರಣೆಯ ನಿಮಿತ್ತ ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದಿಂದ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದವರೆಗಿನ

ರಿಯಾಜ್ ಫರಂಗಿಪೇಟೆ ಮೇಲೆ ಬಿಜೆಪಿ ಪ್ರೇರಿತ NIA ದಾಳಿ ಖಂಡಿಸಿ ಜಿಲ್ಲೆಯ ವಿವಿಧೆಡೆ ಪ್ರತಿಭಟನೆ

ಮಂಗಳೂರು : ರಾಜಕೀಯ ಹಗೆತನ ಮುಂದಿಟ್ಟುಕೊಂಡು ಎಸ್ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಫರಂಗಿಪೇಟೆ ಅವರ ನಿವಾಸದ ಮೇಲೆ ಬಿಜೆಪಿ ಸರ್ಕಾರದ ಸೂಚನೆಯಂತೆ ರಾಷ್ಟ್ರೀಯ ತನಿಖಾ ದಳ ( NIA ) ದಾಳಿ ನಡೆಸಿರುವುದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಎಸ್ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮಂಗಳೂರು ವಿಧಾನಸಭಾ ಕ್ಷೇತ್ರ ಸಮಿತಿಯ ನೇತೃತ್ವದಲ್ಲಿ ದೇರಳಕಟ್ಟೆಯಲ್ಲಿ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್

ಮಂಜೆಶ್ವರ : ರಸ್ತೆ ಬದಿ ಕೂಲಿ ಕಾರ್ಮಿಕನ ಮೃತದೇಹ ಪತ್ತೆ

ಮಂಜೇಶ್ವರ: ಕರ್ನಾಟಕ ನಿವಾಸಿಯಾದ ಕೂಲಿ ಕಾರ್ಮಿಕನೊಬ್ಬನನ್ನು ರಸ್ತೆ ಬದಿಯಲ್ಲಿ ಗಾಯಗಳೊಂದಿಗೆ ರಕ್ತಸಿಕ್ತವಾದ ಸ್ಥಿತಿಯಲ್ಲಿ ಪತ್ತೆ ಹಚ್ಚಲಾಗಿದೆ. ಕರ್ನಾಟಕ ಬೆಳ್ಗಾಂ ನಿವಾಸಿ ಬಸಪ್ಪ ರಾಜು ಸಾವನ್ನಪ್ಪಿದ ದುರ್ದೈವಿ. ಮಂಜೇಶ್ವರ ಪಾವೂರು ಸೂಪಿ ನಗರ ರಸ್ತೆ ಬದಿಯಲ್ಲಿ ದಾರಿಹೋಕನೊಬ್ಬ ಈ ದೃಶ್ಯವನ್ನು ಕಂಡು ಮಾಹಿತಿ ನೀಡಿದ್ದಾನೆ.ಎರಡು ದಿವಸಕ್ಕೆ ಮೊದಲು ಸೂಪಿ ನಗರ ನಿವಾಸಿಯೊಬ್ಬರು ಮಂಗಳೂರಿನಿಂದ ತೋಟದ ಕೆಲಸಕ್ಕಾಗಿ ಬಸಪ್ಪ ರಾಜುನನ್ನು ಕರೆ ತಂದಿದ್ದರು. ತೋಟದ

ಮುದುರಂಗಡಿ ಗ್ರಾಮ ಪಂಚಾಯತ್ : ಅಧ್ಯಕ್ಷ-ಉಪಾಧ್ಯಕ್ಷರ ಮೇಲೆ ಕ್ರಿಮಿನಲ್ ಕೇಸ್ ಹಿನ್ನಲೆ, ಸಭೆ ಕರೆದು ಏಕಾಏಕಿ ರದ್ದುಗೊಳಿಸಿದ ಆರೋಪ

54ನೇ ಮುದರಂಗಡಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ವಿರುದ್ಧ ಕ್ರಿಮಿನಲ್ ಪ್ರಕರಣ ಇದ್ದರೂ, ಮಾಸಿಕ ಸಭೆಯನ್ನು ಕರೆದು ಏಕಾಏಕಿ ರದ್ದುಗೊಳಿಸಿದ ಬಗ್ಗೆ ಕೆಲ ಸದಸ್ಯರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ ಗ್ರಾಮ ಪಂಚಾಯತಿಗೆ ಬಂದ ಕೆಲ ಸದಸ್ಯರು ಈ ಬಗ್ಗೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಮುತ್ತು ಅವರಲ್ಲಿ ಸಭೆ ರದ್ದು ಗೊಳಿಸಿದ ಬಗ್ಗೆ ಸೃಷ್ಟಿಕರಣ ಕೇಳಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿದ ಅವರು, ಅಧ್ಯಕ್ಷ ಹಾಗೂ ಉಪಾಧ್ಯಕ್ಷರ

ಬೈಕ್ ಡಿಕ್ಕಿ ಹೊಡೆದು ಬಾಲಕಿ ಮೃತ್ಯು

ಸುಳ್ಯದ ಅರಂಬೂರು ಬಳಿಯ ಪಾಲಡ್ಕ ಎಂಬಲ್ಲಿ ಮದ್ರಸದಿಂದ ಮನೆಗೆ ಹಿಂತಿರುಗುತ್ತಿದ್ದ ಬಾಲಕಿಗೆ ಬೈಕ್ ಡಿಕ್ಕಿಯಾಗಿ ಬಾಲಕಿ ಮೃತಪಟ್ಟ ಘಟನೆ ವರದಿಯಾಗಿದೆ. ಪಾಲಡ್ಕದ ರಶೀದ್ ಎಂಬವರ ಪುತ್ರಿ ರಿಫಾ (7 ವರ್ಷ) ಇಂದು ಬೆಳಿಗ್ಗೆ 8.45ರ ಸುಮಾರಿಗೆ ಅರಂಬೂರು ಮದ್ರಸಾದಿಂದ ಹಿಂತಿರುಗಿ ಪಾಲಡ್ಕದಲ್ಲಿ ಮನೆ ಕಡೆಗೆ ಹೋಗಲು ರಸ್ತೆ ದಾಟುತ್ತಿದ್ದಾಗ ಅರಂತೋಡು ಕಡೆಯಿಂದ ಸುಳ್ಯ ಕಡೆಗೆ ಬರುತ್ತದ್ದ ಬೈಕ್ ಡಿಕ್ಕಿ ಹೊಡೆಯಿತು. ತಕ್ಷಣ ಬಾಲಕಿಯನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ

ಪಡುಬಿದ್ರಿ ಖಾಸಗಿ ಬಸ್‍ನ ಟಯರ್ ಸ್ಪೋಟ, ಪ್ರಯಾಣಿಕನಿಗೆ ಗಾಯ

ಖಾಸಗಿ ವಿಶಾಲ್ ಬಸ್ಸಿನ ಟಯರ್ ಸ್ಫೋಟಗೊಂಡ ಪರಿಣಾಮ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನ ಕಾಲಿಗೆ ಗಂಭೀರ ಹೊಡೆತ ಬಿದ್ದ ಘಟನೆ ಇದೀಗ ಸಂಜೆ ಪಡುಬಿದ್ರಿ ಬಸ್ ತಂಗುದಾಣದಲ್ಲಿ ನಡೆದಿದೆ. ಗಾಯಾಗೊಂಡವರು ಪ್ರಯಾಣಿಕ ಧನರಾಜ್, ಕಾರ್ಕಳದಿಂದ ಮಂಗಳೂರು ಕಡೆಗೆ ಹೋಗಲು ಪಡುಬಿದ್ರಿ ಬಸ್ ತಂಗುದಾಣದಲ್ಲಿ ಬಂದು ನಿಲ್ಲುತ್ತಿದಂತೆ, ಬಸ್ಸಿನ ಬಲ ಬದಿಯ ಹಿಂದಿನ ಟಯರ್ ಬಾರೀ ಸದ್ದಿನೊಂದಿಗೆ ಸ್ಫೋಟಗೊಂಡಿದ್ದು, ಬಸ್ಸಿನ ಟಯರ್ ನ ಮೇಲ್ಭಾಗ ಪ್ಲಾಟ್ ಪಾರ್ಮ್ ಛಿಂದಿಯಾಗಿ

ಆಟೋ ರಿಕ್ಷಾ ಮತ್ತು ಟೆಂಪೋ ನಡುವೆ ಭೀಕರ ಅಪಘಾತ

ವಿಟ್ಲ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ಆಟೋ ರಿಕ್ಷಾ ಪಲ್ಟಿ ಹೊಡೆದು ಬಳಿಕ ಟೆಂಪೋ ಟ್ರಾವೆಲ್ಲರ್ ಗೆ ಡಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ಮಧ್ಯೆರಾತ್ರಿ ಸಂಭವಿಸಿದೆ.ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಅಟೋ ರಿಕ್ಷಾ ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟೆಂಪೋ ಟ್ರಾವೆಲರ್ ಬುಡೋಳಿ ವಿಸ್ಡಂ ಶಾಲೆಯ ಎದುರು ಅಪಘಾತ ಸಂಭವಿಸಿದೆ. ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಂಜೇಶ್ವರ ನಿವಾಸಿಗಳು ಇಬ್ಬರು ಗಂಭೀರ ಗಾಯಗೊಂಡಿದ್ದು,

ಚಿತ್ರಕಲೆ: ವಿರಾಟ್ ಕೃಷ್ಣ ರಾಜ್ಯಮಟ್ಟಕ್ಕೆ ಆಯ್ಕೆ

ಮೂಡುಬಿದಿರೆ: ಆಳ್ವಾಸ್ ಆಂಗ್ಲಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆಯ ನಾಲ್ಕನೇ ತರಗತಿ ವಿದ್ಯಾರ್ಥಿ ವಿರಾಟ್ ಕೃಷ್ಣ  ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ಸೂಚನೆಯಂತೆ ಕಬ್,ಬುಲ್ ಬುಲ್,ಸ್ಕೌಟ್ಸ್, ಗೈಡ್ಸ್, ರೋವರ್ಸ್,ರೇಂಜರ್ಸ್ ವಿದ್ಯಾರ್ಥಿಗಳಿಗೆ ಆಜಾದಿ ಕಾ ಅಮೃತ್ ಮಹೋತ್ಸವ ಎಂಬ ಶೀರ್ಷಿಕೆಯಲ್ಲಿ ನಡೆಸಿದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯ ಕಬ್ ವಿಭಾಗದಲ್ಲಿ‌ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ಉಡುಪಿ ದಿವ್ಯಾಂಗರಿಂದ ಗಾಲಿಕುರ್ಚಿ ಜಾಥಾ

ಸೇವಾಭಾರತಿ (ರಿ.) ಬೆಳ್ತಂಗಡಿ ಮತ್ತು ದಿವ್ಯಾಂಗ ರಕ್ಷಣಾ ಸಮಿತಿ, ಕೊಡವೂರು ಇವರ ಜಂಟಿ ಸಹಯೋಗದಲ್ಲಿ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಸೆಪ್ಟೆಂಬರ್ 08, 2022 ರ ಗುರುವಾರದಂದು, ಉಡುಪಿಯ ದಿವ್ಯಾಂಗರಿಂದ ಉಡುಪಿ ಗಾಂಧಿ ಸರ್ಕಲ್‍ನಿಂದ ಪುರಭವನದ ವರೆಗೆ ಗಾಲಿಕುರ್ಚಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ದಿವ್ಯಾಂಗರು ತಮ್ಮ ವೀಲ್ ಚೇರ್ ಬಳಸಿ ವಿಭಿನ್ನವಾದ ಸ್ಟಂಟ್‍ಗಳನ್ನು ಮಾಡಿ ತಮ್ಮ ಸಾಮಥ್ರ್ಯವನ್ನು ಪ್ರದರ್ಶಿಸಿದರು. ಈ