Home Posts tagged #v4stream (Page 195)

ಹುತಾತ್ಮರಾದ ರೈತರ ಸ್ಮರಣೆ: ಕೇಂದ್ರ ಸಚಿವ ಅಜಯ್ ಮಿಶ‍್ರಾ ವಜಾಗೊಳಿಸುವಂತೆ ಒತ್ತಾಯಿಸಿ ಕೆಪಿಸಿಸಿ ಹಾಗೂ ಕೆಪಿವೈಸಿಸಿಯಿಂದ ಕಾಂಗ್ರೆಸ್ ಭವನದ ಮುಂದೆ ಮೌನ ಪ್ರತಿಭಟನೆ

ಬೆಂಗಳೂರು, ಅ 11; ರೈತ ವಿರೋಧಿ ಕೃಷಿ ಕಾನೂನುಗಳು ಮತ್ತು ಬಿಜೆಪಿ ದುರಾಡಳಿತಕ್ಕೆ ಬಲಿಯಾದ ರೈತರ ಸ್ಮರಣಾರ್ಥ ನಗರದ ರೇಸ್ ಕೋರ್ಸ್ ನ ಕಾಂಗ್ರೆಸ್ ಭವನದ ಮುಂದೆ ರಾಜ್ಯ ಕಾಂಗ್ರೆಸ್ ಮುಖಂಡರು ಸೋಮವಾರ ಮೌನ ಪ್ರತಿಭಟನೆ ನಡೆಸಿದರು. ರೈತರನ್ನು ಹಾಡು ಹಗಲೇ ಕೊಂದ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ಸಂಪುಟದಿಂದ ವಜಾಗೊಳಿಸಿ ಬಂಧಿಸಬೇಕು ಎಂದು ಪ್ರತಿಭಟನಾಕಾರರು

ಶಿರ್ವ: ದೈವ ನರ್ತನ ಕೆಲಸ ಮಾಡುತ್ತಿದ್ದ ದಿಲೀಪ್ ಪಾಣಾರ ಶವ ಪತ್ತೆ

ಶಿರ್ವದ ನಡಿಬೆಟ್ಟು ಕಿಂಡಿ ಅಣೆಕಟ್ಟು ಬಳಿ ಮೀನಿಗೆ ಗಾಳ ಹಾಕಲು ಹೋಗಿ ಹೊಳೆಗೆ ಬಿದ್ದು ನಾಪತ್ತೆಯಾದ ಯುವಕನ ಶವ ಪತ್ತೆಯಾಗಿದೆ. ದಿಲೀಪ್ ಪಾಣಾರ (30) ಮೃತ ವ್ಯಕ್ತಿ  ದೈವ ನರ್ತನ ಕೆಲಸ ಮಾಡುತ್ತಿದ್ದ ದಿಲೀಪ್ ಪಾಣಾರ ತನ್ನ ಸಹಪಾಠಿಗಳೊಂದಿಗೆ ಭಾನುವಾರ ಹೊಳೆಗೆ ಮೀನು ಹಿಡಿಯಲು ಹೋಗಿದ್ದ ಈತ ಆಕಸ್ಮಿಕವಾಗಿ ಹೊಳೆಗೆ ಬಿದ್ದು ನಾಪತ್ತೆಯಾಗಿದ್ದ, ಸಂಜೆಯವರೆಗೂ ಈತನ ಪತ್ತೆಗಾಗಿ ಹುಡುಕಾಟ ನಡೆಸಿದರಾದರೂ ಕತ್ತಲಾವರಿಸಿದ್ದರಿ ಕಾರ್ಯಚರಣೆ ಸ್ಥಗಿತಗೊಳಿಸಿದ್ದರು. ಮತ್ತೆ

ಕೋವಿಡ್ ಸಂಕಷ್ಟ ದೂರವಾಗಿಸಲಿ ದಸರಾ ಮಹೋತ್ಸವ : ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ

ಕುದ್ರೋಳಿಯ ಗೋಕರ್ಣನಾಥ ಕ್ಷೇತ್ರದಲ್ಲಿ ದಸರಾ ಮಹೋತ್ಸವದ ಸಂಭ್ರಮ.ದಸರಾ ಮಹೋತ್ಸವಕ್ಕೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರು ಚಾಲನೆಯನ್ನು ನೀಡಿದರು. ಬಳಿಕ ಮಾತನಾಡಿದ ಅವರು, ದಸರಾ ಉತ್ಸವವನ್ನು ಕೊರೋನ ನಿಯಮಾವಳಿಯ ಪಾಲನೆಯೊಂದಿಗೆ ಆಚರಿಸುವಂತೆ ದಸರಾ ಉತ್ಸವದ ಸಂದರ್ಭದಲ್ಲಿ ಎಲ್ಲಾ ಸಂಕಷ್ಟಗಳು ಕಳೆದು ದೇವರು ಎಲ್ಲರಿಗೂ ಮಂಗಳವನ್ನುಂಟು ಮಾಡಲಿ ಎಂದು ಹೇಳಿದರು. ಕೋವಿಡ್ ಎರಡನೇ ಅಲೆಯ ಇಳಿಕೆ ಬಳಿಕ ನಡೆಯುತ್ತಿರುವ ನಾಡಿನ ಪ್ರಮುಖ ಹಬ್ಬವಾದ್ದರಿಂದ

ಬನ್ನೂರಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಪುತ್ತೂರು: ಒಬ್ಬ ವ್ಯಕ್ತಿ ಹುಟ್ಡುವುದಕ್ಕೂ ಮೊದಲು ಮತ್ತು ಸತ್ತ ನಂತರವು ಕಾನೂನು ಆತನ ಜೊತೆ ಇರುತ್ತದೆ. ಅಂದರೆ ಕಾನೂನು ಗರ್ಭದಿಂದ ಗೋರಿಯ ತನಕ ಇರುತ್ತದೆ ಎಂದಯ ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧೀಶರು ಮತ್ತು ಹೆಚ್ಚುವರಿ ಮುಖ್ಯ ನ್ಯಾಯಿಕ ದಂಡಾಧಿಕಾರಿ ಹಾಗು ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ರಮೇಶ್ ಎಮ್ ಅವರು ಹೇಳಿದರು. ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವದ ಅಂಗವಾಗಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಪುತ್ತೂರು ರಾಜ್ಯ ಅಬಕಾರಿ

’ಕುಟುಂಬದ ಮೆಯ್ಯಾರಿಗೆದ ಸತ್ಯೊಲು’ ತುಳು ಭಕ್ತಿಗೀತೆ ಯೂಟ್ಯೂಬ್‌ನಲ್ಲಿ ಬಿಡುಗಡೆ

ಗಂದಕಾಡು ಕ್ಷೇತ್ರದ ಧರ್ಮದರ್ಶಿಗಳಾದ ಅಶೋಕ್ ಬಂಗೇರಾ ಇವರ ಶುಭ ಆಶೀರ್ವಾದದೊಂದಿಗೆ ತುಳುನಾಡ ಕಾರ್ಣಿಕ ದೈವ ಶ್ರೀ ವರ್ತೆ ಪಂಜುರ್ಲಿಯ ತುಳು ಭಕ್ತಿಗೀತೆ ’ಕುಟುಂಬದ ಮೆಯ್ಯಾರಿಗೆದ ಸತ್ಯೊಲು’ ಎಂಬ ತುಳು ಭಕ್ತಿಗೀತೆ ಸದ್ಯದಲ್ಲೇ ಯೂ ಟ್ಯೂಬ್ ನಲ್ಲಿ ರಿಲೀಸ್ ಆಗಲಿದೆ. ಶ್ರೀ ಪಾಪು ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ ಭಕ್ತಿ ಗೀತೆಗೆ ತುಳು ರಂಗಭೂಮಿ ಕಲಾವಿದ ಸುರೇಶ್ ನಿಟ್ಟೆ ಸಾಹಿತ್ಯ ಬರೆದು ಹಾಡಿದ್ದಾರೆ. ಇನ್ನು ನಿರ್ಮಾಣದ ಹೊಣೆಯನ್ನು ಸಂದೀಪ್

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇ ಸ್ಟ್ಯಾಂಪಿಂಗ್ ಬಿಡುಗಡೆ

ಬಂಟ್ವಾಳ: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಸಜೀಪಮೂಡ ಇದರ ಸಿದ್ದಕಟ್ಟೆ ಶಾಖೆಯಲ್ಲಿ ಇ ಸ್ಟ್ಯಾಂಪಿಂಗ್ ಬಿಡುಗಡೆ ಸಮಾರಂಭ ನಡೆಯಿತು. ನ್ಯಾಯವಾದಿ ಸುರೇಶ್ ಶೆಟ್ಟಿ ಇ ಸ್ಟ್ಯಾಂಪಿಂಗ್ ಬಿಡುಗಡೆಗೊಳಿಸಿದರು. ಅವರು ಮಾತನಾಡಿ ಇಲ್ಲಿ ಇಸ್ಟ್ಯಾಂಪಿಂಗ್ ಆರಂಭಿಸಿರುವುದರಿಂದ ಗ್ರಾಮೀಣ ಜನರಿಗೆ ತುಂಬಾ ಅನುಕೂಲವಾಗಲಿದೆ. ಪ್ರಸ್ತುತ ದಿನಗಳಲ್ಲಿ ಪ್ರತಿಯೊಂದು ಕೆಲಸಗಳಿಗೂ ಈ ಸ್ಟ್ಯಾಂಪ್ ಅಗತ್ಯವಾಗಿರುವುದರಿಂದ ಜನರು ನಗರಕ್ಕೆ ಹೋಗಬೇಕಾಗುತ್ತದೆ. ಠಸೆ ಪೇಪರ್

ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ಪುತ್ತೂರಿನಲ್ಲಿ ಬಜರಂಗದಳ, ವಿಶ್ವ ಹಿಂದೂ ಪರಿಷತ್

ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆಯನ್ನು ಖಂಡಿಸಿ ಬಜರಂಗದಳ ಪುತ್ತೂರು ಜಿಲ್ಲಾ ವತಿಯಿಂದ ಪ್ರತಿಭಟನಾ ಸಭೆ ಮಿನಿ ವಿಧಾನ ಸೌಧದ ಬಳಿ ಇರುವ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಮಾತನಾಡಿ, ದೇಶದ ಮೂಲ ನಿವಾಸಿಗಳಾದ ಕಾಶ್ಮೀರಿ ಪಂಡಿತರ ಮೇಲೆ ಪಾಕಿಸ್ತಾನಿ ಭಯೋತ್ಪಾದಕರು, ಮತಾಂದ ಜಿಹಾದಿಗಳಿಂದ ಆಗುತ್ತಿರುವ ದೌರ್ಜನ್ಯವನ್ನು ಇಡೀ ದೇಶದ ಹಿಂದೂ ಸಂಘಟನೆಗಳು

ಪಚ್ಚನಾಡಿ ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿ ಪ್ರದೇಶಕ್ಕೆ ಶಾಸಕರಾದ ಡಾ. ಭರತ್ ಶೆಟ್ಟಿ ಭೇಟಿ

ಬೊಂದೇಲ್ – ಪಚ್ಚನಾಡಿ ಸಂಪರ್ಕಿಸುವ ಮಧ್ಯ ಭಾಗದಲ್ಲಿ ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿ ಬಹುತೇಕ ಮುಗಿದಿದ್ದು, ಮುಂದಿನ ಹಂತವಾಗಿ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ಒಂದು ಬದಿಯ ರಸ್ತೆ ಕಾಂಕ್ರಿಟೀಕರಣ ಕಾರ್ಯವು ಪ್ರಗತಿಯಲ್ಲಿದೆ. ಅಕ್ಟೋಬರ್ 10 ರಿಂದ ಇನ್ನೊಂದು ಬದಿಯ ರಾಜಕಾಲುವೆ ವರೆಗೆ ರಸ್ತೆ ಕಾಮಗಾರಿಗಾಗಿ ಮುಖ್ಯ ರಸ್ತೆಯನ್ನು ಒಂದು ತಿಂಗಳ ಅವಧಿಗೆ ತಾತ್ಕಾಲಿಕವಾಗಿ ಮುಚ್ಚಲಾಗುತ್ತಿದ್ದು, ಈ ಸಂಬಂಧ ಮಾಹಿತಿ ಪಡೆಯಲು ಹಾಗೂ ಕಾಮಗಾರಿ ಪರಿಶೀಲಿಸಲು

ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಸುಧಾಕರ ಪೂಂಜ ಆಯ್ಕೆ

ಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್ ಇದರ 2021-2023 ಸಾಲಿನ ನೂತನ ಅಧ್ಯಕ್ಷರಾಗಿ ಸುಧಾಕರ ಎಸ್ ಪೂಂಜ ಹೊಸಬೆಟ್ಟು ಆಯ್ಕೆ ಗೊಂಡಿದ್ದಾರೆ. ಬಂಟರ ಭವನದಲ್ಲಿ ನೂತನ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರ ಅಯ್ಕೆ ನಡೆಯಿತು. ಅಧ್ಯಕ್ಷರಾಗಿ ಸುಧಾಕರ ಎಸ್ ಪೂಂಜಾ ಹೊಸಬೆಟ್ಟು ಪುನರಾಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಲೋಕಯ್ಯ ಶೆಟ್ಟಿ ಮುಂಚೂರು ಕಾರ್ಯದರ್ಶಿಯಾಗಿ ಪ್ರವೀಣ್ ಶೆಟ್ಟಿ ಸುರತ್ಕಲ್, ಕೋಶಾಧಿಕಾರಿಯಾಗಿ ರತ್ನಾಕರ ಶೆಟ್ಟಿ ಸುರತ್ಕಲ್, ಜತೆ

ರಾಷ್ಟ್ರೀಯ ಹೆದ್ದಾರಿ ಚತುಷ್ಪಥ : ರೈತರಿಗೆ ಅನ್ಯಾಯ

ಮೂಡುಬಿದಿರೆ : ಮಂಗಳೂರು-ಮೂಡುಬಿದಿರೆ-ಕಾರ್ಕಳ ರಾಷ್ಟ್ರೀಯ 169 ಚತುಷ್ಪಥ ಹೆದ್ದಾರಿ ಯೋಜನೆಗೆ ಭೂಸ್ವಾಧೀನಕ್ಕೊಳಪಡುವ ಹೆಚ್ಚಿನ ಭೂಮಿಯು ಕೃಷಿಗೆ ಸಂಬಂಧಿಸಿದ್ದಾಗಿದೆ ಜನಪ್ರತಿನಿಧಿಗಳು ಮತ್ತು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಬಂಡವಾಳಶಾಹಿಗಳ ಒತ್ತಡಕ್ಕೆ ಮಣಿದು ಹೆದ್ದಾರಿ ಪಥವನ್ನು ಬದಲಾಯಿಸಿದಲ್ಲದೆ ಕಾನೂನುಬಾಹಿರ ನಡೆಯಿಂದ ರೈತರಿಗೆ ನ್ಯಾಯಯುತವಾಗಿ ಸಿಗಬೇಕಾಗಿದ್ದ ಪರಿಹಾರವನ್ನು ನೀಡದೆ ರೈತರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ನ್ಯಾಯ ಸಿಗುವವರೆಗೂ