ಅಚ್ಚೇದಿನ್ ಹೆಸರಿನಲ್ಲಿ ದೇಶವನ್ನೇ ಸರ್ವನಾಶಗೊಳಿಸಿದ ನರೇಂದ್ರ ಮೋದಿ ಸರಕಾರ. ಅಚ್ಚೇದಿನ್ ತರುವುದಾಗಿ, ಬೆಲೆಯೇರಿಕೆಯನ್ನು ನಿಯಂತ್ರಿಸುವುದಾಗಿ, ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವುದಾಗಿ ಬೊಗಳೆ ಬಿಟ್ಟು, ದೇಶದ ಜನತೆಗೆ ಮಂಕುಬೂದಿ ಎರಚಿ, ಕಳೆದ 7 ವರ್ಷಗಳ ಅವಧಿಯಲ್ಲಿ ದೇಶದ ಆರ್ಥಿಕತೆಯನ್ನು ದಿವಾಳಿನಂಚಿಗೆ ಕೊಂಡೊಯ್ದು, ಜನರ ಬದುಕನ್ನೇ ಸರ್ವನಾಶ
ರಜ್ಯ ಕಾಂಗ್ರೆಸ್ನಲ್ಲಿ ಸಿಎಂ ಅಭ್ಯರ್ಥಿ ಬಗ್ಗೆ ಚರ್ಚೆ ನಡೆಯುತ್ತಿದೆ. ನಾನು ಯಾವತ್ತೂ ಯಾರಿಗೂ ನನ್ನನ್ನು ಅಭ್ಯರ್ಥಿ ಮಾಡಿ ಎಂದು ಹೇಳಿಲ್ಲ. ಈಗ ಅದನ್ನು ಚರ್ಚೆ ಮಾಡುವ ಅಗತ್ಯ ಇಲ್ಲ. ಜನರ ಸಮಸ್ಯೆ ಆಲಿಸಿ ನ್ಯಾಯ ಒದಗಿಸೋಣ ಎಂದು ಉಡುಪಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಅವರು ಉಡುಪಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಕೊರೋನಾ ಕಾಲದಲ್ಲಿ ಜೀವ ಇದ್ದರೆ ಜೀವನ ಎಂದು ಹೇಳಿದರು. ಸಿದ್ದರಾಮಯ್ಯ ಬಾದಾಮಿಯಿಂದ ಸ್ಪರ್ಧೆ ವಿಚಾರದ ಬಗ್ಗೆ
ಬೆಳಗಾವಿ ವಿಭಾಗ ಮಟ್ಟದ ಸಭೆಯನ್ನು ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಪ್ರಮುಖವಾಗಿ ಜುಲೈ21 ರ ರೈತ ಹುತಾತ್ಮ ದಿನಾಚರಣೆಯನ್ನು ನರಗುಂದದಲ್ಲಿ ಇತರ ಚಳುವಳಿಗಳ ಸಹಯೋಗದೊಂದಿಗೆ ಯಶಸ್ವಿಯಾಗಿ ನಡೆಸುವುದರ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಪ್ರಮುಖವಾಗಿ ಗೌರವಾಧ್ಯಕ್ಷರಾದ ಚಾಮರಸ ಮಾಲೀ ಪಾಟೀಲ್, ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ, ಕಾರ್ಯಾಧ್ಯಕ್ಷರುಗಳಾದ ಎಮ್.ರಾಮು ಚೆನ್ನಪಟ್ಟಣ, ಮುತ್ತಪ್ಪ ಕೋಮಾರ್ ವಿಭಾಗೀಯ
ಪುತ್ತೂರು: ಸಂಗೀತ, ನೃತ್ಯ, ಬರೆಹ, ಹಾಡುಗಾರಿಕೆ, ಕಥೆ, ಕವನ, ಯಕ್ಷಗಾನ ಹೀಗೆ ಬಹುಮುಖ ಪ್ರತಿಭೆಯಾಗಿರುವ ವಿದ್ವಾನ್ ಮಂಜುನಾಥ ಎನ್ ಪುತ್ತೂರು ಅವರ ಪ್ರತಿಭೆಯನ್ನು ಇಂಡಿಯಾ ಬುಕ್ ಆಫ್ ರೆಕಾರ್ಡ್ ಮತ್ತು ಏಷ್ಯಾ ಬುಕ್ ಆಫ್ ರೆಕಾರ್ಡ್ ದಾಖಲಿಸಿಕೊಂಡಿದೆ. ಭರತನಾಟ್ಯದಲ್ಲಿ ವಿಶಿಷ್ಟ ಆಸಕ್ತಿಯನ್ನು ಹೊಂದಿರುವ ಅವರು 23 ನಿಮಿಷದಲ್ಲಿ 20 ವಿಭಿನ್ನ ತಾಳ ಭರತನಾಟ್ಯದಲ್ಲಿ ಹಲವು ಪರಿಕಲ್ಪನೆಗಳನ್ನು ಇಟ್ಟುಕೊಂಡು ಮುನ್ನಡೆಯುತ್ತಿರುವ ಮಂಜುನಾಥ ಅವರು ಎರಡು ಕೈಗಳಿಂದ
ಬಂಟ್ವಾಳ: ಕಾರ್ಮಿಕ ಇಲಾಖೆಯಿಂದ ನೋಂದಾಯಿತ ಕಾರ್ಮಿಕರಿಗೆ ನೀಡಲಾಗುವ ಆಹಾರದ ಕಿಟ್ಪಡೆಯಲು ಬಿ.ಸಿ.ರೋಡಿಗೆ ಆಗಮಿಸಿದ್ದ ಕಾರ್ಮಿಕರು ಕಿಟ್ ಸಿಗದ ಹಿನ್ನಲೆಯಲ್ಲಿ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದ ಘಟನೆ ನಡೆದಿದೆ. ಸ್ಟಾಕ್ ಲಭ್ಯವಿಲ್ಲದ ಕಾರಣ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಕಾರ್ಮಿಕರು ವಾಪಸ್ಸಾಗಬೇಕಾಯಿತು. ಕಳೆದ ಕೆಲ ದಿನಗಳಿಂದ ಕಾರ್ಮಿಕ ಇಲಾಖೆಯಲ್ಲಿ ನೊಂದಾಯಿತ ಕಾರ್ಮಿಕರಿಗೆ ಬಿ.ಸಿ.ರೋಡಿನ ಹೊಟೇಲ್ ರಂಗೋಲಿ ಸಭಾಂಗಣದಲ್ಲಿ ಆಹಾರದ
ಪುತ್ತೂರು: ಪುತ್ತೂರಿನ ಕಿಲ್ಲೇ ಮೈದಾನದ ಬಳಿ ಇರುವ ಅಮರ್ ಜವಾನ್ ಜ್ಯೋತಿಗೆ ಹಾನಿ ಆಗಿರುವ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಪುತ್ತೂರಿನ ನಟ್ಟೋಜ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮುಂದಾಳತ್ವದ ಅಂಬಿಕಾ ವಿದ್ಯಾಲಯದ ಆಶ್ರಯದಲ್ಲಿ ಭಾರತೀಯ ವೀರ ಯೋಧರ ಸ್ಮರಣಾರ್ಥ 2017 ರಲ್ಲಿ ಲೋಕಾಪರ್ಣೆಗೊಂಡ ಅಮರ್ ಜವಾನ್ ಜ್ಯೋತಿಗೆ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ. ಇಂದು ಬೆಳಿಗ್ಗೆ ಅಂಬಿಕಾ ವಿದ್ಯಾಸಂಸ್ಥೆಯ ಮೆನೇಜರ್ ರವೀಂದ್ರರವರು ಸ್ಮಾರಕದ ಶುಚಿತ್ವಕ್ಕೆ
ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ನೇಮಕಗೊಂಡಿದ್ದಾರೆ. ಪ್ರಮುಖ ಪುನಾರಚನೆಯಲ್ಲಿ ಹಲವಾರು ರಾಜ್ಯಗಳ ರಾಜ್ಯಪಾಲರನ್ನು ನೇಮಿಸಲಾಯಿತು. ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕರ್ನಾಟಕದ ರಾಜ್ಯಪಾಲರಾಗಿ ನೇಮಿಸಲಾಗಿದ್ದರೆ, ಬಂಡಾರು ದತ್ತಾತ್ರೇಯ ಅವರು ಹರಿಯಾಣದ ಹೊಸ ರಾಜ್ಯಪಾಲರಾಗಿದ್ದಾರೆ. ಹಿಮಾಚಲ ಪ್ರದೇಶದ ಉಸ್ತುವಾರಿ ವಹಿಸಿದ್ದ ದತ್ತಾತ್ರೇಯ ಈಗ ಹರಿಯಾಣದಲ್ಲಿ ಸ್ಥಾನ ವಹಿಸಿಕೊಳ್ಳಲಿದ್ದು, ಹರಿ ಬಾಬು ಕಂಬಂಪತಿ ಅವರನ್ನು ಮಿಜೋರಾಂನ
ಪುತ್ತೂರು: ಇಂಧನ ಬೆಲೆ ಏರಿಕೆಯ ಪ್ರಸ್ತುತ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣದಲ್ಲಿ ತೈಲ ಬಾಂಡ್ ಬಗ್ಗೆ ಸುಳ್ಳು ಹೇಳಿಕೆಯನ್ನು ಪ್ರಚಾರ ಪಡಿಸಿ ಸಮಾಜಕ್ಕೆ ತಪ್ಪು ಸಂದೇಶ ನೀಡುತ್ತಾ ಜನರಿಗೆ ತಪ್ಪು ದಾರಿಗೆ ಎಳೆಯುವ ಪ್ರಯತ್ನ ನಡೆಯುತ್ತಿದೆ ಎಂದು ಕೆಪಿಸಿಸಿ ಸಂಯೋಜಕರಾದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಆರೋಪಿಸಿದ್ದಾರೆ. ಅವರು ಪುತ್ತೂರಿನ ರೋಟರಿ ಸಭಾಂಗಣದಲ್ಲಿ ಪತ್ರಕರ್ತರೊಂದಿಗೆ ನಡೆದ `ಪೆಟ್ರೋಲ್ ಬೆಲೆ ಏರಿಕೆ-ಆಯಿಲ್
ಬಂಟ್ವಾಳ ಪುಂಜಾಲಕಟ್ಟೆ ಹೆದ್ದಾರಿ ಅಗಲಗೊಳ್ಳುವ ಕಾರ್ಯದ ಸಂದರ್ಭ ತಮ್ಮ ಜಮೀನು ಸ್ವಾಧೀನಪಡಿಸಿಕೊಂಡಿದ್ದರೂ ಇದುವರೆಗೂ ಪರಿಹಾರ ಬಾರದೇ ಇರುವ ಹಿನ್ನೆಲೆಯಲ್ಲಿ ಜುಲೈ ೨೦ರೊಳಗೆ ಈ ಕುರಿತು ಯಾವುದೇ ಪರಿಹಾರ ಬರದಿದ್ದರೆ ತಮ್ಮ ಜಮೀನಿಗೆ ಬೇಲಿ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಭೂಮಿ ಕಳೆದುಕೊಂಡವರು ನಾವೂರಿನಲ್ಲಿ ಎಚ್ಚರಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಸಂತ್ರಸ್ತರ ಪರವಾಗಿ ಮಾತನಾಡಿದ ಸಿಪ್ರಿಯನ್ ಸಿಕ್ವೇರಾ ಮತ್ತು ಸದಾನಂದ ನಾವೂರು, ಬಂಟ್ವಾಳ ಪುರಸಭಾ
ಎರಡು ತಿಂಗಳ ಲಾಕ್ ಡೌನ್ ಮುಗಿದು ಮೂಡುಬಿದಿರೆಯಲ್ಲಿ ಸೋಮವಾರದಂದು ಶೇ ೫೦ರಷ್ಟು ಖಾಸಗಿ ಬಸ್ಸುಗಳು ರಸ್ತೆಗಿಳಿದು ಓಡಾಟ ಆರಂಭಿಸಿದವು.ಖಾಸಗಿ ಬಸ್ಸುಗಳು ರಸ್ತೆಗಿಳಿದುದರಿಂದ ಜನರು ತಾವು ಹೋಗಬೇಕಾದ ಸ್ಥಳಗಳಿಗೆ ಬೆಳಗಿನಿಂದಲೇ ಬಸ್ಸುಗಳನ್ನು ಆಶ್ರಯಿಸಿದರು. ಲಾಕ್ ಡೌನ್ ಸಂದರ್ಭದಲ್ಲಿ ಖಾಸಗಿ ಬಸ್ಸು ತಂಗುದಾಣದ ಆವರಣದಲ್ಲಿ ಇತರ ವಾಹನಗಳು ಬಂದು ನಿಲ್ಲುತ್ತಿದ್ದವು. ಅದರಂತೆ ಸೋಮವಾರವು ಕೂಡಾ ದ್ವಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳನ್ನು ಬಸ್ಸು ನಿಲ್ದಾಣದ


















