Home Posts tagged #v4stream (Page 298)

ಲೀಫ್ ಆರ್ಟ್‌ನಲ್ಲಿ ಮೂಡಿದ ಯೋಗಿ ಮಚ್ಚೇಂದ್ರನಾಥರು

ಕದ್ರಿ ಮಂಜುನಾಥ ಹಾಗೂ ಮಂಗಳಾದೇವಿ ದೇಗುಲದ ಸ್ಥಾಪನೆಗೆ ಮೂಲ ಕಾರಣಿಕರ್ತರು ಈ ಮಹಾನ್ ಯೋಗಿ ಗುರು ಮಚ್ಚೇಂದ್ರನಾಥರು. ಇವರ ಕಾಲ್ಪನಿಕ ಭಾವ ಚಿತ್ರವನ್ನು ಲೀಫ್ ಆರ್ಟ್ ಮುಖಾಂತರ ಯುವ ಕಲಾವಿದ ತಿಲಕ್ ಕುಲಾಲ್ ಮೂಡುಬಿದರೆ ಅವರು ಚಿತ್ರಿಸಿದ್ದಾರೆ. ಅವರಿಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

ತುಳುನಾಡ ರಕ್ಷಣಾ ವೇದಿಕೆಯಿಂದ ಆಹಾರ ವಿತರಣೆ

ಮಂಗಳೂರು: ಸಮಾಜ ಸೇವೆಗೆ ವಿವಿಧ ಮುಖಗಳು. ಕಷ್ಟ ಕಾರ್ಪಣ್ಯಗಳಿಗೆ ಆಸರೆಯಾಗುವುದರೊಂದಿಗೆ ಸಂತ್ರಸ್ತರಾದವರಲ್ಲಿ ಆತ್ಮ ಸ್ಥೈರ್ಯ ಮೂಡಿಸುವುದೂ ಸಮಾಜಮುಖೀ ಕಾರ್ಯವೆನಿಸುತ್ತದೆ’ ಎಂದು ಕರ್ನಾಟಕ ಜಾನಪದ ಹಾಗೂ ಯಕ್ಷಗಾನ ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದ್ದಾರೆ. ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಅವರ ನೇತೃತ್ವದಲ್ಲಿ ಕೋವಿಡ್ ಸಂತ್ರಸ್ತರಿಗಾಗಿ ನಗರದ ವಿವಿಧ

ತೂಮಿನಾಡು ಪದವು ಕಾಂಕ್ರೀಟ್ ರಸ್ತೆ ಕಾಮಗಾರಿಯಲ್ಲಿ ಅವ್ಯವಹಾರ : ಸ್ಥಳೀಯ ನಾಗರಿಕರಿಂದ ದೂರು

ಮಂಜೇಶ್ವರ : ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ನಲ್ಲಿ 2016-17 ರಲ್ಲಿ ಮಂಜೇಶ್ವರ ಹಾರ್ಬರ್ ಇಂಜಿನಿಯರಿಂಗ್ ಉಸ್ತುವಾರಿಯಲ್ಲಿ ಮಂಜೂರಾದ. ಪಂಡ್ ನಿಂದ ನಡೆಸಿದ 685 ಮೀಟರ್ ವ್ಯಾಪ್ತಿಯಲ್ಲಿ ತೂಮಿನಾಡು ಪದವು ಕಾಂಕ್ರೀಟ್ ರಸ್ತೆ ಕಾಮಗಾರಿಯಲ್ಲಿ ಭಾರಿ ಅವ್ಯವಹಾರ ನಡೆದಿರುವ ಬಗ್ಗೆ ವಿಜಿಲೆನ್ಸ್ ಇಲಾಖೆಯಲ್ಲಿ ಸ್ಥಳೀಯ ನಾಗರಿಕರಿಂದ ಹಾಗೂ ಬಿಜೆಪಿ ಮತ್ತು ಸಿಪಿಎಂ ಲೋಕಲ್ ಕಮಿಟಿಯ ವತಿಯಿಂದ ದೂರು ದಾಖಲಿಸಿದ್ದಾರೆ. ಕಾಮಗಾರಿ ನಡೆದ ಬಳಿಕ ಈ ರಸ್ತೆಗೆ ಕೇವಲ ಒಂದು

ದ.ಕ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿ, ಅನಾವಶ್ಯಕವಾಗಿ ಓಡಾಡಬಾರದು : ದ.ಕ. ಜಿಲ್ಲಾಧಿಕಾರಿ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ನಿಯಂತ್ರಣಕ್ಕೆ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಲಾಗಿದೆ. ಆ ಸಂದರ್ಭ ಸಂಪೂರ್ಣ ಲಾಕ್‍ಡೌನ್ ಇರಲಿದ್ದು, ಅದನ್ನು ಪರಿಣಾಮಕಾರಿಯಾಗಿ ಅನುಷ್ಟಾನಕ್ಕೆ ತರಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಸೂಚನೆ ನೀಡಿದರು. ಕೊರೋನ ನಿಯಂತ್ರಣ ಕುರಿತು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ತಹಶೀಲ್ದಾರ್‍ಗಳು, ತಾಲೂಕು ಆರೋಗ್ಯಾಧಿಕಾರಿಗಳ ಜೊತೆಗೆ ದ.ಕ.ಜಿಲ್ಲಾಧಿಕಾರಿ ಕಚೇರಿಯ ವೀಡಿಯೊ ಕಾನ್ಫರೆನ್ಸ್

ಕಡಬದಲ್ಲಿ ಅಡಿಕೆ ಚೀಲ ಕದ್ದೊಯ್ದ ಪ್ರಕರಣ: ಆರೋಪಿಯನ್ನು ಬಂಧಿಸಿದ ಕಡಬ ಪೊಲೀಸರು

ಕಡಬ :ಸುಲಿದು ಮಾರಾಟ ಮಾಡಲು ಅಂಗಳದಲ್ಲಿ ಇಟ್ಟಿದ್ದ ಅಡಿಕೆ ಚೀಲವೊಂದನ್ನು ಬೈಕ್ ನಲ್ಲಿ ಬಂದು ಕದ್ದೊಯ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಅಡಿಕೆ ಚೀಲದೊಂದಿಗೆ ರಂದು ಕಡಬ ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕು ಹಳೆನೇರಂಕಿ ಗ್ರಾಮದ ಅಲೆಪ್ಪಾಡಿಯ ಸುಕೇಶ ಎಂಬವರ ಮನೆಯಿಂದ ಅಡಿಕೆ ಚೀಲ ಕಳವಾಗಿತ್ತು.ಆರೋಪಿ ಪರಮೇಶ್ವರ್ ಎಂಬಾತನನ್ನು ಇಂದು ಮುಂಜಾನೆ ಆತನ ಮನೆಯಿಂದ ವಶಕ್ಕೆ ಪಡೆದುಕೊಂಡು ವಿಚಾರಿಸಿ ಆತನು ಕಳವು ಮಾಡಿದ ಅಡಿಕೆಯನ್ನು ಮತ್ತು ಕಳವಿಗೆ ಉಪಯೋಗಿಸಿದ

ಪರಿಹಾರ ಮೊತ್ತವನ್ನು ಸಾಲಕ್ಕೆ ಜಮೆ ಮಾಡಿದ ಬ್ಯಾಂಕ್

ಸುರತ್ಕಲ್ ಸಮೀಪದ ಕುಳಾಯಿಯ (ಸದ್ಯ ಸೂರಿಂಜೆ ನಿವಾಸಿ) ಆಟೋ ಚಾಲಕ ಬಶೀರ್ ಮನೆ ಸಾಲದ ಮೇ ತಿಂಗಳ ಕಂತು ಕಟ್ಟಲು ಲಾಕ್ ಡೌನ್, ಕೊರೋನ ಬಿಕ್ಕಟ್ಟಿನಿಂದಾಗಿ ಅಸಾಧ್ಯವಾಗಿದ್ದು. ಸಾಲಕೊಟ್ಟ ಕೆನರಾ ಬ್ಯಾಂಕ್ ಬೈಕಂಪಾಡಿ ಬ್ರಾಂಚ್ ನ ಅಧಿಕಾರಿಗಳಲ್ಲಿ ಮೂರ್ನಾಲ್ಕು ತಿಂಗಳು ಕಂತು ಪಾವತಿಗೆ ವಿನಾಯತಿ ಕೇಳಿದ್ದು, ಅಲ್ಲಿ ಸಕಾರಾತ್ಮಕ ಸ್ಪಂದನೆ ಸಿಗದೆ ಅವರ ಖಾತೆಯಲ್ಲಿದ್ದ 27೦೦ ರೂಪಾಯಿಗಳನ್ನು ಹಾಗೂ ಆಟೋ ಚಾಲಕರಿಗೆ ಕೊರೋನ ಪರಿಹಾರವಾಗಿ ಸರಕಾರ ನೀಡಿದ 3೦೦೦ ರೂಪಾಯಿಗಳನ್ನು

ಮುಮ್ತಾಜ್ ಬೇಗಮ್‌ರ ‘ಸ್ವಾತಂತ್ರ್ಯದ ಕಹಳೆ’ಗೆ ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ

ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿ ವರ್ಷ ಕೊಡಮಾಡುವ 2019ನೇ ಸಾಲಿನ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಹಿರಿಯ ಸಾಹಿತಿ, ದಿವಂಗತ ಮುಮ್ತಾಜ್ ಬೇಗಮ್‌ (73)ರವರ ‘ಸ್ವಾತಂತ್ರ್ಯದ ಕಹಳೆ’ ಕೃತಿ ಆಯ್ಕೆಯಾಗಿದೆ. ಖತಾರ್‌ನಲ್ಲಿರುವ ಯುನೆಸ್ಕೋದ ಆರ್ಥಿಕ ಹಾಗೂ ಆಡಳಿತ ಸಹಾಯಕರಾಗಿ, ದುಬೈನ ಅಲ್ ಮೀರ್ ಸಂಸ್ಥೆ ಮತ್ತು ಫ್ಯೂಜಿ ಗಾರ್ಮೆಂಟ್ಸ್’ನ ಕಾರ್ಯದರ್ಶಿಯಾಗಿ, ಕರ್ನಾಟಕ

DR. KIRAN KUMAR MANAGING DIRECTOR OF LALITHAA JEWELLERY DISTRIBUTE FOOD KIT ON HIS BIRTHDAY CELEBRATION

ಚಿನ್ನಾಭರಣ ಮಾರಾಟ ಕ್ಷೇತ್ರದಲ್ಲಿ ತನ್ನದೇ ಆದ ಚಾಪು ಮೂಡಿಸಿ ಮುಂಚೂಣಿಯಲ್ಲಿವ ಲಲಿತಾ ಜುವೆಲರ್ಸ್‍ನ ಮಾಲಕರಾದ ಡಾ.ಕಿರಣ್ ಕುಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಲಲಿತಾ ಚಾರಿಟೇಬಲ್ ಟ್ರಸ್ಟ್ ಮೂಲಕ ಮಂಗಳೂರಿನ ಲಲಿತಾ ಜುವೆಲರ್ಸ್ ಮುಂಭಾಗ ಕಿಟ್ ವಿತರಿಸಲಾಯಿತು. ಲಲಿತಾ ಜುವೆಲರ್ಸ್‍ನ ಮಾಲಕರಾದ ಡಾ.ಕಿರಣ್ ಕುಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಲಲಿತಾ ಜುವೆಲರ್ಸ್‍ನ ಎಲ್ಲಾ ಬ್ರಾಂಚ್‍ನ ಮುಂಭಾಗ ಲಲಿತಾ ಚಾರಿಟೇಬಲ್ ಟ್ರಸ್ಟ್ ಮೂಲಕ ಕಿಟ್ ವಿತರಿಸಲಾಯಿತು ಅಂತೆಯೇ

ಯುಪಿಸಿಎಲ್ ಗುತ್ತಿಗೆ ಕಂಪನಿಯ ಸಿಬ್ಬಂದಿ ಅಪಘಾತಕ್ಕೆ ಬಲಿ

ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಕಾರ್ಯಚರಿಸುತ್ತಿರುವ ಯುಪಿಸಿಎಲ್ ಕಂಪನಿಯ ಎಲೆಕ್ಟ್ರಿಕಲ್ ಗುತ್ತಿಗೆ ಕಂಪನಿ ಹೆರಿಕಾನ್ ನಲ್ಲಿ ಕರ್ತವ್ಯ ನಿರ್ವಾಹಿಸುತ್ತಿದ್ದ ಸಿಬ್ಬಂದಿಯೊರ್ವ ಪಡುಬಿದ್ರಿ ಕಾರ್ಕಳ ರಸ್ತೆಯ ಸುಜ್ಲಾನ್ ಕಂಪನಿಯ ಸಮೀಪ ಅಪಘಾತಕ್ಕೆ ಬಲಿಯಾಗಿದ್ದಾರೆ. ಮೃತ ಯುವಕ ಪಶ್ಚಿಮ ಬಂಗಾಳ ನಿವಾಸಿ ಗುರುದಾಸ್,(26), ತಂದೆಯನ್ನು ಕಳೆದುಕೊಂಡು ತಾಯಿಯೊಂದಿಗೆ ವಾಸವಿದ್ದ ಈತ ಒರ್ವನೇ ಮಗ, ಕಳೆದ ಮೂರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದು, ಮದುವೆಯ ಸಂದರ್ಭ

SU CSSH organising Virtual Conference on “Reform, Perform and Transform: Challenges and Opportunities”

Mangaluru: College of Social Sciences and Humanities is organizing Virtual Conference on the theme ‘Reform, Perform and Transform: Challenges and Opportunities in the fields of Science, Social Sciences, Management, Information Sciences, Law and Education on Saturday 26th June, 2021. The Conference will be inaugurated at 10 a.m. by Sri. Pradeep Ghorphade, Director of Human