Home Posts tagged #v4stream (Page 302)

SRINIVAS UNIVERSITY – International Yoga Day 2021

SRINIVAS UNIVERSITY – BBA PORT SHIPPING MANAGEMENT AND LOGISTICS, college of Management and commerce celebrated International Yoga Day 2021 with much enthusiasm and passion with the theme ‘Yoga for wellness – Yoga for Health at home”. Yoga is a ray of hope against Covid-19 as said by our

ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ನಿಂದ ಕೂಳೂರು-ಕುಳಾಯಿ ಪ್ರದೇಶದ ನಿರ್ಗತಿಕರಿಗೆ ಉಪಹಾರ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ಹುಟ್ಟು ಹಬ್ಬದ ಪ್ರಯುಕ್ತ ಕುಳೂರು-ಕುಳಾಯಿ ಪ್ರದೇಶದ ನಿರ್ಗತಿಕರಿಗೆ ಊಟವನ್ನು ನೀಡುವುದರೊಂದಿಗೆಸುರತ್ಕಲ್ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆರ್ಥಪೂರ್ಣವಾಗಿ ಆಚರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರು ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ಅನೇಕರ ಹಸಿವು ನೀಗಿಸುವ ಕಾರ್ಯಕ್ರಮವನ್ನು ಮಾಡುತ್ತಾ ಬಂದಿದ್ದೇವೆ. ಇಂದು ರಾಹುಲ್ ಗಾಂಧಿಯವರ ಹುಟ್ಟು ಹಬ್ಬದ ಪ್ರಯುಕ್ತ ವಿಶೇಷವಾಗಿ ಬಡ ಬಗ್ಗರ

ಕುಸಿದು ಬಿದ್ದ ಮಠದಬೆಟ್ಟು ಕಾಲು ಸೇತುವೆ: ಸಂಪರ್ಕ ಕಡಿತ

ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಇಂದ್ರಾಣಿ‌ ಹೊಳೆ ತುಂಬಿ ಹರಿಯುತ್ತಿದ್ದು‌,ಇದರಿಂದಾಗಿ ಶಿಥಿಲಗೊಂಡಿದ್ದ ಕಾಲು ಸೇತುವೆ ಒಂದು ಭಾಗ ಕುಸಿದು ಬಿದ್ದು ಸಂಪರ್ಕ ಕಡಿತಗೊಂಡಿದೆ. ಮಠದ ಬೆಟ್ಟು ,ಕೊಪ್ಪರ ತೋಟಕ್ಕೆ ಸಂಪರ್ಕಿಸುವ ಕಾಲು ಸಂಕವಾಗಿದ್ದು,ಹಲವು ಸಮಯಗಳಿಂದ‌ ಶಿಥಿಲವಸ್ಥೆಗೊಂಡಿತ್ತು.ಶನಿವಾರ ಮಧ್ಯಾಹ್ನ ಕಾಲು ಸೇತುವೆ ಯ ಒಂದು ಭಾಗ ಕುಸಿದು ಬಿದ್ದಿದ್ದು,ಸ್ಥಳೀಯ ಯುವಕರು ತಾತ್ಕಲಿಕವಾಗಿ ಮರದ ದಿಮ್ಮಿಗಳನ್ನು ಹಾಕಿ ಸರಿಪಡಿಸಲು ಹರಸಹಾಸ

ಯೆನೆಪೋಯ ಹಾಗೂ ಆವಿಷ್ಕಾರ ಯೋಗ ಸಹಯೋಗ :ವರ್ಚುವಲ್ ಯೋಗಾಭ್ಯಾಸ ಮತ್ತು ಅತಿಥಿ ಉಪನ್ಯಾಸ

ಅಂತರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಯೆನೆಪೋಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ) ಹಾಗೂ ಆವಿಷ್ಕಾರ ಯೋಗ ಸಹಯೋಗದಲ್ಲಿ ಜೂನ್ 21, ಸೋಮವಾರ ಬೆಳಿಗ್ಗೆ 6.30ರಿಂದ 7.30ರ ವರೆಗೆ ಯೋಗದಿನದ ಶಿಷ್ಟಾಚಾರದ ಯೋಗಭ್ಯಾಸವು ಅಂತರ್‌ಜಾಲ ಯೂಟ್ಯೂಬ್ ಲಿಂಕ್  https://youtu.be/-oW5zomdYCA ಹಾಗೂ ವಿ4 ನ್ಯೂಸ್‌ನ ಮೂಲಕ ನೇರಪ್ರಸಾರದೊಂದಿಗೆ ವರ್ಚುವಲ್ ಯೋಗಾಭ್ಯಾಸ ನಡೆಯಲಿದೆ. ಯೋಗ ಗುರು ಕುಶಾಲಪ್ಪ ಗೌಡ ಇವರು ಯೋಗಾಭ್ಯಾಸದ ತರಬೇತಿ ನಡೆಸಿಕೊಡಲಿದ್ದಾರೆ. ಯೋಗ ಅತಿಥಿ

ವಿಟ್ಲ: ರಸ್ತೆ ಬದಿ ಹೊಂಡಕ್ಕೆ ಉರುಳಿದ ಯಂತ್ರ ಸಾಗಾಟದ ಲಾರಿ

ವಿಟ್ಲ: ಚಾಲಕನ ನಿಯಂತ್ರಣ ಕಳೆದುಕೊಂಡು ಯಂತ್ರ ಸಾಗಾಟ ಮಾಡುತ್ತಿದ್ದ ಲಾರಿಯೊಂದು ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪ ನಡೆದಿದೆ. ಉಪ್ಪಿನಂಗಡಿ ಕಡೆಯಿಂದ ಮಂಗಳೂರಿನ ಬೈಕಂಪಾಡಿಗೆ ಸಿಮೆಂಟ್ ಮಿಕ್ಸರ್ ಯಂತ್ರವನ್ನು ಸಾಗಾಟ ಮಾಡುತ್ತಿದ್ದ ಲಾರಿ ಮಾಣಿ ಸಮೀಪ ಚಾಲಕನ ನಿಯಂತ್ರಣ ಕಳೆದು ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದಿದೆ. ಮುಂಭಾಗದಿಂದ ತೆರಳುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು

ಮಾಜಿ ಸಚಿವ ಹೆಚ್.ಡಿ. ರೇವಣ್ಣ ವಿರುದ್ಧ ಪುತ್ತೂರು ಠಾಣೆಯಲ್ಲಿ ದೂರು ದಾಖಲು

ಪುತ್ತೂರು: ಖಾಸಗಿ ನರ್ಸಿಂಗ್ ಹೋಮ್‌ಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಸಚಿವ ಎಚ್.ಡಿ ರೇವಣ್ಣ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಐ.ಎಂ.ಎ ಡಾ.ಗಣೇಶ್ ಪ್ರಸಾದ್ ದೂರು ನೀಡಿದ್ದಾರೆ. ಹಾಸನ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳಿಂದ ದಂದೆ ನಡೆಯುತ್ತಿದೆ. ಸುಲಿಗೆ ನಿಲ್ಲಿಸದಿದ್ದರೆ ಜನರಿಗೆ ಹೇಳಿ ಹೊಡೆಸುತ್ತೇನೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಈ ಮುನ್ನ ಹೇಳಿಕೆ ನೀಡಿದ್ದರು. ಅವರ ಹೇಳಿಕೆಯ ಆಧಾರದ ಮೇಲೆ ನರ್ಸಿಂಗ್ ಹೋಮ್ ಗಳ ಬಗ್ಗೆ

ಎರ್ಮಾಳ್: ಸ್ಕೂಟರ್‌ಗೆ ಕಾರು ಡಿಕ್ಕಿ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ

ಎರ್ಮಾಳು ಬುದ್ದಗಿ ಪೆಟ್ರೋಲ್ ಬಂಕ್ ಬಳಿಯ ರಸ್ತೆ ಡೈವರ್ಷನ್ ಬಳಿ ಅತೀ ವೇಗವಾಗಿ ಮುನ್ನುಗ್ಗಿ ಬಂದ ಕಾರೊಂದು ಸ್ಕೂಟರ್ ಗೆ ಹಿಂದಿನಿಂದ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರನ ತಲೆಗೆ ಗಂಭೀರ ಗಾಯಗಳಾಗಿದ್ದು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಾಯಗೊಂಡವರನ್ನು ಅದಮಾರಿನ ಕೆಮುಂಡೇಲು ನಿವಾಸಿ ಡ್ಯಾನಿಶ್ ಡಿಸೋಜ (50) ಎಂದು ಗುರುತಿಸಲಾಗಿದೆ. ಇವರು ಅದಮಾರು ಶಿಕ್ಷಣ ಸಂಸ್ಥೆಯ ವಾಹನದ ಚಾಲಕನಾಗಿದ್ದು, ಬೆಳಿಗ್ಗೆ ಪಡುಬಿದ್ರಿಗೆ ದಿನಬಳಕೆ ಸಾಮಗ್ರಿ

ದ.ಕ. ಜಿಲ್ಲಾಡಳಿತದಿಂದ ಅಶಕ್ತರಿಗೆ ಉಚಿತ ಲಸಿಕೆ: ಸಂಚಾರಿ ಲಸಿಕಾ ವಾಹನಕ್ಕೆ ಚಾಲನೆ

ದ.ಕ. ಜಿಲ್ಲಾಡಳಿತ, ಇಂಡಿಯನ್ ರೆಡ್‌ಕ್ರಾಸ್ ದ.ಕ. ಜಿಲ್ಲಾ ಘಟಕ, ರೋಟರಿ ಮಂಗಳೂರು ಹಾಗೂ ಬ್ಯಾಂಕ್ ಆಫ್ ಬರೋಡಾ ಸಹಯೋಗದೊಂದಿಗೆ ಆರೋಗ್ಯ ಕಾರ್ಯಕರ್ತರು ವಾಹನದ ಮೂಲಕ ಅಶಕ್ತರಿಗೆ ಲಸಿಕೆ ನೀಡುವ ಸಂಚಾರಿ ಲಸಿಕಾ ಕೇಂದ್ರಕ್ಕೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಿತು. ನಗರದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನ ಆವರಣದಲ್ಲಿ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಸಂಚಾರಿ ಲಸಿಕಾ ವಾಹನಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ದ.ಕ.

Srinivas University, Pandeshwara Mangaluru || Nrithyothsava 2021

College of Aviation Studies, Srinivas University, Pandeshwara Mangaluru will be Organising Nrithyothsava 2021 for UG students (any stream) On June 21st 2021 NRITHYOTHSAVA 2021 is a National Level Classical Dance Competition for students those who are currently pursuing UG (any stream).The competition will be conducted online  via zoom. Students can perform Classical and

ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್‌ನಿಂದ ಮಕ್ಕಳಿಗೆ ಆರೋಗ್ಯಕರ ಕಿಟ್ ವಿತರಣೆ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ಹುಟ್ಟು ಹಬ್ಬದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಕದ್ರಿ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಮಕ್ಕಳಿಗಾಗಿ ಆರೋಗ್ಯ ಕಿಟ್ ವಿತರಣಾ ಕಾರ್ಯಕ್ರಮ ಜರುಗಿತು. ಮಕ್ಕಳಿಗೆ ಆರೋಗ್ಯ ಕಿಟ್ ವಿತರಿಸಿದ ಮಾತನಾಡಿದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರು, ಮಕ್ಕಳಿಗೆ ಮೂರನೇ ಅಲೆಯನ್ನು ಎದುರಿಸಲು ಆರೋಗ್ಯ ಕಿಟ್‌ಗಳನ್ನು ವಿತರಿಸುತ್ತಿದ್ದೇವೆ ಎಂದು ಹೇಳಿದರು. ಆನಂತರ ಮಾತನಾಡಿದ ದ.ಕ. ಜಿಲ್ಲಾ ಕಾಂಗ್ರೆಸ್