ಉಜಿರೆ, ಜ 26: ಉಜಿರೆಯ ಎಸ್.ಡಿ.ಎಂ ಕಾಲೇಜಿನ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆದ ಧ್ವಜಾರೋಹಣವು ದೇಶದ ವೈವಿಧ್ಯತೆ, ಶಿಸ್ತುಬದ್ಧತೆ ಮತ್ತು ಸಾಂಸ್ಕøತಿಕ ಶ್ರೇಷ್ಠತೆಯನ್ನು ಪ್ರತಿಬಿಂಬಿಸಿತು. ಗಣರಾಜ್ಯೋತ್ಸವ ದಿನದ ಅಂಗವಾಗಿ ಕಾಲೇಜಿನ ಎನ್.ಸಿ.ಸಿ ವಿಭಾಗದ ಎಲ್ಲಾ ಕೆಡೆಟ್ಗಳ ಶಿಸ್ತುಬದ್ಧ ಪಾಲ್ಗೊಳ್ಳುವಿಕೆ ಮುಖ್ಯ ಆಕರ್ಷಣೆಯಾಗಿತ್ತು.
ಮುಂಡ್ಕೂರು ಗ್ರಾಮದ ಸಚ್ಚರೀಪೇಟೆ ಕುದ್ರೋಟ್ಟುವಿನಲ್ಲಿ ಕಾರಿನೊಳಗೆ ಪೆಟ್ರೋಲ್ ಸುರಿದು ವ್ಯಕ್ತಿ ಆತ್ಮಹತ್ಯೆ . ಕಾರಿನೊಳಗೆ ಪೆಟ್ರೋಲ್ ಸುರಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರೀಪೇಟೆ ಕುದ್ರುಟ್ಟು ಎಂಬಲ್ಲಿ ನಡೆದಿದೆ.ಮುಂಡ್ಕೂರು ಗ್ರಾಮದ ಸಚ್ಚರೀ ಪೇಟೆ ಕುದ್ರುಟ್ಟು ನಿವಾಸಿ ಕೃಷ್ಣ ಸಫಲಿಗ 46 ವರ್ಷ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ವೃತ್ತಿಯಲ್ಲಿ ಕಾರು ಚಾಲಕನಾಗಿದ್ದು ತನ್ನ ಮಾರುತಿ ಒಮಿನಿ ಕಾರಿನ ಒಳಗೆ
ಸಶಸ್ತ್ರ ಸೀಮಾಬಲ್ನಲ್ಲಿ ಭೋಪಾಲ್ನಲ್ಲಿ ಸೇವಾ ನಿರತರಾಗಿದ್ದ ಮಂಗಳೂರು ಶಕ್ತಿನಗರದ ನಿವಾಸಿ ಹವಾಲ್ದಾರ್ ಮುರಳೀಧರ್ ರೈ (37) ಅವರು ಸೋಮವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ರವಿವಾರ ಭೋಪಾಲ್ನಲ್ಲಿ ಮಲಗಿದಲ್ಲೇ ಅವರಿಗೆ ಹೃದಯಾಘಾತವಾಗಿದ್ದು, ಸೋಮವಾರ ಬೆಳಗ್ಗೆ ಜತೆಗಿದ್ದವರು ಕರೆದಾಗ ಅವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ವೈದ್ಯರು ಪರೀಕ್ಷಿಸಿದಾಗ ಹೃದಯಾಘಾತದಿಂದ ಮೃತಪಟ್ಟಿರುವುದು ದೃಢಪಟ್ಟಿದೆ. ಊರಿಗೆ ಬರುವವರಿದ್ದರು
ಭೂಹಗರಣ ಆರೋಪ ಹೊತ್ತಿರುವ ಕಡಬ ತಹಸೀಲ್ದಾರ್ ಅವರನ್ನು ಹುದ್ದೆಯಿಂದ ತೆರವುಗೊಳಿಸದಿದ್ದರೆ ಪ್ರತಿಭನೆ : ನೀತಿ ತಂಡ ಎಚ್ಚರಿಕೆಭೂಹಗರಣಕ್ಕೆ ಸಂಬoಧಪಟ್ಟoತೆ ಮೈಸೂರಿನಲ್ಲಿ ಪ್ರಕರಣ ದಾಖಲಾಗಿ ಆರೋಪ ಎದುರುಸುತ್ತಿರುವ ಕಡಬ ತಹಸೀಲ್ದಾರ್ ರಮೇಶ್ ಬಾಬು ಅವರನ್ನು ಹದಿನೈದು ದಿಗಳ ಒಳಗೆ ಹುದ್ದೆಯಿಂದ ತೆರವುಗೊಳಿಸದಿದ್ದೆ ಉಗ್ರ ಪ್ರತಿಭಟನೆ ಎದುರಿಸಬೆಕಾದೀತು ಎಂದು ನೀತಿ ತಂಡ ರಾಜ್ಯಾಧ್ಯಕ್ಷ ಜಯಂತ್ ಟಿ.ಕೆ ಎಚ್ಚರಿಸಿದರು.ಅವರು ಕಡಬದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ
ಎಸ್ಟಿಪಿಐ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ನಿಂದ ಮುಸ್ಲಿಮರಿಗೆ ಯಾವುದೇ ಕೊಡುಗೆ ನೀಡಿಲ್ಲ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಬೆಳ್ತಂಗಡಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಸಲೀಂ ಹೇಳಿದರು. ಅವರು ಬೆಳ್ತಂಗಡಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಡಿಕೆ ಶಿವಕುಮಾರ್ ರವರು ಪ್ರಜಾದ್ವನಿ ಎಂಬ ಬಸ್ ಯಾತ್ರೆ ಮೂಲಕ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ
ಉಳ್ಳಾಲ: ಕಗ್ಗತ್ತಲು ಆವರಿಸಿದ 500 ಮೀ ಉದ್ದದ ನಿರ್ಜನ ಪ್ರದೇಶದ ದಾರಿಯಲ್ಲಿ ಮೊಬೈಲ್ ಟಾರ್ಚ್ ಹಿಡಿದುಕೊಂಡೇ ವಿದ್ಯಾರ್ಥಿನಿಯರ ಪ್ರಯಾಣ, ಕೆಂಪು ತೈಲ ಮಿಶ್ರಿತ ಹಾಸ್ಟೆಲ್ ಬಾವಿ ನೀರು, ವಠಾರವಿಡೀ ತುಂಬಿದ ಶೌಚಾಲಯದ ಹೊಂಡದ ನೀರು, ಬಸ್ ವ್ಯವಸ್ಥೆಯಿಲ್ಲದೆ ವಿದ್ಯಾರ್ಥಿನಿಯರ ನರಕಯಾತನೆ . ಇದು ಕೋಟೆಕಾರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ 11ನೇ ವಾರ್ಡಿನ ಮಡ್ಯಾರ್ ಭಾಗದಲ್ಲಿ ಒಂದು ವರ್ಷದ ಹಿಂದೆ ನಿರ್ಮಾಣವಾದ ಶ್ರೀ ದೇವರಾಜ ಅರಸು ಹಿಂದುಳಿದ ವರ್ಗಗಳ (ಶ್ರೀಮತಿ
ಮಂಗಳೂರು: ರಾಷ್ಟ್ರೀಯ ಮತದಾರರ ದಿನಾಚರಣೆಯ (2023) ಅಂಗವಾಗಿ ವಿವಿಧ ವಿಭಾಗಗಳಲ್ಲಿ ತೋರಿದ ಅತ್ಯುತ್ತಮ ನಿರ್ವಹಣೆಗಾಗಿ ದ.ಕ. ಜಿಪಂ ಸಿಇಒ ಡಾ. ಕುಮಾರ್ ಗೆ ರಾಜ್ಯ ಮಟ್ಟದ ಪ್ರಶಸ್ತಿ ಲಭಿಸಿದೆ. ಜ.25ರ ಬೆಳಗ್ಗೆ 11:30ಕ್ಕೆ ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ
ಮಂಗಳೂರು: ರಾಷ್ಟ್ರೀಯ ರಾಜಕೀಯ ಪಕ್ಷವಾಗಿ ಹೊರಹೊಮ್ಮಿರುವ ಆಮ್ ಆದ್ಮಿ ಪಾರ್ಟಿ ಮುಂಬರುವ ವಿಧಾನಸಭಾ ಚುನವಾಣೆ ಹಿನ್ನೆಲೆಯಲ್ಲಿ ಸಂಘಟನೆಯನ್ನು ಪುನರ್ ರಚಿಸಿದ್ದು, ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಅಶೋಕ್ ಅಡಮಲೆ ಅವರನ್ನು ನೇಮಕ ಮಾಡಲಾಗಿದೆ. ನಿಕಟಪೂರ್ವ ಅಧ್ಯಕ್ಷ ಸಂತೋಷ್ ಕಾಮತ್ ಅವರಿಗೆ ರಾಜ್ಯ ಸಂಘಟನೆಯಲ್ಲಿ ಜವಾಬ್ದಾರಿ ನೀಡಲಾಗಿದ್ದು, ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ರಾಜ್ಯದ ಚುನಾವಣೆಯ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಾರ್ಟಿ ರಾಜ್ಯ
ಕಾರ್ಕಳ : ಬೈಲೂರಿನ ಉಮಿಕಲ್ ಬೆಟ್ಟದ ಮೇಲಿನ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯನ್ನು ವಿಧಾನಸಭೆ ಸಭಾಪತಿ ವಿಶ್ವೇಶ್ವರ ಹೆಗ್ಡೆ ಕಾಗೇರಿ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಇಂಧನ ಹಾಗು ಕನ್ನಡ ಸಂಸ್ಕೃತಿ ಖಾತೆ ಸಚಿವ ವಿ ಸುನೀಲ್ ಕುಮಾರ್ ಸಾಥ್ ನೀಡಿದರು. ಕಾರ್ಕಳ ತಹಶಿಲ್ದಾರ್ ಪ್ರದೀಪ್ ಕುರ್ಡೇಕರ್, ಕಾರ್ಕಳ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಗುರುದತ್, ಹೆಬ್ರಿ ಕಾರ್ಯನಿರ್ವಾಹಕ ಅಧಿಕಾರಿ ಕೆಜೆ ಶಶಿಧರ್ ಉಪಸ್ಥಿತರಿದ್ದರು
ಸಂತ ಲಾರೆನ್ಸ್ ಬಸಿಲಿಕದ ಮಹೋತ್ಸವದ ಎರಡನೇ ದಿನ ಭಕ್ತರು ನಿರಂತರ ಆಗಮಿಸುತ್ತ ಸಂತಲಾರೆನ್ಸರ ಪಾವಡ ಮೂರ್ತಿಯ ಬಳಿ ಭಕ್ತಿಯಿಂದ ತಮ್ಮ ಕೋರಿಕೆಗಳಾಗಿ ಪ್ರಾರ್ಥಿಸಿ, ಹರಕೆ ಸಲ್ಲಿಸಿದರು. ದಿನದ ಬಲಿ ಪೂಜೆಗಳನ್ನು ವಂದನಿಯ ಸುನಿಲ್ ಡೂಮನಿಕ್ ಲೋಬೊ ಪರಂಪಳ್ಳಿ, ವಂದನಿಯ ಕ್ಲಿಫರ್ಡ್ ಫೆರ್ನಾಂಡಿಸ್ ಕುಲಶೇಖರ, ವಂದನೆಯ ಪ್ರದೀಪ್ ಕಾರ್ಡೋಜ ಮೂಡುಬೆಳ್ಳೆ ವಂದನಿಯ ಅಲ್ಬರ್ಟ್ ಕ್ರಾಸ್ತಾ ಪಿ ಯುಸ್ ನಗರ ದಿನದ ಅಂತಿಮ ಬಲಿ ಪೂಜೆಯನ್ನು ವಂದನಿಯ ಲೆಸ್ಲಿ ಡಿಸೋಜ ಅವರು ರಾತ್ರಿ