ಭಾರತೀಯ ನೌಕಾಪಡೆಯ ಲೆಫ್ಟಿನೆಂಟ್ ಕಮಾಂಡರ್ ಮಂಗಳೂರಿನ ದಿಶಾ ಅಮೃತ್ ಅವರು ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ಜ. 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ ನಲ್ಲಿ ನೌಕಾಪಡೆಯ ತುಕಡಿಯನ್ನು ಮುನ್ನಡೆಸುವರು. ಈ ತುಕಡಿಯಲ್ಲಿ ನೌಕಾಪಡೆಯ 144 ಯುವ ಯೋಧರು ಮತ್ತು “ನಾರಿಶಕ್ತಿ’ ಸ್ತಬ್ಧಚಿತ್ರ ಇರಲಿದೆ. ಇದರಲ್ಲಿ ಮೂವರು ಮಹಿಳಾ ಅಧಿಕಾರಿಗಳು ಮತ್ತು ಐವರು ಪುರುಷ
ಸುರತ್ಕಲ್: “ರಾಜ್ಯದಲ್ಲಿ ಬಿಜೆಪಿ ಸರಕಾರ ಮೈ ಭಿ ಖಾವೂಂಗಾ ತುಮ್ಕೋ ಭಿ ಖಿಲಾವೂಂಗಾ ಎಂಬ ಸ್ಲೋಗನ್ ಅಡಿಯಲ್ಲಿ ಕಾರ್ಯಾಚರಿಸುತ್ತಿದೆ. ಕಂಟ್ರಾಕ್ಟರ್ ಅಸೋಷಿಯೇಷನ್ ಶಾಸಕರು 40% ಕಮಿಷನ್ ತಗೊಳ್ಳೋದನ್ನು ಒಪ್ಪಿಕೊಂಡಿದೆ. ಇವರದ್ದು ಬರೀ ಸುಳ್ಳುಗಳ ಸರಕಾರ, ಚೋರ ಗುರು ಚಾಂಡಾಲ ಶಿಷ್ಯರು ಕೇಂದ್ರ ಮತ್ತು ರಾಜ್ಯ ಸರಕಾರವನ್ನು ಆಳ್ತಾ ಇದ್ದಾರೆ. ನರೇಂದ್ರ ಮೋದಿ ಅವರಿಂದ ಹಿಡಿದು ತಳಮಟ್ಟದ ನಾಯಕರವರೆಗೆ ಎಲ್ಲರೂ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದ್ದಾರೆ”
ಮಂಗಳೂರಿನ ಕೆ.ಎಸ್. ರಾವ್ ರಸ್ತೆಯಲ್ಲಿರುವ ಹೆಸರಾಂತ ಜ್ಯುವೆಲ್ಲರಿ ಗ್ರೂಪ್ ಜೋಸ್ ಆಲುಕ್ಕಾಸ್ ಚಿನ್ನಾಭರಣ ಮಳಿಗೆ ನವೀಕೃತಗೊಂಡಿದ್ದು, ಹೊಚ್ಚ ಹೊಸ ಶೋರೂಂನ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಜೋಸ್ ಆಲುಕ್ಕಾಸ್ ಬ್ರ್ಯಾಂಡ್ ಕಳೆದ 58 ವರ್ಷಗಳಿಂದ ನಂಬಿಕೆ ಮತ್ತು ಪರಿಶುದ್ಧತೆಗೆ ಸಮನಾರ್ಥಕವಾಗಿದೆ. ವಿಶಿಷ್ಠವಾದ ಕಾರ್ಯಾಚರಣೆ ವ್ಯವಸ್ಥೆ ಮತ್ತು ದೂರದೃಷ್ಟಿಯೊಂದಿಗೆ ಈ ಬ್ರ್ಯಾಂಡ್ ಆಭರಣ ವ್ಯಾಪಾರ ಕ್ಷೇತ್ರದಲ್ಲಿ ಬಲವಾದ ಪರಂಪರೆಯನ್ನು ಸ್ಥಾಪಿಸಿದೆ. ಇದೀಗ ಮಂಗಳೂರು
ಕಾಂಚನ ಸಮೂಹ ಸಂಸ್ಥೆಯ ಉಡುಪಿಯ ಕಡಿಯಾಳಿ ಶೋರೂಮ್ನಲ್ಲಿ ಏಥರ್ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಗೆ ಬಿಡುಗಡೆಗೊಂಡಿತು. ಉಡುಪಿಯ ಕಡಿಯಾಳಿ ಕಾಂಚನ ಸಮೂಹ ಸಂಸ್ಥೆಯ ಶೋರೂಂನಲ್ಲಿ ನಡೆದ ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಬಿಗ್ಬಾಸ್ ಸೀಸನ್ 9ರ ವಿಜೇತ, ನಟ ರಾಕ್ಸ್ಟಾರ್ ರೂಪೇಶ್ ಶೆಟ್ಟಿ ಅವರು ನೂತನ ಏಥರ್ ಎಲೆಕ್ಟ್ರಿಕ್ ದ್ವಿಚಕ್ರ ವಾಹನವನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ
ಮಂಜೇಶ್ವರ: ಕುಂಜತ್ತೂರು ಮಹಾಲಿಂಗೇಶ್ವರ ವಿದ್ಯಾನಿಕೇತನ ವಿದ್ಯಾರ್ಥಿಗಳು ಮಂಜೇಶ್ವರ ಪೆÇಲೀಸ್ ಠಾಣೆಗೆ ಬೇಟಿ ನೀಡಿ ಎಸ್ಐ ಸುಮೇಶ್ ಹಾಗೂ ಸಜಿಮನ್ ರವರೊಂದಿಗೆ ಸ್ವಯಂ ರಕ್ಷಣೆ ಕುರಿತಂತೆ ಪಾಠ ಕಲಿತರು. ವಿದ್ಯಾರ್ಥಿಗಳ ಪ್ರತಿಯೊಂದು ಪ್ರಶ್ನೆಗಳಿಗೆ ತಮ್ಮ ಅನುಭವದ ಮೂಲಕ ಉತ್ತರವನ್ನು ನೀಡಿದ ಠಾಣೆ ಎಸ್.ಐ ಸುಮೇಶ್ ಹಾಗೂ ಸಜಿಮನ್ , ವಿದ್ಯಾರ್ಥಿನೀಯರ ಮೇಲೆ ಅತ್ಯಾಚಾರ,ಬಲತ್ಕಾರಗಳು ಸಮಾಜದಲ್ಲಿ ನಡೆಯುತ್ತಿರುವ ಅನೇಕ ಉದಾಹರಣೆಗಳಿದ್ದು ಇವುಗಳನ್ನು ತಡೆಯಲು
ಪುತ್ತೂರು: ಕಳೆದ ನವೆಂಬರ್ 2ರಂದು ಶಂಕುಸ್ಥಾಪನೆಗೊಂಡ ಬಳಿಕ ಎರಡೂವರೆ ತಿಂಗಳು ಸ್ತಬ್ದಗೊಂಡಿದ್ದ ಹಾರಾಡಿ ಕ್ರಾಸ್- ರೈಲು ನಿಲ್ದಾಣ ರಸ್ತೆಯ ಅಭಿವೃದ್ಧಿ ಕಾಮಗಾರಿ ಇದೀಗ ಚಾಲನೆ ಪಡೆದುಕೊಳ್ಳುತ್ತಿದೆ. ಶುಕ್ರವಾರ ನಗರಸಭೆ ಅಧ್ಯಕ್ಷ ಜೀವಂಧರ ಜೈನ್, ಅಧಿಕಾರಿಗಳ ತಂಡ ಸ್ಥಳ ಭೇಟಿ ನಡೆಸಿ ಪರಿಶೀಲನೆ ನಡೆಸಿತು. ಕೆಲಸ ಆರಂಭಗೊಳ್ಳುತ್ತಿದೆ ಎಂದು ನಗರಸಭಾ ಅಧ್ಯಕ್ಷ ಜೀವಂಧರ ಜೈನ್ ಹೇಳಿದರು. ನ.2ರಂದು ಶಂಕುಸ್ಥಾಪನೆಯಾದ ಬೆನ್ನಲ್ಲೇ ಕೆಲಸ ಆರಂಭಗೊಳ್ಳಬೇಕಿತ್ತು.
ಮಂಗಳೂರಿನ ಅದ್ಯಪಾಡಿ ಬೀಬಿಲಚ್ಚಿಲ್ನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆಬ್ರವರಿಯಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಆ ಪ್ರಯುಕ್ತ ಫೆಬ್ರವರಿ 2ರಂದು ಮಧ್ಯಾಹ್ನ 12 ಗಂಟೆಗೆ ಮಂಗಳೂರಿನ ನಗರದ ಶರವು ದೇವಸ್ಥಾನದಿಂದ ಹೊಣೆಕಾಣಿಕೆ ಹೊರಡಲಿದೆ. ಮಂಜೇಶ್ವರ, ತಲಪಾಡಿ, ತೊಕ್ಕೊಟ್ಟು, ಕುತಾರ್, ಕೊಣಾಜೆ ಮುಡಿಪು ಜಪ್ಪಿನಮೊಗರು ಪಂಪವೆಲ್ ಬಿಕರ್ನಕಟ್ಟೆ, ಕುಲಶೇಖರ, ವಾಮಂಜೂರು, ಗುರುಪುರ ಕೈಕಂಬ ಬೀಬಿಲಚ್ಚಿಲ್ ಬೆಳಿಗ್ಗೆ 10ಗಂಟೆಗೆ ಮಂಜೇಶ್ವರ
Mangalore: Lalitha Prabhakar (87), mother of Ex-Mayor of Mangalore City Corporation and General Manager of Cardolite Chemicals, K Divakar passed away at her residence in Kadri here on Thursday morning. She is also mother of District Surveillance Officer at Government Wenlock Hospital, Dr Jagadeesh. Lalitha is wife of Late Prabhakar who was a banker having […]
ಪುತ್ತೂರು: ಬಿಜೆಪಿ ಪಕ್ಷವು ಸಿದ್ದಾಂತದ ಮೇಲೆ ನಿಂತಿದೆ. ಅದನ್ನು ನಂಬಿಕೊಂಡು ಕಾರ್ಯಕರ್ತರು ಕೆಲಸ ಮಾಡುತ್ತಾರೆ. ಸಿದ್ಧಾಂತವನ್ನು ಒಪ್ಪಿಕೊಂಡು ಯಾವ ಕಾಲಕ್ಕೂ ಚುನಾವಣೆ ಬರಲಿ ಅಲ್ಲಿ ಸೋಲು ಗೆಲುವು ಮುಖ್ಯವಾಗುವುದಿಲ್ಲ. ಯಾಕೆಂದರೆ ಇಲ್ಲಿ ದೇಶದ ಬಗ್ಗೆ ಚಿಂತನೆ ಇದೆ. ಬೇರೆ ಪಕ್ಷದಲ್ಲಿ ಬಿಜೆಪಿಯನ್ನು ಸೋಲಿಸುವ ಚಿಂತನೆ ಇದೆ. ಹಾಗಾಗಿ ಕಳೆದ 6 ವರ್ಷಗಳಿಂದ ಬಿಜೆಪಿಯ ಸಕ್ರೀಯ ಸದಸ್ಯತ್ವವಲ್ಲದ ಅಶೋಕ್ ಕುಮಾರ್ ರೈ ಅವರು ಬೇರೆ ಪಕ್ಷಕ್ಕೆ ಸೇರ್ಪಡೆಗೊಂಡರೂ ನಮ್ಮ
ಉಳ್ಳಾಲ: ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರ ನೇಮಕ ಕಾಂಗ್ರೆಸ್-ಬಿಜೆಪಿ ಮೈತ್ರಿಯಿಂದ ಮಾಡಲಾಗಿದೆ . ಈ ಕುರಿತ ವರದಿಯನ್ನು ನಗರಸಭೆ ಅಧ್ಯಕ್ಷರು ಜಿಲ್ಲಾಧಿಕಾರಿಗೆ ನೀಡಿದ್ದಾರೆ ಅನ್ನುವ ನಗರಸಭೆ ಸದಸ್ಯರೊಬ್ಬರ ಆರೋಪ ಎರಡು ಪಕ್ಷಗಳ ಸದಸ್ಯರ ನಡುವೆ ವಾಗ್ವಾದಕ್ಕೆ ಕಾರಣವಾಗಿ ಅಧ್ಯಕ್ಷರು ರಾಷ್ಟ್ರಗೀತೆಯನ್ನು ಹಾಡದೇ ಅರ್ಧದಲ್ಲೇ ಸಭೆಯಿಂದ ಹೊರನಡೆದ ಘಟನೆ ಇಂದು ಉಳ್ಳಾಲ ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಡೆಯಿತು. ಕಾಂಗ್ರೆಸ್ ಬೆಂಬಲಿತ 7 ಸದಸ್ಯರನ್ನು ಇಟ್ಟುಕೊಂಡು