ಸುಳ್ಯ ::ಸುಳ್ಯ ಮಡಿಕೇರಿ ರಾಜ್ಯ ಹೆದ್ದಾರಿಯ ಪಾಲಡ್ಕ ಎಂಬಲ್ಲಿ ಲಾರಿ, ಕಾರು , ಬೈಕ್ ನಡುವೆ ಸರಣಿ ಅಪಘಾತವಾಗಿ ಬೈಕ್ ಸವಾರರಿಬ್ಬರು, ಹಾಗೂ ಕಾರು ಚಾಲಕ ಗಾಯಗೊಂಡು ಆಸ್ಪತ್ರೆ ಸೇರಿರುವ ಗುರುವಾರ ವರದಿಯಾಗಿದ. , ಈ ಸಂದರ್ಭದಲ್ಲಿ ಕಾರಿನ ಹಿಂದಿನಂದ ಬರುತ್ತಿದ್ದ ಬೈಕ್ ಕಾರಿಗೆ ಡಿಕ್ಕಿಯಾಗಿದೆ, ಘಟನೆಯಲ್ಲಿ ಬೈಕ್ ಸವಾರರು ರಸ್ತೆಗೆ ಎಸೆಯಲ್ಪಟ್ಟು, ಪೆರಾಜೆ ಗ್ರಾಮದ
ರಾಜ್ಯದಲ್ಲಿ ಲವ್ ಜಿಹಾದ್ ತಡೆಗೆ ಪ್ರತ್ಯೇಕ ಕಾನೂನು ರೂಪಿಸುವ ಹಾಗೂ ವಿಶೇಷ ಕಾರ್ಯಪಡೆ ರಚಿಸುವ ಅಗತ್ಯ ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲವ್ ಜಿಹಾದ್ ತಡೆಗೆ ಪ್ರತ್ಯೇಕ ಕಾನೂನು ರೂಪಿಸಲು ಸಂಘ ಪರಿವಾರದ ಸಂಘಟನೆಗಳು ಮನವಿ ಮಾಡಿದ್ದು, ರಾಜ್ಯದಲ್ಲಿ ಜಾರಿಯಲ್ಲಿರುವ ಮತಾಂತರ ನಿಷೇಧ ಕಾಯ್ದೆಯಲ್ಲಿ ಈ ಅಂಶ ಅಡಕವಾಗಿದ್ದು, ಪ್ರತ್ಯೇಕ ಕಾನೂನು ರೂಪಿಸುವ ಅವಶ್ಯ ಕತೆ ಸದ್ಯಕ್ಕೆ ಇಲ್ಲ
ಮೌಲ್ಯಾಂಕನ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಹಿಂದೇಟು ಹಾಕಿದೆ. ಈ ಹಿಂದೆ ಮಾಡಿರುವ ಆದೇಶದ ಪ್ರಕಾರ ಮೌಲ್ಯಾಂಕನ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಜೂನ್ ಹಾಗೂ ಜುಲೈ ತಿಂಗಳ ಅಂತ್ಯದಲ್ಲಿ ಪರಿಹಾರ ಬೋಧನೆ ಮಾಡಿ ಎರಡು ಪೂರಕ ಪರೀಕ್ಷೆಗಳನ್ನು ಶಾಲಾ ಹಂತದಲ್ಲಿಯೇ ನಡೆಸಲಾಗುವುದು. ಜತೆಗೆ ವಿದ್ಯಾರ್ಥಿಗಳ ಕಲಿಕಾ ಬಲವರ್ಧನೆಗೊಳಿಸಬೇಕು ಎಂದು ಸೂಚಿಸಲಾಗಿತ್ತು.
ನವದೆಹಲಿ: ಬೈಕ್ ನಲ್ಲಿ ಬಂದ ಇಬ್ಬರು ಯುವಕರು 17 ವರ್ಷದ ಬಾಲಕಿಯ ಮೇಲೆ ಆ್ಯಸಿಡ್ ಎರಚಿ ಪರಾರಿಯಾದ ಆತಂಕಕಾರಿ ಘಟನೆ ನೈಋತ್ಯ ದೆಹಲಿಯ ದ್ವಾರಕಾ ಪ್ರದೇಶದಲ್ಲಿ ಇಂದು ಬೆಳಗ್ಗೆ ನಡೆದಿದೆ. ಆ್ಯಸಿಡ್ ದಾಳಿಯ ಪರಿಣಾಮ ಬಾಲಕಿಯ ಮುಖ ಹಾಗೂ ಕಣ್ಣಿಗೆ ಗಂಭೀರವಾದ ಗಾಯಗಳಾಗಿವೆ ಎಂದು ಬಾಲಕಿಯ ತಂದೆ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈ ಘಟನೆಯ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ರಸ್ತೆ ಬದಿಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ನಡೆದುಕೊಂಡು ಹೋಗುತ್ತಿದ್ದು, ಈ
ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ದ.ಕ.ಜಿ.ಪ.ಹಿ.ಪ್ರಾ ಶಾಲೆ ಕುಟ್ಟಿಕಳ ಶಾಲೆಯ ಮಕ್ಕಳನ್ನು ಅಪಹರಣ ಮಾಡಲು ವಿಫಲಯತ್ನ ಮಾಡಿದವರನ್ನು ತಕ್ಷಣ ಪತ್ತೆ ಹಚ್ಚಿ ಸೂಕ್ತ ತನಿಖೆ ನಡೆಸಲು ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ವಾಳ ವತಿಯಿಂದ ಬಂಟ್ವಾಳ ಗ್ರಾಮಾಂತರ ಠಾಣೆಗೆ ಮನವಿಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ಬಜರಂಗದಳ ಜಿಲ್ಲಾ ಸಹಸಂಚಾಲಕ್ ಗುರುರಾಜ್ ಬಂಟ್ವಾಳ್, ವಿಶ್ವ ಹಿಂದೂ ಪರಿಷದ್ ಪ್ರಖಂಡ ಅಧ್ಯಕ್ಷರಾದ ಪ್ರಸಾದ್ ಕುಮಾರ್ ರೈ, ಪ್ರಖಂಡ
ಉಪ್ಪಿನಂಗಡಿ: ಓವರ್ಟೇಕ್ ಮಾಡುವ ಭರದಲ್ಲಿ ಕಂಟೈನರ್ ಲಾರಿಯೊಂದು ಟ್ರಾಕ್ಟರ್ಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಟ್ರಾಕ್ಟರ್ನ ಹಿಂಬದಿಯ ಟ್ರಾಲಿ ಮಗುಚಿ ಬಿದ್ದ ಘಟನೆ ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿ ಮಂಗಳವಾರ ಸಂಜೆ ಸಂಭವಿಸಿದ್ದು, ಘಟನೆಯಿಂದ ಅದೃಷ್ಟವಶಾತ್ ಟ್ರಾಕ್ಟರ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ನೆಲ್ಯಾಡಿ ಕಡೆಯಿಂದ ಬಿ.ಸಿ.ರೋಡು ಕಡೆಗೆ ಬರುತ್ತಿದ್ದ ಕಂಟೈನರ್ ಲಾರಿಯು ಅದೇ ಮಾರ್ಗವಾಗಿ
ಇದೇ ತಿಂಗಳ 17 ರಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬೆಳ್ತಂಗಡಿ ಗೆ ಆಗಮಿಸಲಿದ್ದಾರೆ ಎಂದು ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಅವರು ಹೇಳಿದರು. ಅವರು ಬೆಳ್ತಂಗಡಿಯಲ್ಲಿ ಮಾದ್ಯಮದ ಜೊತೆ ಮಾತನಾಡಿ ಈ ತಿಂಗಳ 17ರಂದು ವಸಂತ ವಿನ್ಯಾಸ ಪುಸ್ತಕ ಬಿಡುಗಡೆ ಗೊಳಿಸಿ ನಂತರ ಕಾಂಗ್ರೆಸ್ ವತಿಯಿಂದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ ಉದ್ಘಾಟನೆ ಮಾಡಲಿದ್ದಾರೆ ಎಂದು ಹೇಳಿದರು.ಬೆಳ್ತಂಗಡಿ ಕಾಂಗ್ರೆಸ್ ಕಾರ್ಯಕರ್ತರ ಹುರಿದುಂಬಿಸಲು ಪಕ್ಷ ಬಲವರ್ಧನೆ ಮತ್ತು ಪಕ್ಷ
ಕುಂದಾಪುರ : ಪಕ್ಷದ ಟಿಕೆಟ್ ಯಾರಿಗೆ ನೀಡಬೇಕು ಎನ್ನುವ ತೀರ್ಮಾನವನ್ನು ಪಕ್ಷ ಹಾಗೂ ವರಿಷ್ಠರು ತೀರ್ಮಾನಿಸಲಿದ್ದಾರೆ. ಪ್ರತಿ ಕಾರ್ಯಕರ್ತನಿಗೂ ಟಿಕೆಟ್ ಕೇಳುವ ಅವಕಾಶ ಇದೆ. ಆದರೆ ಎಲ್ಲಿ, ಯಾರನ್ನ ಕೇಳಬೇಕು ಅಲ್ಲಿಯೇ ಕೇಳಬೇಕೇ ಹೊರತು ನನಗೆ ಟಿಕೆಟ್ ಆಗಿದೆ ಎಂದು ಗೊಂದಲ ನಿರ್ಮಾಣ ಮಾಡುವುದು ಸರಿಯಲ್ಲ. ಪಕ್ಷದ ಹಿತಕ್ಕೆ ತೊಡಕಾಗುವ ಅನಧಿಕೃತ ಸಭೆ, ಹೇಳಿಕೆಗಳನ್ನು ಯಾವುದೇ ಕಾರಣಕ್ಕೂ ಸಹಿಸೋದಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್
ಮೂಡುಬಿದಿರೆ: ದೇಶಿಯ ಸಂಸ್ಕೃತಿಯನ್ನು ಆಳ್ವಾಸ್ ನುಡಿಸಿರಿ, ವಿರಾಸತ್ ಮುಖೇನ ಕಳೆದ ಎರಡುವರೆ ದಶಕಗಳಲ್ಲಿ ಸಾದರಪಡಿಸಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಈ ಬಾರಿ ಒಂದು ವಾರಗಳ ಅಂತಾರಾಷ್ಟ್ರೀಯ ಸ್ಕೌಟ್ಗೈಡ್ಸ್ ಸಾಂಸ್ಕೃತಿಕ ಜಾಂಬೂರಿಯನ್ನು ಆಯೋಜಿಸುತ್ತಿದೆ. ಈ ಬಾರಿ ಜಾಂಬೂರಿಗೆ ವಿಶೇಷವಾಗಿ ಕೃಷಿ ಮತ್ತು ವಿಜ್ಞಾನ ಮೇಳಗಳು ವಿಶೇಷ ಮೆರುಗು ನೀಡಲಿದೆ. ಕೃಷಿ ಮಹತ್ವವನ್ನು ಬಿಂಬಿಸುವ ನಿಟ್ಟಿನಲ್ಲಿ ಜಾಂಬೂರಿಯಂದು ಆಳ್ವಾಸ್ ಆವರಣದ ಸುಮಾರು 12 ಎಕರೆ
ಬೆಳ್ತಂಗಡಿ: ಆಟೋ ಮತ್ತು ಸ್ಕೂಟರ್ ಪರಸ್ಪರ ಢಿಕ್ಕಿ ಹೊಡೆದು ಪ್ರಗತಿಪರ ಕೃಷಿಕರೋರ್ವರು ಮೃತಪಟ್ಟ ಘಟನೆ ಬೆಳ್ತಂಗಡಿಯ ಕಾಶಿಪಟ್ಟ ಗ್ರಾಮದಲ್ಲಿ ನಡೆದಿದೆ.ಕೊಕ್ರಾಡಿ- ಶಿರ್ತಾಡಿ ರಸ್ತೆಯ ಪೆರಂದಡ್ಕ ಎಂಬಲ್ಲಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಬೆಳ್ತಂಗಡಿ ತಾಲೂಕಿನ ನಾರಾವಿ ಗ್ರಾಮದ ಹಂಬಡ ನಿವಾಸಿ,ನಿತ್ಯಾನಂದ ಪೂಜಾರಿ (48) ಮೃತಪಟ್ಟ ದುರ್ದೈವಿ. ನಿತ್ಯಾನಂದ ಪೂಜಾರಿ ಅವರು ಶಿರ್ತಾಡಿ ಕಡೆಯಿಂದ ಪೆರಾಡಿಯತ್ತ ಸ್ಕೂಟರ್ನಲ್ಲಿ ಸಾಗುತ್ತಿದ್ದರು. ವಿರುದ್ಧ