Home Posts tagged #v4stream (Page 67)

ನವಮಂಗಳೂರಿಗೆ ಆಗಮಿಸಿದ್ದ ಸೆವೆನ್ ಸೀಸ್ ಎಕ್ಸ್ ಪ್ಲೋರರ್ ಹಡುಗು

ನವ ಮಂಗಳೂರು ಬಂದರಿಗೆ `ಸೆವೆನ್ ಸೀಸ್ ಎಕ್ಸ್ ಪ್ಲೋರರ್ ‘ ಹಡಗು ಆಗಮಿಸಿದ್ದು, ಇದು ಈ ಋತುವಿನ ಎರಡನೇ ಕ್ರೂಸ್ ಹಡಗು ಆಗಿದೆ. ಈ ಹಡಗಿನಲ್ಲಿ 686 ಪ್ರಯಾಣಿಕರು ಮತ್ತು 552 ಸಿಬ್ಬಂದಿ ವರ್ಗದ ಸದಸ್ಯರಿದ್ದರು. ಹಡಗಿನಲ್ಲಿ ಆಗಮಿಸಿದ ಪ್ರಯಾಣಿಕರನ್ನು ಎನ್‍ಎಂಪಿಎ ಮತ್ತು ಎಂಪಿಎ ಅಧ್ಯಕ್ಷ ಡಾ. ಎ.ವಿ. ರಮಣ ಸ್ವಾಗತ ಕೋರಿದರು. ಈ ತಂಡದ ಸದಸ್ಯರು ನಗರದ

ಸುರತ್ಕಲ್ ಟೋಲ್ ಕಾರ್ಮಿಕರಿಗೆ ಉದ್ಯೋಗ ನೀಡಿದ ಪ್ರತಿಭಾ ಕುಳಾಯಿ!

ಇಲ್ಲಿನ ಟೋಲ್ ಗೇಟ್ ನಲ್ಲಿ ಉದ್ಯೋಗದಲ್ಲಿದ್ದು ಟೋಲ್ ತೆರವು ಹಿನ್ನೆಲೆಯಲ್ಲಿ ಉದ್ಯೋಗ ಕಳೆದುಕೊಂಡಿರುವ 35 ಮಂದಿಗೆ ಕೆಲಸ ನೀಡುವುದಾಗಿ ಹೇಳಿದ್ದ ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಅವರು ತಮ್ಮನ್ನು ಸಂಪರ್ಕಿಸಿದ 19 ಮಂದಿಯಲ್ಲಿ ಹೆಚ್ಚಿನ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ಮೂಲಕ ಶ್ಲಾಘನೆಗೆ ಪಾತ್ರರಾಗಿದ್ದಾರೆ. ಈ ಕುರಿತು ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿರುವ ಪ್ರತಿಭಾ ಕುಳಾಯಿ ಅವರು, “ಸುರತ್ಕಲ್ ಟೋಲ್ ಗೇಟ್ ನಲ್ಲಿ ಉದ್ಯೋಗ ಕಳೆದುಕೊಂಡ 35

ಫುಟ್ಬಾಲ್ ದಂತಕತೆ ಡಿಗೊ ಮರಡೋನರ ಹ್ಯಾಂಡ್ ಆಫ್ ಗಾಡ್ : ಮಂಗಳೂರಿಗೆ ಆಗಮಿಸಿದ್ದ ಚಿನ್ನದ ಮೂರ್ತಿ

ಮಾದಕದ್ರವ್ಯ ವಿರುದ್ಧ ನಡೆಸುವ ಹೋರಾಟಕ್ಕಾಗಿ ಡಾ. ಬೋಬಿ ಚೆಮ್ಮನ್ನೂರು ನೇತೃತ್ವದಲ್ಲಿ ಖತರ್‍ಗೆ ಕೊಂಡೊಯ್ಯಲಾಗುವ ಫುಟ್ಬಾಲ್ ದಂತಕತೆ ಡಿಗೊ ಮರಡೋನ ಅವರ ಹ್ಯಾಂಡ್ ಆಫ್ ಗಾಡ್ ಚಿನ್ನದ ಮೂರ್ತಿಯನ್ನು ನಗರದ ಮೈದಾನಕ್ಕೆ ತರಲಾಯಿತು. ಶಾಲಾ ಕಾಲೇಜುಗಳಲ್ಲಿ ಮಾದಕ ದ್ರವ್ಯದ ವಿರುದ್ದ ಜಾಗೃತಿ ಮೂಡಿಸುವ ಕಾರ್ಯಕ್ರಮ ಇದಾಗಿದೆ. ದಕ್ಷಿಣ ಕನ್ನಡ ಫುಟ್ಪಾಲ್ ಸಂಸ್ಥೆಯ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಚಿತ್ರನಟ ಅರ್ಜುನ್ ಕಾಪಿಕಾಡ್, ಕಾರ್ಪೋರೇಟರ್ ಲತೀಫ್ ಕಂದಕ್

ಪಡುಬಿದ್ರಿ : ಡಾಮಾರು ಹುಡಿಯನ್ನು ರಸ್ತೆಯಲ್ಲೇ ಬಿಟ್ಟ ಪರಿಣಾಮ ಅಪಘಾತ ಹೆಚ್ಚಳ

ಹೆದ್ದಾರಿಗೆ ಹಾಕಲಾದ ಡಾಮಾರಿನ ಒಂದು ಪದರವನ್ನು ಯಂತ್ರದ ಮೂಲಕ ತೆಗೆಯುತಿದ್ದು, ತೆಗೆದ ಡಾಮಾರು ಹುಡಿಯನ್ನು ರಸ್ತೆಯಲ್ಲೇ ಬಿಟ್ಟು ಹೋದ ಪರಿಣಾಮ ದ್ವಿಚಕ್ರ ಸವಾರರು ಬಿದ್ದು ಗಾಯಗೊಳ್ಳುತ್ತಿರುವ ಘಟನೆ ಪಡುಬಿದ್ರಿಯ ಬೀಡು ಬಳಿ ರಾತ್ರಿ ನಡೆದಿದೆ.ಮಂಗಳೂರು ಕಡೆಯಿಂದಲೂ ಹೆದ್ದಾರಿ ಡಾಮಾರಿನ ಪದರವನ್ನು ಯಂತ್ರದ ಮೂಲಕ ತೆಗೆಯುವ ಕಾಮಗಾರಿ ನಡೆಸುತ್ತಿದ್ದು, ರಾತ್ರಿ ಹೊತ್ತು ರಸ್ತೆಯ ಸುಸ್ಥಿತಿ ಗಮನಕ್ಕೆ ಬಾರದೆ ನಿಯಂತ್ರಣ ಕಳೆದುಕೊಳ್ಳುತ್ತಿದ್ದ ಬೈಕ್ ಸವಾರರು

ಶ್ರೇಷ್ಠ ಗಾಯಕರ ಸ್ವರ ಅನುಕರಣೆಯೊಂದಿಗೆ ಪ್ರಸಿದ್ಧಿ ಪಡೆದ ಶಾಲಿ

ಮಂಜೇಶ್ವರ: ಸಂಗೀತದಿಂದ ಶಾಂತಿ ಸಾಮರಸ್ಯ ಸಾಧ್ಯ ಎಂಬುದನ್ನು ಸಮಾಜಕ್ಕೆ ತೋರಿಸಿ ಕೊಟ್ಟಿರುವ ಕೇರಳ ಕರ್ನಾಟಕ ಗಡಿ ಪ್ರದೇಶಗಳಲ್ಲಿ ತನ್ನ ಇಂಪಾದ ಮಧುರವಾದ ಕಂಠದಿಂದ ಇಲ್ಲೊಬ್ಬ ಕಲಾವಿದರೊಬ್ಬರು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲಾಗುತಿದ್ದಾರೆ. ತನ್ನ ಇಂಪಾದ ಹಾಡುಗಳಿಂದ ಹಲವು ವೇದಿಕೆಗಳಲ್ಲಿ ಗುರುತಿಸಿಕೊಂಡಿರುವ ಈ ಕಲಾವಿದ ನೊಂದವರ ಪಾಲಿಗೂ ಆಶಾ ಕಿರಣವಾಗಿ ಚ್ಯಾರಿಟೇಬಲ್ ವತಿಯಿಂದ ನಡೆಸುವ ವೇದಿಕೆಗಳಲ್ಲೂ ಜನ ಮನ ಗೆದ್ದಿದ್ದಾರೆ. ಮಂಗಳೂರು ನಿವಾಸಿಯಾಗಿರುವ ಶಾಲಿ

ಕಾಂಗ್ರೆಸ್ ನಿಂದ DeleteBJPNotVoterID ಅಭಿಯಾನ

ಬೆಂಗಳೂರು ಮತದಾರರ ದತ್ತಾಂಶ ಕಳ್ಳತನ ಪ್ರಕರಣ ಬಹಿರಂಗಗೊಂಡ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ ಡಿಜಿಟಲ್ ಅಭಿಯಾನ ಆರಂಭಿಸಿದೆ.ರಾಷ್ಟ್ರೀಯ ಚುನಾವಣಾ ಸಂಸ್ಥೆಯು ಸಮಗ್ರ ತನಿಖೆ ನಡೆಸುವಂತೆ ಮಾಡಿದೆ. ಬೆಂಗಳೂರಿನಲ್ಲಿ 6.6 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆ ಎಂದು ಅಂದಾಜಿಸಲಾಗಿದ್ದರೂ, ಮತದಾರರ ಪಟ್ಟಿಯಲ್ಲಿ ತಮ್ಮ ನೋಂದಣಿಯನ್ನು ಟೋಲ್ ಫ್ರೀ ಸಂಖ್ಯೆ ಮತ್ತು ವೆಬ್‌ ಸೈಟ್‌ ನೊಂದಿಗೆ ಪರಿಶೀಲಿಸಲು ಇಸಿಐ ಮತದಾರರಿಗೆ ವಿನಂತಿಸಿದೆ. ಬಿಜೆಪಿ

ಮುಂದಿನ ಚುನಾವಣೆಗೆ ಕಾರ್ಕಳದಿಂದಲೇ ಸ್ಪರ್ಧೆ, ಸಚಿವ ವಿ ಸುನಿಲ್ ಕುಮಾರ್ ಹೇಳಿಕೆ

ಕಾರ್ಕಳ: ನಾನು ಮುಂದಿನ ಚುನಾವಣೆಗೆ ಕಾರ್ಕಳದಿಂದಲೆ ಸ್ಪರ್ಧಿಸುತಿದ್ದೆನೆ. ಕಾರ್ಕಳ ವಿಧಾನಸಭಾ ಕ್ಷೇತ್ರ ನನ್ನ ರಾಜಕೀಯ ದೀಕ್ಷೆ ನೀಡಿದ ಕ್ಷೇತ್ರ. ಬೇರೆ ಕ್ಷೇತ್ರಕ್ಕೆ ಓಡಿಹೋಗಲ್ಲ ಎಂದು ಸಚಿವ ವಿ ಸುನೀಲ್ ಕುಮಾರ್ ಹೇಳಿದರು. ಅವರು ಕಾರ್ಕಳ ಬಿಜೆಪಿ ಕಾರ್ಕಳ ವತಿಯಿಂದ ಮಂಜುನಾಥ್ ಪೈ ಸಭಾ ಭವನದಲ್ಲಿ ನಡೆದ ಬೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಬಿಜೆಪಿಯ ಸರಕಾರದ ಸಾಧನೆಯನ್ನು ಬೂತ್ ಮಟ್ಟದ ಕಾರ್ಯಕರ್ತರು ಮನೆಮನೆಗೆ ತಲುಪಿಸುವಲ್ಲಿ

ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

ಬೆಂಗಳೂರು;ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಫೈಲ್ಸ್ ಸಂಬಂದಿಸಿದ ಸಣ್ಣ ಶಸ್ತ್ರಚಿಕಿತ್ಸೆ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಗಳೂರಿನ ಹೆಚ್ ಎ ಎಲ್ ರಸ್ತೆಯಲ್ಲಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಗರದ ಹೆಚ್‌ಎಎಲ್‌ ಮಣಿಪಾಲ್‌ ಆಸ್ಪತ್ರೆಯಲ್ಲಿ ಇಂದು 11 ಗಂಟೆಗೆ ಸಿದ್ದರಾಮಯ್ಯ ಅವರಿಗೆ ಶಸ್ತ್ರಚಿಕಿತ್ಸೆ ನಡೆಯಲಿದೆ. ಆರೋಗ್ಯವಾಗಿದ್ದರೆ ಸಂಜೆಯೇ ಆಸ್ಪತ್ರೆಯಿಂದ ಡಿಸ್ಚಾರ್ಜ್

ಹಲವಾರು ಪ್ರತಿಭಟನೆಗಳ ನಂತರ ಸುರತ್ಕಲ್ ಟೋಲ್‍ಗೆ ಮುಕ್ತಿ

ಹಲವಾರು ಪ್ರತಿಭಟನೆಗಳ ನಂತರ ಇಲ್ಲಿನ ಟೋಲ್ ಗೇಟಿಗೆ ಕೊನೆಗೂ ಮುಕ್ತಿ ದೊರಕಿದ್ದು, ಶುಕ್ರವಾರದಿಂದ ವಾಹನಗಳು ಉಚಿತವಾಗಿ ಸಂಚರಿಸುತ್ತಿವೆ. ಈ ನಡುವೆ ಈ ಶುಲ್ಕ ಕೇಂದ್ರದಲ್ಲಿ ಮೂರು ಪಾಳಿಗಳಲ್ಲಿ ಕೆಲಸ ಮಾಡುತ್ತಿದ್ದ 50ಕ್ಕೂ ಅಧಿಕ ಮಂದಿ ಉದ್ಯೋಗ ವಂಚಿತರಾಗಿದ್ದಾರೆ. ಗುರುವಾರ ಮುಂಜಾನೆ ಶುಲ್ಕ ಕೇಂದ್ರದ ಕೆಲ ಸಿಬ್ಬಂದಿಗಳು ಆಗಮಿಸಿ ಕುರ್ಚಿಗಳಲ್ಲಿ ಕುಳಿತು ಮೊಬೈಲ್ ವೀಕ್ಷಿಸುತ್ತಿದ್ದ ದೃಶ್ಯ ಕಂಡು ಬಂತು.ಹೆಜಮಾಡಿಯ ನವಯುಗ ಟೋಲ್ ಗೇಟ್ ಗೆ ಕೇಂದ್ರ ಸರ್ಕಾರ

ಸುರತ್ಕಲ್ : ಟೋಲ್ ಗು ಟೋಲ್ ಗು ಮದುವೆಯಂತೆ …!

ಮಂಗಳೂರು: ಸುರತ್ಕಲ್ ಹಾಗೂ ಹೆಜಮಾಡಿ ಟೋಲ್ ಗೇಟ್ ಗೆ ಬಿಜೆಪಿ ಸರ್ಕಾರದ ಕೃಪೆಯಿಂದ ಶುಭ ವಿವಾಹ. ಇಂತಹದ್ದೊಂದು ವಿವಾಹ ಆಮಂತ್ರಣದ ಪತ್ರಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಸುರತ್ಕಲ್ ನ ಎನ್ ಐಟಿಕೆ ಬಳಿಯಿದ್ದ ಅಕ್ರಮ ಟೋಲ್ ಗೇಟ್ ಇತ್ತೀಚೆಗೆ ಸಾರ್ವಜನಿಕರ ಭಾರೀ ಆಕ್ರೋಶದ ಹಿನ್ನೆಲೆಯಲ್ಲಿ ರದ್ದಾಗಿತ್ತು. ಆದರೆ, ಇದಾದ ಬಳಿಕ ಹೆಜಮಾಡಿ ಟೋಲ್ ಗೇಟ್ ನಲ್ಲಿ ಸುರತ್ಕಲ್ ಟೋಲ್ ಗೇಟ್ ನ ಟೋಲ್ ಅನ್ನೂ ಸೇರಿಸಿ ದುಪ್ಪಟ್ಟು ಟೋಲ್ ಸಂಗ್ರಹ