Home Posts tagged #v4stream (Page 88)

ದಸರಾ ಹಬ್ಬವನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಸಂಘಪರಿವಾರ : ಅಬೂಬಕ್ಕರ್ ಕುಳಾಯಿ ಆರೋಪ

ಮಂಗಳೂರು: ತಲಾತಲಾಂತರದಿಂದ ಜಾರಿಯಲ್ಲಿರುವ ಹಲವಾರು ವರ್ಷಗಳ ಇತಿಹಾಸ ಇರುವ ದಸರಾ ಹಬ್ಬವನ್ನು ಸಂಘಪರಿವಾರವು ದುರುಪಯೋಗ ಪಡಿಸಿಕೊಂಡು ತಮ್ಮ ಕೋಮು ರಾಜಕೀಯಕ್ಕೆ ಬಳಸಿಕೊಂಡಿದೆ ಎಂದು ಎಸ್‍ಡಿಪಿಐ ದ.ಕ ಜಿಲ್ಲಾಧ್ಯಕ್ಷರಾದ ಅಬೂಬಕ್ಕರ್ ಕುಳಾಯಿ ಆರೋಪಿಸಿದ್ದಾರೆ. ಹಲವಾರು ವರ್ಷಗಳ ಇತಿಹಾಸ ಇರುವ ನಾಡ ಹಬ್ಬವಾಗಿರುವ ದಸರಾ ಹಬ್ಬವನ್ನು ಸಂಘಪರಿವಾರವೂ ದ್ವೇಷ

ನವ ವಿವಾಹಿತೆ ಶವ ಮನೆ ಪಕ್ಕದ ಪಾಳು ಬಾವಿಯಲ್ಲಿ ಪತ್ತೆ

ಕಳೆದ ಆರು ದಿನಗಳ ಹಿಂದೆ ನಾಪತ್ತೆಯಾದ ನವ ವಿವಾಹಿತೆಯ ಶವ ಮನೆಯ ಪಕ್ಕದ ಪಾಳು ಬಾವಿಯಲ್ಲಿ ಪತ್ತೆಯಾದ ಘಟನೆ ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ನಡೆದಿದೆಮೃತ ನವವಿವಾಹಿತೆ ಎಲ್ಲೂರು ನಿವಾಸಿ ರಕ್ಷಿತಾ ಪೂಜಾರಿ(24), ಈಕೆ ಕಳೆದ ಒಂದುವರೆ ವರ್ಷಗಳ ಹಿಂದೆ ಪಾಂಗಾಳ ನಿವಾಸಿ ಸಂಜಯ್ ಆಚಾರಿ ಎಂಬುವರನ್ನು ಅಂತರ್ ಜಾತಿ ವಿವಾಹವಾಗಿದ್ದ ಈಕೆ ಗಂಡ ಹಾಗೂ ತನ್ನ ತಂದೆಯೊಂದಿಗೆ ಎಲ್ಲೂರಿನ ಮನೆಯಲ್ಲಿ ವಾಸ ವಿದ್ದಳು, ಕಾಪುವಿನ ಮಹಾಬಲ ಮಾರ್ಲ್ ಕಟ್ಟಡದ ಪ್ಯಾನ್ಸಿ

ಭಾರತ್ ಜೋಡೋ : ರಾಹುಲ್ ಜೊತೆಯಾದ ಎಂ.ಆರ್. ಸೀತಾರಾಂ: ಯಾತ್ರೆಯ ಸಕಾರಾತ್ಮಕ ಪರಿಣಾಮಗಳ ಕುರಿತು ಚರ್ಚೆ

ಬೆಂಗಳೂರು,ಅ,8: ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರೊಂದಿಗೆ ಭಾರತ್ ಜೋಡೋ ಪಾದಯಾತ್ರೆಯಲ್ಲಿ ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಎಂ.ಆರ್.ಸೀತಾರಾಂ ಇಂದು ಜೊತೆಯಾದರು. ತುಮಕೂರು ಜಿಲ್ಲೆಯ ಮಾಯಸಂದ್ರದಿಂದ ಬಾನಸಂದ್ರ ವರೆಗೆ ಮೂರು ಗಂಟೆಗಳ ಕಾಲ 12 ಕಿಲೋಮೀಟರ್ ದೂರ ಸಾಗಿದರು. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಪಾದಯಾತ್ರೆ ಯಶಸ್ವಿಯಾಗುತ್ತಿರುವ ಬಗ್ಗೆ ಎಂ.ಆರ್. ಸೀತಾರಾಂ ಸಂತಸ ಹಂಚಿಕೊಂಡರು. ಪಕ್ಷ ಸಂಘಟನೆ ಕುರಿತಂತೆಯೂ ಚರ್ಚಿಸಿದರು. ಬಳಿಕ

ಮೀಸಲಾತಿ ಹೆಚ್ಚಳ ಅನುಮೋದನೆ ಪಡೆಯಲು ವಿಶೇಷ ಅದಿವೇಶನ ಸಧ್ಯಕಿಲ್ಲ

ಎಸ್ಸಿ, ಎಸ್‍ಟಿ ಮೀಸಲಾತಿ ಪ್ರಮಾಣ ಹಳ್ಳಕ್ಕೆ ರಾಜ್ಯ ಸರ್ಕಾರ ಸಂಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಲಭಿಸಿದ್ದು, ಇದಕ್ಕಾಗಿ ಸದನದ ಅನುಮೋದನೆ ಪಡೆಯುವುದಕ್ಕೆ ಸದ್ಯಕ್ಕೆ ವಿಶೇಷ ಅಧಿವೇಶನ ಕರೆಯುವ ಸಾಧ್ಯತೆ ಇಲ್ಲ ಎಂದು ತಿಳಿದು ಬಂದಿದೆ. ನ್ಯಾಯಾಧೀಶ ನಾಗಮೋಹನ್ ದಾಸ್ ವರದಿ ಅನುಷ್ಠಾನಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ಎಂದು ಸಂಪುಟ ಸಭೆ ನಂತರ ಕಾನೂನು ಸಚಿವ ಮಾಧುಸ್ವಾಮಿ ಹೇಳಿಕೆ ನೀಡಿದ್ದಾರೆ. ಎಸ್‍ಸಿ ಸಮುದಾಯದ ಮೀಸಲಾತಿ ಪ್ರಮಾಣ 15-17ಕ್ಕೆ

ಸುಳ್ಯ : ಗ್ರಾ.ಪಂ.ಅಧ್ಯಕ್ಷರ ಅಧಿಕಾರ ಮೊಟಕುಗೊಳಿಸುವ ವಿರುದ್ದ ಆಕ್ರೋಶ

ರಾಜ್ಯ ಬಿಜೆಪಿ ಸರಕಾರವು ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಸ್ಥಳೀಯ ಆಡಳಿತಕ್ಕೆ ಒತ್ತು ನೀಡಿ ಪಂಚಾಯತ್ ರಾಜ್ ವ್ಯವಸ್ಥೆಗೆ ನೀಡಲಾಗಿದ್ದ ಅಧಿಕಾರವನ್ನು ಮೊಟಕುಗೊಳಿಸಲು ಮುಂದಾಗಿದೆ. ಈ ತಿದ್ದುಪಡಿಯನ್ನು ರಾಜ್ಯ ಸರಕಾರ ಗ್ರಾ.ಪಂ.ಅಧ್ಯಕ್ಷರ ಅಧಿಕಾರ ಮೊಟಕು ಗೊಳಿಸುವ ವಿರುದ್ದ ಸುಳ್ಯ ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸುಳ್ಯದ ಪ್ರಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಕಾಂಗ್ರೆಸ್

ಉದ್ಯಾವರ : ಅಂಡರ್ ಪಾಸ್ ನಿರ್ಮಾಣಕ್ಕೆ ಆಗ್ರಹ

ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ರಸ್ತೆ ಕಾಮಗಾರಿ ನಡೆಯುತ್ತಿರುವ ಉದ್ಯಾವರದಲ್ಲಿ ಅಂಡರ್ ಪಾಸ್ ನಿರ್ಮಿಸಿ ರಸ್ತೆಯ ಇಕ್ಕೆಡೆಗಳಲ್ಲಿರುವವರಿಗೆ ಆಚೀಚೆ ದಾಟಲು ಸೌಕರ್ಯವನ್ನು ಒದಗಿಸಿ ಕೊಡಬೇಕೆಂದು ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಹಾಗೂ ಊರವರು ನಡೆಸುತ್ತಿರುವ ಪ್ರತಿಭಟನಾ ಧರಣಿಗೆ ಅಧಿಕೃತರ ಭಾಗದಿಂದ ಸ್ಪಂದನೆ ಇಲ್ಲದೇ ಇರುವ ಹಿನ್ನೆಯಲ್ಲಿ ಧರಣಿಯನ್ನು ಅನಿರ್ಧಿಷ್ಟಾವಧಿಗೆ ಮುಂದುವರಿಸಿದ್ದಾರೆ. ಮಂಜೇಶ್ವರ ಶಾಸಕ ಎಕೆ ಎಂ ಅಶ್ರಫ್ ರವರ

ದಕ್ಷಿಣಕನ್ನಡ ಹಾಲು ಒಕ್ಕೂಟ : ಉತ್ತಮ ಗುಣಮಟ್ಟದ ಹಾಲಿಗೆ ವಿಶೇಷ ಪ್ರೋತ್ಸಾಹಧನ

ಮಂಗಳೂರು: ದಕ್ಷಿಣಕನ್ನಡ ಹಾಲು ಒಕ್ಕೂಟದ ವ್ಯಾಪ್ತಿಯಲ್ಲಿ ಬರುವ ಹಾಲು ಉತ್ಪಾದಕರಿಗೆ ಉತ್ತೇಜನ ನೀಡುವ ಉದ್ದೇಶದಿಂದ, ವಿಶೇಷ ಪ್ರೋತ್ಸಾಹಧನ ನೀಡಲು ನಿರ್ಧರಿಸಿದ್ದಾರೆ. ಈ ಬಗ್ಗೆ ಮತ್ತೊಮ್ಮೆ ಸ್ಪಷ್ಟೀಕರಣ ನೀಡಿದ ಹಾಲು ಒಕ್ಕೂಟದ ಅಧ್ಯಕ್ಷರಾದ ಕೆ.ಪಿ. ಸುಚರಿತ ಶೆಟ್ಟಿ ಅವರು, ಅಕ್ಟೋಬರ್ 11,2022ರಿಂದ ಅನ್ವಯವಾಗುವಂತೆ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಉತ್ತಮ ಗುಣಮಟ್ಟದ ಹಾಲಿಗೆ ವಿಶೇಷ ಪ್ರೋತ್ಸಾಹಧನ ರೂ.2.05 ಪೈಸೆ ನೀಡಲಾಗುವುದು. ಇದರಿಂದ ಹಾಲು

ಮುಲ್ಕಿ ನಗರದ ಸಮೀಪ ರಾಷ್ಟ್ರೀಯ ಹೆದ್ದಾರಿ ಬಳಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾದಾನಿಗಳಾದ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ ಇದರ ಪ್ರಥಮ ಹಂತದ ಕಾಮಗಾರಿಯ ಆರಂಭ

ಮುಲ್ಕಿ ಅ7.ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ ಮಹತ್ವಾಕಾಂಕ್ಷೆಯ ಯೋಜನೆಯ ಅಂಗವಾಗಿ ಮೂಲ್ಕಿಯ ನಗರಕ್ಕೆ ಸಮೀಪವಾಗಿ ರಾಷ್ಟ್ರೀಯ ಹೆದ್ದಾರಿ ಸಮೀಪ 65 ಸೆಂಟ್ಸ್ ನಿವೇಶನದಲ್ಲಿ ಅತ್ಯಾಧುನಿಕ ಸುಂದರವಾದ ವಿವಿಧ ಸ್ವರೂಪಗಳ ಭವನಗಳ ನಿರ್ಮಾಣದ ಅಂಗವಾಗಿ ಇಂದು ಮುಲ್ಕಿ ದುರ್ಗಾಪರಮೇಶ್ವರಿ ದೇವಳದ ಅರ್ಚಕರಾದ ಗೋಪಾಲಕೃಷ್ಣ ಉಪಾಧ್ಯಾಯ ಇವರ ಮೂಲಕ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪೂಜಾ ಕಾರ್ಯಕ್ರಮಗಳನ್ನು ನಡೆಸಿ ನಿತಿನ್ ಎಂಟರ್ಪ್ರೈಸಸ್ ಕಾವೂರು ಇದರ ಮಾಲಕರಾದ ನಿತಿನ್

ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿರಕೇರಿ ಬಂಧನ ಖಂಡನೀಯ, ಕೂಡಲೇ ಬಿಡುಗಡೆಗೆ ಆಗ್ರಹ- ಡಿವೈಎಫ್ಐ

ಮಂಗಳೂರಿನಲ್ಲಿ ರಾಜಾರೋಷವಾಗಿ ನಡೆಯುವ ಅಕ್ರಮ, ಅನ್ಯಾಯಗಳ ವಿರುದ್ಧ, ಬಿಜೆಪಿ ಸರಕಾರಗಳ ಜನವಿರೋಧಿ ನೀತಿಗಳ ವಿರುಧ್ದ ನಿರಂತರ ಮತ್ತು ನಿರ್ಭೀತವಾಗಿ ಧ್ವನಿ ಎತ್ತುತ್ತಿದ್ದ ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿಯವರನ್ನು ನಿನ್ನೆ ರಾತ್ರಿ ಬಜಪೆ ಠಾಣಾ ಪೊಲೀಸರು ವಿನಾಃ ಕಾರಣ ಬಂಧಿಸಿರುವುದನ್ನು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಖಂಡಿಸುತ್ತದೆ. ಕರ್ನಾಟಕದ ರಾಜ್ಯದ ಬಿಜೆಪಿ ಸರಕಾರದ ದುರಾಡಳಿತದ ವಿರುಧ್ದ, ಸ್ಥಳೀಯ ಶಾಸಕ ವೇದವ್ಯಾಸ ಕಾಮತ್ , ಭರತ್ ಶೆಟ್ಟರ ಅಕ್ರಮ,

ಬಿಎನ್‍ಐ ಇನ್‍ಸ್ಪಾಯರ್ : ನೂತನ ಅಧ್ಯಕ್ಷರಾಗಿ ರೋಶನ್ ಬಾಳಿಗಾ ಆಯ್ಕೆ

ಬಿಎನ್‍ಐ ಇನ್‍ಸ್ಪಾಯರ್ ಮಂಗಳೂರು ಅಧ್ಯಕ್ಷರಾಗಿ ಜಿ.ಡಿ. ಎಡ್ವರ್ಟೈಸಿಂಗ್ ಪ್ರೈ.ಲಿ. ಇದರ ಆಡಳಿತ ನಿರ್ದೇಶಕ ರೋಶನ್ ಬಾಳಿಗಾ ಬಂಟ್ವಾಳ ಅವರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸುನೀತಾ ಡಿಸೋಜಾ, ಕಾರ್ಯದರ್ಶಿ ಹಾಗೂ ಖಜಾಂಜಿಯಾಗಿ ಅರವಿಂದ ಪ್ರಭು ಆಯ್ಕೆಯಾಗಿದ್ದಾರೆ.