Home Posts tagged #vhp

ಮಂಗಳೂರು: ವಿಶ್ವ ಹಿಂದೂ ಪರಿಷತ್ ನ ಎಲ್.ಶ್ರೀಧರ್ ಭಟ್ ನಿಧನ

ಜಿಲ್ಲೆಯ ವಿಶ್ವ ಹಿಂದೂ ಪರಿಷತ್’ನ ಪ್ರೇರಕ ಶಕ್ತಿಯಾಗಿದ್ದಂತಹ ಎಲ್.ಶ್ರೀಧರ್ ಭಟ್ ಅವರ ನಿಧನಕ್ಕೆ ಶಾಸಕ ವೇದವ್ಯಾಸ್ ಕಾಮತ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದರು. “ಶ್ರೀಯುತರು ಸಂಘದ ಹಿರಿಯ ಸ್ವಯಂಸೇವಕರು, ಸಂಸ್ಕೃತ ಮತ್ತು ಹಿಂದಿ ಪ್ರಾಧ್ಯಾಪಕರು, ಮಂಗಳ ಸೇವಾಶ್ರಮ, ಗೋ ವನಿತಾಶ್ರಯ ಟ್ರಸ್ಟ್ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳ ಚಟುವಟಿಕೆಗಳಲ್ಲಿ

ಬೈಂದೂರಿನ ವಿಹಿಂಪ ಮತ್ತು ಭಜರಂಗದಳದಿಂದ ಅಖಂಡ ಭಾರತ ಸಂಕಲ್ಪ ದಿನ ಪ್ರಯುಕ್ತ ಪಂಜಿನ ಮೆರವಣಿಗೆ

ವಿಶ್ವಹಿಂದೂ ಪರಿಷತ್ ಭಜರಂಗದಳ ಬೈಂದೂರು ಪ್ರಖಂಡ ಇದರ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನಾಚರಣೆಯ ಪ್ರಯುಕ್ತ ಪಂಜಿನ ಮೆರವಣಿಗೆ ಬೈಂದೂರಿನಲ್ಲಿ ನಡೆಯಿತು. ಯೋಜನಾನಗರದ ನಾಗಬನ ಸಮಿತಿ ಅಧ್ಯಕ್ಷರಾದ ಕೃಷ್ಣದೇವಾಡಿಗ ಬೈಂದೂರು ಪಂಜಿನ ಮೆರವಣಿಗೆಗೆ ವಿದ್ಯುಕ್ತ ಚಾಲನೆ ನೀಡಿದರು. ಸಭಾಕಾರ್ಯಕ್ರಮದಲ್ಲಿ ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಜಯಾನಂದ ಹೋಬಳಿದಾರ್ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ದಿಕ್ಸುಚಿ ಭಾಷಣಕಾರರಾಗಿ

ಹಿಂದೂ ವಿರೋಧಿ ನಿಲುವುಗಳ ವಿರುದ್ಧ ಬೀದಿಗಿಳಿದು ಹೋರಾಟ :ಕಣಿಯೂರು ಶ್ರೀ ಮಹಾಬಲೇಶ್ವರ ಸ್ವಾಮೀಜಿ ಎಚ್ಚರಿಕೆ

ಪುತ್ತೂರು: ಮತಾಂತರದ ಪಿಡುಗು ಸಾಮಾನ್ಯವಾದುದಲ್ಲ. ಇದರ ವಿರುದ್ಧ ತಂದ ಕಾನೂನುಗಳನ್ನು ರದ್ದು ಮಾಡುವ ಮೂಲಕ ನಮ್ಮ ಮನೆಯಲ್ಲಿ ನಮಗೇ ಸ್ವಾತಂತ್ರ್ಯ ಇಲ್ಲದ ಸ್ಥಿತಿಯನ್ನು ರಾಜ್ಯ ಸರಕಾರ ಮಾಡುತ್ತಿದೆ. ಸಂತರಿಗೆ ಹಿಂದೂ ಎಂಬುದು ಮಾತ್ರ ಪಕ್ಷ. ಹಿಂದೂ ವಿರೋಧಿ ನಿಲುವುಗಳ ವಿರುದ್ಧ ಯಾವುದೇ ಸರಕಾರ ಕೆಲಸ ಮಾಡಿದರೂ ಬೀದಿಗಿಳಿದು ಹೋರಾಟ ಮಾಡಲು ಸಂತರೆಲ್ಲರೂ ಈಗಾಗಲೇ ತೀರ್ಮಾನ ಮಾಡಿದ್ದೇವೆ ಎಂದು ಕಣಿಯೂರು ಶ್ರೀ ಮಹಾಬಲೇಶ್ವರ ಸ್ವಾಮೀಜಿ ಸರಕಾರಕ್ಕೆ ಎಚ್ಚರಿಕೆ

ಬಜರಂಗದಳವನ್ನು ನಿಷೇಧಿಸುವವರನ್ನು ಸಮಾಜ ನಿಷೇಧಿಸುತ್ತದೆ : ವಿಹಿಂಪ ಬಂಟ್ವಾಳ ಸಮಿತಿ ಅಧ್ಯಕ್ಷ ಪ್ರಸಾದ್ ಕುಮಾರ್ ರೈ ಹೇಳಿಕೆ

ಬಂಟ್ವಾಳ: ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಭಜರಂಗದಳವನ್ನು ನಿಷೇಧಿಸಲು ಹೊರಟಿರುವುದು ತೀವ್ರ ಖಂಡನೀಯ ಎಂದು ವಿಶ್ವ ಹಿಂದೂ ಪರಿಷತ್ ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷ, ನ್ಯಾಯವಾದಿ ಪ್ರಸಾದ್ ಕುಮಾರ್ ರೈ ಹೇಳಿದರು. ಅವರು ಗುರುವಾರ ಬಿ.ಸಿ.ರೋಡಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಬಿಟಿಷರು ಹೇಗೆ ಈ ದೇಶದಲ್ಲಿ ಒಡೆದು ಆಳುವ ನೀತಿಯನ್ನು ಅನುಸರಿಸಿದರೋ ಅದೇ ರೀತಿ ಕಾಂಗ್ರೆಸ್ ಕೂಡ ಒಡೆದು ಆಳುವ ನೀತಿಯನ್ನು ಮುಂದುವರೆಸಿಕೊಂಡು

ಬಜರಂಗದಳ ನಿಷೇಧ ಪ್ರಸ್ತಾವ : ಹಿಂದೂಗಳಿಗೆ ಮಾಡಿದ ಅವಮಾನ : ವಿ.ಎಚ್.ಪಿ

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳದ ನಿಷೇಧ ಪ್ರಸ್ತಾಪಿಸಿದನ್ನು ವಿಶ್ವ ಹಿಂದೂ ಪರಿಷದ್ ಬಲವಾಗಿ ಖಂಡಿಸಿದೆ. ಬಜರಂಗದಳ ರಾಷ್ಟ್ರಭಕ್ತ ಸಂಘಟನೆ ದೇಶದಾದ್ಯಂತ 60 ಸಾವಿರ ಗ್ರಾಮಗಳಲ್ಲಿ ಬಜರಂಗದಳದ ಕಾರ್ಯ ನಡೆಯುತ್ತಿದೆ. ಶ್ರೀರಾಮ ಮಂದಿರ ಹೋರಾಟದಿಂದ ಪ್ರಾರಂಭಗೊಂಡು ಹಿಂದು ಶ್ರದ್ದಾ ಬಿಂದುಗಳ ರಕ್ಷಣೆ, ಗೋರಕ್ಷಣೆ, ಲವಜಿಹಾದ್‌ಗೆ ಬಲಿಯಾದ ಹೆಣ್ಣುಮಕ್ಕಳ ರಕ್ಷಣೆ,ಸಾವಿರಾರು ಸೇವಾ ಚಟುವಟಿಕೆಗಳನ್ನು ಮಾಡಿಕೊಂಡು ಬಂದಿರುವ ಬಜರಂಗದಳ ಸಂಘಟನೆಯನ್ನು ನಿಷೇಧ

ವೈದ್ಯ ಡಾ. ಕೃಷ್ಣಮೂರ್ತಿ ಸಂರ್ಪಂಗಳ ಅನುಮಾನಾಸ್ಪದ ಸಾವು : ಸೂಕ್ತ ತನಿಖೆಗೆ ಆಗ್ರಹಿಸಿ ವಿಹಿಂಪ ನೇತೃತ್ವದಲ್ಲಿ ಪ್ರತಿಭಟನೆ

ಪುತ್ತೂರು : ಮೂಲತ: ಪುತ್ತೂರಿನವರಾದ ಬದಿಯಡ್ಕದ ವೈದ್ಯ ಡಾ.ಕೃಷ್ಣಮೂರ್ತಿ ಸರ್ಪಂಗಳ ಅವರ ಅನುಮಾನಾಸ್ಪದ ಸಾವನ್ನು ಖಂಡಿಸಿ ಮತ್ತು ಸೂಕ್ತ ತನಿಖೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಸೋಮವಾರ ಸಂಜೆ ಪುತ್ತೂರು ನಗರದ ಅಮರ ಜವಾನ್ ಜ್ಯೋತಿ ಸ್ಮಾರಕದ ಬಳಿ ಬೃಹತ್ ಪ್ರತಿಭಟನೆ ನಡೆಯಿತು. ಪುತ್ತೂರಿನ 100ಕ್ಕೂ ಅಧಿಕ ವೈದ್ಯರು ಪಾಲ್ಗೊಂಡರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬಜರಂಗದಳ ಪ್ರಾಂತ ಸಹ ಸಂಚಾಲಕ ಮುರಳೀಕೃಷ್ಣ ಹಸಂತಡ್ಕ ಅವರು,

ಬಂಟ್ವಾಳ: ಛತ್ರಪತಿ ಶಿವಾಜಿ ವೃತ್ತ ಉದ್ಘಾಟನೆ

ಬಂಟ್ವಾಳ: ವಿಶ್ವಹಿಂದೂ ಪರಿಷತ್- ಮಾತೃಶಕ್ತಿ ದುರ್ಗಾವಾಹಿನಿ ಬಜರಂಗ ದಳ ಛತ್ರಪತಿ ಶಾಖೆ ಕುಮ್ಡೇಲು ಇದರ ಆಶ್ರಯದಲ್ಲಿ ಕಡೆಗೋಳಿ ಶ್ರೀ ಪೊಳಲಿ ರಾಜರಾಜೇಶ್ವರೀ ಮಹದ್ವಾರದ ಬಳಿ ನೂತನವಾಗಿ ನಿರ್ಮಾಣಗೊಂಡ ಪೂರ್ಣ ಕುಂಭ ಕಲಶ ಮಾದರಿಯ ಛತ್ರಪತಿ ಶಿವಾಜಿ ವೃತ್ತ ಉದ್ಘಾಟನಾ ಸಮಾರಂಭ ನೆರವೇರಿತು. ನೂತನ ಛತ್ರಪತಿ ಶಿವಾಜಿ ವೃತ್ತವನ್ನು ವಿಶ್ವಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಅಧ್ಯಕ್ಷ ಡಾ. ಕೃಷ್ಣ ಪ್ರಸನ್ನ ಉದ್ಘಾಟಸಿ, ದೀಪ ಪ್ರಜ್ವಲಿಸಿದರು. ಈ ಸಂದರ್ಭ ಬಜರಂಗದಳ

ಪುರಾತನ ದೇವಸ್ಥಾನಗಳ ತೆರವು ವಿಚಾರ : ವಿಹಿಂಪ, ಬಜರಂಗದಳದಿಂದ ಪ್ರತಿಭಟನೆ

ಪುರಾತನವಾದ ದೇವಸ್ಥಾನಗಳನ್ನು ಹೊತ್ತುಗೊತ್ತು ಇಲ್ಲದ ವೇಳೆಯಲ್ಲಿ ತುಘಲಕ್ ನೀತಿಯಂತೆ ಅಕ್ರಮವಾಗಿ ತೆರವು ಗೊಳಿಸಿವುದನ್ನು ವಿಶ್ವ ಹಿಂದೂ ಪರಿಷತ್ ತೀವ್ರವಾಗಿ ಖಂಡಿಸುತ್ತದೆ ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳದ ಪ್ರಾಂತ ಕಾರ್ಯಾಧ್ಯಕ್ಷರಾದ ಎಂ.ಬಿ. ಪುರಾಣಿಕ್ ಹೇಳಿದರು. ಅವರು ರಾಜ್ಯದಲ್ಲಿ ಪುರಾತನ ದೇವಸ್ಥಾನ ತೆರವುಗೊಳಿಸುವ ಸರ್ಕಾರದ ನಿರ್ಧಾರವನ್ನು ಖಂಡಿಸಿ ನಗರದ ಕದ್ರಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು. ಜಿಲ್ಲಾಡಳಿತ ಸುಪ್ರೀಂ ಕೋರ್ಟ್‍ನ

ದೇವಸ್ಥಾನಗಳ ತೆರವು ವಿಚಾರ: ಸೆ.16ರಂದು ವಿಶ್ವಹಿಂದೂ ಪರಿಷತ್, ಭಜರಂಗದಳ ನೇತೃತ್ವದಲ್ಲಿ ಪ್ರತಿಭಟನೆ

ರಾಜ್ಯದಲ್ಲಿ ದೇವಸ್ಥಾನಗಳ ತೆರವುಗೊಳಿಸುವ ಸರಿಯಲ್ಲ ರಾಜ್ಯ ಸರಕಾರದಲ್ಲಿ ತಾಲೀಬಾನ್ ಪ್ರೇರಿತ ಅಧಿಕಾರಿಗಳ ಕೃತ್ಯ ನಡೆಯುತ್ತಿದೆ ಎಂದು ಭಜರಂಗದಳದ ಮುಖಂಡ ಶರಣ್ ಪಂಪ್‌ವೆಲ್ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರಕಾರ ತಕ್ಷಣವೇ ಅಧಿಕಾರಿಗಳನ್ನು ವಜಾಗೊಳಿಸಬೇಕು. ತೆರವುಗೊಳಿಸಲು ಉದ್ಧೇಶಿಸಿರುವ ದೇವಸ್ಥಾನಗಳ ಪಟ್ಟಿಯನ್ನು ಹಿಂಪಡೆಯಬೇಕು. ಮೈಸೂರಿನಲ್ಲಿ ತೆರವುಗೊಳಿಸಿದ ದೇವಸ್ಥಾನವನ್ನು ಮತ್ತೆ ಮರು ನಿರ್ಮಿಸಬೇಕು. ಸೆಪ್ಟೆಂಬರ್ ೧೬ ರಂದು ದಕ್ಷಿಣಕನ್ನಡ, ಉಡುಪಿ

ಹೆಚ್ಚುತ್ತಿರುವ ಲವ್ ಜಿಹಾದ್‍ : ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ

ಕರಾವಳಿ ಭಾಗದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ಮತ್ತು ಉಗ್ರಾಗಾಮಿಗಳ ಕೃತ್ಯದ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿ ಹಿಂದೂ ಜಾಗರಣದ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಮಂಗಳೂರಿನ ಕ್ಲಾಕ್ ಟವರ್ ಮುಂಭಾಗದಲ್ಲಿ ನಡೆದ ಪ್ರತಿಭಟನೆಯನು ಹಮ್ಮಿಕೊಂಡಿದ್ದರು. ಈ ವೇಳೆ ಮಾತನಾಡಿದ ಹಿಂದೂ ಜಾಗರಣ ವೇದಿಕೆಯ ಗಣರಾಜ್ ಭಟ್ ಕೆದಿಲ ಅವರು ಮಂಗಳೂರಿನಲ್ಲಿ ಈವರೆಗೆ ನಡೆದಿರುವ ಎಲ್ಲಾ ಭಯೋತ್ಪಾದಕ ಚಟುವಟಿಕೆಗಳು ಮತ್ತು ಕೇರಳ ಮತ್ತು ಭಟ್ಕಳ ನಂಟು