ಪುತ್ತೂರು: 75ನೇ ವರ್ಷ ಸ್ವಾತಂತ್ರ್ಯ ದಿನಾಚರಣೆಯಂದು ಪುತ್ತೂರು ತಾಲೂಕಿನ ಕಬಕ ಗ್ರಾ .ಪಂ ನ ಆವರಣದಿಂದ ಹೊರಟ ಸ್ವರಾಜ್ ರಥದಲ್ಲಿ ವೀರ್ ಸಾರ್ವಕರ್ ರವರ ಭಾವಚಿತ್ರ ಇದೆಯೆಂದು ಆಕ್ಷೇಪಿಸಿ ಎಸ್.ಡಿಪಿ.ಐ ಪಕ್ಷವೊಂದರ ಕೆಲ ಕಾರ್ಯಕರ್ತರು ತಡೆಯೊಡಿದ್ದ ಘಟನೆಯಿಂದ ಕೆರಳಿರುವ ಹಿಂದೂ ಪರ ಸಂಘಟನೆಗಳ ಹಾಗೂ ಬಿಜೆಪಿಯ ಮುಖಂಡರು ಹಾಗೂ ಕಾರ್ಯಕರ್ತರು ಕಬಕ ಪೇಟೆಯಲ್ಲಿ ನೂರಾರು
ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರನ ಮನೆಗೆ ಐಸಿಸ್ ನಂಟು ಆರೋಪದಡಿ ಇತ್ತೀಚಿಗೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನ ವಶಕ್ಕೆ ಪಡೆದಿದ್ದರು. ಇಂದು ಬೆಳಗ್ಗೆ ಬಜರಂಗದಳದ ಕಾರ್ಯಕರ್ತರು ಆರೋಪಿತರ ಮನೆಗೆ ಮುತ್ತಿಗೆ ಹಾಕಿದ್ದು ಮುತ್ತಿಗೆ ಹಾಕಿದವರನ್ನು ಉಳ್ಳಾಲ ಪೊಲೀಸರು ಬಂದಿಸಿದ್ದಾರೆ. ವಿಶ್ವ ಹಿಂದು ಪರಿಷತ್ ಜಿಲ್ಲಾ ಮುಖಂಡ ಶರಣ್ ಪಂಪ್ ವೆಲ್ ನೇತೃತ್ವದಲ್ಲಿ ಇಂದು ಬಿ.ಎಂ. ಇದಿನಬ್ಬ ಅವರ ಪುತ್ರ ಅಬ್ದುಲ್ ರೆಹ್ಮಾನ್ ಬಾಷಾ ಅವರ ಮನೆಗೆ