Home Posts tagged #VIJAYAPURA (Page 2)

ವಿಜಯಪುರ: ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ಕೋರಿ ಮನವಿ

ಕರ್ನಾಟಕ ರಾಜ್ಯ ಸರ್ಕಾರ ಶ್ರೀ ಗಜಾನನ ಉತ್ಸವ ಆಚರಣೆ ನಿರ್ಭಂಧ ವಿಧಿಸುವ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಶ್ರೀ ಗಜಾನನ ಉತ್ಸವ ಮಹಾಮಂಡಳಿ ವತಿಯಿಂದ ಕರ್ನಾಟಕ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಿಗೆ ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಸಾರ್ವಜನಿಕ ಗಣೇಶೋತ್ಸವವನ್ನು ಕೋವಿಡ 19 ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ,

ನಕಲಿ ಗೊಬ್ಬರ ಅಡ್ಡೆಯ ಮೇಲೆ ರೈತರಿಂದಲೇ ದಾಳಿ

ಅಕ್ರಮವಾಗಿ ಲಕ್ಷಾಂತರ ಮೌಲ್ಯದ ನಕಲಿ ಗೊಬ್ಬರ ಸಂಗ್ರಹಿಸಿ ಇಟ್ಟಿದ್ದ ಅಡ್ಡೆಯ ಮೇಲೆ ರೈತರೆ ದಾಳಿಗೈದಿರುವ ಘಟನೆ ನಿಂಬೆನಾಡಿನಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಇಂಗಳಗಿಯ ಹೊರವಲಯದಲ್ಲಿರುವ ಮನೆಯೊಂದರಲ್ಲಿ ಲಕ್ಷಾಂತರ ಮೌಲ್ಯದ ನಕಲಿ ಗೊಬ್ಬರ ಸಂಗ್ರಹಿಸಿ ಇಟ್ಟಿದ್ದರು. ಖಚಿತ ಮಾಹಿತಿಯನ್ನು ನಿಂಬೆನಾಡಿನ ಕೃಷಿ ಅಧಿಕಾರಿಗಳಿಗೆ ಮಾಹಿತಿ ನೀಡದ್ರೂ ಸೂಕ್ತ ಕ್ರಮಕ್ಕೆ ಮುಂದಾಗಿಲ್ಲ. ಅದಕ್ಕಾಗಿ ಬೇಸತ್ತ ರೈತರೇ ಅಡ್ಡೆಯ ಮೇಲೆ ದಾಳಿಗೈದು ನಕಲಿ ಗೊಬ್ಬರ

ವಿಜಯಪುರದ ಕನ್ನೋಳಿ ವಾಹನ ಚಾಲಕರಿಗೆ ಉಪಹಾರದ ವ್ಯವಸ್ಥೆ

ವಿಜಯಪುರ ಜಿಲ್ಲೆಯ ಕನ್ನೊಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಯಕರ್ನಾಟಕ ಸಂಘಟನೆ ವಾಹನ ಚಾಲಕರ ಘಟಕದ ಸಹಯೋಗದಲ್ಲಿ ಸತತವಾಗಿ ನಾಲ್ಕು ದಿನಗಳಿಂದ ಉಪಹಾರ ಸೇವೆ ಮಾಡುತ್ತಿದ್ದಾರೆ. ಕಾಶಿನಾಥ ಬಿರಾದಾರ ಎನ್ನುವರು ವಾಹನದ ಚಾಲಕನಾಗಿದ್ದು ಕಳೆದ ವಾರ ವಾಹನ ಚಲಾಯಿಸುವಾಗ ಊಟ ಸಿಗದೆ ಪರದಾಡಿ ತುಂಬಾ ಸಂಕಷ್ಟ ಅನುಭವಿಸಿದ್ದರು. ಆದರಿಂದ ಚಾಲಕರ ತೊಂದರೆಗೆ ಸ್ಪಂದಿಸುವ ಮನಸ್ಸಿಂದ ತಮಗಾದ ಊಟದ ತೊಂದರೆ ಬೇರೆ ಚಾಲಕರು ಅನುಭವಿಸಬಾರದು ಎಂದು ಸತತವಾಗಿ ನಾಲ್ಕು ದಿನದಿಂದ ತಮ್ಮ