Home Posts tagged #vinaya kumar sorake

ಹಿಂದುಳಿದ ವರ್ಗಗಳು ಒಂದಾಗುವ ಅಗತ್ಯವಿದೆ : ಮಾಜಿ ಸಚಿವ ವಿನಯಕುಮಾರ್ ಸೊರಕೆ

ಹಿಂದುಳಿದ ವರ್ಗಗಳ ಮೀಸಾಲಾತಿಗಳನ್ನು ರದ್ದುಮಾಡಿ, ಅದನ್ನು ಮೇಲ್ವರ್ಗಗಳಿಗೆ ನೀಡುವ ಕೆಲಸವನ್ನು ಬಿಜೆಪಿ ಸರ್ಕಾರ ನಡೆಸುತ್ತಿದ್ದು, ಆ ನಿಟ್ಟಿನಲ್ಲಿ ಕೆಲವರ್ಗದ ನಾವೆಲ್ಲಾ ಒಂದಾಗುವ ಅನಿವಾರ್ಯ ಸ್ಥಿತಿ ನಿರ್ಮಾಣವಾಗಿದೆ ಎಂಬುದಾಗಿ ಮಾಜಿ ಸಚಿವರೂ…ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯೂ ಆದ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.ಅವರು ಎರ್ಮಾಳು ಲಕ್ಷ್ಮೀ ಜನಾರ್ದನ ದೇವಸ್ಥಾನ, ವೀರಭದ್ರ ದೇವಸ್ಥಾನ, ನಡಿಯಾಲು ಧೂಮಾವತಿ ದೈವಸ್ಥಾನ ಮುಂತಾದ ಧಾರ್ಮಿಕ

ಹೆಜಮಾಡಿಯಲ್ಲಿ ಟೋಲ್ ಹೆಚ್ಚಿಸುವ ದುಸ್ಸಾಹಸ ಮಾಡಬೇಡಿ : ವಿನಯ ಕುಮಾರ್ ಸೊರಕೆ

ಸುರತ್ಕಲ್ ಅಕ್ರಮ ಟೋಲ್ ಗೇಟ್ ಮುಚ್ಚುವುದು ಸರಿಯಾದ ಕ್ರಮ. ಇದು ಜನತೆ ನಡೆಸಿದ ಅವಿರತ ಹೋರಾಟದ ಫಲ. ಆದರೆ ವಿಲೀನದ ಹೆಸರಿನಲ್ಲಿ ಹೆಜಮಾಡಿಯಲ್ಲಿ ಸುಂಕ ಹೆಚ್ಚಿಸುವ ದುಸ್ಸಾಹಸ ಮಾಡಿದರೆ ಹೋರಾಟ ಹೊಸ ತಿರುವು ಪಡೆದುಕೊಳ್ಳಲಿದೆ. ಎರಡೂ ಜಿಲ್ಲೆಯ ಜನರನ್ನು ಸಂಘಟಿಸಿ ಬಿಜೆಪಿಯ ದುರಾಡಳಿತವನ್ನು ಕೊನೆಗೊಳಿಸಲಾಗುವುದು ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು. ಅವರು ಟೋಲ್ ತೆರವಿಗೆ ಒತ್ತಾಯಿಸಿ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿಯ ಇಪ್ಪತ್ತ ಮೂರನೇ ದಿನದ