ವಿಟ್ಲ: ಆಟೋ ರಿಕ್ಷಾ ಮತ್ತು ಪಿಕಪ್ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಕನ್ಯಾನದಲ್ಲಿ ನಡೆದಿದೆ. ಆಟೋ ರಿಕ್ಷಾ ಮತ್ತು ಪಿಕಪ್ ನಡುವೆ ಡಿಕ್ಕಿಯಾಗಿದ್ದು, ಅಪಘಾತದಿಂದಾಗಿ ಆಟೋ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ವಿಟ್ಲ: ಟ್ರಾವೆಲ್ಸ್ ಕಾರು ಚಾಲಕನೋರ್ವ ಕಾರನ್ನು ವೇಗವಾಗಿ ಅಡ್ಡಾದಿಡ್ಡಿಯಾಗಿ ಓಡಿಸಿದ ಪರಿಣಾಮ ಕಾರಿನಲ್ಲಿದ್ದ ಮಹಿಳೆಯರು ಆತಂಕಗೊಂಡು ಕಿರುಚಾಡುತ್ತಿದ್ದ ವೇಳೆ ಸಾರ್ವಜನಿಕರು ಅಪಹರಣವೆಂದು ತಿಳಿದು ಅಡ್ಡಗಟ್ಟಿ, ಪೊಲೀಸರಿಗೆ ಮಾಹಿತಿ ನೀಡಿದ ಘಟನೆ ಸಾಲೆತ್ತೂರಿನಲ್ಲಿ ನಡೆದಿದೆ. ಮಂಗಳೂರು ಹೊರ ವಲಯದ ತೊಕ್ಕೊಟ್ಟು ಪಿಲಾರಿನ ಮಹಿಳೆಯರು ಪಣೋಲಿಬೈಲಿಗೆ ತೆರಳುವ ಹಿನ್ನೆಲೆ ಕದ್ರಿಯಿಂದ ಬಾಡಿಗೆ ಕಾರಿನಲ್ಲಿ ಬಂದಿದ್ದರು ಎನ್ನಲಾಗಿದೆ. ಈ ವೇಳೆ ಕಾರು ಚಾಲಕ ಕಾಡುಮಠ
ವಿಟ್ಲ: ಮನೆಯ ಮಾಡಿನ ಹಂಚು ತೆಗೆದು ಮನೆಗೆ ನುಗ್ಗಿದ ಕಳ್ಳರು ನಗದು, ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕಟ್ಟೆ ಮನೆ ಎಂಬಲ್ಲಿ ನಡೆದಿದೆ. ಈ ಘಟನೆ ಕೊಳ್ನಾಡು ಗ್ರಾಮ ಕಟ್ಟೆ ಮನೆ ನಿವಾಸಿ ಕೆ.ಎಂ ಮಹಮ್ಮದ್(60) ಎನ್ನುವವರ ಮನೆಯಲ್ಲಿ ನಡೆದಿದ್ದು, ಮನೆಗೆ ನಗ್ಗಿದ ಕಳ್ಳರು ಸುಮಾರು 5 ಪವನ್ ತೂಕದ ನಕ್ಲೇಸ್-01, ಸುಮಾರು 1 ಪವನ್ ತೂಕದ ಸರ-01, ಸುಮಾರು ಅರ್ದ ಪವನ್ ತೂಕದ ಉಂಗುರ-01, ಹಾಗೂ ಗಾದ್ರೇಜ್ ಪಕ್ಕದಲ್ಲಿದ್ದ ಮೇಜಿನ
ವಿಟ್ಲ: ಮನೆಯ ಮಾಡಿನ ಹಂಚು ತೆಗೆದು ಮನೆಗೆ ನುಗ್ಗಿದ ಕಳ್ಳರು ನಗದು, ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕಟ್ಟೆ ಮನೆ ಎಂಬಲ್ಲಿ ನಡೆದಿದೆ. ಈ ಘಟನೆ ಕೊಳ್ನಾಡು ಗ್ರಾಮ ಕಟ್ಟೆ ಮನೆ ನಿವಾಸಿ ಕೆ.ಎಂ ಮಹಮ್ಮದ್(60) ಎನ್ನುವವರ ಮನೆಯಲ್ಲಿ ನಡೆದಿದ್ದು, ಮನೆಗೆ ನಗ್ಗಿದ ಕಳ್ಳರು ಸುಮಾರು 5 ಪವನ್ ತೂಕದ ನಕ್ಲೇಸ್-01, ಸುಮಾರು 1 ಪವನ್ ತೂಕದ ಸರ-01, ಸುಮಾರು ಅರ್ದ ಪವನ್ ತೂಕದ ಉಂಗುರ-01, ಹಾಗೂ ಗಾದ್ರೇಜ್ ಪಕ್ಕದಲ್ಲಿದ್ದ ಮೇಜಿನ
ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಕುಮಾರಿ ಧನ್ಯಶ್ರೀ SSLC ಫಲಿತಾಂಶ 2022 ರಲ್ಲಿ 625 ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯಕ್ಕೂ ಶಾಲೆಯಲ್ಲೂ ಪ್ರಥಮಸ್ಥಾನ ಪಡೆದಿರುತ್ತಾರೆ. ಇವರ ಸಾಧನೆಗೆ ಜೇಸಿ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ, ಆಡಳಿತಾಧಿಕಾರಿ, ಪ್ರಾಂಶುಪಾಲರು, ಶಿಕ್ಷಕ-ಶಿಕ್ಷಕೇತರ ವೃಂದ ಅಭಿನಂದನೆ ಸಲ್ಲಿಸಿದ್ದಾರೆ. ಇವರು ರವಿಪ್ರಕಾಶ್ ವಿಟ್ಲ ಹಾಗೂ ಶಿಕ್ಷಕಿ ಮಮತಾರವರ ಪುತ್ರಿಯಾಗಿದ್ದಾರೆ.
ವಿಟ್ಲ: ಬೆಳಿಗ್ಗೆ ಸುರಿದ ಭಾರೀ ಮಳೆಗಾಳಿಗೆ ಮರ ಹೆದ್ದಾರಿಗೆ ಬಿದ್ದು ಕೆಲಹೊತ್ತು ವಾಹನ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಕಲ್ಲಡ್ಕ-ಕಾಂಞಂಗಾಡ್ ಅಂತಾರಾಜ್ಯ ಹೆದ್ದಾರಿಯ ಕೆಲಿಂಜದಲ್ಲಿ ನಡೆದಿದೆ. ಬೆಳಿಗ್ಗೆ ಈ ಘಟನೆ ಸಂಭವಿಸಿದ್ದು, ಇದರಿಂದ ಮಂಗಳೂರು-ವಿಟ್ಲ ರಸ್ತೆಯಲ್ಲಿ ಸಂಪೂರ್ಣ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಸ್ಥಳೀಯರು ಮರಗಳನ್ನು ತೆರವುಗೊಳಿಸಿದರು.
ವಿಟ್ಲ: ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದಾಗಿ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಅಳಿಕೆ ಎಂಬಲ್ಲಿ ನಡೆದಿದೆ.ಮೃತಳನ್ನು ವಿಠಲ್ ಜೇಸೀಸ್ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಅಳಿಕೆ ನಿವಾಸಿ ಅನ್ವಿತಾ ಎನ್ನಲಾಗಿದೆ. ಅನ್ವಿತಾ ಜೇಸೀಸ್ ಶಾಲೆಯ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ನಡೆಸುತ್ತಿದ್ದು, ಇಂದು ಹಠಾತ್ ಆಗಿ ಸಂಭವಿಸಿದ ಹೃದಯಾಘಾತದಿಂದಾಗಿ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ. ಅನ್ವಿತಾ ಸಾವನ್ನಪ್ಪಿದ ಕಾರಣ ಜೇಸೀಸ್ ಶಾಲೆಗೆ
ವಿಟ್ಲ: ಕೇಪು ಗ್ರಾಮದ ಮೈರ ಎಂಬಲ್ಲಿ ನಡೆದ ಇಬ್ಬರು ಯುವಕರಿಗೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ಕೇಪು ಗ್ರಾಮದ ಕರವೀರ ಬಸ್ ನಿಲ್ದಾಣದ ಬಳಿ ಅಡ್ಯನಡ್ಕ ನಿವಾಸಿ ಗಿರೀಶ್ ಮತ್ತು ಮೈರ ನಿವಾಸಿ ರಕ್ಷೀತ್ ಕುಮಾರ್ ಎಂಬವರಿಗೆ ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು. ಸೋಮವಾರ ಪೇಟೆ ನಿವಾಸಿ ಕೆ.
ವಿಟ್ಲ: ವಿಟ್ಲ ಭಾಗದಲ್ಲಿ ವಾಣಿಯನ್ ಗಾಣಿಗ ಸಮುದಾಯದ 140ಕುಟುಂಬಗಳಿದ್ದು, ಸಂಘಟನೆಯ ದೃಷ್ಟಿಯಿಂದ ಮೇ.15ರಂದು ಮೈರ ವಿಟ್ಲ ಗಾರ್ಡನ್ ಸಭಾಭವನದಲ್ಲಿ ವಾಣಿಯೋತ್ಸವ 2022 ಹಮ್ಮಿಕೊಳ್ಳಲಾಗಿದೆ ಎಂದು ವಿಟ್ಲ ವಾಣಿಯನ್ ಗಾಣಿಗ ಸಮುದಾಯ ಸೇವಾ ಸಂಘ ಅಧ್ಯಕ್ಷ ಉದಯಕುಮಾರ್ ದಂಬೆ ಹೇಳಿದರು. ವಿಟ್ಲದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದಾವರು ಬೆಳಗ್ಗೆ 9ಕ್ಕೆ ಸಮುದಾಯದ ಮಕ್ಕಳಿಂದ ನೃತ್ಯ ವೈವಿಧ್ಯ, 10.30ರಿಂದ ಧಾರ್ಮಿಕ ಚಿಂತನೆ ನಡೆಯಲಿದ್ದು, ಹಿಂದೂ ಚಿತ ಚಿಂತಕ್
ಹಣಿಯೂರು ಗುತ್ತಿನ ತರವಾಡು ದೈವಸ್ಥಾನದ ಪುನರ್ ಪ್ರತಿಷ್ಠೆ, ನೂತನ ದೈವಸ್ಥಾನ ಮತ್ತು ತರವಾಡು ಮನೆಯ ಗ್ರಹಪ್ರವೇಶ ಹಾಗೂ ಶ್ರೀ ದೈವಗಳ ಧರ್ಮನೇಮೋತ್ಸವ ಮೇ 14 ರಿಂದ 18 ರವರೆಗೆ ಕೊಡಿಪ್ಪಾಡಿ ಬಳಿಯ ಹಣಿಯೂರಿನಲ್ಲಿ ನಡೆಯಲಿದೆ. ಮೇ 14 ರಂದು ಹೊರೆಕಾಣಿಕೆಯ ಭವ್ಯ ಶೋಭಾಯಾತ್ರೆ ನಡೆಯಲಿದ್ದು ಅದರ ಪೂರ್ವಭಾವಿಯಾಗಿ ಮಂಗಳೂರು ವಲಯದ ಹೊರೆಕಾಣಿಕೆ ಕೇಂದ್ರ ಶಕ್ತಿನಗರ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಉದ್ಘಾಟನೆಗೊಂಡಿತು, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ