ವಿಟ್ಲ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ಆಟೋ ರಿಕ್ಷಾ ಪಲ್ಟಿ ಹೊಡೆದು ಬಳಿಕ ಟೆಂಪೋ ಟ್ರಾವೆಲ್ಲರ್ ಗೆ ಡಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ಮಧ್ಯೆರಾತ್ರಿ ಸಂಭವಿಸಿದೆ.ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಅಟೋ ರಿಕ್ಷಾ ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟೆಂಪೋ ಟ್ರಾವೆಲರ್ ಬುಡೋಳಿ ವಿಸ್ಡಂ ಶಾಲೆಯ ಎದುರು ಅಪಘಾತ
ವಿಟ್ಲ: ಸೋಣ ಅಮವಾಸ್ಯೆಯ ದಿನದಿಂದ ಬಾದ್ರಪದ ಶುಕ್ಲ ಚೌತಿ ಹಬ್ಬದ ದಿನದವರೆಗೆ ಸುಳ್ಳ ಮಲೆ ತೀರ್ಥ ಸ್ನಾನಕ್ಕೆ ಪೂರ್ವಭಾವಿಯಾಗಿ ಬಿದಿರಿನ ಕೇರ್ಪು ( ಏಣಿ) ಇಡುವ ಸಂಪ್ರದಾಯ ನಡೆಯಿತು. ಅನಾಧಿಕಾಲದಿಂದ ನಡೆದು ಬಂದ ಸಂಪ್ರದಾಯದಂತೆ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲಾಯಿತು. ನಮ್ಮ ತುಳುನಾಡಿನಲ್ಲಿ ಅತ್ಯಂತ ಅಪರೂಪದ ವಿಶಿಷ್ಟ ತೀರ್ಥ ಕ್ಷೇತ್ರ ಎನಿಸಿದ ಐತಿಹಾಸಿಕ ಧಾರ್ಮಿಕ ಹಿನ್ನೆಲೆಯುಳ್ಳ ಸುಳ್ಳಮಲೆ ಗುಹಾ ತೀರ್ಥಕ್ಕೆ ಪ್ರಾರ್ಥನೆ ಸಲ್ಲಿಸಿ,ಕೇರ್ಪು ಇಟ್ಟು
ಪುತ್ತೂರು ಮತ್ತು ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅಮೃತ ಮಹೋತ್ಸವದ ಪ್ರಯುಕ್ತ ಸೋಮವಾರ ಪುತ್ತೂರು – ದರ್ಬೆಯಿಂದ ವಿಟ್ಲದ ತನಕ ನಡೆದ ಸ್ವಾತಂತ್ರ್ಯೋತ್ಸವ ನಡಿಗೆಯ ಸಮಾರೋಪ ಸಮಾರಂಭ ವಿಟ್ಲದಲ್ಲಿ ನಡೆಯಿತು.ಕೆಪಿಸಿಸಿ ವಕ್ತಾರ ನಿಕೇತ್ರಾಜ್ ಮೌರ್ಯ ಅವರು ಸಮಾರೋಪ ಭಾಷಣ ಮಾಡಿ, ಮಾತನಾಡಿ .ದೇಶವನ್ನು ಭಾಷೆ, ಜಾತಿ ಹೆಸರಿನಲ್ಲಿ ಒಡೆಯುವ ಕೆಲಸವಾಗುತ್ತಿದೆ.ದೇಶದಲ್ಲಿ ಜನರಿಗೆ ರಾಷ್ಟ್ರ ಪ್ರಜ್ಞೆಯನ್ನು ಬೆಳೆಸುವ
ವಿಟ್ಲ: ಯುವಕೇಸರಿ ಅಬೀರಿ ಅತಿಕಾರಬೈಲು ಚಂದಳಿಕೆ ಸಂಘಟನೆಯ ವತಿಯಿಂದ ಶ್ರಮದಾನ ನಡೆಯಿತು. ಅತಿಕಾರಬೈಲುವಿನಿಂದ ಚಂದಳಿಕೆ ಜಂಕ್ಷನ್ ವರೆಗೆ ಸುಮಾರು 2 ಕಿಲೋ ಮೀಟರ್ ದೂರದ ರಸ್ತೆಯ ಬದಿಯ ಹುಲ್ಲು ಮತ್ತು ಮರದ ಗೆಲ್ಲುಗಳನ್ನು ತೆರವುಗೊಳಿಸುವ ಸ್ವಚ್ಚತಾ ಶ್ರಮದಾನ ನಡೆಯಿತು. ಯುವಕೇಸರಿಯ 40 ಕಿಂತಲೂ ಹೆಚ್ಚು ಸದಸ್ಯರು ಶ್ರಮದಾನದಲ್ಲಿ ಭಾಗವಹಿಸಿದ್ದರು. ವಿವಿಧ ಗ್ರಾಮ ಪಂಚಾಯತ್ ಸದಸ್ಯರು ಈ ಕಾರ್ಯಕ್ಕೆ ಸಾಥ್ ನೀಡಿದರು. ಈ ಸಂಧರ್ಭದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ನ
ವಿಟ್ಲ ಪಡ್ನೂರು ಗ್ರಾಮದ ಬಲಿಪಗುಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಳೆ ತಟ್ಟೆ ತಯಾರಿಕಾ ಘಟಕ ಇಕೋ ವಿಶನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಕಟ್ಟಡದ ಮೇಲ್ಭಾಗದಲ್ಲಿ ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ಫ್ಯಾಕ್ಟರಿ ಯಿಂದ ದಟ್ಟ ಹೊಗೆ ಆವರಿಸುತ್ತಿದ್ದಂತೆ ಸ್ಥಳಕ್ಕೆ ವಿಟ್ಲ ಪೆÇಲೀಸರು, ಅಗ್ನಿ ಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದ್ದರೂ ಕಟ್ಟಡದಲ್ಲಿದ್ದ ಹಲವು ಮೆಷಿನ್, ಮತ್ತು ಹಾಳೆತಟ್ಟೆಗಳು ಸುಟ್ಟು ಕರಕಲಾಗಿದೆ. ಇದರಿಂದ ಲಕ್ಷಾಂತರ
ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ವಿಟ್ಲ ಇದರ ವತಿಯಿಂದ ಮಹಿಳಾ ಘಟಕದ ನೇತೃತ್ವದಲ್ಲಿ ಆಟಿಡೊಂಜಿ ದಿನ ವಿಟ್ಲದ ಶಾಂತಿನಗರ ಅಕ್ಷಯ ಸಭಾಭವನದಲ್ಲಿ ನಡೆಯಿತು. ಪುತ್ತೂರು ಉಪತಹಶೀಲ್ದಾರ್ ಸುಲೋಚನಾ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು. ಸತ್ಕಾರ್ಯಗಳಿಗೆ ಸ್ಪಂದಿಸಬೇಕು. ಹಳ್ಳಿಯಲ್ಲಿ ಮಳೆಗಾಲಕ್ಕೆ ಅವಶ್ಯವಿರುವ ವಿವಿಧ ವಸ್ತುಗಳನ್ನು ಸಂಗ್ರಹಿಸಿಡುವುದು ವಾಡಿಕೆ. ಆಟಿ ತಿಂಗಳ ಕಾಲಕ್ಕೆ ಇದು
ವಿಟ್ಲ: ಇಲ್ಲಿನ ಸೂರಿಕುಮೇರು ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುವಲ್ಲಿ ರಸ್ತೆಯ ಮಧ್ಯೆ ಅಡುಗೆ ಎಣ್ಣೆ ಸಾಗಾಟದ ಟ್ಯಾಂಕರ್ ಕೆಟ್ಟು ನಿಂತಿದ್ದರ ಪರಿಣಾಮ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ಕಿಲೋಮೀಟರ್ ಗಟ್ಟಲೆ ವಾಹನಗಳು ಸಾಲಾಗಿ ನಿಂತಿದೆ,ಸ್ಥಳದಲ್ಲಿ ಪೋಲಿಸರು ಮತ್ತು ಸೂರಿಕುಮೇರು ಪರಿಸರದ ಯುವಕರು ವಾಹನಗಳ ಸಂಚಾರಕ್ಕೆ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸುತ್ತಿದ್ಸಾರೆ
ವಿಟ್ಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ರಸ್ತೆ ಜಲಾವೃತವಾದ ಘಟನೆ ರಂದು ನಡೆದಿದೆ. ನೀರಿನ ಮಟ್ಟ ಏರಿಕೆಯಾಗುತ್ತಿರು ಹಿನ್ನೆಲೆಯಲ್ಲಿ ವಾಹನ ಸಂಚಾರ ಸ್ಥಗಿತವಾಗಿದೆ ವಿಟ್ಲ-ಸಾಲೆತ್ತೂರು ರಸ್ತೆಯ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ರಸ್ತೆ ಬದಿಯಲ್ಲಿ ಹರಿಯುತ್ತಿರುವ ಹೊಳೆಯಲ್ಲಿ ನೀರಿನ ಮಟ್ಟ ಹೆಚ್ಚಾಗಿ ರಸ್ತೆ ಜಲಾವೃತವಾಗಿದೆ. ಇದರಿಂದಾಗಿ ಈ ದಾರಿಯಾಗಿ ವಾಹನ ಸಂಚಾರಕ್ಕೆ
ವಿಟ್ಲ: ವಿಟ್ಲ ಲಯನ್ಸ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ವಿಟ್ಲದ ಸಿಂಹಗಿರಿ ಲಯನ್ಸ್ ಭವನದಲ್ಲಿ ನಡೆಯಿತು. ನೂತನ ಅಧ್ಯಕ್ಷ ಸುದೇಶ್ ಭಂಡಾರಿ ಎರ್ಮೆನಿಲೆ, ಕಾರ್ಯದರ್ಶಿ ಜಲಜಾಕ್ಷಿ ಬಾಲಕೃಷ್ಣ, ಕೋಶಾಧಿಕಾರಿ ರವಿಶಂಕರ್ ಅವರಿಗೆ ಲಯನ್ಸ್ ಕ್ಲಬ್ ಪ್ರಥಮ ಉಪರಾಜ್ಯಪಾಲ ಮೆಲ್ವಿನ್ ಡಿ ಸೋಜ ಪದಗ್ರಹಣಆ ನಡೆಸಿಕೊಟ್ಟರು. ಬಳಿಕ ಮಾತನಾಡಿದ ಅವರು ವಿಟ್ಲ ಲಯನ್ಸ್ ಕ್ಲಬ್ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಇಡೀ ಜಿಲ್ಲೆಗೆ ವಿಟ್ಲ ಲಯನ್ಸ್ ಕ್ಲಬ್
ವಿಟ್ಲ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಹಳೀರಾದಲ್ಲಿ ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನಲೆಯಲ್ಲಿ 20ರಿಂದ 30 ಜನರ ಮೇಲೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಸೂರಿಕುಮೇರಿ ನಿವಾಸಿ ಮಹಮ್ಮದ್ ಹನೀಫ್ (43), ಹಳಿರಾ ನಿವಾಸಿ ಜಗದೀಶ್ (25) ಬಂಧಿತರು. ನ.೧೨ರಂದು ಬೆಂಗಳೂರು ಕಡೆಯ ಶಿಫ್ಟ್ ಕಾರು ಹಾಗೂ ಉಪ್ಪಿನಂಗಡಿ ಕಡೆಯ ಇನ್ನೋವಾ ನಡುವೆ ಅಪಘಾತವಾಗಿ,