Home Posts tagged #World Diabetes day

ನ.13ರಂದು ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ವಿಶ್ವ ಮಧುಮೇಹ ದಿನದ ಅಂಗವಾಗಿ ಶಿಬಿರ

ಆದರ್ಶ ಚಾರಿಟೇಬಲ್ ಟ್ರಸ್ಟ್ (ರಿ.), ಆದರ್ಶ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ಸ್ ಮತ್ತು ಆದರ್ಶ ಆಸ್ಪತ್ರೆ, ಉಡುಪಿ ಇವರ ಜಂಟಿ ಆಶ್ರಯದಲ್ಲಿ ವಿಶ್ವ ಮಧುಮೇಹ ದಿನದ ಅಂಗವಾಗಿ `ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವು ನವೆಂಬರ್ 13ರಂದು ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಜರುಗಲಿದೆ. ಭಾನುವಾರದಂದು ಬೆಳಿಗ್ಗೆ 08:00 ರಿಂದ ಮಧ್ಯಾಹ್ನ 02:00ರ ವರೆಗೆ, ಉಡುಪಿಯ ಆದರ್ಶ

ಶ್ರೀನಿವಾಸ್ ಆಸ್ಪತ್ರೆ || ಉಚಿತ ಮಧುಮೇಹ ತಪಾಸಣೆ ಶಿಬಿರ

ವಿಶ್ವ ಮಧುಮೇಹ ದಿನದ ಅಂಗವಾಗಿ ಶ್ರೀನಿವಾಸ್ ಆಸ್ಪತ್ರೆ ವೈದ್ಯಕೀಯ ವಿಭಾಗದಿಂದ ಉಚಿತ ಮಧುಮೇಹ ತಪಾಸಣೆ ಶಿಬಿರ ಆಯೋಜಿಸಲಾಯಿತು ಮತ್ತು ಪಾದದ ರಕ್ತನಾಳ ಹಾಗೂ ನರ ತಪಾಸಣೆ ಮಾಡುವ ವಿಶೇಷ ಯಂತ್ರವನ್ನು ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಡಾ. ಸಿಎ ಎ ರಾಘವೇಂದ್ರ ರಾವ್, ಸಹ ಕುಲಾಧಿಪತಿಗಳಾದ ಡಾ. ಎ ಶ್ರೀನಿವಾಸ್ ರಾವ್, ಡೀನ್ ಡಾ. ಉದಯ ಕುಮಾರ್ ರಾವ್, ವೈದ್ಯಕೀಯ ಮೇಲ್ವಿಚಾರಕರಾದ ಡಾ. ಡೇವಿಡ್ ಡಿ ಎಮ್ ರೊಸಾರಿಯೋ ಇವರು ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ

SRINIVAS HOSPITAL: FREE DIABETES CHECK UP CAMP

On account of World Diabetes day was held on 15/11/2021. Diabetic foot clinic was inaugurated by Dr. CA A Raghavendra Rao, chancellor, Srinivas hospital; Dr.A Srinivas Rao, Pro Chancellor, Srinivas University; Dr. Udaya Kumar Rao, Dean, Srinivas medical College; Dr. David DM Rosario, Medical Superintendent, Srinivas hospital. Chief guests for the programme were Dr. TR