ನಮ್ಮೂರಿನ ಇಲ್ಲವೇ ಯಾವುದೇ ಒಂದು ಊರಿನ ಚಿತ್ರ ಅಲ್ಲವೇ ನೆಲಪಟ ಬಿಡಿಸಿದರೆ ಅದರಲ್ಲಿ ನೀವು ಇಲ್ಲವೇ ನಾವೊಂದು ಬೊಟ್ಟು.ಕರ್ನಾಟಕದ ಅಥವಾ ಭಾರತದ ಭೂಪಟ ಬರೆದರೆ ಪೇರೂರು ಇಲ್ಲವೇ ನಿಮ್ಮೂರು ಒಂದು ಬೊಟ್ಟು. ನಮ್ಮ ಲೋಕ ಭೂಪಟದಲ್ಲಿ ಕರ್ನಾಟಕ ಒಂದು ಬೊಟ್ಟು. ನೇಸರ ಸಂಸಾರದ ಚಿತ್ರದಲ್ಲಿ ಭೂಮಿಯೇ ಒಂದು ಬೊಟ್ಟು. ನಮ್ಮ ಬೆಂಗದಿರ ಕುಟುಂಬದಲ್ಲಿ ಎಂಟು ಗ್ರಹಗಳಿರುವುದು
ಪುತ್ತೂರು: ಫೆಡರೇಶನ್ ಆಫ್ ಇಂಟರ್ನ್ಯಾಶನಲ್ ವಾಲಿಬಾಲ್ ಇವರ ಆಶ್ರಯದಲ್ಲಿ ಆ. 24ರಿಂದ ಸೆ. 2ರವರೆಗೆ ಇರಾನಿನ ತೆಹ್ರಾನ್ನಲ್ಲಿ 19 ವರ್ಷ ವಯೋಮಿತಿಯ ಹುಡುಗರ ವರ್ಲ್ಡ್ ವಾಲಿಬಾಲ್ ಚಾಂಪಿಯನ್ಶಿಪ್ ನಡೆಯಲಿದೆ. ಇದರಲ್ಲಿ ಭಾಗವಹಿಸುವ ಭಾರತೀಯ ತಂಡವನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಒಡಿಸ್ಸಾದ ಭುವನೇಶ್ವರದ ಕಿಟ್ಟ್ ಯುನಿವರ್ಸಿಟಿಯಲ್ಲಿ ಜುಲೈ 22 ಮತ್ತು 23ರಂದು ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಈ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದಲೂ ಅರ್ಹ