ಉಡುಪಿ ಜಿಲ್ಲಾ ಪಂಚಾಯತ್ ಡಾ. ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ ರಾಘವೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (DISHA) ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕೇಂದ್ರ ಸರ್ಕಾರ ವಿವಿಧ ಯೋಜನೆಗಳ ಬಗ್ಗೆ ಮತ್ತು                         
        
              ಕಳೆದ ಮೂವತ್ತು ವರ್ಷಗಳಿಂದ ಹುಬ್ಬಳ್ಳಿಯಲ್ಲಿ ಆರಂಭಗೊಂಡು ಹೆಸರುವಾಸಿಯಾದ ಮಹತಿ ಎಂಟರ್ ಪ್ರೈಸಸ್ ರವರ ಪವರ್ ಟ್ರೋನಿಕ್ ಸಿಸ್ಟಮ್ಸ್ ಸೊಲಾರ್ ಹಾಗೂ ಯುಪಿಎಸ್ ಸೊಲೂಷನ್ ಸಂಸ್ಥೆಯೂ ಉಡುಪಿಯಲ್ಲಿ ಶುಭಾರಂಭಗೊಂಡಿತು. ಉಡುಪಿಯ ಕಿನ್ನಿಮುಲ್ಕಿ ಸ್ವಾಗತಗೋಪುರ ಬಳಿಯ ವಾಸುದೇವ ಬಿಲ್ಡಿಂಗ್ನಲ್ಲಿ ಪೇಜಾವರ ಮಠದ ಪರಮಪೂಜ್ಯ ಶ್ರೀಪಾದರಾದ ವಿಶ್ವ ಪ್ರಸನ್ನ ಶ್ರೀಗಳು ದೀಪ ಬೆಳಗಿಸುವುದರ ಮೂಲಕ ಲೋಕಾರ್ಪಣೆಗೊಳಿಸಿದರು. ಬಳಿಕ ಸಂಸ್ಥೆಯ ಏಳಿಗೆಗಾಗಿ ಶ್ರೀಗಳು ಆಶೀರ್ವಚಿಸಿ ಶುಭ                         
        
              ಉಡುಪಿ : ನೆಹರು ಯುವ ಕೇಂದ್ರ ಉಡುಪಿ ಇದರ ಆಶ್ರಯದಲ್ಲಿ ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಉಡುಪಿ ಜಿಲ್ಲೆಯ ಪೂರ್ಣಪ್ರಜ್ಞ ಕಾಲೇಜಿನ ಆಡಿಟೋರಿಯಂನಲ್ಲಿ ಜಿಲ್ಲಾ ಯುವ ಉತ್ಸವ ಕಾರ್ಯಕ್ರಮವನ್ನು ಜೂನ್ 14 ರಂದು ಜರುಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರ ಕೃಷಿ ಮತ್ತು ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರು, ಯುವ ಜನತೆ ತಾವು ಬೆಳೆಯುವುದರ ಜೊತೆಗೆ ದೇಶದ ಬೆಳವಣಿಗೆಯ ಸಂಕಲ್ಪ ಮಾಡಬೇಕು. ಮೊದಲು ಭಾರತ ದೇಶವನ್ನು                         
        
              ಉಡುಪಿ ನಗರಸಭೆಯ ಸತ್ಯಮೂರ್ತಿ ಸ್ಮಾರಕ ಸಭಾಂಗಣದಲ್ಲಿ ಮಳೆಗಾಲದ ಪೂರ್ವ ಸಿದ್ಧತೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿದ್ದ ಉಡುಪಿ ವಿಧಾನಸಭಾ ಶಾಸಕ ಯಶಪಾಲ್ ಎ. ಸುವರ್ಣ ಅವರು ಮಾತನಾಡಿ, ಮುಂಗಾರು ಪ್ರವೇಶ ಹಾಗೂ 2023-24 ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭಗೊಂಡಿದ್ದು, ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳು ತೆರಳಲು ಸೂಕ್ತ ಸಾರಿಗೆ ವ್ಯವಸ್ಥೆ ದೃಷ್ಟಿಯಿಂದ ಸ್ಥಗಿತಗೊಂಡಿರುವ ಮಾರ್ಗಗಳಲ್ಲಿ ಕೆಎಸ್ಆರ್ಟಿಸಿ ನರ್ಮ್                         
        
              ಉಡುಪಿ : ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರವನ್ನು ಮಂಗಳೂರಿಗೆ ವಿಸ್ತರಿಸುವಂತೆ ಉಡುಪಿ ವಿಧಾನಸಭಾ ಶಾಸಕ ಯಶಪಾಲ್ ಸುವರ್ಣ ಅವರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿ ಅವರ ಮೂಲಕ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ರವರಿಗೆ ಮನವಿ ಸಲ್ಲಿಸಿದರು. ಶೀಘ್ರವೇ ಗೋವಾ – ಮುಂಬೈ ನಡುವೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಆರಂಭಗೊಳ್ಳಲಿದ್ದು ಇದನ್ನು ಮಂಗಳೂರಿನ ತನಕ ವಿಸ್ತರಿಸಿದ್ದಲ್ಲಿ, ಉಡುಪಿ ಹಾಗೂ ಮಂಗಳೂರಿನ ಪ್ರಯಾಣಿಕರಿಗೆ ಇದರ                         
        
              ಮಣಿಪಾಲದ ವ್ಯಾಲಿ ವ್ಯೂ ನಲ್ಲಿ ಹಿಂದೂ ಎಕನಾಮಿಕ್ ಫೋರಮ್ ರಾಷ್ಟ್ರೀಯ ಮಟ್ಟದ ಸಮ್ಮೇಳನವು ಮೇ 28, 2023 ರ ಭಾನುವಾರದಂದು ಜರುಗಿತ್ತು. ಈ ಸಮ್ಮೇಳನದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಯಶ್ ಪಾಲ್ ಸುವರ್ಣ ಭಾಗವಹಿಸಿ, ಸಭೆಯನ್ನುದ್ದೇಶಿಸಿ ಮಾಡನಾಡಿ ಶುಭಹಾರೈಸಿದರು. ಸಮ್ಮೇಳನದಲ್ಲಿ 200 ಕ್ಕೂ ಅಧಿಕ ವ್ಯಾಪಾರೋದ್ಯಮಿಗಳು ಭಾಗವಹಿಸಿದ್ದು, ಹಿಂದೂ ಆರ್ಥಿಕತೆಯ ಅಭಿವೃದ್ದಿಗೆ ಹೊಸ ರೂಪ ಸಿಕ್ಕಿದೆ. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ನ                         
        






















