ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ಗಮನಸೆಳೆದ ಶಾಸಕ ರಾಜೇಶ್ ನಾಯಕ್

ಬಂಟ್ವಾಳ: ಉಡುಪಿ ಜಿಲ್ಲೆಯ ಉಡುಪಿ ಪವರ್ ಕಾರ್ಪೋರೇಷನ್ ಲಿಮಿಟೆಡ್ ನಿಂದ ಕೇರಳದ ಕಾಸರಗೋಡಿಗೆ ವಿದ್ಯುತ್ ವಿತರಣಾ ಲೈನ್ ಮತ್ತು ಟವರ್ ನಿರ್ಮಾಣದ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳನ್ನು ಹಾಗೂ ಭೂಮಿ ಕಳೆದುಕೊಳ್ಳಲಿರುವ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಹಾಗೂ ಪರಿಹಾರದ ಬಗ್ಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರು ಬೆಳಗಾವಿ ಅಧಿವೇಶನದಲ್ಲಿ ಸರಕಾರದ ಗಮನ

ದ.ಕ. ಜಿಲ್ಲೆಯ ಕಾನೂನು ಸುವ್ಯವಸ್ಥೆಯ ಬಗ್ಗೆ ಚರ್ಚೆ

ದಕ್ಷಿಣ ಕನ್ನಡ ಜಿಲ್ಲೆಯ ಕಾನೂನು ಸುವ್ಯವಸ್ಥೆಯ ಬಗ್ಗೆ ಮಾನ್ಯ ಗೃಹ ಸಚಿವರಾದ ಅರಗ ಜ್ಞಾನೇಂದ್ರ ಅವರನ್ನು ದಕ್ಷಿಣಕನ್ನಡ ಜಿಲ್ಲೆಯ ಶಾಸಕರ ನಿಯೋಗದಿಂದ ಭೇಟಿ ಮಾಡಿ ಚರ್ಚಿಸಲಾಯಿತು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಘಟನೆಗಳು ಅಲ್ಲಲ್ಲಿ ನಡೆಯತ್ತಿದ್ದು, ಉಪ್ಪಿನಂಗಡಿಯಲ್ಲಿ ಮಂಗಳವಾರ ನಡೆದ ಘಟನೆಯನ್ನು ಪ್ರಸ್ತಾಪಿಸಲಾಯಿತು. ಪೋಲೀಸರ ಮೇಲೆ

ಕಾಪು ಪುರಸಭೆ ಚುನಾವಣೆ: ಬಿಜೆಪಿಗೆ ಬಂಡಾಯ ಬಿಸಿ

ಕಾಪು ಪುರಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಬಿಜೆಪಿ ಎರಡೂ ಪಕ್ಷಗಳೂ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದ್ದು, ಬಂಡಾಯದ ಬಿಸಿ ಬಿಜೆಪಿಯನ್ನು ಸುಡಲಿದೆಯೇ ಎಂಬ ಆತಂಕ ಬಿಜೆಪಿ ಪಾಳಾಯದಲ್ಲಿ ಮೂಡಿದೆ.ನಾಮಪತ್ರ ಸಲ್ಲಿಕೆಗೆ ಡಿ.15 ಅಂತಿಮ ದಿನವಾಗಿದ್ದು, ಇದೀಗ ಬಿಜೆಪಿ ಅಂತಿಮ ಪಟ್ಟಿ ಬಿಡುಗಡೆಗೊಳಿಸುತ್ತಿರುವಂತೆ, ಟಿಕೇಟ್ ವಂಚಿತರು ಕೆಂಡಾಮಂಡಲವಾಗಿದ್ದಾರೆ.

ಬೈಕಂಪಾಡಿಯಲ್ಲಿರುವ ಓಶಿಮಾ ಸಿಸ್ಟಮ್ಸ್ ಪ್ರೈವೆಟ್ ಲಿಮಿಟೆಡ್ : ಕಂಪನಿಯ ರಾಯಭಾರಿಯ ಪರಿಚಯ, ಪ್ರಚಾರ ಅಭಿಯಾನದ ಉದ್ಘಾಟನೆ

ಮಂಗಳೂರಿನ ಬೈಕಂಪಾಡಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಪ್ರತಿಷ್ಠಿತ ಕಂಪನಿಯಾದ ಓಶಿಮಾ ಸಿಸ್ಟಮ್ಸ್ ಪ್ರೈವೆಟ್ ಲಿಮಿಟೆಡ್‍ನ ವೆಲ್ಡಿಂಗ್ ಎಲೆಕ್ಟ್ರೋಡ್ ಮತ್ತು ಇನ್ವರ್ಟರ್ ಬ್ಯಾಟರಿ ತಯಾರಕರು ಬೈಕಂಪಾಡಿಯ ಕೆನರಾಇಂಡಸ್ಟ್ರೀಸ್ ಅಸೋಸಿಯೇಶನ್‍ನಲ್ಲಿ, ತನ್ನ ಕಂಪನಿಯ ರಾಯಭಾರಿಯನ್ನು ಪರಿಚಯಿಸುವ ಹಾಗೂ ಪ್ರಚಾರ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಂಪೆನಿಯ

ಸುಳ್ಯದ ಅವಿನಾಶ್ ಬಸ್ ಗಳ ಮಾಲಕ ನಾರಾಯಣ ರೈ ಆತ್ಮಹತ್ಯೆ

ಕೆಲ ಸಮಯದಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸುಳ್ಯದ ಅವಿನಾಶ್ ಬಸ್ ಗಳ ಮಾಲಕ ನಾರಾಯಣ ರೈ (73) ಕಳೆದ ರಾತ್ರಿ ಕುತ್ತಿಗೆಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.ಮಾನಸಿಕವಾಗಿ ತೀವ್ರ ನೊಂದಿದ್ದರೆನ್ನಲಾಗಿದೆ. ಕಳೆದ ರಾತ್ರಿ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಇವರು ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ. ಸುಳ್ಯ

ಕೆ.ಪಿ ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ತೇಜಸ್ವಿ ಅವರು ನಿಧನ

ಬೆಂಗಳೂರು:ರಾಷ್ಟ್ರಕವಿ ಕುವೆಂಪು ಅವರ ಸೊಸೆಯಾಗಿರುವ ರಾಜೇಶ್ವರಿ ಅವರು ವಯೋ ಸಹಜ ಅನಾರೋಗ್ಯದ ಹಿನ್ನೆಲೆ ಕಳೆದ ಮೂರ್ನಾಲ್ಕು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆ ರಾಜಲಕ್ಷ್ಮಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.1937ರಲ್ಲಿ ಬೆಂಗಳೂರಿನ ಕಲಾಸಿಪಾಳ್ಯದ ಬಡಾವಣೆಯೊಂದರಲ್ಲಿ ಸಾಮಾನ್ಯ ಕುಟುಂಬದಲ್ಲಿ ಜನಿಸಿದ ರಾಜೇಶ್ವರಿ ಅವರು

ವಿಧಾನಪರಿಷತ್ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಪ್ರಾರಂಭ

ಸ್ಥಳೀಯ ಸಂಸ್ಥೆಗಳ 20 ಕ್ಷೇತ್ರಗಳ 25 ಸ್ಥಾನಗಳಿಗೆ ನಡೆದ ವಿಧಾನಪರಿಷತ್ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು ಬೆಳಗ್ಗೆ 8 ಗಂಟೆಯಿಂದ ಪ್ರಾರಂಭವಾಗಿದೆ. ಇನ್ನು ನಗರದ ರೋಜಾರಿಯೋ ಶಾಲಾ-ಕಾಲೇಜು ಆವರಣದಲ್ಲಿ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕಾ ಕಾರ್ಯ ಆರಂಭವಾಗಿದೆ. ಬೆಳಿಗ್ಗೆ 7.50ಕ್ಕೆ ಸ್ಟ್ರಾಂಗ್ ರೂಂ ತೆರೆಯಲಾಗಿದ್ದು ಸುಮಾರು 8

ಗ್ರಂಥಾಲಯದಲ್ಲೇ ತ್ಯಾಜ್ಯಗಳ ರಾಶಿ..

ಗ್ರಾಮದಲ್ಲಿ ಸಂಗ್ರಹಿಸಿದ ತ್ಯಾಜ್ಯಗಳನ್ನ ವಿಲೇವಾರಿ ಮಾಡೋ ಬದಲು ಗ್ರಾಮ ಪಂಚಾಯಿತಿನ ಗ್ರಂಥಾಲಯದಲ್ಲಿ ತುಂಬಿಸಿಟ್ಟಿದ್ದಾರೆ.ಇಲ್ಲಿ ಗ್ರಾಮಸ್ಥರು ಪುಸ್ತಕಗಳನ್ನು ದಿನಪತ್ರಿಕೆಗಳನ್ನ ಓದಬೇಕಾದರೆ ಈ ಕಸದ ರಾಶಿಗಳ ಮಧ್ಯೆ ಹಾಕಿರುವ ಟೇಬಲ್ ನಲ್ಲಿ ಮೂಗುಮುಚ್ಚಿಕೊಂಡು ಓದಬೇಕಾದ ಪರಿಸ್ಥಿತಿ ನಿರ್ಮಿಸಿದೆ. ಇದು ಅಂಬಲಪಾಡಿ ಗ್ರಾಮ ಪಂಚಯತ್ ವ್ಯಾಪ್ತಿಯ ಅವ್ಯವಸ್ಥೆ.

ರಾಷ್ಟ್ರೀಯ ಶೂಟಿಂಗ್ ಚಾಂಪಿಯನ್‌ಶಿಪ್ ಸ್ಪರ್ಧೆಗೆ ರೈಫಲ್ ಕ್ಲಬ್ 8 ಮಂದಿ ಸ್ಪರ್ಧಿಗಳು ಭಾಗಿ : ಮುಖ್ಯ ಕೋಚ್ ಮುಖೇಶ್ ಕುಮಾರ್

64 ನೇ ರಾಷ್ಟ್ರೀಯ ಶೂಟಿಂಗ್ ಚಾಂಪಿಯನ್‌ಶಿಪ್ ಸ್ಪರ್ಧೆಗೆ ಮಂಗಳೂರು ರೈಫಲ್ ಕ್ಲಬ್‌ನ ಎಂಟು ಮಂದಿ ಶೂಟರ್‌ಗಳು ಪ್ರತಿನಿಧಿಸಲಿದ್ದಾರೆ ಎಂದು ಮುಖ್ಯ ಕೋಚ್ ಮುಖೇಶ್ ಕುಮಾರ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. 2021 ರಲ್ಲಿ ಸ್ಮಾಲ್ ಬೋರ್ ರೈಫಲ್ ಈವೆಂಟ್‌ಗಳನ್ನು ನ್ಯಾಷನಲ್ ರೈಫಲ್ ಅಸೋಸಿಯೇಶನ್ ಆಫ್ ಇಂಡಿಯಾವು

ಯೇನೆಪೊಯ ನರ್ಸಿಂಗ್ ಕಾಲೇಜಿನ ವತಿಯಿಂದ ಸಮ್ಮೇಳನ

ಯೇನೆಪೋಯ ವಿಶ್ವವಿದ್ಯಾಲಯದ ಅಧೀನಕ್ಕೆ ಒಳಪಟ್ಟ ಯೇನೆಪೋಯ ನರ್ಸಿಂಗ್ ಕಾಲೇಜು ಮಂಗಳೂರು ಮತ್ತು ಭಾರತದ ಶುಶ್ರೂಷಕರ ಸಂಶೋಧನಾ ಸೊಸೈಟಿ ಜಂಟಿ ಸಹಯೋಗದಲ್ಲಿ ನವೆಂಬರ್ 26 ಮತ್ತು 27 ರಂದು 24 ನೇ ರಾಷ್ಟ್ರಮಟ್ಟದ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಯೆನೆಪೋಯ ನರ್ಸಿಂಗ್ ಕಾಲೇಜಿನ ಡೀನ್ ಡಾ. ಲೀನಾ ಕೆ.ಸಿ. ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ